• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ರೈತರು ಸಾಲದ ಸದುಪಯೋಗ ಪಡೆದುಕೊಂಡು ಸದೃಡರಾಗಿ – ಡಾ. ಅಡಕಿ

      Voice of Janata

      August 14, 2024
      0
      ರೈತರು ಸಾಲದ ಸದುಪಯೋಗ ಪಡೆದುಕೊಂಡು ಸದೃಡರಾಗಿ – ಡಾ. ಅಡಕಿ
      0
      SHARES
      116
      VIEWS
      Share on FacebookShare on TwitterShare on whatsappShare on telegramShare on Mail

      ಭಾರತೀಯ ಜಾನುವಾರು ಮಿಷನ್‌ಶೇ ೫೦ ಸಬ್ಸಿಡಿ |

      ಕುರಿ ಉಣ್ಣೆ ನಿಗಮದಿಂದ ಶೇ ೫೦ ಸಹಾಯಧನ ರೈತರು ಸಾಲದ ಸದುಪಯೋಗ ಪಡೆದುಕೊಂಡು ಸದೃಡರಾಗಿ – ಡಾ. ಅಡಕಿ

      ಇಂಡಿ : ಕೃಷಿಯೊಂದಿಗೆ ರೈತರು ಕುರಿ ಸಾಗಾಣ ಕೆ ಯಂತಹ ಉಪಕಸುಬಿಗೆ ರಾಷ್ಟಿçÃಯ ಜಾನುವಾರು ಮಿಷನ್ ದಿಂದ ಶೇ ೫೦ ಸಬ್ಸಿಡಿ ನೀಡುತ್ತಿದ್ದು ಮತ್ತು ಕುರಿ ಮತ್ತು ಉಣ್ಣೆ ನಿಗಮದಿಂದ ಶೇ ೫೦ ಸಹಾಯಧನ ನೀಡಿತ್ತಿದ್ದು ರೈತರು ಪಶು ಇಲಾಖೆ ಮತ್ತು ಬ್ಯಾಂಕ ಸಿಬ್ಬಂದಿ ಜೊತೆ ಸದಾ ಸಂಪರ್ಕದಲ್ಲಿದ್ದು ಸಾಲದ ಉಪಯೋಗ ಪಡೆದುಕೊಂಡು ಸದೃಡರಾಗಲು ಇಂಡಿಯ ಹಿರಿಯ ಪಶು ವೈದ್ಯಾಧಿಕಾರಿ ಡಾ. ರಾಜಕುಮಾರ ಅಡಕಿ ಹೇಳಿದರು.

      ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ವೈಜ್ಞಾನಿಕವಾಗಿ ಕುರಿ ಮತ್ತು ಆಡು ಸಾಗಾಣ ಕೆ ಮೂರು ದಿನಗಳ ರೈತರಿಗೆ ತರಬೇತಿ ಕಾರ್ಯಕ್ರಮದಲ್ಲಿ ರೈತರಿಗೆ ಸಾಲ ಸೌಲಭ್ಯಗಳು ಮತ್ತು ಸರಕಾರದ ಯೋಜನೆಗಳು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

      ರೈತರಿಗೆ ನೂರು ಕುರಿಗಳಿದ್ದರೆ ಅದಕ್ಕೆ ೨೦ ಲಕ್ಷ ಸಾಲ ರಾಷ್ಟೀಯ ಜಾನುವಾರು ಮಿಷನ್ ನೀಡುತ್ತಿದೆ. ಅದರಲ್ಲಿ ೧೦ ಲಕ್ಷ ಸಬ್ಸಿಡಿ ಹಣ ಇರುತ್ತದೆ. ಅದರಂತೆ ಉಣ್ಣೆ ಮತ್ತು ಕುರಿ ನಿಗಮದಿಂದ ಅರ್ಧ ಹಣ ನಿಗಮದಿಂದ ಶೇ ೨೫ ರೈತರ ವಂತಿಕೆ ಮತ್ತು ಶೇ ೨೫ ಸಬ್ಸಿಡಿ ಹೀಗೆ ಅರ್ದ ಹಣ ಇರುತ್ತದೆ ಎಂದರು.
      ಕರ್ನಾಟಕದಲ್ಲಿ ವಿಜಯಪುರ ಜಿಲ್ಲೆ ಕುರಿ ಸಾಗಾಣ ಕೆಗೆ ಭಾರತೀಯ ಜಾನುವಾರು ಮಿಷನ್ ದಿಂದ ಸಾಲ ಪಡೆಯುವಲ್ಲಿ ಪ್ರಥಮ ಸ್ಥಾನದಲ್ಲಿದೆ. ಸಾಲದ ಪ್ರಕಾರ ೧೦ ಲಕ್ಷ ಕುರಿ ಇರಬೇಕು. ಆದರೆ ಕೇವಲ ಒಂದು ಲಕ್ಷ ೬೭ ಸಾವಿರ ಮಾತ್ರ ಕುರಿಗಳಿವೆ. ಉಣ್ಣೆ ಮತ್ತು ಕುರಿ ನಿಗಮದಿಂದ ೩ ಲಕ್ಷ ಕುರಿಗಳಿಗೆ ಸಾಲ ನೀಡಿದ್ದಾರೆ. ಹೀಗೆ ಸಾಲದ ದುರುಪಯೋಗವಾದರೆ ಮುಂದೆ ರೈತರಿಗೆ ತೊಂದರೆ – ಯಾಗುತ್ತದೆ ಎಂದರು.

      ಸಂಚಾರಿ ಮಾಂಸ ಮಾರಾಟಕ್ಕೆ ಪರಿಶಿಷ್ಠ ಜಾತಿ ಪರಿಶಿಷ್ಠ ಪಂಗಡದವರಿಗೆ ವಾಹನಕ್ಕೆ ೧೦ ಲಕ್ಷ ರೂ ನೀಡುತ್ತಿದ್ದು ಅದರಲ್ಲಿ ೮ ಲಕ್ಷ ಸಬ್ಸಿಡಿ ಇರುತ್ತದೆ ಎಂದ ಅವರು ಅನುಗ್ರ ಯೋಜನೆ ಅಡು ಕುರಿ ಸತ್ತರೆ ರೂ ೨೫೦೦ ಇನ್ಸುರೆನ್ಸ ನೀಡುತ್ತಾರೆ ಎಂದರು.

      ಡಾ. ಪ್ರಸಾದ ಎಂ.ಜಿ ಯವರು ಕುರಿ ಮತ್ತು ಮೇಕೆಗಳಿಗೆ ಸೂಕ್ತ ನಿರ್ವಹಣೆ ವಸತಿನಿರ್ಮಾಣ ಹಾಗೂ ಅವುಗಳ ನಿರ್ವಹಣೆ, ಕುರಿ ಮತ್ತು ಮೇಕೆಗಳಲ್ಲಿ ಮರು ಉತ್ಪಾದನೆ ತಳಿ ಸಂವರ್ಧನೆ, ಮತ್ತು ಡಾ. ಪ್ರಕಾಶರವರು ಕುರಿ ಮತ್ತು ಮೇಕೆಗಳಿಗೆ ಸೂಕ್ತ ಮೇವಿನ ಬೆಳೆಗಳು ಕುರಿ ಮತ್ತು ಮೇಕೆಗಳಿಗೆ ಸಮತೋಲನ ಆಹಾರದ ಪೂರೈಕೆ ರಸ ಮೇವು ಆಜೋಲ್ಲಾ ಮೇವು ಉತ್ಪಾದನೆ ಕುರಿತು ಮಾತನಾಡಿದರು.

      ಡಾ. ಹೀನಾ,ಡಾ. ಪ್ರೇಮಚಂದ್ರ,ಡಾ. ಬಾಲಾಜಿ ನಾಯಕ ಮಾತನಾಡಿದರು. ತರಬೇತಿಯಲ್ಲಿ ಪ್ರಗತಿಪರ ರೈತರಾದ ಮನೋಹರ ಬಡಿಗೇರ, ಅಣ್ಣಾರಾಯ ಇಕ್ಕಳಕಿ,ಸು ರೇಶ ಅಚ್ಚೆಗಾಂವ, ಮಹಮ್ಮದ ದೇವರ, ರಾಯಪ್ಪ ಹರಳಯ್ಯ, ಶರಣು ಗಿಣ ್ಣ, ಅಂಬವ್ವ ಇಂಗಳೆ, ಅ ನುಸೂಯಾ ಬಿರಾದಾರ, ಪಾರ್ವತಿ ಲಾಳಸಂಗಿ, ಅಕ್ಷತಾ ಜಂಬಗಿ, ಅಂಬುಬಾಯಿ ಇಂಗಳೆ ಮತ್ತಿತರಿದ್ದರು.

      ಇಂಡಿ ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ವೈಜ್ಞಾನಿಕವಾಗಿ ಕುರಿ ಮತ್ತು ಆಡು ಸಾಗಾಣ ಕೆ ಮೂರು ದಿನಗಳ ರೈತರಿಗೆ ತರಬೇತಿ ಉದ್ಘಾಟಿಸಿ ಡಾ. ಅಡಕಿ ಮಾತನಾಡಿದರು.

       

       

      Tags: #Farmers get good use of loans and become prosperous – Dr. hold#indi / vijayapur#Public News#Voice Of Janata#ರೈತರು ಸಾಲದ ಸದುಪಯೋಗ ಪಡೆದುಕೊಂಡು ಸದೃಡರಾಗಿ – ಡಾ. ಅಡಕಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.