• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಕಲಚೇತನರಿಗೆ ಮೀಸಲಿಟ್ಟ ಅನುದಾನವನ್ನು ಬಳಕೆ ಮಾಡಲು ಆಗ್ರಹ..!

    ವಿಕಲಚೇತನರಿಗೆ ಮೀಸಲಿಟ್ಟ ಅನುದಾನವನ್ನು ಬಳಕೆ ಮಾಡಲು ಆಗ್ರಹ..!

    ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ,ಬೆಂಗಳೂರು ಚುನಾವಣೆಯಲ್ಲಿ ನಿರ್ದೇಶಕ ಆನಂದಗೌಡ ಎನ್ ಬಿರಾದಾರಗೆ  ಗೌರವ ಸನ್ಮಾನ

    ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ,ಬೆಂಗಳೂರು ಚುನಾವಣೆಯಲ್ಲಿ ನಿರ್ದೇಶಕ ಆನಂದಗೌಡ ಎನ್ ಬಿರಾದಾರಗೆ  ಗೌರವ ಸನ್ಮಾನ

    ನಮ್ಮ ಸರಕಾರ  ಅಧಿಕಾರ ವಿಕೇಂದ್ರೀಕರಣ ಮೂಲಕ ಸ್ಥಳೀಯ ಸರಕಾರಕ್ಕೆ ಅಧಿಕಾರಿ ಕೊಟ್ಟಿದೆ : ಶಾಸಕ ಸಿ ಎಸ್ ನಾಡಗೌಡ.

    ನಮ್ಮ ಸರಕಾರ  ಅಧಿಕಾರ ವಿಕೇಂದ್ರೀಕರಣ ಮೂಲಕ ಸ್ಥಳೀಯ ಸರಕಾರಕ್ಕೆ ಅಧಿಕಾರಿ ಕೊಟ್ಟಿದೆ : ಶಾಸಕ ಸಿ ಎಸ್ ನಾಡಗೌಡ.

    ಪಶು ಸಂಗೋಪನೆ ಇಲಾಖೆಯಿಂದ ರಕ್ಕಸಗಿ ಗ್ರಾಮದ ಕುರಿಗಾರರಿಗೆ ಗುರುತಿನ ಚೀಟಿಯನ್ನು ವಿತರಣೆ: ಶಾಸಕ ಸಿ ಎಸ್ ನಾಡಗೌಡ

    ಪಶು ಸಂಗೋಪನೆ ಇಲಾಖೆಯಿಂದ ರಕ್ಕಸಗಿ ಗ್ರಾಮದ ಕುರಿಗಾರರಿಗೆ ಗುರುತಿನ ಚೀಟಿಯನ್ನು ವಿತರಣೆ: ಶಾಸಕ ಸಿ ಎಸ್ ನಾಡಗೌಡ

    ಹೋರಾಟಗಾರ ಮಲ್ಲಿಕಾರ್ಜುನ ಕೆಂಗನಾಳ ಅವರಿಗೆ ಸನ್ಮಾನ

    ಹೋರಾಟಗಾರ ಮಲ್ಲಿಕಾರ್ಜುನ ಕೆಂಗನಾಳ ಅವರಿಗೆ ಸನ್ಮಾನ

    ಜಿಲ್ಲಾಡಳಿತದಿಂದ ಜ.30ರಂದು ಹುತಾತ್ಮ ದಿನಾಚರಣೆ

    ಜಿಲ್ಲಾಡಳಿತದಿಂದ ಜ.30ರಂದು ಹುತಾತ್ಮ ದಿನಾಚರಣೆ

    ಮಕ್ಕಳ ಚಂದಿರ ಪುಸ್ತಕ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

    ಮಕ್ಕಳ ಚಂದಿರ ಪುಸ್ತಕ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

    ಯೋಗ ರತ್ನ ಪ್ರತಿಭಾ ಪುರಸ್ಕಾರ ಬಸವರಾಜ ಬಾಗೇವಾಡಿ ಅವರಿಗೆ ನೀಡಿ ಗೌರವ

    ಯೋಗ ರತ್ನ ಪ್ರತಿಭಾ ಪುರಸ್ಕಾರ ಬಸವರಾಜ ಬಾಗೇವಾಡಿ ಅವರಿಗೆ ನೀಡಿ ಗೌರವ

    ಜಿಲ್ಲಾ ಪಂಚಾಯತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಆಚರಣೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರಿಂದ ಧ್ವಜಾರೋಹಣ

    ಜಿಲ್ಲಾ ಪಂಚಾಯತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಆಚರಣೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರಿಂದ ಧ್ವಜಾರೋಹಣ

    ಆನಂದಗೌಡ ಬಿರಾದಾರ ಎಲ್ಲರ ಪ್ರೀತಿ ವಿಶ್ವಾಸದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಆನಂದಗೌಡ ಬಿರಾದಾರ ಎಲ್ಲರ ಪ್ರೀತಿ ವಿಶ್ವಾಸದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಕಲಚೇತನರಿಗೆ ಮೀಸಲಿಟ್ಟ ಅನುದಾನವನ್ನು ಬಳಕೆ ಮಾಡಲು ಆಗ್ರಹ..!

      ವಿಕಲಚೇತನರಿಗೆ ಮೀಸಲಿಟ್ಟ ಅನುದಾನವನ್ನು ಬಳಕೆ ಮಾಡಲು ಆಗ್ರಹ..!

      ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ,ಬೆಂಗಳೂರು ಚುನಾವಣೆಯಲ್ಲಿ ನಿರ್ದೇಶಕ ಆನಂದಗೌಡ ಎನ್ ಬಿರಾದಾರಗೆ  ಗೌರವ ಸನ್ಮಾನ

      ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ,ಬೆಂಗಳೂರು ಚುನಾವಣೆಯಲ್ಲಿ ನಿರ್ದೇಶಕ ಆನಂದಗೌಡ ಎನ್ ಬಿರಾದಾರಗೆ  ಗೌರವ ಸನ್ಮಾನ

      ನಮ್ಮ ಸರಕಾರ  ಅಧಿಕಾರ ವಿಕೇಂದ್ರೀಕರಣ ಮೂಲಕ ಸ್ಥಳೀಯ ಸರಕಾರಕ್ಕೆ ಅಧಿಕಾರಿ ಕೊಟ್ಟಿದೆ : ಶಾಸಕ ಸಿ ಎಸ್ ನಾಡಗೌಡ.

      ನಮ್ಮ ಸರಕಾರ  ಅಧಿಕಾರ ವಿಕೇಂದ್ರೀಕರಣ ಮೂಲಕ ಸ್ಥಳೀಯ ಸರಕಾರಕ್ಕೆ ಅಧಿಕಾರಿ ಕೊಟ್ಟಿದೆ : ಶಾಸಕ ಸಿ ಎಸ್ ನಾಡಗೌಡ.

      ಪಶು ಸಂಗೋಪನೆ ಇಲಾಖೆಯಿಂದ ರಕ್ಕಸಗಿ ಗ್ರಾಮದ ಕುರಿಗಾರರಿಗೆ ಗುರುತಿನ ಚೀಟಿಯನ್ನು ವಿತರಣೆ: ಶಾಸಕ ಸಿ ಎಸ್ ನಾಡಗೌಡ

      ಪಶು ಸಂಗೋಪನೆ ಇಲಾಖೆಯಿಂದ ರಕ್ಕಸಗಿ ಗ್ರಾಮದ ಕುರಿಗಾರರಿಗೆ ಗುರುತಿನ ಚೀಟಿಯನ್ನು ವಿತರಣೆ: ಶಾಸಕ ಸಿ ಎಸ್ ನಾಡಗೌಡ

      ಹೋರಾಟಗಾರ ಮಲ್ಲಿಕಾರ್ಜುನ ಕೆಂಗನಾಳ ಅವರಿಗೆ ಸನ್ಮಾನ

      ಹೋರಾಟಗಾರ ಮಲ್ಲಿಕಾರ್ಜುನ ಕೆಂಗನಾಳ ಅವರಿಗೆ ಸನ್ಮಾನ

      ಜಿಲ್ಲಾಡಳಿತದಿಂದ ಜ.30ರಂದು ಹುತಾತ್ಮ ದಿನಾಚರಣೆ

      ಜಿಲ್ಲಾಡಳಿತದಿಂದ ಜ.30ರಂದು ಹುತಾತ್ಮ ದಿನಾಚರಣೆ

      ಮಕ್ಕಳ ಚಂದಿರ ಪುಸ್ತಕ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

      ಮಕ್ಕಳ ಚಂದಿರ ಪುಸ್ತಕ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

      ಯೋಗ ರತ್ನ ಪ್ರತಿಭಾ ಪುರಸ್ಕಾರ ಬಸವರಾಜ ಬಾಗೇವಾಡಿ ಅವರಿಗೆ ನೀಡಿ ಗೌರವ

      ಯೋಗ ರತ್ನ ಪ್ರತಿಭಾ ಪುರಸ್ಕಾರ ಬಸವರಾಜ ಬಾಗೇವಾಡಿ ಅವರಿಗೆ ನೀಡಿ ಗೌರವ

      ಜಿಲ್ಲಾ ಪಂಚಾಯತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಆಚರಣೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರಿಂದ ಧ್ವಜಾರೋಹಣ

      ಜಿಲ್ಲಾ ಪಂಚಾಯತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಆಚರಣೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರಿಂದ ಧ್ವಜಾರೋಹಣ

      ಆನಂದಗೌಡ ಬಿರಾದಾರ ಎಲ್ಲರ ಪ್ರೀತಿ ವಿಶ್ವಾಸದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

      ಆನಂದಗೌಡ ಬಿರಾದಾರ ಎಲ್ಲರ ಪ್ರೀತಿ ವಿಶ್ವಾಸದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮಕ್ಕಳ ಆರೋಗ್ಯಕರ ಕಲಿಕೆಗೆ ಆಟ ಬಹುಮುಖ್ಯ-ನಂದೀಪ ರಾಠೋಡ

      Voice of janata

      June 11, 2024
      0
      ಮಕ್ಕಳ ಆರೋಗ್ಯಕರ ಕಲಿಕೆಗೆ ಆಟ ಬಹುಮುಖ್ಯ-ನಂದೀಪ ರಾಠೋಡ
      0
      SHARES
      283
      VIEWS
      Share on FacebookShare on TwitterShare on whatsappShare on telegramShare on Mail

      ಮಕ್ಕಳ ಆರೋಗ್ಯಕರ ಕಲಿಕೆಗೆ ಆಟ ಬಹುಮುಖ್ಯ-ನಂದೀಪ ರಾಠೋಡ

      ಇಂಡಿ: ಆಟಗಳು ದೈಹಿಕ, ಮಾನಸಿಕ, ಸಾಮಾಜಿಕ ಹಾಗೂ ಭಾವನಾತ್ಮಕ ಪ್ರಬಲರನ್ನಾಗಿಸುವಲ್ಲಿ ಮಹತ್ವದಾಗಿದೆ. ಆಟದ ಜೊತೆಗೆ ಪಾಠಕ್ಕೂ ಗಮನ ನೀಡಿ ಎಂದು ಇಂಡಿ ತಾಲೂಕ ಪಂಚಾಯಿತಿ ಯೋಜನಾಧಿಕಾರಿ ನಂದೀಪ ರಾಠೋಡ ಹೇಳಿದರು.

      ಅವರು ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಹಾಗೂ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ”ಅಂತಾರಾಷ್ಟ್ರೀಯ ಆಟದ ದಿನ”ವನ್ನು ಉದ್ಘಾಟಿಸಿ ಮಾತನಾಡಿದರು.
      ಕ್ರೀಡೆಯು ಮಕ್ಕಳಲ್ಲಿ ಕಲಿಕೆ ಮತ್ತು ಆರೋಗ್ಯಕರ ಬೆಳವಣಿಗೆಯನ್ನು ಉತ್ತೇಜಿಸಿ, ಸೃಜನಶೀಲತೆಯನ್ನು ಬೆಳೆಸುತ್ತದೆ ಎಂದು ಹೇಳಿದರು.

      ಹಿರೇರೂಗಿ ಪಿಡಿಓ ಬಸವರಾಜ ಬಬಲಾದ ಮಾತನಾಡಿ, ಮಕ್ಕಳು ಆಟವಾಡುವ ಹಕ್ಕನ್ನು ರಕ್ಷಿಸಲು ಅಂತಾರಾಷ್ಟ್ರೀಯ ಆಟದ ದಿನವಾಗಿ ಒಂದು ದಿನವನ್ನು ಗುರುತಿಸುವಂತೆ ವಿಶ್ವಸಂಸ್ಥೆಗೆ ಮಕ್ಕಳೇ ಮನವಿ ಮಾಡಿದ್ದು, ಅದರಂತೆ ಈ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
      ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಜೀವನ ಕೌಶಲ್ಯವನ್ನು ವೃದ್ಧಿಸುವಲ್ಲಿ ಆಟಗಳೇ ಮಗುವಿಗೆ ಮೊದಲ ಮೆಟ್ಟಿಲು. ದೈಹಿಕ-ಮಾನಸಿಕ ಆರೋಗ್ಯ, ಸ್ವಾಭಿಮಾನ, ಆತ್ಮವಿಶ್ವಾಸ, ಸೃಜನಶೀಲತೆ, ಸಮಾನತೆ, ಸಾಮಾಜಿಕ ಸಾಮರಸ್ಯದಂತಹ ಅಭ್ಯಾಸಗಳಿಗೆ ಕ್ರೀಡೆಯು ಅತಿ ಅವಶ್ಯಕ ಎಂದು ಹೇಳಿದರು.

      ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ, ಮಕ್ಕಳ ಮನವಿಗೆ ವಿಶ್ವಸಂಸ್ಥೆ ಬೆಲೆ ನೀಡಿದ್ದು ಅತ್ಯಂತ ಸಂತಸದ ಕ್ಷಣ. ಮಕ್ಕಳ ಅಭಿವೃದ್ಧಿಯಲ್ಲಿ ಆಟದ ಪಾತ್ರ ನಿರ್ಣಾಯಕ ಎಂದು ಹೇಳಿದರು.

      ಗ್ರಾಮದ ಯುವ ಮುಖಂಡ ಪರಶುರಾಮ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕ ಪಂಚಾಯಿತಿ ಕಾರ್ಯಾಲಯದ ಪ್ರಭು, ಕಳಾವಂತ, ಮುಖ್ಯ ಶಿಕ್ಷಕರಾದ ಅನಿಲ ಪತಂಗಿ, ವ್ಹಿ ವೈ ಪತ್ತಾರ ಸೇರಿದಂತೆ ಎಲ್ಲ ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.

      ಇದೇ ಸಂದರ್ಭದಲ್ಲಿ ಮಕ್ಕಳು ಕೇರಮ್, ಚೆಸ್ ಆಟ ಆಡಿ ಸಂಭ್ರಮಿಸಿದರು.

      Tags: #education#Indi Viajayapur#Play is very important for children's healthy learning - Nandeep Rathoda#Public News#ಮಕ್ಕಳ ಆರೋಗ್ಯಕರ ಕಲಿಕೆಗೆ ಆಟ ಬಹುಮುಖ್ಯ-ನಂದೀಪ ರಾಠೋಡgovt school
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿವಿಧ ಯೋಜನೆಗಳ ಅನುಷ್ಠಾನ ಮತ್ತು ಅಗತ್ಯ ಅನುದಾನ ಕುರಿತು ವಿಸ್ತೃತ ಚರ್ಚೆ

      ವಿವಿಧ ಯೋಜನೆಗಳ ಅನುಷ್ಠಾನ ಮತ್ತು ಅಗತ್ಯ ಅನುದಾನ ಕುರಿತು ವಿಸ್ತೃತ ಚರ್ಚೆ

      January 31, 2026
      WPL 2026: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ

      WPL 2026: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ

      January 29, 2026
      ಗರ್ಭಿಣಿ ಸೊಸೆಯನ್ನು ಕೊಂದ ಮಾವ..!

      ಗರ್ಭಿಣಿ ಸೊಸೆಯನ್ನು ಕೊಂದ ಮಾವ..!

      January 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.