• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕಪ್ಪು ಪಟ್ಟಿ ಕಟ್ಟಿ ಕ್ರೀಡಾಕೂಟ ನಡೆಸಿದ ದೈಹಿಕ ಶಿಕ್ಷಕರು ..ಕಾರಣ ಗೊತ್ತಾ..?

      ಕಪ್ಪು ಪಟ್ಟಿ ಕಟ್ಟಿ ದೈಹಿಕ ಶಿಕ್ಷಕರ ಪ್ರತಿಭಟನೆ..!

      August 6, 2024
      0
      ಕಪ್ಪು ಪಟ್ಟಿ ಕಟ್ಟಿ ಕ್ರೀಡಾಕೂಟ ನಡೆಸಿದ ದೈಹಿಕ ಶಿಕ್ಷಕರು ..ಕಾರಣ ಗೊತ್ತಾ..?
      0
      SHARES
      462
      VIEWS
      Share on FacebookShare on TwitterShare on whatsappShare on telegramShare on Mail

      ಕಪ್ಪು ಪಟ್ಟಿ ಕಟ್ಟಿ ದೈಹಿಕ ಶಿಕ್ಷಕರ ಪ್ರತಿಭಟನೆ..!

      ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹಶಿಕ್ಷಕರನ್ನಾಗಿ ಪರಿಗಣಿಸಬೇಕು..!

      ಬೇಡಿಕೆಗಳು ಈಡೇರುವವರಗೇ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆಯೊಂದಿಗೆ ಕ್ರೀಡಾಕೂಟನ್ನು ನಡೆಸಲಾಯಿತು.

      ಮುದ್ದೇಬಿಹಾಳ : ತಾಲೂಕಿನ ಪ್ರಾಥಮಿಕ ಶಾಲೆಗಳ ಉತ್ತರ ವಲಯದ ಕ್ರೀಡಾಕೂಟವನ್ನು ಸ್ಥಳೀಯ ಎಂಜಿಎಂಕೆ ಆಂಗ್ಲ ಮಾಧ್ಯಮ ಶಾಲೆಯ ನೇತೃತ್ವದಲ್ಲಿ ಶಾಂತಲಾ ಪ್ರೌಢಶಾಲಾ ಮೈದಾನದಲ್ಲಿ ಕ್ರೀಡಾಕೂಟ ಜರುಗಿದವು .

      ಇದೇ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹಶಿಕ್ಷಕರನ್ನಾಗಿ ಪರಿಗಣಿಸಬೇಕು , ಸಹ ಶಿಕ್ಷಕರಿಗೆ ಸಿಗುವ ಎಲ್ಲಾ ಸೌಲಭ್ಯಗಳಾದ ಮುಖ್ಯ ಶಿಕ್ಷಕರಾಗಿ ಬಡ್ತಿ , ಸಿ ಅಂಡ್ ಆರ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಸಿ.ಆರ್.ಪಿ , ಬಿ.ಆರ್ .ಪಿ, ಹುದ್ದೆಗಳನ್ನು ನೀಡುವುದು, ಹಲವಾರು ಬೇಡಿಕೆಗಳೆ ಈಡೇರಿಗಾಗಿ ಈ ಮೊದಲು ಸರ್ಕಾರದ ಮುಂದೆ ಬೇಡಿಕೆಗಳನ್ನು ಇಡಲಾಗಿದ್ದು ,ಬೇಡಿಕೆಗಳು ಈಡೇರುವವರಗೇ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆಯೊಂದಿಗೆ ಕ್ರೀಡಾಕೂಟನ್ನು ನಡೆಸಲಾಯಿತು. ಇದೇ ಸಂದರ್ಭದಲ್ಲಿ ತಾಲೂಕಿನ ಪ್ರೌಢಶಾಲಾ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷರಾದ ಶೇಖರ್ ಲಮಾಣಿ , ಗೌರವ ಅಧ್ಯಕ್ಷರಾದ ಚಂದ್ರಕಾಂತ್ ಮನಗೂಳಿ , ಖಜಾಂಚಿಗಳಾದ ಗುರು ಸಾಲಿಮಠ , ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಎ.ಸಿ.ಕೆರೂರ, ಬಸವರಾಜ್ ಭಜಂತ್ರಿ ಶರಣು ಇದ್ದಲಗಿ, ಬಸವರಾಜ್ ರಾಮೋಡಗಿ, ನಾಗರಾಜ ಮುದ್ಗಲ್, ಬಿ.ಎಸ್.ಪಣದಕಟ್ಟಿ, ಬಿ.ಜಿ.ತಾಳಿಕೋಟಿ ಎಸ್ .ಕೆ .ಬಿರಾದಾರ, ಆರ್ .ವೈ .ಪಾಟೀಲ್ , ಸಾಗರ ಜಾದವ, ರಾಮನಗೌಡ ಬಿರಾದಾರ, ಯಮನೂರಿ ಹರಿಜನ, ಎಸ್.ಎ. ಗಂಗನಗೌಡ, ಐ ಎಂ ಕೆಂಭಾವಿ , ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು,

      ಈ ವೇಳೆ ಸಂದರ್ಭದಲ್ಲಿ ವೇದಿಕೆ ಮೇಲೆ ಯು.ಬಿ.ಧರಿಕಾರ್ ಕ್ಷೇತ್ರ ಸಮನ್ವಯ ಅಧಿಕಾರಿಗಳು, ಸಂಸ್ಥೆಯ ಸದಸ್ಯರನ್ನು ಬಸವರಾಜ ಕೋರಿ, ಮುಖ್ಯ ಗುರುಮಾತೆಯರು ಆರ್.ಡಿ.ಬಿರಾದಾರ, ಮುಖ್ಯ ಗುರುಗಳಾದ ಎಸ್ ಮ್ಎಸ್ .ಆಳ್ವಿ, ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಎಸ್ .ಕೆ .ಹರನಾಳ, ಶೋಭಾ ಬಲಕುಂದಿ, ಸಿ ಆರ್ ಸಿ ಗುಂಡು ಚೌಹಾನ್, ಮುಖಗಳಾದಂತ ಪ್ರೌಢಶಾಲೆಯ ಮುಖ್ಯಗುರುಳಾದ ಎ ಆರ್ ಪಾಟೀಲ್, ಪ್ರಾಥಮಿಕ ವಿಭಾಗದ ಮುಖ್ಯ ಗುರುಗಳು ಈರಣ್ಣ ಬಿಜ್ಜುರು, ಶಾಲೆಯ ಎಲ್ಲಾ ಶಿಕ್ಷಕ , ಸಿಬ್ಬಂದಿ ವರ್ಗ, ಶಾಲೆಗಳಿಂದ ಆಗಮಿಸಿರುವ ಎಲ್ಲಾ ಮುದ್ದು ಮಕ್ಕಳು ಉಪಸ್ಥಿತರಿದ್ದರು.

       

      ವರದಿ : ಬಸವರಾಜ ಈ ಕುಂಬಾರ, ಮುದ್ದೇಬಿಹಾಳ, ವಿಜಯಪುರ ಜಿಲ್ಲೆ.

      Tags: #Education Department#Muddebihall Vijayapur#Protest of physical education teachers by tying black belts..!#Public News#ಕಪ್ಪು ಪಟ್ಟಿ ಕಟ್ಟಿ ದೈಹಿಕ ಶಿಕ್ಷಕರ ಪ್ರತಿಭಟನೆ..!vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.