• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಭೀಮಾ ನದಿ ಪಾತ್ರದ ಗ್ರಾಮಗಳಿಗೆ ಶಾಸಕರ ಭೇಟಿ

      Voice Of Janata

      August 14, 2024
      0
      ಭೀಮಾ ನದಿ ಪಾತ್ರದ ಗ್ರಾಮಗಳಿಗೆ ಶಾಸಕರ ಭೇಟಿ
      0
      SHARES
      92
      VIEWS
      Share on FacebookShare on TwitterShare on whatsappShare on telegramShare on Mail

      ಭೀಮಾ ನದಿ ಪಾತ್ರದ ಗ್ರಾಮಗಳಿಗೆ ಶಾಸಕರ ಭೇಟಿ

      ಇಂಡಿ : ತಾಲೂಕಿನ ಭೀಮಾನದಿ ಪಾತ್ರದ ಗ್ರಾಮಗಳಿಗೆ ಶಾಸಕ ಯಶವಂತ್ರಾಯಗೌಡ ಪಾಟೀಲ ಅಧಿಕಾರಿಗಳ ತಂಡದೊAದಿಗೆ ಭೇಟಿ ನೀಡಿ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಅಧಿಕಾರಿಗಳಿಗೆ ಸೂಚಿಸಿದರು.

      ಈ ಸಂದರ್ಭದಲ್ಲಿ ಅಲ್ಲಿನ ಹಲವು ರೈತರು ಮಹಾರಾಷ್ಟçದಿಂದ ನೀರು ಹರಿಬಿಟ್ಟ ಕಾರಣ ನದಿ ಪಾತ್ರದ ಜಮೀನಿನಲ್ಲಿ ನೀರುನುಗ್ಗಿದ್ದು ಬೆಳೆ ನೀರಿನಲ್ಲಿ ಮುಳುಗಿ ಹಾನಿಯಾಗಿದೆ ಎಂದು ಶಾಸಕರ ಗಮನಕ್ಕೆ ತರುತ್ತಿದ್ದಂತೆರ ಸ್ಥಳದಲ್ಲೇ ಇದ್ದ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ್ ಹಾಗೂ ತಹಸೀಲ್ದಾರ ಬಿ.ಎಸ್. ಕಡಕಭಾವಿ ಅವರಿಗೆ ಈ ಕುರಿತು ಕೂಡಲೆ ತೋಟಗಾರಿಕೆ, ಕೃಷಿ ಇಲಾಖೆಯ ಸಹಯೋಗದಲ್ಲಿ ಸರ್ವೇ ನಡೆಸಿ ಯಾವ ರೈತರ ಎಷ್ಟು ಮೌಲ್ಯದ ಬೆಳೆ ಹಾನಿಯಾಗಿವೆ ಎಂಬುದರ ಕುರಿತು ಪರಿಶೀಲಿಸಿ ವರದಿ ನೀಡುವಂತೆ ತಿಳಿಸಿದರು.

      ಪ್ರವಾಹ ಬಂದರೆ ಜನರಿಗೆ ತೊಂದರೆಯಾಗದAತೆ ಏನು ಕ್ರಮ ಕೈಗೊಂಡಿದ್ದೀರಿ… ಜನರಿಗೆ ಈ ಕುರಿತು ಎಚ್ಚರಿಕೆಯಿಂದ ಇರಲು ತಿಳಿಸಿದ್ದೀರಿಯೇ ಎಂದು ಪ್ರಶ್ನಿಸಲಾಗಿ, ಇದಕ್ಕೆ ಉತ್ತರಿಸಿದ ಅಧಿಕಾರಿಗಳು ನದಿ ಪಾತ್ರದ ಗ್ರಾಮಗಳಿಗೆ ಎಚ್ಚರದಿಂದಿರಲು ಡಂಗೂರ ಸಾರಲಾಗಿದೆ. ಗ್ರಾಮಲೆಕ್ಕಾಧಿಕಾರಿಗಳು, ಪಿಡಿಓ ಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಗುಂಪು ಮಾಡಿ, ನೋಡೆಲ್ ಅಧಿಕಾರಿ ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.

      ಮಹಾರಾಷ್ಟçದ ಜಿಲ್ಲಾಧಿಕಾರಿಗಳೊಂದಿಗೆ ನಿತ್ಯ ಸಂಪರ್ಕದಲ್ಲಿದ್ದು ಅವರು ಯಾವಾಗ ಎಷ್ಟು ನೀರು ಬಿಡುತ್ತಾರೆ ಎಂಬ ಬಗ್ಗೆ ಸರಿಯಾಗಿ ಮಾಹಿತಿ ಪಡೆದುಕೊಂಡು ನದಿ ಪಾತ್ರದ ಜನತೆಯ ಬಗ್ಗೆ ಕಾಳಜಿವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.ಚಿಕ್ಕಮಣೂರ, ಅಗರಖೇಡ, ಗುಬ್ಬೇವಾಡ, ಬರಗುಡಿ, ಹಿಂಗಣ ಗ್ರಾಮಗಳಿಗೆ ಭೇಟಿ ನೀಡಿದರು.

      ಡಿವೈಎಸ್‌ಪಿ ಜಗದೀಶ. ಹೆಚ್, ಗ್ರಾಮೀಣ ಠಾಣಾ ಪಿಎಸ್‌ಐ ಸೋಮೇಶ ಗೆಜ್ಜಿ, ಮಹಾದೇವಪ್ಪ ಏವೂರ, ಹೆಚ್.ಎಸ್. ಪಾಟೀಲ, ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು, ಪಿಡಿಓಗಳು, ಗ್ರಾಮಲೆಕ್ಕಾಧಿಕಾರಿಗಳು ಸೇರಿದಂತೆ ಸ್ಥಳೀಯರಾದ ವಿಠ್ಠಲಗೌಡ ಪಾಟೀಲ, ಹುಚ್ಚಪ್ಪ ತಳವಾರ, ಸಿದ್ದಾರೂಢ ಮರಗೂರ ಮತ್ತಿತರರಿದ್ದರು.

      ಇಂಡಿ: ಭೀಮಾನದಿ ಪಾತ್ರದ ಅಗರಖೇಡ ಗ್ರಾಮಕ್ಕೆ ಶಾಸಕ ಯಶವಂತ್ರಾಯಗೌಡ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.

      Tags: #bhima river#indi / vijayapur#MLA's visit to Bhima river character villages#Public Nnews#ಭೀಮಾ ನದಿ ಪಾತ್ರದ ಗ್ರಾಮಗಳಿಗೆ ಶಾಸಕರ ಭೇಟಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      April 23, 2026
      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.