• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ವಿಶ್ವಜ್ಞಾನಿ

      Voice of janata

      April 16, 2024
      0
      ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ವಿಶ್ವಜ್ಞಾನಿ
      0
      SHARES
      264
      VIEWS
      Share on FacebookShare on TwitterShare on whatsappShare on telegramShare on Mail

      ಅಂಬೇಡ್ಕರರ ಈ ಯುಗದ ಶ್ರೇಷ್ಠ
      ಮಹಾಮಾನತಾವಾದಿ

      ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ವಿಶ್ವಜ್ಞಾನಿ

      ಇಂಡಿ : ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಅತ್ಯುತ್ತಮ ಸಂವಿಧಾನ ರಚಿಸಿಕೊಟ್ಟ ಮಹಾನ ಸಂವಿಧಾನ ತಜ್ಞ ಮಹಾಮಾನವತಾವಾದಿ ಡಾ. ಅಂಬೇಡ್ಕರರು, ಅವರು ವಿಶ್ವಜ್ಞಾನಿ. ಭಾರತದ ತಳಸಮುದಾಯಗಳಿಗೆ, ಶೋಷಿತರಿಗೆ ಎಲ್ಲ ರೀತಿಯ ಸಾಮಾಜಿಕ ಸಮಸ್ಯೆಗಳಿಗೆ ಅಂಬೇಡ್ಕರರು ಸಂವಿಧಾನ ನೀಡಿದ್ದಾರೆ ಮತ್ತು ಅವರ ಚಿಂತನೆಗಳು ಎಲ್ಲ ಕಾಲಕ್ಕೂ ಪ್ರಸ್ತುತ ಎಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

      ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕಾ ಆಡಳಿತ
      ವತಿಯಿಂದ ನಡೆದ ಡಾ. ಬಾಬಾ ಸಾಹೇಬ ಅಂಬೇಡ್ಕರವರ ಜನುಮ ದಿನದ ನಿಮಿತ್ಯ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

      ಮುಖಂಡ ವಿನಾಯಕ ಗುಣಸಾಗರ ಮಾತನಾಡಿ
      ಭಾರತವು ಸಮಾಜವಾದಿ ಮತ್ತು ಸರ್ವ ಧರ್ಮ
      ಸಮಬಾಹುವುಳ್ಳ ರಾಜ್ಯಗಳ ಒಕ್ಕೂಟ ಎಂದು
      ನಂಬಿದ್ದ ಅಂಬೇಡ್ಕರರ ಸಂವಿಧಾನದಲ್ಲಿ ಹಾಕಿ
      ಕೊಟ್ಟಿರುವ ನಿರ್ದೇಶಕ ತತ್ವಗಳು ಸಮಾಜವಾದ
      ತೋರುತ್ತವೆ ಎಂದರು.

      ತಹಸೀಲ್ದಾರ ಮಂಜುಳಾ ನಾಯಕ,ಡಿ.ಎಸ್.ಪಿ ಜಗದೀಶ
      ಎಚ್.ಆರ್, ಸಮಾಜ ಕಲ್ಯಾಣ ಅಧಿಕಾರಿ ಬಿ.ಜೆ.ಇಂಡಿ
      ಅಂಬೇಡ್ಕರರ ಕುರಿತು ಮಾತನಾಡಿದರು. ಸಮಾರಂಭದಲ್ಲಿ ಶಿವಾನಂದ ಮೂರಮನ,ಲಾಯಪ್ಪ ದೊಡಮನಿ ,ರಾಜು ಪಡಗಾನೂರ, ಕಜಾಪ ಅಧ್ಯಕ್ಷ ಆರ್.ವಿ.ಪಾಟೀಲ, ಪೀರಪ್ಪ ಕಟ್ಟಿಮನಿ, ಭೀಮ ಬರಗುಡಿ, ಬಿ.ಎಸ್.ತಳವಾರ, ಹೆಸ್ಕಾ ಎಇಇ ಎಸ್.ಆರ್. ಮೆಂಡೆಗಾರ, ಕೃಷಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ಜಿ.ಪಂ ಗ್ರಾಮೀಣ ನೀರು ಸರಬರಾಜು ಎಇಇ ಎಸ್.ಆರ್.ರುದ್ರವಾಡಿ ಮತ್ತಿತರಿದ್ದರು.

      ಇಂಡಿ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಅಂಬೇಡ್ಕರರ
      ಜಯಂತಿಯಲ್ಲಿ ಪೂಜೆ ನೇರವೇರಿಸಿ ಎಸಿ ಅಬೀದ್
      ಗದ್ಯಾಳ ಮಾತನಾಡಿದರು.

      Tags: #Ac Abida Gadyall#indi / vijayapur#Public News#ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ವಿಶ್ವಜ್ಞಾನಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.