• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

    ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

    ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

    ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

      ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

      ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

      ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ, ಪ್ರಬುದ್ಧತೆ, ಸಂಸ್ಕಾರ, ಪಕ್ವತೆಗೆ ಸಾಕ್ಷಿಯಾಗಿದ್ದಾರೆ..! ಯಾರು ಗೊತ್ತಾ..?

      Voice of Janata

      August 2, 2024
      0
      ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ, ಪ್ರಬುದ್ಧತೆ, ಸಂಸ್ಕಾರ, ಪಕ್ವತೆಗೆ ಸಾಕ್ಷಿಯಾಗಿದ್ದಾರೆ..! ಯಾರು ಗೊತ್ತಾ..?
      0
      SHARES
      263
      VIEWS
      Share on FacebookShare on TwitterShare on whatsappShare on telegramShare on Mail

      ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ, ಪ್ರಬುದ್ಧತೆ, ಸಂಸ್ಕಾರ, ಪಕ್ವತೆಗೆ ಸಾಕ್ಷಿಯಾಗಿದ್ದಾರೆ..! ಯಾರು ಗೊತ್ತಾ..?

      ವಿಜಯಪುರ, ಆ. 01: ಸಂಸ್ಥೆಗಳ ಕಷ್ಟದ ದಿನಗಳಲ್ಲಿ ಗಟ್ಟಿಯಾಗಿ ನಿಂತು ಹೋರಾಟ ಮಾಡಿದವರ ಸೇವೆ ಸದಾ ಸ್ಮರಣೀಯವಾಗಿರುತ್ತದೆ ಎಂದು ಬಿ. ಎಲ್. ಡಿ. ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಮಾಜಿ ಶಾಸಕ ಜಿ. ಕೆ. ಪಾಟೀಲ ಹೇಳಿದ್ದಾರೆ.

      ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತ ಕಚೇರಿಯ ಅಧೀಕ್ಷಕ ಎಸ್. ಎ. ಬಿರಾದಾರ(ಕನ್ನಾಳ) ಮತ್ತು ವಾಹನ ಚಾಲಕ ಎಸ್. ಎಸ್. ಬಡಿಗೇರ ಅವರ ಸೇವಾ ನಿವೃತ್ತಿ ಅಂಗವಾಗಿ ನಗರದಲ್ಲಿ ಬುಧವಾರ ಮುಸ್ಸಂಜೆ ಆಯೋಜಿಸಲಾದ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

      ಎಲ್ಲರೂ ಸಂಸ್ಥೆಯನ್ನು ಕಟ್ಟಿ, ಬೆಳೆಸಿ, ಕೀರ್ತಿ, ಘನತೆಯನ್ನು ಹೆಚ್ಚಿಸುವ ಕೆಲಸ ಮಾಡಬೇಕು. ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವವರು, ಕಷ್ಟದ ಪರೀಕ್ಷೆಯ ಸಮಯದಲ್ಲಿ ಎದುರಾಗುವ ಸಮಸ್ಯೆಗಳನ್ನು ಹೇಗೆ ಗಟ್ಟಿಯಾಗಿ ನಿಂತು ಬಗೆಹರಿಸಿ ಸಂಸ್ಥೆಯ ಏಳಿಗೆಗೆ ದುಡಿಯಬಹುದು ಎಂಬುದಕ್ಕೆ ಕನ್ನಾಳ ಗೌಡ್ರು(ಎಸ್. ಎ. ಬಿರಾದಾರ) ಮಾದರಿಯಾಗಿದ್ದಾರೆ. ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ, ಪ್ರಬುದ್ಧತೆ, ಸಂಸ್ಕಾರ, ಪಕ್ವತೆಗೆ ಸಾಕ್ಷಿಯಾಗಿದ್ದಾರೆ. ನೇರವಾಗಿ ಹೇಳುವ ಛಾತಿ ಹೊಂದಿದ್ದಾರೆ. ಬಿ.ಎಲ್.ಡಿ.ಇ ಸಂಸ್ಥೆಯ ಲೆಜೆಂಡ್ ಆಗಿದ್ದಾರೆ. ಅವರ ಕೆಲಸಗಳು ಸದಾ ಸ್ಮರಣೀಯವಾಗಿವೆ. ದೇವರು ಇವರಿಗೆ ಆಯೂರಾರೋಗ್ಯ ನೀಡಲಿ. ನಿವೃತ್ತಿಯ ಬಳಿಕ ಮಾನಸಿಕ ಸಮಾಧಾನ ಮುಖ್ಯವಾಗಿದ್ದು, ಅದು ಅವರಿಗೆ ಸಿಗಲಿ ಎಂದು ಅವರು ಶುಭ ಹಾರೈಸಿದರು. ಚಾಲಕ ಎಸ್. ಎಸ್. ಬಡಿಗೇರ ಪ್ರಾಮಾಣಿಕ ಮತ್ತು ಶಿಸ್ತುಬದ್ಧ ಕೆಲಸಗಾರರಾಗಿದ್ದಾರೆ ಎಂದು ಅವರು ಹೇಳಿದರು.

      ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಸಚಿವ ಎಂ. ಬಿ. ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಹಾಂತೇಶ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆ, ಎಂ. ಬಿ. ಪಾಟೀಲ ಅವರ ಸಂಕಷ್ಟದ ಸಮಯದಲ್ಲಿ ಕನ್ನಾಳ ಗೌಡ್ರು ಪ್ರಾಮಾಣಿಕವಾಗಿ ನಿಂತಿದ್ದಾರೆ. ಮುಖ್ಯವಾಹಿನಿ ಮತ್ತು ಪ್ರಚಾರದಿಂದ ದೂರವಿದ್ದು ಜವಾಬ್ದಾರಿಯುತ ಕೆಲಸ ಮಾಡಿದ್ದಾರೆ. ಬಿ. ಎಂ. ಪಾಟೀಲರೊಂದಿಗೆ ಸೇವೆ ಪ್ರಾರಂಭಿಸಿದ ಅವರು ಸಚಿವ ಎಂ. ಬಿ. ಪಾಟೀಲ, ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮತ್ತು ಸಂಸ್ಥೆಯ ನಿರ್ದೇಶಕ ಬಸನಗೌಡ ಪಾಟೀಲ ಅವರ ಜೊತೆ ಸೇರಿ ಮೂರು ತಲೆಮಾರಿನವರ ಜೊತೆ ಕೆಲಸ ಮಾಡುತ್ತಿದ್ದಾರೆ. ಅವರ ಕ್ರಿಯಾಶೀಲತೆ ನೋಡಿದರೆ ಅವರು ನಿವೃತ್ತಿಗೆ ಅನಿಸುವುದಿಲ್ಲ. ಎವರಗ್ರೀನ್, ಹಾಟ್ ಚೇರ್ ನಲ್ಲಿ ಕುಳಿತು 40 ವರ್ಷ ಸೇವೆ ಸಲಿಸಿದರೂ ಬಿಪಿ, ಶುಗರ್ ಬಾರದಿರುವುದು ಅವರ ಆರೋಗ್ಯದ ಗುಟ್ಟು ಅಚ್ಚರಿ ಮೂಡಿಸುತ್ತದೆ. ಸಂಸ್ಥೆಗೆ ಅವರು ಸಲ್ಲಿಸಿದ ಸೇವೆ ಅಸಾಮಾನ್ಯ. ಎಲ್ಲರೊಂದಿಗೂ ಯಾವುದೇ ಭೇದಭಾವ ಇಲ್ಲದೇ, ಒತ್ತಡದಲ್ಲಿ ಅಚ್ಚುಕಟ್ಟಿನ ಕೆಲಸ ಮಾಡಿದ್ದಾರೆ. ಚಾಲಕ ಸುರೇಶ ಬಡಿಗೇರ ನಮ್ಮ ಜೀವ ಉಳಿಸಿದ ವ್ಯಕ್ತಿ. ಅವರನ್ನು ಜೀವನದಲ್ಲಿ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

      ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಬಿ.ಎಲ್.ಡಿ.ಇ ಡೀಮ್ಡ್ ವಿವಿ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ ಮಾತನಾಡಿ, ಸಂಸ್ಥೆಯಲ್ಲಿ ಆಡಳಿತ ಸುಗಮವಾಗಿ ನಡೆಯಲು ಎಸ್. ಎ. ಬಿರಾದಾರ ನಮಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಅವರು ಬೆಂಬಲಿಸಿ ಸಹಕರಿಸಿದ್ದರಿಂದ ಆಡಳಿತ ಸುಧಾರಣೆಗೆ ನೆರವಾಯಿತು. ಸೇವೆಗೆ ಅವರು ಮಾದರಿಯಾಗಿದ್ದಾರೆ. ವೃತ್ತಿಯ ಜೊತೆ ನಡವಳಿಕೆಯ ಮೂಲಕವೂ ಎಲ್ಲರಿಗೂ ಸ್ಮರಣೀಯರಾಗಿದ್ದಾರೆ. ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಹೇಳಿದರು.

      ನ್ಯಾಯವಾದಿ ಸುರೇಶ ಹಕ್ಕಿ ಮಾತನಾಡಿ, ಎಸ್. ಎ. ಬಿರಾದಾರ(ಕನ್ನಾಳ) ಅವರಲ್ಲಿ ಐಡೆಂಟಿಟಿ ಮೋಟಿವೇಶನ್ ಇದೆ. ಸಂಸ್ಥೆಯ ಜೊತೆ ಗುರುತಿಸಿಕೊಳ್ಳುವ ಅವರ ಸ್ವಭಾವ ಎಲ್ಲರಿಗೂ ಪ್ರೇರಣೆಯಿದೆ ಎಂದು ಹೇಳಿದರು.
      ಆರ್. ವೈ. ತೊರವಿ ರಚಿಸಿದ ಕನ್ನಾಳದ ಕಂದ ಕವನ ವಾಚಿಸಿದರು.

      ಸನ್ಮಾನ ಸ್ವೀಕರಿಸಿ ಮಾತನಾಡಿದ ಎಸ್. ಎ. ಬಿರಾದಾರ(ಕನ್ನಾಳ) ತಾವು ಸಂಸ್ಥೆಯೊಂದಿಗೆ ಹೊಂದಿರುವ ಅವಿನಾಭಾವ ಸಂಬಂಧ, ಸಂಸ್ಥೆಯಲ್ಲಿ ತಾವು ಸಲ್ಲಿಸಿದ ಸೇವೆ, ತಮಗೆ ನೆರವಾದ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಿಬ್ಬಂದಿಯ ಸಹಕಾರವನ್ನು ಸ್ಮರಿಸಿದರು.

      ಈ ವೇಳೆ ಎಸ್. ಎ. ಬಿರಾದಾರ(ಕನ್ನಾಳ) ಮತ್ತು ಅವರ ಪತ್ನಿ, ವಿದ್ಯಾ ಎಸ್. ಬಿರಾದಾರ ಮತ್ತು ಚಾಲಕ ಎಸ್. ಎಸ್. ಬಿರಾದಾರ ಹಾಗೂ ಅವರ ಪತ್ನಿ ಶೈಲಶ್ರೀ ಬಡಿಗೇರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

      ಈ ಸಂದರ್ಭದಲ್ಲಿ ಆಡಳಿತಾಧಿಕಾರಿಗಳಾದ ಡಾ. ಆರ್. ಬಿ. ಕೊಟ್ನಾಳ, ಆಯ್. ಎಸ್. ಕಾಳಪ್ಪನವರ, ಎಸ್. ಎಚ್. ಲಗಳಿ, ಬಿ. ಆರ್. ಪಾಟೀಲ, ಕೆ. ಜಿ. ಪೂಜಾರಿ, ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಕಚೇರಿ ಅಧಿಕಾರಿಗಳು, ಸಿಬ್ಬಂದಿ, ನಾನಾ ಶಾಲೆ, ಕಾಲೇಜುಗಳ ಆಡಳಿತಾಧಿಕಾರಿಗಳು, ಪ್ರಾಚಾರ್ಯರು, ಸಿಬ್ಬಂದಿ, ಮುಂತಾದವರು ಉಪಸ್ಥಿತರಿದ್ದರು.

      ಡಾ. ಎಂ. ಎಸ್. ಮದಭಾವಿ ಸ್ವಾಗತಿಸಿದರು. ಡಾ. ಗಿರೀಶ ಅಕಮಂಚಿ ಶ್ಲೋಕ ಪಠಿಸಿದರು. ಡಾ. ವಿ. ಡಿ. ಐಹೊಳ್ಳಿ ವಂದಿಸಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      May 31, 2025
      ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

      ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

      May 30, 2025
      ಚವನಭಾವಿ ಗ್ರಾಮದಲ್ಲಿ ಶ್ರೀ ಭಂಡೇಶ್ವರ ಶರಣರು, ಗುಂಡಯ್ಯ ಶರಣರು ಅದ್ದೂರಿ ಜಾತ್ರೆ

      ಚವನಭಾವಿ ಗ್ರಾಮದಲ್ಲಿ ಶ್ರೀ ಭಂಡೇಶ್ವರ ಶರಣರು, ಗುಂಡಯ್ಯ ಶರಣರು ಅದ್ದೂರಿ ಜಾತ್ರೆ

      May 30, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.