• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಬದುಕಿನ ಸ್ವಾರ್ಥಕತೆಗೆ ಶರಣರ ತತ್ವಗಳನ್ನು ಅಳವಡಿಸಿ

      Voice of janata

      July 11, 2024
      0
      ಬದುಕಿನ ಸ್ವಾರ್ಥಕತೆಗೆ ಶರಣರ ತತ್ವಗಳನ್ನು ಅಳವಡಿಸಿ
      0
      SHARES
      269
      VIEWS
      Share on FacebookShare on TwitterShare on whatsappShare on telegramShare on Mail

      ಬದುಕಿನ ಸ್ವಾರ್ಥಕತೆಗೆ ಶರಣರ ತತ್ವಗಳನ್ನು ಅಳವಡಿಸಿ

      ಇಂಡಿ : ೧೨ ನೆಯ ಶತಮಾನದ ಶರಣರ ವಿಚಾರ ಧಾರೆಗಳನ್ನು ಅಂದಿನ ಅನುಭವ ಮಂಟಪ ಭಕ್ತ ಸಮೂದಾಯಕ್ಕೆ ತಲುಪಿಸಿದಂತೆ ಅಥರ್ಗಾದ ಷಣ್ಮುಖಾರೂಢ , ಈರಯ್ಯ ಶ್ರೀಗಳು ಮತ್ತು ಶ್ರೇಷ್ಠ ಸಂತ ಶ್ರೀ ಸಿದ್ದೇಶ್ವರ ಶ್ರೀಗಳ ಚಿಂತನೆಗಳನ್ನು ಇಂದಿನ ಜನ ಸಮುದಾಯಕ್ಕೆ ಮುಟ್ಟಿಸುವ ಕಾರ್ಯ ಆಗಬೇಕು, ಜನ ಸಾಮಾನ್ಯರು ಬದುಕಿನ ಸ್ವಾರ್ಥಕತೆಗೆ ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಸಬೇಕೆಂದು ಕಾಗವಾಡದ ಯತಿಶ್ವಾರಾನಂದ ಶ್ರೀಗಳು ಹೇಳಿದರು.

      ಅವರು ತಾಲೂಕಿನ ಅಥರ್ಗಾ ಗ್ರಾಮದ ಶ್ರೀ ಷಣ್ಮುಖ ಶಿವಯೋಗಿಗಳ ಗುರುದೇವಾಶ್ರಮದಲ್ಲಿ ನಡೆದ ಗುರು ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

      ಗುರುದೇವಾಶ್ರಮದ ಈಶ ಪ್ರಸಾದ ಶ್ರೀಗಳು ಮಾತನಾಡಿ ೧೨ ನೆಯ ಶತಮಾನದಲ್ಲಿ ಶರಣಾಂದೋಲನ ಆದ್ಯ ಉದ್ದೇಶವೇ ವ್ಯಕ್ತಿಗತ ಪರಿವರ್ತನೆ, ವ್ಯಕ್ತಿ ಪರಿವರ್ತನೆ ಗೊಂಡರೆ ಸಹಜವಾಗಿ ಸಮುದಾಯ ಪರಿವರ್ತನೆ ಯಾಗುತ್ತದೆ. ಅಂತಹ ವ್ಯಕ್ತಿಗತ ಪರಿವರ್ತನೆಗೆ ಸಿದ್ದೇಶ್ವರ ಶ್ರೀಗಳು ತಮ್ಮ ಪ್ರವಚನದ ಮೂಲಕ ಒಂದು ಉಜ್ವಲ ನಿದರ್ಶನ. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತ ಸಮುದಾಯವೆಲ್ಲ ಸ್ವಾಭಾವಿಕವಾಗಿಯೇ ಸಿದ್ದೇಶ್ವರ ಶ್ರೀಗಳ ಪ್ರವಚನ ಅನುಸರಿಸಿದರು ಎಂದರು.

      ತಿಕೋಟಾದ ಚೆನ್ನಮಲ್ಲಿಕಾರ್ಜುನ ಶ್ರೀಗಳು ಮಾತನಾಡಿ ಸಿದ್ದೇಶ್ವರ ಶ್ರೀಗಳ ಪ್ರವಚನದಲ್ಲಿ ಯಾವದೇ ಧರ್ಮ, ಪಂಥ ಅಥವಾ ಸಮುದಾಯ ಸಾಂಪ್ರದಾಯಿಕ ಆಚರಣೆ ಗಳಿಗೆ ಸಂಬಸದಿಸಿಲ್ಲ. ಅವರು ನೀಡಿದ ಪ್ರವಚನ ಮೂಲಕ ವಿಶ್ವಕ್ಕೆ ನೀಡಿದ ಅನನ್ಯ ಕೊಡುಗೆ ಸಂಬAದಿಸಿದ್ದು ಎಂದರು.
      ಟಾಕಳಿಯ ಶಿವದೇವ ಶ್ರೀಗಳು ಮಾತನಾಡಿಸಿದ್ದೇಶ್ವರ ಶ್ರೀಗಳು ಪ್ರವಚನದ ಮೂಲಕ ಸಾಮಾಜಿಕ ಕಾರ್ಯಗಳ ತತ್ವದ ತಳಹದಿಯ ಮೇಲೆ ಹೊಸದೊಂದು ಸಮಾಜ ಕಟ್ಟಲು ಶ್ರಮಿಸಿದವರು. ಶರಣ ಸಮುದಾಯದಲ್ಲಿ ಎದ್ದು ಕಾಣುವ ಸಿದ್ದೇಶ್ವರ ಶ್ರೀಗಳು ತನ್ನ ಶ್ರಮದಿಂದ ಚಿಂತನೆಯಿAದ ಸಂಘಟನಾ ಶಕ್ತಿಯಿಂದ ಬದುಕಿರುವಾಗಲೇ ದಂತ ಕಥೆಯಾದರು ಎಂದರು.

      ಶಿವಪ್ರಸಾದ ಶ್ರೀಗಳು ಹಿರೇಪಡಸಲಗಿ, ಚಿಂಚಲಿಯ ಸಿದ್ದ ಪ್ರಸಾದ ಶ್ರೀಗಳು ಮಾತನಾಡಿ ಸಿದ್ದೇಶ್ವರರು ಪ್ರವಚನ ಕುರಿತಂತೆ ಸಾಹಿತ್ಯಿಕ, ಸಾಂಸ್ಕೃತಿಕ ಸಾಮಾಜಿಕ, ಧಾರ್ಮಿಕ ಹೀಗೆ ಹತ್ತು ಹಲವಾರು ಆಯಾಮಗಳಲ್ಲಿ ಪ್ರವಚನಗಳಲ್ಲಿ ಚಿಂತನೆ ಮಾಡುತ್ತಿದ್ದರು ಎಂದರು.

      ಷಡಷ್ಕರಿ ಶ್ರೀಗಳು ವಿಜಯಪುರ, ಯೋಗಾನಂದ ಶ್ರೀಗಳು ಚಡಚಣ, ಶಿವಲಿಂಗ ಶ್ರೀಗಳು ಚಡಚಣ ಮಾತನಾಡಿ ಅಥರ್ಗಾ ಗ್ರಾಮದಲ್ಲಿ ಸಿದ್ದೇಶ್ವರ ಶ್ರೀಗಳ ಕುರಿತು ೧೦೮ ದಿನಗಳ ವರೆಗೆ ನಡೆದ ಚಿಂತನೆ ಕುರಿತು ಪ್ರಶಂಸಿಸಿದರು. ಶಿಕ್ಷಕ ಸಿ.ಎಸ್.ಮೇತ್ರಿ ಸ್ವಾಗತಿಸಿ ನಿರೂಪಿಸಿದರು.

      ಇಂಡಿ ತಾಲೂಕಿನ ಅಥರ್ಗಾ ಗ್ರಾಮದ ಶ್ರೀ ಷಣ್ಮುಖ ಶಿವಯೋಗಿಗಳ ಗುರುದೇವಾಶ್ರಮದಲ್ಲಿ ನಡೆದ ಗುರು ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಕಾಗವಾಡದ ಯತಿಶ್ವಾರಾನಂದ ಶ್ರೀಗಳು ಮಾತನಾಡಿದರು..

       

       

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.