• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಒಂದೂವರೆ ವರ್ಷದೊಳಗೆ ಚಿಕ್ಕಪೇಟೆ ಕ್ಷೇತ್ರಕ್ಕೆ ಹೊಸ ಲುಕ್ : ಉದಯ್ ಗರುಡಾಚಾರ್

      ಕಲಾಸಿಪಾಳ್ಯದಲ್ಲಿ ನಡೆದ ಸಂಕ್ರಾಂತಿ ಸಂಭ್ರಮದಲ್ಲಿ ಪೊಂಗಲ್ ತಯಾರಿಸಿ, ಬಣ್ಣದ ರಂಗವಲ್ಲಿ ಬಿಡಿಸಿದ ಮಹಿಳೆಯರು

      January 21, 2022
      0
      ಒಂದೂವರೆ ವರ್ಷದೊಳಗೆ ಚಿಕ್ಕಪೇಟೆ ಕ್ಷೇತ್ರಕ್ಕೆ ಹೊಸ ಲುಕ್ : ಉದಯ್ ಗರುಡಾಚಾರ್
      0
      SHARES
      113
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು : ಮುಂದಿನ ಒಂದೂವರೆ ವರ್ಷದೊಳಗೆ ಚಿಕ್ಕಪೇಟೆ ಕ್ಷೇತ್ರ ಬೆಂಗಳೂರಿನ ಸುಂದರ ಕ್ಷೇತ್ರಗಳಲ್ಲಿ ಒಂದಾಗಲಿದೆ ಎಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಬಿ. ಗರುಡಾಚಾರ್ ಭರವಸೆ ನೀಡಿದರು. ಕಲಾಸಿಪಾಳ್ಯದ ಪಾಪುರಲ್ ಆಟೊ ಮೊಬೈಲ್ ವೃತ್ತದಲ್ಲಿ  ಕಮ್ಯುನಿಟಿ ಸಂಕ್ರಾಂತಿ ಸಂಭ್ರಮದ ವತಿಯಿಂದ ಆಯೋಜಿಸಿದ್ದ ಸಂಕ್ರಾಂತಿ ಉತ್ಸವದಲ್ಲಿ ಮಂಗಳವಾರ ಅವರು ಮಾತನಾಡಿದರು.

      ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ನಾಲ್ಕೈದು ವರ್ಷಗಳ ಹಿಂದೆ, ಅಂದರೆ ನಾನು ಶಾಸಕನಾಗಿ ಬರುವ ಮೊದಲು ಸಾಕಷ್ಟು ಅವ್ಯವಸ್ಥೆಗಳಿದ್ದವು. ರಸ್ತೆಗಳು, ಒಳಚರಂಡಿ ವ್ಯವಸ್ಥೆಗಳು ತೀವ್ರ ಹದಗೆಟ್ಟಿದ್ದವು. ನಮ್ಮ ಬಿಜೆಪಿ ಸರಕಾರ ನಮ್ಮ ಚಿಕ್ಕಪೇಟೆ ಕ್ಷೇತ್ರಕ್ಕೆ ಅಗತ್ಯ ಅನುದಾನ ನೀಡಿತು. ಇದರಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡೆವು. ಶೇ.65ರಷ್ಟು  ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದೇವೆ. ಉಳಿದ ಕೆಲಸಗಳನ್ನು ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು ಎಂದರು.
      ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ಬೆಂಗಳೂರಿನ ಹೃದಯ ಭಾಗದ ಕೇಂದ್ರೀಯ ವ್ಯಾಪಾರಿಗಳ ಹಬ್ ಆಗಿದೆ. ಈ ಕ್ಷೇತ್ರವನ್ನು ನಾವು ಎಷ್ಟು ಅಭಿವೃದ್ಧಿಪಡಿಸುತ್ತೇವೊ ಅಷ್ಟು ವ್ಯಾಪಾರವೂ ಉಜ್ವಲಗೊಳ್ಳುತ್ತದೆ. ಮುಖ್ಯಮಂತ್ರಿಗಳು ಮತ್ತು  ಪಾಲಿಕೆ ಅಧಿಕಾರಿಗಳು ಇದಕ್ಕೆ ನೆರವು ನೀಡುವ ಭರವಸೆ ನೀಡಿದ್ದಾರೆ ಎಂದು ಉದಯ್ ಗರುಡಾಚಾರ್ ತಿಳಿಸಿದರು. ಸುಮಾರು 40 ವರ್ಷಗಳ ಹಿಂದೆ ಕ್ಷೇತ್ರದ ಬಡವರಿಗಾಗಿ ನಿರ್ಮಿಸಿದ್ದ ಮನೆಗಳು  ಶಿಥಿಲಾವಸ್ಥೆಗೆ ತಲುಪಿ, ಎಲ್ಲವೂ ಬಿದ್ದು ಹೋಗಿದ್ದವು. ಇದೀಗ ನನ್ನ ಅಧಿಕಾರಾವಧಿಯಲ್ಲಿ ಕಲಾಸಿಪಾಳ್ಯದ ಮೋತಿ ನಗರದಲ್ಲಿ ನೂತನವಾಗಿ ಎಂ.ಎಸ್. ಬಿಲ್ಡಿಂಗ್‍ನ ಮನೆಗಳನ್ನು ಪುನರ್ ನಿರ್ಮಾಣ ಮಾಡಿಸಿದ್ದೇನೆ. ಇದನ್ನು ಮುಖ್ಯಮಂತ್ರಿಗಳಿಂದಲೇ ಲೋಕಾರ್ಪಣೆ ಮಾಡಿಸುವ ಆಶಯವಿದೆ. ಶೀಘ್ರದಲ್ಲೇ ಆ ಕಾರ್ಯಕ್ರಮವನ್ನೂ ಮಾಡಿಸಲಾಗುವುದು ಎಂದರು. ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಾತನಾಡಿ, ನಮ್ಮ ನಾಡಿನಲ್ಲಿ ಸಂಕ್ರಾಂತಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಬೆಂಗಳೂರು ಒಂದು ಮಹಾನಗರವಾದರೂ ಸಂಕ್ರಾಂತಿ ಮತ್ತಿತರ ಹಬ್ಬಗಳ ಆಚರಣೆಯೊಂದಿಗೆ  ನಮ್ಮ ಸಂಸ್ಕೃತಿಯನ್ನು ಕಾಪಾಡುತ್ತಿದ್ದೇವೆ. ಚಿಕ್ಕಪೇಟೆ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸಗಳಿಗೆ ಕ್ಷೇತ್ರದ ಶಾಸಕರ ಸಮ್ಮುಖದಲ್ಲಿ ಚಾಲನೆ ನೀಡಲಾಗಿದೆ. ಕ್ಷೇತ್ರ ಮತ್ತಷ್ಟು ಉತ್ಕೃಷ್ಟ ರೀತಿಯಲ್ಲಿ ಅಭಿವೃದ್ಧಿ ಹೊಂದಲಿದೆ. ಕ್ಷೇತ್ರಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ಪಾಲಿಕೆ ಮಾಜಿ ಸದಸ್ಯ ಪಿ. ಧನರಾಜ್ ಮಾತನಾಡಿ, ಕಾರ್ಯಕ್ರಮದಲ್ಲಿ ಸಾಕಷ್ಟು ಮಂದಿ ಪಾಲ್ಗೊಂಡಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ  ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ವಲಯ ಆಯುಕ್ತರಾದ ತುಳಸಿ, ನಿಕಟ ಪೂರ್ವ ಪಾಲಿಕೆ ಸದಸ್ಯೆ ಪ್ರತಿಭಾ ಧನರಾಜ್, ಜಂಟಿ ಆಯುಕ್ತ ಜಗದೀಶ್ ನಾಯಕ್, ಮುಖ್ಯ ಅಭಿಯಂತರ ರಾಜೀವ್, ಈಶ್ವರ್, ಕಾರ್ಯನಿರ್ವಾಹಕ ಎಂಜಿನಿಯರ್ ರೆಡ್ಡಿ, ಮಾಜಿ ಕಾರ್ಪೊರೇಟರ್ ಪಿ. ಧನರಾಜ್ ಮತ್ತಿತರರು ಉಪಸ್ಥಿತರಿದ್ದರು.

      Tags: BengaloreChikkapeteSankaramannUday garudachar
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.