• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಬಿಜೆಪಿ, ಕಾಂಗ್ರೆಸ್ ಒಂದೆ ನಾಣ್ಯದ ಎರಡು ಮುಖಗಳು :ರಿಪಬ್ಲಿಕ್ ಪಕ್ಷದ ಅಭ್ಯರ್ಥಿ ಜಿತೇಂದ್ರ

      Voice of janata

      April 30, 2024
      0
      ಬಿಜೆಪಿ, ಕಾಂಗ್ರೆಸ್ ಒಂದೆ ನಾಣ್ಯದ ಎರಡು ಮುಖಗಳು :ರಿಪಬ್ಲಿಕ್ ಪಕ್ಷದ ಅಭ್ಯರ್ಥಿ ಜಿತೇಂದ್ರ
      0
      SHARES
      320
      VIEWS
      Share on FacebookShare on TwitterShare on whatsappShare on telegramShare on Mail

      ರಿಪಬ್ಲಿಕ್ ಪಕ್ಷದ ಅಭ್ಯರ್ಥಿ ಘೋಷಣೆ
      ಆಲಮಟ್ಟಿ ಆಣೆಕಟ್ಟು ಎತ್ತರ 524 ಮೀ ಹೆಚ್ಚಿಸಲು
      ಒತ್ತು..!

      ಇಂಡಿ : ಸಧ್ಯ ಆಲಮಟ್ಟಿ ಆಣೆಕಟ್ಟಿನ ಎತ್ತರ 519 ಮೀ.
      ಇದ್ದು ನಾನು ಸಂಸದನಾಗಿ ಆಯ್ಕೆ ಯಾದರೆ 524 ಮೀ
      ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವೆ
      ಎಂದು ರಿಪಬ್ಲಿಕ ಪಕ್ಷದ ಅಭ್ಯರ್ಥಿ ಜಿತೇಂದ್ರ ಕಾಂಬಳೆ
      ಹೇಳಿದರು.

      ಅವರು ಪಟ್ಟಣದ ಅಮರ ಪಂಕ್ಸನ ಹಾಲ್ ದಲ್ಲಿ
      ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಇಂಡಿ ತಾಲೂಕು ಮೇಲಿಂದ ಮೇಲೆ ಬರಗಾಲಕ್ಕೆ ತುತ್ತಾಗುತ್ತಿದ್ದು ಈ ಭಾಗದ ಕೆಲವು ಪ್ರದೇಶ ನೀರಾವರಿಯಿಂದ ವಂಚಿತವಾಗಿದೆ. ಈ ಭಾಗದ ರೈತರ ಜೀವನ ಹಸನಾಗಿಸಲು ಆಲಮಟ್ಟಿ ಆಣೆಕಟ್ಟಿನ ಎತ್ತರ 524 ಮೀ ಆಗಲು ಪ್ರಯತ್ನಿಸುವೆ ಎಂದರು.

      ಆಲಮಟ್ಟಿ ಆಣೆಕಟ್ಟು ಎತ್ತರ 524 ಮೀ ಆದರೆ ವಿಜಯಪುರ ಭಾಗದ ಗುತ್ತಿ ಬಸವಣ್ಣ, ಮುಳವಾಡ,
      ರೇವಣಸಿದ್ದೇಶ್ವರ, ಇಂಡಿ ಶಾಖಾ ಕಾಲುವೆ,ಚಿಮ್ಮಲಗಿ
      ಯೋಜನೆ ಎಲ್ಲ ಕಾಲುವೆಗಳಲ್ಲಿ ಮತ್ತು ಇಂಡಿ
      ತಾಲೂಕಿನ ಕಾಲುವೆಯ ಕೊನೆಯ ಭಾಗದವರಿಗೂ
      ನೀರು ಬರುತ್ತದೆ ಎಂದರು. ನಮ್ಮ ದೇಶವು ಪ್ರಜಾ ಸತ್ತಾತ್ಮಕ ಮತ್ತು ಜಾತ್ಯಾತೀತ ರಾಷ್ಟ್ರವಾಗಿದೆ. ನಮ್ಮ ಸಂವಿಧಾನವನ್ನು ಬದಲಾಯಿಸುವ ಸಂಚು ನಡೆದಿದ್ದು ಹಾಗಾದರೆ ನಾವು ರಕ್ತ ಹರಿಸಲು ಸಿದ್ಧ ಎಂದರು.

      ನಮ್ಮ ಸಂವಿಧಾನವು ಎಲ್ಲ ನಾಗರಿಕರಿಗೆ ತಾರತಮ್ಮ
      ರಹಿತವಾದ ಸಮಾನ ನ್ಯಾಯ ಖಾತ್ರಿ ಪಡಿಸುತ್ತದೆ. ಆದರೆ ನಮ್ಮ ದೇಶದ ಶೇ. 70 ಜನರು ಇಂದು ಅಭಿವೃದ್ದಿಯಿಂದ ವಂಚಿತರಾಗಿದ್ದಾರೆ. ಸ್ವಾತಂತ್ರ್ಯ ದೊರೆತು 7 ದಶಕ ಕಳೆದರೂ ದಲಿತ ಮತ್ತು ಹಿಂದುಳಿದ ಸಮುದಾಯ ಜೊತೆಗೆ ಧಾರ್ಮಿಕ ಅಲ್ಪ ಸಂಖ್ಯಾತರ ಸಮುದಾಯವು ಸಹ ಅತ್ಯಂತ ಹಿಂದುಳಿದ ಮತ್ತು ದಮನಿಸಲ್ಪಟ್ಟಿದೆ.
      ಕಳೆದ ಹತ್ತು ವರ್ಷಗಳಲ್ಲಿ ಈ ಸಮುದಾಯಗಳ ಅಭಿವೃದ್ದಿಗಾಗಿ ಮತ್ತು ಅರ್ಥಿಕಮಟ್ಟ ಸುಧಾರಿಸಿಕೊಳ್ಳಲು ಯಾವುದೇ ಯೋಜನೆಗಳನ್ನು ಜಾರಿಗೆ ತರದೆ ಜನ ವಿರೋಧಿ ಯೋಜನೆಗಳನ್ನು ಜಾರಿಗೆ ತಂದು ದೇಶದಲ್ಲಿ
      ವಂಚಿತ ಸಮುದಾಯಗಳಲ್ಲಿ ಭಯದ ವಾತಾವರಣ
      ಸೃಷ್ಟಿ ಮಾಡುವ ಜತೆಗೆ ಜಾತಿ ತಾರತಮ್ಯ ಮಾಡಲಾಗುತ್ತಿದೆ ಎಂದರು. ಮೋದಿಯವರು ಕಾರ್ಮಿಕ,ರೈತರ ಪರ ವಿಚಾರ ಮಾಡದೇ ಕೇವಲ ಕಾರ್ಪೋರೇಟರ್ ಅಭಿವೃದ್ದಿ ಮಾಡುತ್ತಿದ್ದಾರೆ. ಅನೇಕ ಕಾರ್ಪೋರೆಟರ್‍ಗಳ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದ್ದಾರೆ ಎಂದರು.

      ಪತ್ರಿಕಾಗೋಷ್ಠಿಯಲ್ಲಿ ಆರ್.ಪಿ.ಐ ಜಿಲ್ಲಾ ಉಪಾಧ್ಯಕ್ಷ
      ಪರಶುರಾಮ ಚಲವಾದಿ,ಜಿಲ್ಲಾ ಕಾರ್ಯದರ್ಶಿ ಸುಖದೇವ
      ಮೇಲಿನಕೇರಿ,ತಾಲೂಕಾ ಅಧ್ಯಕ್ಷ ಚಂದ್ರು ಮೇಲಿನಮನಿ, ತಾಲೂಕಾ ಕಾರ್ಯದರ್ಶಿ ಪರಶುರಾಮ ಉಕ್ಕಲಿ ಮತ್ತಿತರಿದ್ದರು.

      ಇಂಡಿ ಪಟ್ಟಣದ ಅಮರ ಪಂಕ್ಸನ್ ಹಾಲ್ ದಲ್ಲಿ ರಿಪಬ್ಲಿಕ್ ಪಕ್ಷದ ಅಭ್ಯರ್ಥಿ ಜಿತೇಂದ್ರ ಕಾಂಬಳೆ
      ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

      Tags: #Public News#State News#Voice Of Janata#ಬಿಜೆಪಿBjpCongress are two sides of the same coin: Jitendrathe candidate of the Republic Partyಕಾಂಗ್ರೆಸ್ ಒಂದೆ ನಾಣ್ಯದ ಎರಡು ಮುಖಗಳು :ರಿಪಬ್ಲಿಕ್ ಪಕ್ಷದ ಅಭ್ಯರ್ಥಿ ಜಿತೇಂದ್ರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.