• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕಾಂಗ್ರೆಸ್ ಸರಕಾರ ಪತನ..! ಭವಿಷ್ಯ‌ ನುಡಿದ ಸಂಸದ ರಮೇಶ್

      Voice of janata

      July 18, 2024
      0
      ಕಾಂಗ್ರೆಸ್ ಸರಕಾರ ಪತನ..! ಭವಿಷ್ಯ‌ ನುಡಿದ ಸಂಸದ ರಮೇಶ್

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 39;

      0
      SHARES
      364
      VIEWS
      Share on FacebookShare on TwitterShare on whatsappShare on telegramShare on Mail

      ಕಾಂಗ್ರೆಸ್ ಪತನ..! ಭವಿಷ್ಯ‌ ನುಡಿದ ಸಂಸದ ರಮೇಶ್

      ಇಂಡಿ: ಶೋಷಿತ, ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಹೇಳುವ ರಾಜ್ಯ ಸರಕಾರ, ಆ ಜನಾಂಗದ ಶ್ರೇಯೋಭಿವೃದ್ದಿ ಮಿಸಲಿಟ್ಟಿರುವ ಹಣವನ್ನು ನುಂಗಿ ಭ್ರಷ್ಟಾಚಾರದಲ್ಲಿ ಮುಳುಗಿ ಚಾಂಪಿಯನ್ ಆಗಿದ್ದಾರೆ. ಒಂದು ವೇಳೆ ಭ್ರಷ್ಟಚಾರದಲ್ಲಿ ಪಾಲುದಾರಿಕೆ ಇಲ್ಲವೆಂದರೆ ಸಿಬಿಐ ತನಿಖೆಗೆ ನೀಡಿ ಎಂದು ಸಂಸದ ರಮೇಶ್ ಜಿಗಜಿಣ ಗೆ ರಾಜ್ಯ ಸರಕಾರಕ್ಕೆ ಸವಾಲು ಹಾಕಿದರು.

      ಅವರು ಬುಧವಾರ ಪಟ್ಟಣದ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಬಿಜೆಪಿ ಇಂಡಿ ಮಂಡಲ ವತಿಯಿಂದ ಹಮ್ಮಿಕೊಂಡಿದ್ದ ನೂತನ ಸಂಸದರಿಗೆ ಸನ್ಮಾನ ಹಾಗೂ ಕಾರ್ಯಕಾರಣ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಾವು ದಲಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಮುಖಂಡರು ಎಂದು ಸಾರಿ ಹೇಳಿಕೊಳ್ಳುತ್ತೀರಿ, ಅವರ ಅಭಿವೃದ್ಧಿ ಮಾಡಬೇಕು ಎಂಬುದನ್ನು ಮರೆತು ಅವರಿಗಾಗಿ ಮೀಸಲಿಟ್ಟ ಹಣವನ್ನೇ ಗುಳುಂ ಮಾಡುತ್ತೀರಿ, ನೀವೆಲ್ಲ ಅಹಿಂದ ನಾಯಕರಾ ಎಂದು ಪ್ರಶ್ನಿಸಿದರು.
      ಜೀವನದಲ್ಲಿ ಧೀರ್ಘಕಾಲ ರಾಜಕಾರಣ ಮಾಡುವುದು ಅಷ್ಟು ಸುಲಭದ ಮಾತಲ್ಲ. ಆದರೆ ಜನರ ಆಶೀರ್ವಾದ, ಕಾರ್ಯಕರ್ತರ ಶ್ರಮದಿಂದ ರಾಜಕಾರಣ ಮತ್ತು ಜನರ ಸೇವೆ ಮಾಡಲು ಅವಕಾಶ ದೊರೆತಿದೆ ಎಂದು ಹೇಳಿದರು. ನನ್ನ ಗೆಲುವಿಗೆ ಕಾರ್ಯಕರ್ತರೇ ನೇರ ಕಾರಣ, ಈ ಗೆಲುವು ನನ್ನದಲ್ಲ ಕಾರ್ಯಕರ್ತರದ್ದು ಎಂದರು.

      ನಾನು ಕೇಂದ್ರ ಸಚಿವನಾಗಬೇಕೆಂದು ಯಾರ ಮನೆಯ ಬಾಗಿಲಿಗೂ ಹೋಗಿಲ್ಲ ನಾನು ಸಚಿವ ನಾಗಬೇಕೆಂಬುದು ಜಿಲ್ಲೆಯ ಜನರ ಹಾಗೂ ನಮ್ಮ ಸಮಾಜದ ಜನರ ಆಶಯವಾಗಿತ್ತು, ಹೀಗಾಗಿ ನಾನು ಒಂದೆರಡು ಬಾರಿ ಆ ಕುರಿತು ಮಾತನಾಡಿದ್ದೇನೆ, ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷದವರಿಗೆ ಬಿಟ್ಟಿದ್ದು ಎಂದರು.

      ನಾನು ಪಕ್ಷದ ಪ್ರಾಮಾಣ ಕ ಕಾರ್ಯಕರ್ತನಾಗಿ ದುಡಿದಿದ್ದೇನೆ ಮುಂದೆಯೂ ದುಡಿಯುತ್ತೇನೆ ಸತತ ಏಳು ಬಾರಿ ಸಂಸದನಾಗಿದ್ದೇನೆ ನನ್ನ ರಾಜಕೀಯ ಇಲ್ಲಿಗೆ ಮುಗಿಯಲ್ಲ ಇನ್ನೂ ಮುಂದೆ ಏನೇನಿದೆಯೋ ನೋಡಬೇಕು ಎಂದು ತಿಳಿಸಿದ ಅವರು ನಾನು ನನ್ನ ಮಕ್ಕಳನ್ನು ರಾಜಕೀಯಕ್ಕೆ ತರುವುದಿಲ್ಲ. ನನ್ನ ತಲೆಯ ಮಾರಿಗೆ ನನ್ನ ಮನೆತನದ ರಾಜಕಾರಣ ಮುಕ್ತಾಯವಾಗುತ್ತದೆ ಎಂದು ತಿಳಿಸಿದರು.
      ಶೀಘ್ರದಲ್ಲಿಯೇ ಅಕ್ಕಲಕೋಟ-ವಿಜಯಪೂರ ರಾಷ್ಟೀಯ ಹೆದ್ದಾರಿ ಕಾಮಗಾರಿಗೆ ಪೂಜೆ ನೆರವೇರಿಸಲಾಗುವುದು ಎಂದರು.

      ಮಾಜಿ ವಿ.ಪ ಸದಸ್ಯ ಅರುಣ ಶಹಾಪೂರ ಮಾತನಾಡಿ, ಸಂಸದ ರಮೇಶ ಜಿಗಿಜಿಣಗಿ ಅವರು ರಾಜಕೀಯದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿದ್ದಾರೆ. ಅವರು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಲ್ಲರು, ಇಂಡಿ ತಾಲೂಕಿನವರಾದ ಅಪ್ಪು ಪಟ್ಟಣಶೆಟ್ಟಿ ಹಾಗೂ ವಿಠ್ಠಲ ಕಟಕ ದಂಡ ಅವರನ್ನು ಶಾಸಕರನ್ನಾಗಿ ಮಾಡಿದ್ದು ಇದೇ ಜಿಗಜಿಣಗಿಯವರು ಎಂದ ಅವರು ಜಿಲ್ಲೆಗೆ ೧ ಲಕ್ಷಕ್ಕೂ ಅಧಿಕ ಕೋಟಿ ಹಣವನ್ನು ತಂದು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ, ಅವರಿಗೆ ರಾಜಕಾರಣದಲ್ಲಿ ಇನ್ನೂ ಸಹ ಭವಿಷ್ಯವಿದೆ ಎಂದರು.
      ಬಿಜೆಪಿ ಮುಖಂಡ ಕಾಸೂಗೌಡ ಬಿರಾದಾರ ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ಮಾತನಾಡಿ, ರಮೇಶ್ ಜಿಗಜಿನಗಿ ಅವರ ಗೆಲುವಿಗೆ ಶ್ರಮಿಸಿದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ತಿಳಿಸಿ, ಜಿಗಜಿಣಗಿ ಸಾಹೇಬರಿಗೆ ಸಚಿವ ಸ್ಥಾನ ಸಿಗಬೇಕಾಗಿತ್ತು. ಅವರ ರಾಜಕೀಯ ಹಿರಿತನಕ್ಕೆ ಪಕ್ಷದಲ್ಲಿ ಗುರುತಿಸುವ ಕಾರ್ಯ ಮಾಡಬೇಕಾಗಿತ್ತು ಎಂದು ವಿಷಾದ ವ್ಯಕ್ತಪಡಿಸಿದರು.
      ರಾಜ್ಯ ಸರಕಾರ ಬೆಲೆ ಏರಿಕೆ ಮಾಡುವುದಲ್ಲದೆ ಬ್ರಷ್ಟಾಚಾರದಲ್ಲಿ ಮುಳಗಿ ಹೋಗಿದೆ. ಸ್ಥಳೀಯ ಶಾಸಕರು ಅಭಿವೃಧ್ಧಿ ವಿಷಯದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ಪಕ್ಷಕ್ಕೆ ಹೆಚ್ಚಿನ ಮತಗಳು ಬಂದ ಸ್ಥಳದಲ್ಲಿ ಕಾಲುವೆ ನೀರು ಹರಿಸುತ್ತಿಲ್ಲ ಅದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

      ಬಿಜೆಪಿ ಇಂಡಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವುಡೆ, ಮುಖಂಡ ಶೀಲವಂತ ಉಮರಾಣ , ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಳುಗೌಡ ಪಾಟೀಲ್, ಮರೆಪ್ಪ ಗಿರಣ ವಡ್ಡರ ಮಾತನಾಡಿದರು.

      ವೇದಿಕೆಯಲ್ಲಿ ಶಂಕರಗೌಡ ಪಾಟೀಲ್ ಡೋಮನಾಳ, ಅನೀಲ ಜಮಾದಾರ, ಸಿದ್ದಲಿಂಗ ಹಂಜಗಿ, ಅಣ್ಣಪ್ಪ ಖೈನೂರ, ರಾಜಕುಮಾರ ಸಗಾಯಿ, ಮುತ್ತಪ್ಪ ಪೋತೆ, ಶ್ರೀಶೈಲಗೌಡ ಪಾಟೀಲ್,ಅಶೊಕಗೌಡ ಪಾಟೀಲ, ಸಿದ್ದು ಡÀಂಗಾ, ಅಯೂಬ ನಾಟಿಕಾರ, ಮಲ್ಲು ವಾಲಿಕಾರ, ರವಿ ವಗ್ಗೆ, ಸುನಂದಾ ವಾಲಿಕಾರ್, ಎಸ್.ಜೆ. ವಾಲೀಕಾರ, ಸಿದ್ದಪ್ಪ ಗುನ್ನಾಪೂರ, ಚನ್ನುಗೌಡ ಪಾಟೀಲ ಇದ್ದರು.
      ಶ್ರೀಪತಿಗೌಡ ಬಿರಾದಾರ, ಹಣಮಂತ್ರಾಯಗೌಡ ಬಿರಾದಾರ, ವಿಜಯಲಕ್ಷಿö್ಮÃ ರೂಗಿಮಠ, ಅನಸೂಯಾ ಮದರಿ, ಶಾಮಲಾ ಬಗಲಿ, ಭೌರಮ್ಮ ನಾವಿ, ದೇವೆಂದ್ರ ಕುಂಬಾರ, ರಾಜಶೇಖರ ಯರಗಲ್, ನಾಗೇಶ ಹೆಗಡ್ಯಾಳ, ಧಾನಯ್ಯ ಮಠ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

      ಜನಾಂಗದ ಶ್ರೇಯೋಭಿವೃದ್ದಿ ಮಿಸಲಿಟ್ಟಿರುವ ಹಣವನ್ನು ನುಂಗಿ ಭ್ರಷ್ಟಾಚಾರದಲ್ಲಿ ಮುಳುಗಿ ಚಾಂಪಿಯನ್ ಆಗಿದ್ದಾರೆ. ಕೆಲವೆ ದಿನಗಳಲ್ಲಿ ‌ರಾಜ್ಯ ಕಾಂಗ್ರೆಸ್ ಸರಕಾರ ಪತನವಾಗುತ್ತೆ ಎಂದು ಭವಿಷ್ಯ ನುಡಿದರು. ಅದಲ್ಲದೇ ನಾವು ಚುನಾವಣೆ ಎದುರಿಸಿ ಸರಕಾರ ರಚಿಸುತ್ತೆವೆ.

      ಸಂಸದ ರಮೇಶ್ ಜಿಗಜಿಣಿಗಿ, ವಿಜಯಪುರ

      ಇಂಡಿ: ಬುಧವಾರ ಪಟ್ಟಣದ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಬಿಜೆಪಿ ಇಂಡಿ ಮಂಡಲ ವತಿಯಿಂದ ಹಮ್ಮಿಕೊಂಡಿದ್ದ ನೂತನ ಸಂಸದರಿಗೆ ಸನ್ಮಾನ ಹಾಗೂ ಕಾರ್ಯಕಾರಣ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಸಂಸದ ರಮೇಶ ಜಿಗಜಿಣಗಿ ಮಾತನಾಡಿದರು.

      filter: 0; fileterIntensity: 0.0; filterMask: 0; captureOrientation: 0;
      algolist: 0;
      multi-frame: 1;
      brp_mask:0;
      brp_del_th:0.0000,0.0000;
      brp_del_sen:0.0000,0.0000;
      delta:null;
      module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 39;
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.