• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಬದುಕಿನ ಸ್ವಾರ್ಥಕತೆಗೆ ಶರಣರ ತತ್ವಗಳನ್ನು ಅಳವಡಿಸಿ

      Voice of janata

      July 11, 2024
      0
      ಬದುಕಿನ ಸ್ವಾರ್ಥಕತೆಗೆ ಶರಣರ ತತ್ವಗಳನ್ನು ಅಳವಡಿಸಿ
      0
      SHARES
      269
      VIEWS
      Share on FacebookShare on TwitterShare on whatsappShare on telegramShare on Mail

      ಬದುಕಿನ ಸ್ವಾರ್ಥಕತೆಗೆ ಶರಣರ ತತ್ವಗಳನ್ನು ಅಳವಡಿಸಿ

      ಇಂಡಿ : ೧೨ ನೆಯ ಶತಮಾನದ ಶರಣರ ವಿಚಾರ ಧಾರೆಗಳನ್ನು ಅಂದಿನ ಅನುಭವ ಮಂಟಪ ಭಕ್ತ ಸಮೂದಾಯಕ್ಕೆ ತಲುಪಿಸಿದಂತೆ ಅಥರ್ಗಾದ ಷಣ್ಮುಖಾರೂಢ , ಈರಯ್ಯ ಶ್ರೀಗಳು ಮತ್ತು ಶ್ರೇಷ್ಠ ಸಂತ ಶ್ರೀ ಸಿದ್ದೇಶ್ವರ ಶ್ರೀಗಳ ಚಿಂತನೆಗಳನ್ನು ಇಂದಿನ ಜನ ಸಮುದಾಯಕ್ಕೆ ಮುಟ್ಟಿಸುವ ಕಾರ್ಯ ಆಗಬೇಕು, ಜನ ಸಾಮಾನ್ಯರು ಬದುಕಿನ ಸ್ವಾರ್ಥಕತೆಗೆ ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಸಬೇಕೆಂದು ಕಾಗವಾಡದ ಯತಿಶ್ವಾರಾನಂದ ಶ್ರೀಗಳು ಹೇಳಿದರು.

      ಅವರು ತಾಲೂಕಿನ ಅಥರ್ಗಾ ಗ್ರಾಮದ ಶ್ರೀ ಷಣ್ಮುಖ ಶಿವಯೋಗಿಗಳ ಗುರುದೇವಾಶ್ರಮದಲ್ಲಿ ನಡೆದ ಗುರು ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

      ಗುರುದೇವಾಶ್ರಮದ ಈಶ ಪ್ರಸಾದ ಶ್ರೀಗಳು ಮಾತನಾಡಿ ೧೨ ನೆಯ ಶತಮಾನದಲ್ಲಿ ಶರಣಾಂದೋಲನ ಆದ್ಯ ಉದ್ದೇಶವೇ ವ್ಯಕ್ತಿಗತ ಪರಿವರ್ತನೆ, ವ್ಯಕ್ತಿ ಪರಿವರ್ತನೆ ಗೊಂಡರೆ ಸಹಜವಾಗಿ ಸಮುದಾಯ ಪರಿವರ್ತನೆ ಯಾಗುತ್ತದೆ. ಅಂತಹ ವ್ಯಕ್ತಿಗತ ಪರಿವರ್ತನೆಗೆ ಸಿದ್ದೇಶ್ವರ ಶ್ರೀಗಳು ತಮ್ಮ ಪ್ರವಚನದ ಮೂಲಕ ಒಂದು ಉಜ್ವಲ ನಿದರ್ಶನ. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತ ಸಮುದಾಯವೆಲ್ಲ ಸ್ವಾಭಾವಿಕವಾಗಿಯೇ ಸಿದ್ದೇಶ್ವರ ಶ್ರೀಗಳ ಪ್ರವಚನ ಅನುಸರಿಸಿದರು ಎಂದರು.

      ತಿಕೋಟಾದ ಚೆನ್ನಮಲ್ಲಿಕಾರ್ಜುನ ಶ್ರೀಗಳು ಮಾತನಾಡಿ ಸಿದ್ದೇಶ್ವರ ಶ್ರೀಗಳ ಪ್ರವಚನದಲ್ಲಿ ಯಾವದೇ ಧರ್ಮ, ಪಂಥ ಅಥವಾ ಸಮುದಾಯ ಸಾಂಪ್ರದಾಯಿಕ ಆಚರಣೆ ಗಳಿಗೆ ಸಂಬಸದಿಸಿಲ್ಲ. ಅವರು ನೀಡಿದ ಪ್ರವಚನ ಮೂಲಕ ವಿಶ್ವಕ್ಕೆ ನೀಡಿದ ಅನನ್ಯ ಕೊಡುಗೆ ಸಂಬAದಿಸಿದ್ದು ಎಂದರು.
      ಟಾಕಳಿಯ ಶಿವದೇವ ಶ್ರೀಗಳು ಮಾತನಾಡಿಸಿದ್ದೇಶ್ವರ ಶ್ರೀಗಳು ಪ್ರವಚನದ ಮೂಲಕ ಸಾಮಾಜಿಕ ಕಾರ್ಯಗಳ ತತ್ವದ ತಳಹದಿಯ ಮೇಲೆ ಹೊಸದೊಂದು ಸಮಾಜ ಕಟ್ಟಲು ಶ್ರಮಿಸಿದವರು. ಶರಣ ಸಮುದಾಯದಲ್ಲಿ ಎದ್ದು ಕಾಣುವ ಸಿದ್ದೇಶ್ವರ ಶ್ರೀಗಳು ತನ್ನ ಶ್ರಮದಿಂದ ಚಿಂತನೆಯಿAದ ಸಂಘಟನಾ ಶಕ್ತಿಯಿಂದ ಬದುಕಿರುವಾಗಲೇ ದಂತ ಕಥೆಯಾದರು ಎಂದರು.

      ಶಿವಪ್ರಸಾದ ಶ್ರೀಗಳು ಹಿರೇಪಡಸಲಗಿ, ಚಿಂಚಲಿಯ ಸಿದ್ದ ಪ್ರಸಾದ ಶ್ರೀಗಳು ಮಾತನಾಡಿ ಸಿದ್ದೇಶ್ವರರು ಪ್ರವಚನ ಕುರಿತಂತೆ ಸಾಹಿತ್ಯಿಕ, ಸಾಂಸ್ಕೃತಿಕ ಸಾಮಾಜಿಕ, ಧಾರ್ಮಿಕ ಹೀಗೆ ಹತ್ತು ಹಲವಾರು ಆಯಾಮಗಳಲ್ಲಿ ಪ್ರವಚನಗಳಲ್ಲಿ ಚಿಂತನೆ ಮಾಡುತ್ತಿದ್ದರು ಎಂದರು.

      ಷಡಷ್ಕರಿ ಶ್ರೀಗಳು ವಿಜಯಪುರ, ಯೋಗಾನಂದ ಶ್ರೀಗಳು ಚಡಚಣ, ಶಿವಲಿಂಗ ಶ್ರೀಗಳು ಚಡಚಣ ಮಾತನಾಡಿ ಅಥರ್ಗಾ ಗ್ರಾಮದಲ್ಲಿ ಸಿದ್ದೇಶ್ವರ ಶ್ರೀಗಳ ಕುರಿತು ೧೦೮ ದಿನಗಳ ವರೆಗೆ ನಡೆದ ಚಿಂತನೆ ಕುರಿತು ಪ್ರಶಂಸಿಸಿದರು. ಶಿಕ್ಷಕ ಸಿ.ಎಸ್.ಮೇತ್ರಿ ಸ್ವಾಗತಿಸಿ ನಿರೂಪಿಸಿದರು.

      ಇಂಡಿ ತಾಲೂಕಿನ ಅಥರ್ಗಾ ಗ್ರಾಮದ ಶ್ರೀ ಷಣ್ಮುಖ ಶಿವಯೋಗಿಗಳ ಗುರುದೇವಾಶ್ರಮದಲ್ಲಿ ನಡೆದ ಗುರು ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಕಾಗವಾಡದ ಯತಿಶ್ವಾರಾನಂದ ಶ್ರೀಗಳು ಮಾತನಾಡಿದರು..

       

       

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.