• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಲ್ಯಾಂಡ್ ಆರ್ಮಿ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ‌ ಎಸಿ ಅಬೀದ್ ಗದ್ಯಾಳ

      ಸರಕಾರಿ ಆಸ್ಪತ್ರೆಯಲ್ಲಿಯೆ ಪ್ರಗತಿ ಕಂಡು ಸಂತಸ ವ್ಯಕ್ತ ಪಡಿಸಿದ ಎಸಿ ಅಬೀದ್ ಗದ್ಯಾಳ

      May 13, 2024
      0
      ಲ್ಯಾಂಡ್ ಆರ್ಮಿ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ‌ ಎಸಿ ಅಬೀದ್ ಗದ್ಯಾಳ
      0
      SHARES
      1k
      VIEWS
      Share on FacebookShare on TwitterShare on whatsappShare on telegramShare on Mail

      ಲ್ಯಾಂಡ್ ಆರ್ಮಿ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ‌ ಎಸಿ ಅಬೀದ್ ಗದ್ಯಾಳ

      ನಿಯೋಜನಗೊಂಡ ವೈದ್ಯಾಧಿಕಾರಿಗಳನ್ನು ಕರೆ
      ತರಿಸಿ – ಎಸಿ ಅಬೀದ್ ಗದ್ಯಾಳ

      ಇಂಡಿ : ಇಂಡಿಯ ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ 6 ವೈದ್ಯರನ್ನು ಬೇರೆಯೆಡಗೆ ನಿಯೋಜನೆಗೊಳಿಸಿದ್ದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದ್ದು ಅವರನ್ನು ಕೂಡಲೇ ಕರೆ ತರಲು ಡಿಎಚ್‍ಓ ಪತ್ರ ಬರೆಯಿಸಿ ಎಂದು ಕಂದಾಯ ಉಪ ವಿಬಾಗಾಧಿಕಾರಿ ಅಬೀದ ಗದ್ಯಾಳ ಹೇಳಿದರು.

      ಸೋಮವಾರ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ್ ಅವರು ಧಿಡೀರನೆ ಪಟ್ಟಣದ ತಾಲೂಕಾ‌ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಎಲ್ಲ ವೈದ್ಯರು ಒಂದೇ ಕೋಣೆಯಲ್ಲಿ ಕುಳಿತುಕೊಳ್ಳುವುದನ್ನು ಬಿಟ್ಟು, ಬೇರೆ ಬೇರೆ ಕೋಣೆಗಳಲ್ಲಿ ಕುಳಿತುಕೊಳ್ಳಲು ಸೂಚಿಸಿದರು. ಅದಲ್ಲದೆ ಆಸ್ಪತ್ರೆಯ ಪ್ರತೀ ವಾರ್ಡಗಳಿಗೂ ಭೇಟಿ ನೀಡಿ ಸಮಗ್ರ ಮಾಹಿತಿ ಪಡೆದುಕೊಂಡರು. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ|| ಈರಣ್ಣ ಧಾರವಾಡಕರ್ ಕಂದಾಯ ಉಪ ವಿಭಾಗಾಧಿಕಾರಿಗಳಿಗೆ ಅಲ್ಲಿನ ವ್ಯವಸ್ಥೆ ಕುರಿತು ವಿವರಿಸಿದರು. ಕಳೆದ 15 ವರ್ಷಗಳಿಂದ ಆಸ್ಪತ್ರೆಯಲ್ಲಿ
      ಸಿಜೇರಿಯನ್ ವ್ಯವಸ್ಥೆ ಇರಲಿಲ್ಲ. ಈಗ ವಾರದಲ್ಲಿ ಎರಡು
      ದಿನ ಮಂಗಳವಾರ ಮತ್ತು ಶುಕ್ರವಾರ ಸಿಜೇರಿಯನ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. ಓಪಿಡಿ‌ ವಿಭಾಗದಲ್ಲಿ ಮೊದಲಿನಂತೆ ಹಾಳೆಯ ಮೇಲೆ ಚೀಟಿ‌ ಬರೆಯುತ್ತಿಲ್ಲ ಬದಲಾಗಿ ಡಿಜಟಲೀಕರಣ ಮಾಡಲಾಗಿದ್ದು ರೋಗಿಯ ಆಧಾರ ಕಾರ್ಡ ನಂಬರ್ ನೀಡಿದರೆ ಕೂಡಲೆ ಓಪಿಡಿ ಚೀಟಿಯ ಪ್ರಿಂಟ್ ಬರುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ತುರ್ತು ಚಿಕಿತ್ಸಾ ವಿಭಾಗದಲ್ಲಿಯೂ ಸಹ ಉನ್ನತ ಮಟ್ಟದ ಮಶೀನಗಗಳನ್ನು ಸ್ಥಾಪಿಸಲಾಗಿದೆ. ರಕ್ತ ಶೇಖರಣಾ ಘಟಕ ಪ್ರಾರಂಭಿಸಲಾಗಿದ್ದು, ಖಾಸಗಿ ವೈದ್ಯರಿಗೂ ಸಹ ರಕ್ತ ನೀಡಲು ಮುಂದಾಗಲೂ ಸೂಚಿಸಿದರು. ಕೆಂದ್ರೀಯ ಪ್ರಯೋಗಾಲಯಕ್ಕೆ ಭೇಟಿ ನೀಡಿ ಅಲ್ಲಿನ ಉನ್ನತ ಮಟ್ಟದ ಟೆಸ್ಟ ಮಾಡುವುದನ್ನು ವೀಕ್ಷಿಸಿ ಅಲ್ಲಿನ ಸಿಬ್ಬಂದಿ ಹಾಗೂ ಮುಖ್ಯ ವೈದ್ಯಾಧಿಕಾರಿಗಳಿಗೆ ಪ್ರಶಂಸಿಸಿದರು.
      ಈ ವಾರದಲ್ಲಿ 57 ಟೆಸ್ಟಗಳನ್ನು ಮಾಡಲು‌ ಪ್ರಾರಂಭ ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದರು.
      ಕ್ಷಯರೋಗ ವಿಭಾಗಕ್ಕೆ ಭೇಟಿ ನೀಡಿದ ಕಂದಾಯ
      ಉಪವಿಭಾಗಾಧಿಕಾರಿಗಳು ಉನ್ನತ ತಾಂತ್ರಿಕ
      ಸಿ.ಬಿ.ಎನ್.ಎ.ಎ.ಟಿ ಮಶೀನ್ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.

      ಎನ್.ಆರ್.ಸಿ ಕೇಂದ್ರದ ಕಟ್ಟಡ ಪೂರ್ಣಗೊಂಡಿದ್ದು
      ಇದುವರೆಗೂ ನಮಗೆ ಹಸ್ತಾಂತರವಾಗಿಲ್ಲ ಎಂದು
      ಮುಖ್ಯ ವೈದ್ಯಾಧಿಕಾರಿಗಳು ಕಂದಾಯ
      ಉಪ ವಿಭಾಗಾಧಿಕಾರಿಗಳಿಗೆ ತಿಳಿಸಿದಾಗ ಕೇಂದ್ರಕ್ಕೆ
      ಭೇಟಿ ನೀಡಿದ ಅಬೀದ್ ಗದ್ಯಾಳ ಅಲ್ಲಿನ ಕಟ್ಟಡ
      ಬಿರುಕು ಬಿಟ್ಟಿದ್ದನ್ನು ಕಂಡು ಅಸಮಾಧನಾಗೊಂಡು ಲ್ಯಾಂಡ್ ಆರ್ಮಿ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿ ಕಟ್ಟಡ ಬಿರುಕು‌ ಬಿಟ್ಟಿದ್ದಲ್ಲದೆ ಇನ್ನಷ್ಟು ಕೆಲಸಗಳು ಬಾಕಿ
      ಉಳಿದುಕೊಂಡಿವೆ. ಅವೆಲ್ಲವನ್ನೂ ಕೂಡಲೆ
      ಪೂರ್ಣಗೊಳಿಸಿ, ಜೊತೆಗೆ ಮೂಲ ಸೌಲಭ್ಯ ಕಲ್ಪಿಸಿ
      ಕೂಡಲೆ ಮುಖ್ಯ ವೈದ್ಯಾಧಿಕಾರಿಗಳಿಗೆ ಕಟ್ಟಡ ಹಸ್ತಾಂತರಿಸಲು ಸೂಚಿಸಿದರು.

      ವಿಶ್ವ ದಾದಿಯರ ದಿನದ ಪ್ರಯುಕ್ತ ಎಲ್ಲ
      ದಾದಿಯರಿಗೆ ಕಂದಾಯ ಉಪವಿಭಾಗಾಧಿಕಾರಿಗಳು
      ಶುಭಾಷಯ ತಿಳಿಸಿ, ನಿಮ್ಮ ಕರ್ತವ್ಯವನ್ನು ಚಾಚೂ
      ತಪ್ಪದೆ ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡಿ ಎಂದು ತಿಳಿಸಿದರು.

      ಡಾ|| ರವಿ ಭತಗುಣಕಿ, ಡಾ|| ಅಮಿತ ಕೋಳೆಕರ್, ಡಾ||
      ವಿಪುಲ್ ಕೋಳೆಕರ್ ಸೇರಿದಂತೆ ಸಿಬ್ಬಂದಿಗಳು
      ಉಪಸ್ಥಿತರಿದ್ದರು.

      ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ್‌ ಅವರು ಧಿಡೀರನೆ ಪಟ್ಟಣದ ತಾಲೂಕಾ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

      Tags: #Ac Abid Gadyall#Government Hospital#indi / vijayapur#Public News#State News#Voice Of Janata#ಲ್ಯಾಂಡ್ ಆರ್ಮಿ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ‌ ಎಸಿ ಅಬೀದ್ ಗದ್ಯಾಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.