• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಬಿದ್ದವರನ್ನು ಮೇಲೆತ್ತುವದೇ ಧರ್ಮ : ಅಭಿನವ ರಾಚೋಟೇಶ್ವರ ಶ್ರೀ

      Voice of Janata

      July 25, 2024
      0
      ಬಿದ್ದವರನ್ನು ಮೇಲೆತ್ತುವದೇ ಧರ್ಮ : ಅಭಿನವ ರಾಚೋಟೇಶ್ವರ ಶ್ರೀ
      0
      SHARES
      205
      VIEWS
      Share on FacebookShare on TwitterShare on whatsappShare on telegramShare on Mail

      ಮಧ್ಯವರ್ಜನ ಶಿಬಿರ ಬಿದ್ದವರನ್ನು ಮೇಲೆತ್ತುವದೇ ಧರ್ಮ : ಅಭಿನವ ರಾಚೋಟೇಶ್ವರ ಶ್ರೀ

      ಇಂಡಿ : ಆಚಾರ ವಿಚಾರಕ್ಕೆ, ಪೂಜೆ ಪುನಸ್ಕಾರಗಳಿಗೆ, ಅಂಧಕ್ಕಾರಕ್ಕೆ, ಮೂಡ ನಂಬಿಕೆಗಳಿಗೆ, ಕಟ್ಟಪ್ಪಣೆಗಳಿಗೆ ಸೀಮೀತವಾಗಿರುವ ಧರ್ಮ ಧರ್ಮವೇ ಅಲ್ಲ. ಸಮಾಜದಲ್ಲಿ ನೊಂದ ಮನುಷ್ಯನನ್ನು ದುಶ್ಚಟಗಳಿಗೆ ದಾಸನಾಗಿರುವವನನ್ನು, ಬಡತನದಿಂದ ಕಂಗೆಟ್ಟಿರುವವನ್ನು, ರೋಗಗಳಿಂದ ನರಳುತ್ತಿರುವವನನ್ನು ಆರೈಕೆ ಮಾಡಿ ಅವನನ್ನು ಮೇಲೇತ್ತಲು ಪ್ರಯತ್ನಿಸುವದೇ ನಿಜವಾದ ಧರ್ಮ ಎಂದು ಅಭಿನವ ರಾಚೋಟೇಶ್ವರ ಶ್ರೀಗಳು ಅಭಿಪ್ರಾಯಪಟ್ಟರು.

      ಅವರು ಗುರುವಾರ ಇಂಡಿ ಪಟ್ಟಣದ ಕಾಳಿಕಾ ದೇವಿ ಮಂಗಲ ಕಾರ್ಯಾಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ ಹಮ್ಮಿಕೊಂಡಿದ್ದ ೭ ದಿನಗಳ ಮಧ್ಯವರ್ಜನ ಶಿಬಿರದ ಸಾನಿಧ್ಯತೆ ವಹಿಸಿ ಮಾತನಾಡಿದರು. ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಸಂಸ್ಥೆ ದೂರದ ಇಂಡಿ ಪಟ್ಟಣದಲ್ಲಿಯೂ ಕಳೆದ ೭ ವರ್ಷಗಳಿಂದ ಅನೇಕ ಸಾಮಾಜಿಕ ಪ್ರಗತಿಪರ ಕೆಲಸಗಳನ್ನು ಮಾಡುತ್ತಿದೆ. ಗ್ರಾಮಗಳಲ್ಲಿ ಕುಡಿಯುವ ನೀರು, ಸ್ವಚ್ಚತೆ, ರಸ್ತೆ ಅಭಿವೃದ್ಧಿ, ನಿರುದ್ಯೋಗಿಗಳಿಗೆ ಕೆಲಸ, ಕೈಗಾರಿಕೋದ್ಯಮಿ ಬೆಳವಣ ಗೆ, ಬಡವರಿಗೆ ಉದ್ಯೋಗ, ನಿರುದ್ಯೋಗಿಗಳಿಗೆ ಆರ್ಥಿಕ ಸಹಾಯ ಮುಂತಾದ ಕೆಲಸಗಳೊಂದಿಗೆ ಮಧ್ಯವರ್ಜನಿಗಳನ್ನು ಕೂಡಿಸಿ, ಅವರಿಗೆ ತಿಳುವಳಿಕೆ ನೀಡಿ, ಉಟೋಪಚಾರ ಮಾಡಿಸಿ, ಮಧ್ಯ ಸೇವನೆಯಿಂದ ಆಗುವ ದುಷ್ಪರಿಣಾಮಗಳನ್ನು ತಿಳಿಸಿ, ದುಶ್ಚಟದಿಂದ ಮುಕ್ತಿ ಹೊಂದುವAತೆ ಕೆಲಸ ಮಾಡುತ್ತಿರವದು ಶ್ಲಾಘನೀಯ ಕಾರ್ಯ ಎಂದರು.

      ಅಧ್ಯಕ್ಷತೆ ವಹಿಸಿದ್ದ ಶಾಂತೇಶ್ವರ ಟ್ರಸ್ಟ ಕಮೀಟಿ ಅಧ್ಯಕ್ಷ ಕಾಸೂಗೌಡ ಬಿರಾದಾರ ಮಾತನಾಡಿ, ಧರ್ಮಸ್ಥಳದ ಸಂಸ್ಥೆ ಮಾಡುವ ಸಾಮಾಜಿಕ ಕಾರ್ಯಕ್ರಮಗಳಿಗೆ ತನು, ಮನ, ಧನದಿಂದ ಬೆಂಬಲಿಸುವದಾಗಿ ತಿಳಿಸಿದರು.
      ಹಿರಿಯರಾದ ಧನ್ಯಕುಮಾರ ಶಹಾ ಮಧ್ಯವರ್ಜನ ಶಿಬಿರದ ಅಧ್ಯಕ್ಷ ಪ್ರಕಾಶ ಬಿರಾದಾರ, ಪುರಸಭೆಯ ಸದಸ್ಯ ಅನೀಲಗೌಡ ಬಿರಾದಾರ, ಅಯೂಬ ನಾಟೀಕಾರ , ಸಂತೋಷಕುಮಾರ , ಎಲ್.ಎಂ.ನಟರಾಜ ಮೇಲ್ವಿಚಾರಕಿ ಸರಸ್ವತಿ ಮಾತನಾಡಿದರು.
      ವೇದಿಕೆಯಲ್ಲಿ ಭೀಮರಾಯ ಬಿಡಿಗೇರ, ಸಂತೋಷ ಗವಳಿ, ಶಶಿಕಲಾ ಬೆಟಗೇರಿ, ದೇವೇಂದ್ರ ಕುಂಬಾರ, ಜ್ಯೋತಿ ವಂದಾಲ, ಬಸಮ್ಮ ದೇಶಮುಖ, ಬಿ.ಎಸ್.ಪಾಟೀಲ, ಸೌಮ್ಯ, ಮಲ್ಲೇಶಪ್ಪ, ರಾಜೇಶ ಇದ್ದರು.

       

      ಇಂಡಿ ಪಟ್ಟಣದ ಕಾಳಿಕಾದೇವಿ ಮಂಗಲ ಕಾರ್ಯಾಲಯದಲ್ಲಿ ಮಧ್ಯವರ್ಜನ ೭ ದಿನಗಳ ಶಿಬಿರವನ್ನು ಧನ್ಯಕುಮಾರ ಶಹಾ ಉದ್ಘಾಟಿಸಿದರು.

       

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.