• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಬರ ಪರಿಹಾರದ ಹಣ ರೈತರ ಖಾತೆಗೆ ತುರ್ತು ಜಮಾ ಆಗಲು ಹೀಗೆ ಮಾಡಿ

      ತಹಶೀಲ್ದಾರ ಮಂಜುಳಾ ನಾಯಕ

      May 18, 2024
      0
      ಬರ ಪರಿಹಾರದ ಹಣ ರೈತರ ಖಾತೆಗೆ ತುರ್ತು ಜಮಾ ಆಗಲು ಹೀಗೆ ಮಾಡಿ
      0
      SHARES
      1.6k
      VIEWS
      Share on FacebookShare on TwitterShare on whatsappShare on telegramShare on Mail

      ಬರ ಪರಿಹಾರದ ಹಣ ರೈತರl ಖಾತೆಗೆ ಜಮೆ

      ಇಂಡಿ : ತಾಲೂಕಿನಲ್ಲಿ ಒಟ್ಟು 42320 ಜನ ರೈತರಿಗೆ 64 ಕೋಟಿ 71 ಲಕ್ಷ 96795 ರೂ, ಗಳ ಮಂಜೂರಿಯಾಗಿದ್ದು,
      ರೈತರ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು
      ತಹಸೀಲ್ದಾರ ಮಂಜುಳಾ ನಾಯಕ ತಿಳಿಸಿದ್ದಾರೆ.

      ಅವರು ಪಟ್ಟಣದ ತಹಸೀಲ್ದಾರ ಕಚೇರಿಯ ಸಬಾಭವನದಲ್ಲಿ ನಡೆದ ಬೆಳೆ ಪರಿಹಾರ ಕುರಿತು
      ಅಧಿಕಾರಿಗಳು ಮತ್ತು ತಾಲೂಕಿನ ಎಲ್ಲ ಗ್ರಾಮ
      ಲೆಕ್ಕಾಧಿಕಾರಿಗಳ ಸಭೆಯಲ್ಲಿ ಮಾತನಾಡುತ್ತಿದ್ದರು.

      ರೈತರಲ್ಲಿ ಕೆಲವು ರೈತರ ಖಾತೆಗಳು ಸ್ಥಗಿತಗೊಂಡಿವೆ, ಕೆಲವು ರೈತರ ಆಧಾರ ಕಾರ್ಡ್ ಬ್ಯಾಂಕ್ ಖಾತೆಗಳಿಗೆ ಲಿಂಕ್ ಇಲ್ಲದಿರುವದು, ಕೆಲವು ರೈತರ ಹೆಸರುಗಳು ಬ್ಯಾಂಕ್ ಖಾತೆಯಲ್ಲಿ ಮತ್ತು ಆಧಾರ ಕಾರ್ಡಗಳಲ್ಲಿ ಬೇರೆ
      ಬೇರೆಯಾಗಿರುವದು, ರೈತರು ಬೇರೆ ಕಡೆಗೆ
      ಹೋಗಿರುವದು, ತೀರಿ ಕೊಂಡಿರುವ ರೈತರ
      ಕುರಿತು ಬ್ಯಾಂಕಿನಲ್ಲಿ ಸಮಸ್ಯೆ ಇರಬಹುದು.
      ಎನ್ ಪಿ ಸಿ ಐ ಮಾಡಿಸದಿರುವದು, ಇಂತಹ ಸಮಸ್ಯಗಳಿಂದ ಒಟ್ಟು ತಾಲೂಕಿನಲ್ಲಿ 3266 ರೈತರ ಖಾತೆಗಳಿಗೆ ಪರಿಹಾರದ ಹಣ ಜಮೆಯಾಗಿಲ್ಲ. ಈ ಬಗ್ಗೆ ರೈತರು ಭಯ ಪಡುವ ಅಗತ್ಯವಿಲ್ಲ. ಇಂತಹ ರೈತರು
      ಕೂಡಲೇ ತಮ್ಮ ತಮ್ಮ ಬ್ಯಾಂಕಗಳಿಗೆ ಭೇಟಿ ನೀಡಿ
      ಪರಿಹಾರದ ಹಣ ಏಕೆ ಜಮೆಯಾಗಿಲ್ಲ ಎನ್ನುವದನ್ನು
      ಕಂಡುಕೊಂಡು ಸಮಸ್ಯಗೆ ಪರಿಹಾರ ಒದಗಿಸಬೇಕು. ಹೀಗೆ ಮಾಡಿದ್ದಾದರೆ ಪರಿಹಾರದ ಹಣ ತಕ್ಷಣವೇ ಜಮೆಯಾಗುತ್ತವೆ ಎಂದು ಅವರು ತಿಳಿಸಿದರು. ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ
      ಎಚ್.ಟಿ.ಪಾಟೀಲರು ಮಾತನಾಡಿ ರೈತರು ಬ್ಯಾಂಕ
      ಸಮಸ್ಯೆ ಹೊಂದಿರುವವರು ಅಂಚೆ ಕಚೇರಿಯಲ್ಲಿ
      ಹೊಸ ಅಕೌಂಟ ತೆಗೆದರೆ ಕೂಡಲೇ ಅವರ ಬೆಳೆ
      ಜಮೆ ಆಗುತ್ತದೆ ಎಂದರು.

      ಇಂಡಿ ತಾಲ್ಲೂಕಿನಲ್ಲಿ ಕಳೆದ 2 ದಿವಸಗಳ ಹಿಂದೆ ಅಕಾಲಿಕ ಮಳೆ ಮತ್ತು ಗಾಳಿಯಿಂದ‌ ಹಳಗುಣಕಿ, ಹೊರ್ತಿ, ಹಿರೇಬೇವನೂರ,‌ ನೆಹರುನಗರ, ಚಿಕ್ಕಬೇವನೂರ, ಇಂಡಿ, ದೇಗಿನಾಳ, ಮಸಳಿ ಕೆಡಿ, ಬಸನಾಳ, ಆಳೂರ, ಲಚ್ಯಾಣ, ಬೈರುಣಗಿ ಮತ್ತು ಬೂದಿಹಾಳ ಗ್ರಾಮಗಳಲ್ಲಿ 1 ಹೆಕ್ಟರ್
      ದ್ರಾಕ್ಷಿ, 1 ಹೆಕ್ಟರ್ ದಾಳಿಂಬೆ, 10.05 ಹೆಕ್ಟರ್ ನಿಂಬೆ, 2.40
      ಹೆಕ್ಟರ್ ಬಾಳೆ ಬೆಳೆಗೆ ಹಾನಿಯಾಗಿದ್ದು, ಒಟ್ಟು
      ಸುಮಾರು 3 ಲಕ್ಷದಷ್ಟು ಹಾನಿಯಾಗಿದೆ. ಇದರ ಬಗ್ಗೆ
      ಸರ್ಕಾರಕ್ಕೆ ವರದಿ ಕಳಿಸಿಕೊಡಲಾಗಿದೆ ಎಂದು
      ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ
      ನಿರ್ದೇಶಕ ಎಚ್.ಎಸ್.ಪಾಟೀಲ ಹೇಳಿದರು.

      ವೇದಿಕೆಯ ಮೇಲೆ ರೇಷ್ಮೆ ಅಧಿಕಾರಿ ಅಶೋಕ ತೇಲಿ
      ಇದ್ದರು.‌ ಕಾರ್ಯಕ್ರಮದಲ್ಲಿ ಶಿರಸ್ತೆದಾರ ಎಸ್.ಆರ್. ಮುಜಗೊಂಡ, ಅಂಚೆ ಪಾಲಕ ಎಸ್. ಡಿ. ಬಿರಾದಾರ,
      ಕರ್ನಾಟಕ ಬ್ಯಾಂಕಿನ ಸಹಾಯಕ ವ್ಯವಸ್ಥಾಪಕ
      ರಾಮಯ್ಯ ಕಾಖಂಡಗಿ, ಉಪ ತಹಸೀಲ್ದಾರ
      ಎ.ಎಸ್.ಗೊಟ್ಯಾಳ, ಕಂದಾಯ ನಿರೀಕ್ಷಕ
      ಎಚ್.ಎಚ್. ಗುನ್ನಾಪುರ ಸೇರಿದಂತೆ ತಾಲೂಕಿನ ಎಲ್ಲ
      ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.

      ಇಂಡಿ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಬೆಳೆ ಪರಿಹಾರ ಕುರಿತು ತಹಸೀಲ್ದಾರ ಮಂಜುಳಾ ನಾಯಕ
      ಮಾತನಾಡಿದರು.

      Tags: #Drout Amount#former#indi / vijayapur#Manjulla Nayik#Public News#tahasildar#Voice Of Janata#ಬರ ಪರಿಹಾರದ ಹಣ ರೈತರ ಖಾತೆಗೆ ತುರ್ತು ಜಮಾ ಆಗಲು ಹೀಗೆ ಮಾಡಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.