• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಉಪ್ಪಾರ ಸಮಾಜ ರಾಜಕೀಯ ವಂಚಿತ..! ಅಧ್ಯಕ್ಷ ಸುರೇಶ ಕರಂಡೆ

      Voice of janata

      May 14, 2024
      0
      ಉಪ್ಪಾರ ಸಮಾಜ ರಾಜಕೀಯ ವಂಚಿತ..! ಅಧ್ಯಕ್ಷ ಸುರೇಶ ಕರಂಡೆ
      0
      SHARES
      705
      VIEWS
      Share on FacebookShare on TwitterShare on whatsappShare on telegramShare on Mail

      ಉಪ್ಪಾರ ಸಮಾಜಕ್ಕೆ ಇತಿಹಾಸವಿದೆ..!

      ಉಪ್ಪಾರ ಸಮಾಜ ರಾಜಕೀಯ ವಂಚಿತ..!

      ಅಧ್ಯಕ್ಷ ಸುರೇಶ ಕರಂಡೆ

      ಇಂಡಿ : ಶೈಕ್ಷಣಿಕ, ಸಮಾಜಿಕ, ಆರ್ಥಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅವಕಾಶ ವಂಚಿತರಿಂದ ಉಪ್ಪಾರ ಸಮಾಜ ಅತ್ಯಂತ ಹೀನಾಯ ಸ್ಥಿತಿಯಲ್ಲಿದೆ ಎಂದು ಭಗೀರಥ ಮಹರ್ಷಿ ಸಮಾಜ ಸೇವಾ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶ ಕರೆಂಡೆ ಹೇಳಿದರು.
      ಮಂಗಳವಾರ, ಭಗೀರಥ ಮಹರ್ಷಿ ಜಯಂತಿ ಅಂಗವಾಗಿ ತಾಲ್ಲೂಕಿನ ಹಿರೇರೂಗಿ ಗ್ರಾಮ ಪಂಚಾಯತ, ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಹಾಗೂ ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಭಗೀರಥ ಮಹರ್ಷಿ ವೃತದಲ್ಲಿ ಭಗೀರಥ ಮಹರ್ಷಿ  ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು ಉಪ್ಪಿನ ಮೇಲೆ ತೆರಿಗೆ ಹೇರುವುದನ್ನು ತಡೆಯಲು ಉಪ್ಪಾರ ಜನಾಂಗ ಮಹಾತ್ಮಾ ಗಾಂಧೀಜಿಯೊಂದಿಗೆ ಗುಜರಾತಿನಲ್ಲಿ ಉಪ್ಪಿನ ಸತ್ಯಾಗ್ರಹದಲ್ಲಿ ತೊಡಗಿದ್ದರು. ಈ ಹೋರಾಟ ದೇಶವನ್ನು ಸ್ವತಂತ್ರಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ಅದರಲ್ಲಿ ಉಪ್ಪಾರರ ಸೇವೆ ಸ್ಮರಣೀಯ ಎಂದರು.
      ತಾಯಿ, ಉಪ್ಪಿನ ಋಣ ತೀರಿಸಲು ಸಾಧ್ಯವಿಲ್ಲ ಎಂಬಂತೆ ಉಪ್ಪಿನ ಋಣ ಎಲ್ಲ ಸಮಾಜದ ಮೇಲಿದೆ.‌ ಆದರೆ ಸದ್ಯ ಸಮಾಜಕ್ಕೆ ರಾಜಕೀಯ ಸ್ಥಾನಮಾನ ಸಿಗದೆ – ಯಿರುವುದರಿಂದ ಪ್ರಗತಿ ಕಾಣದಂತಾಗಿದೆ.‌ ಎಲ್ಲಿಯವರೆಗೆ ರಾಜಕೀಯ ಅವಕಾಶ ಸಿಗುವುದಿಲ್ಲವೋ..! ಅಲ್ಲಿಯವರೆಗೆ ಸಮಾಜ ತುಳಿತಕ್ಕೆ ಕಾರಣವಾಗುತ್ತದೆ. ಹಾಗಾಗಿ ಜನಪ್ರತಿನಿಧಿಗಳು ಹಾಗೂ ಸರಕಾರ ಈ ಸಮಾಜವನ್ನು ಗುರುತಿಸಿ ಮುಖ್ಯ ವಾಹಿನಿಗೆ ಬರಲು ರಾಜಕೀಯ ಕ್ಷೇತ್ರದಲ್ಲಿ ಅವಕಾಶ ಕೊಡಬೇಕು ಎಂದು ಮನವಿ ಮಾಡಿಕೊಂಡರು.
       ತಾ.ಪಂ ಮಾಜಿ ಉಪಾಧ್ಯಕ್ಷ ಸೋಮಶೇಖರ್ ಬ್ಯಾಳಿ, ರಮೇಶ್ ಕಲ್ಯಾಣಿ, ಡಾ. ಸಂಜೀವ ಮೊಟಗಿ ಮಾತನಾಡಿದ ಅವರು, ಸಮಾಜ ಸುಧಾರಣೆಯಲ್ಲಿ ಯುವಕರ ಪಾತ್ರ ಪ್ರಮುಖ. ದುಶ್ಚಟಗಳಿಗೆ ದಾಸರಾಗದೆ ಇತರರಿಗೆ ಮಾದರಿಯಾಗಿ ಬದುಕಿ ಎಂದರು.
      ಈ ಸಂದರ್ಭದಲ್ಲಿ ಅಂಬಿಕಾ ಮಳಸಿದ್ದ ಚನಗೊಂಡ, ಪರಶುರಾಮ ಹತ್ತರಕಿ, ಚಿದಾನಂದ ಉಪ್ಪಾರ, ಶಂಕರ ಪೂಜಾರಿ, ಸುರೇಶ ಡೊಂಗ್ರೊಜ್, ಗ್ರಾ.ಪಂ ಸದಸ್ಯ ಅನೀಲ ರೆಬಿನಾಳ, ಶೀವು ಉಪ್ಪಾರ, ಮಳ್ಳು ಗಬ್ಬೂರು, ಮಲ್ಲು ತೇರಿ, ರವಿ ಮಸಳಿ, ಅಣ್ಣರಾಯ ಮದರಿ, ಮಲ್ಲು ನಂದ್ಯಾಳ,  ಜಕ್ಕಪ್ಪ ಉಪ್ಪಾರ, ಸದಾಶಿವ ನರಳೆ, ಕಲ್ಲಪ್ಪ ಕರಂಡೆ, ಜಟ್ಟಪ್ಪ ಉಪ್ಪಾರ, ನಿಂಗು ಬಿರಾದಾರ, ಸಂತೋಷದ ಅಗರಖೇಡ ಹಾಗೂ ಇನ್ನೂ ಅನೇಕರು ಉಪಸ್ಥಿತರಿದ್ದರು.
      Tags: #indi / vijayapur#Public News#Uppara deprived of social politics..! President Suresh Karande#Voice Of Janata#ಉಪ್ಪಾರ ಸಮಾಜ ರಾಜಕೀಯ ವಂಚಿತ..! ಅಧ್ಯಕ್ಷ ಸುರೇಶ ಕರಂಡೆ#ಉಪ್ಪಾರ ಸಮಾಜಕ್ಕೆ ಇತಿಹಾಸವಿದೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.