• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಮ.ಬೆಟ್ಟ ರಸ್ತೆಯಲ್ಲೊಂದು ತೆರೆದ ಅಪಾಯಕಾರಿ ಪಾಳು ಬಾವಿ..!

      Voice of Janata

      July 16, 2024
      0
      ಮ.ಬೆಟ್ಟ ರಸ್ತೆಯಲ್ಲೊಂದು ತೆರೆದ ಅಪಾಯಕಾರಿ ಪಾಳು ಬಾವಿ..!
      0
      SHARES
      268
      VIEWS
      Share on FacebookShare on TwitterShare on whatsappShare on telegramShare on Mail

      ಮ.ಬೆಟ್ಟ ರಸ್ತೆಯಲ್ಲೊಂದು ತೆರೆದ ಅಪಾಯಕಾರಿ ಪಾಳು ಬಾವಿ..!

      ಮಲ ಮಿಶ್ರಿತ ಕೊಳಚೆಯೊಂದಿಗೆ ತುಂಬಿ ತುಳುಕಿ ಸಾಂಕ್ರಾಮಿಕ ರೋಗ‌ ಹರಡಲು ಸನ್ನದ್ದ..!

      ಕಣ್ಮುಚ್ಚಿ ಕುಳಿತ ಪಟ್ಟಣ ಪಂಚಾಯ್ತಿ..!

       

      ಹನೂರು . ಜುಲೈ ೧೭ ಹನೂರಿನಿಂದ ಮ.ಬೆಟ್ಟಕ್ಕೆ ತೆರಳುವ ಕೆಶಿಪ್ ಮುಖ್ಯ ರಸ್ತೆಯ ಅಂಚಿನಲ್ಲಿಯೇ ಇರುವ ತೆರೆದ ಪಾಳು ಬಾವಿಯೊಂದು ಮಲ ಮಿಶ್ರಿತ ಕೊಳಚೆ ನೀರು ಹಾಗೂ ಕಸದ ರಾಶಿಯನ್ನು ತುಂಬಿ ತುಳುಕಿಸಿಕೊಂಡು ಉಚಿತ ಸಾಂಕ್ರಾಮಿಕ ರೋಗವನ್ನು ಹರಡಲು ಸನ್ನದ್ಧವಾಗಿ ನಿಂತಿದ್ದರೂ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದು ನಾಗರೀಕರ ಆತಂಕಕ್ಕೆ ಕಾರಣವಾಗಿದೆ.

      ಕೆಶಿಫ್ ಮುಖ್ಯ ರಸ್ತೆ ಬದಿಯಲ್ಲಿ ನೂರಾರು ವರ್ಷಗಳಿಂದ ಇರುವ ಈ ಪಾಳು ಬಾವಿಯ ಸುತ್ತಮುತ್ತ ಇರುವ ಹತ್ತಾರು ಹೋಟೆಲ್ ಗಳವರು ಲಾಡ್ಜ್ ನವರು ಶೌಚದ ಮಲಿನ ಹಾಗೂ ಕೊಳಕು ನೀರನ್ನು ಪೈಪ್ ಗಳ ಮೂಲಕ ಈ ಪಾಳು ಬಾವಿಗೆ ಬಿಡುತ್ತಿರುವುದಲ್ಲದೆ, ಎಲ್ಲಾ ತೆರನಾದ ತ್ಯಾಜ್ಯವನ್ನು ಇಲ್ಲಿಗೆ ತಂದು ಸುರಿಯುತ್ತಿರುವುದರಿಂದ ಅಲ್ಲಿ ಶೇಖರಣೆಯಾದ ಕಸದ ರಾಶಿ ಹಾಗೂ ಕೊಳಚೆ ನೀರೆಲ್ಲಾ ಬೆರೆತು ಅದು ಇಲ್ಲಿಯೇ ನಿಂತು ಮತ್ತಷ್ಟು ಕೊಳೆತು ಗಬ್ಬೆದ್ದು ನಾರುತ್ತಿರುವುದರ ಜತೆಗೆ ಆ ಭಾಗದ ನೂರಾರು ಅಂಗಡಿ ಮುಂಗಟ್ಟುಗಳವರು ಎಲ್ಲಾ ತೆರನಾದ ಕಸದ ರಾಶಿಯನ್ನು ಇಲ್ಲಿಗೇ ಸುರಿಯುತ್ತಿರುವುದರಿಂದ ಕೊಳಚೆ ತುಂಬಿ ತುಳುಕುತ್ತಿದ್ದು ಗಬ್ಬೆದ್ದು ನಾರುತ್ತಿದೆ.

      ಇದಲ್ಲದೆ ಇದು ಮುಖ್ಯ ರಸ್ತೆತೆರೆದ ಪಾಳು ಬಾವಿಯಾದ್ದರಿಂದ ಕಸವನ್ನು ಮೇಯಲು ಬರುವ ದನಕರು ಜಾನುವಾರುಗಳು ಬಿದ್ದು ಅವಘಡ ಸಂಭವಿಸುವ ಹಾಗೂ ವಾಹನಗಳು ಆಯತಪ್ಪಿ ಬಿದ್ದು ಅಪಾಯಕ್ಕೀಡಾಗುವ ಸಾಧ್ಯತೆಗಳು ನಿಚ್ಚಳವಾಗಿವೆ.

      ಇಷ್ಟೂ ಸಾಲದೆಂಬಂತೆ ಕೆಶಿಪ್ ನವರು ರಸ್ತೆಯ ಬದಿ ಬಾಕ್ಸ್ ಚರಂಡಿ ನಿರ್ಮಿಸಿರುವರಾದರೂ ರಸ್ತೆಗೆ ಹೊಂದಿಕೊಂಡಂತೆ ಇರುವ ಈ ಪಾಳು ಬಾವಿಯ ಆದಿಕೃತ ಜಾಗದ ಮಾಲೀಕರು ಚರಂಡಿ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದ್ದರೂ ನಿಖರ ಕಾರಣವಿಲ್ಲದಿದ್ದರೂ ಕೆಶಿಪ್ ನವರು ಈ ಬಾವಿಯ ಅಳತೆಗೆ ಮಾತ್ರ ಚರಂಡಿ ನಿರ್ಮಾಣವನ್ನು ಅರ್ಧಕ್ಕೆ ಕೈಬಿಟ್ಟು ಅವೈಜ್ಞಾನಿಕವಾಗಿ ಮುಂದಕ್ಕೆ ಚರಂಡಿ ನಿರ್ಮಿಸಿರುವುದು ಸಹ ಅಪಾಯಕ್ಕೆ ಮತ್ತಷ್ಟು ಆಹ್ವಾನ‌ ನೀಡುತ್ತಿದೆ. ಈ‌ರಸ್ತೆಯಲ್ಲಿ ಸಂಚರಿಸುವ ಎಲ್ಲಾ ತೆರನಾದ ವಾಹನಗಳು ಆಯ ತಪ್ಪಿ ನುಗ್ಗಿದಲ್ಲಿ ಈ ಚರಂಡಿಯ ಗ್ಯಾಪ್ ನಲ್ಲಿ ಪಾಳು ಬಾವಿಗೆ ಬಿದ್ದು ಗಂಭೀರ ಅವಘಡ ಸಂಭವಿಸುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ.

      ಮೊದಲೇ ರಾಜ್ಯಾದ್ಯಂತ ಎಲ್ಲೆಂದರಲ್ಲಿ ಡೆಂಗ್ಯೂ ಜ್ವರದಂತಹ ಹಲವಾರು ಸಾಂಕ್ರಾಮಿಕ ರೋಗಗಳು ಶರವೇಗದಲ್ಲಿ ಹರಡುತ್ತಿದ್ದು ಈ ರಣ ಕೊಳಕಿನಿಂದ ಇಲ್ಲಿಗೂ ವ್ಯಾಪಿಸುವ ಮುನ್ನ ಎಚ್ಚೆತ್ತು ಕೂಡಲೇ ಪಟ್ಟಣ ಪಂಚಾಯ್ತಿಯವರು ಸಾಂಕ್ರಾಮಿಕ ರೋಗಕ್ಕೆ ಆಹ್ವಾನ ನೀಡುತ್ತಿರುವ ಈ ಪಾಳ ಬಾವಿಯ ಕೊಳಚೆಯನ್ನು ತೆರವುಗೊಳಿಸಿ ಬಾವಿಯನ್ನು ಮುಚ್ಚಿ ರೋಗ ಹರಡುವಿಕೆಗೆ ತಡೆಯೊಡ್ಡಬೇಕಾಗಿದೆ. ಜತೆಗೆ ಕೆಶಿಪ್ ನವರು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಅಪೂರ್ಣ ಚರಂಡಿ ಕಾಮಗಾರಿಯನ್ನು ಪೂರ್ಣಿಗೊಳಿಸಿ ಸುಗಮ‌ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಪ್ರಬುದ್ಧ ನಾಗರೀಕರು ಆಗ್ರಹಿಸಿದ್ದಾರೆ.

      ವರದಿ : ಚೇತನ ಕುಮಾರ್ ಎಲ್, ಚಾಮರಾಜನಗರ

      Tags: # ಕಣ್ಮುಚ್ಚಿ ಕುಳಿತ ಪಟ್ಟಣ ಪಂಚಾಯ್ತಿ..!#A dangerous waste well opened on the road..!#Hanuru/ Chamarajanagar#Public News#Voice Of Janataಮ.ಬೆಟ್ಟ ರಸ್ತೆಯಲ್ಲೊಂದು ತೆರೆದ ಅಪಾಯಕಾರಿ ಪಾಳು ಬಾವಿ..! ಮಲ ಮಿಶ್ರಿತ ಕೊಳಚೆಯೊಂದಿಗೆ ತುಂಬಿ ತುಳುಕಿ ಸಾಂಕ್ರಾಮಿಕ ರೋಗ‌ ಹರಡಲು ಸನ್ನದ್ದ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.