• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಥೆನಾಲ್ ಕಾರ್ಖಾನೆ ಪ್ರಾರಂಭ, ನಿರುದ್ಯೋಗ ಯುವಕರಿಗೆ ಸಹಕಾರಿ : ಜಗದ್ಗುರು ಬಸವಜಯ ಮೃತ್ಯುಂಜಯ

      Voice of Janata

      August 14, 2024
      0
      ಇಥೆನಾಲ್ ಕಾರ್ಖಾನೆ ಪ್ರಾರಂಭ, ನಿರುದ್ಯೋಗ ಯುವಕರಿಗೆ ಸಹಕಾರಿ : ಜಗದ್ಗುರು ಬಸವಜಯ ಮೃತ್ಯುಂಜಯ
      0
      SHARES
      210
      VIEWS
      Share on FacebookShare on TwitterShare on whatsappShare on telegramShare on Mail

      ಇಥೆನಾಲ್ ಕಾರ್ಖಾನೆ ಪ್ರಾರಂಭ, ನಿರುದ್ಯೋಗ ಯುವಕರಿಗೆ ಸಹಕಾರಿ : ಜಗದ್ಗುರು ಬಸವಜಯ ಮೃತ್ಯುಂಜಯ

      ಇಂಡಿ: ರಾಜ್ಯ ಹಾಗೂ ದೇಶದಲ್ಲಿ ಇಥೆನಾಲ್ ಉತ್ಪಾದನೆ ಅತಿ ಅವಶ್ಯಕವಾಗಿದೆ. ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದಲ್ಲಿ ಅತ್ಯಂತ ದೊಡ್ಡ ಸಕ್ಕರೆ ಹಾಗೂ ಇಥೆನಾಲ್ ಕಾರ್ಖಾನೆ ಪ್ರಾರಂಭವಾಗುತ್ತಿರುವುದರಿಂದ ಈ ಭಾಗದ ಕಬ್ಬು ಬೆಳೆಯುವ ರೈತರಿಗೆ ಹಾಗೂ ನಿರುದ್ಯೋಗಿ ಯುವಕರಿಗೆ ಅನುಕೂಲವಾಗಲಿದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಹೇಳಿದರು.

      ಅವರು ಬುಧವಾರ ತಾಲ್ಲೂಕಿನ ತಡವಲಗಾ ಗ್ರಾಮದಲ್ಲಿ ಗುರುದೇವ ಬಯೋರಿಪೈನರಿಸ್ & ಅಲೈಡ್ ಇಂಡಸ್ಟ್ರೀಸ್ ವತಿಯಿಂದ ಹಮ್ಮಿಕೊಂಡಿದ್ದ ಸಕ್ಕರೆ ಹಾಗೂ ಇಥೆನಾಲ್ ಕಾರ್ಖಾನೆ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮದ ಪಾವನ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು. ಇಂಡಿ ಭಾಗದಲ್ಲಿ ಐಬಿಸಿ ಕಲುವೆ, ಗುತ್ತಿಬಸವಣ್ಣ, ರೇವಣಸಿದ್ದೇಶ್ವರ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳ ಮೂಲಕ ನೀರು ಹರಿಯುತ್ತಿದ್ದು ಈ ಭಾಗದಲ್ಲಿ ಹೆಚ್ಚಿಗೆ ಕಬ್ಬು ಬೆಳೆ ಬೆಳೆಯಲಾಗುತ್ತಿದೆ. ಈ ಭಾಗದಲ್ಲಿ ಇನ್ನಷ್ಟು ಸಕ್ಕರೆ ಕಾರ್ಖಾನೆಗಳ ನಿರ್ಮಾಣದ ಅವಶ್ಯಕತೆ ಇರುವುದನ್ನು ಕಂಡ ಆನಂದ ಬಿರಾದಾರ ಅವರು ಈ ಭಾಗದ ರೈತರ ಹಾಗೂ ಯುವ ಜನರಿಗೆ ಒಳಿತು ಮಾಡುವ ಸದುದ್ದೇಶದಿಂದ ಈ ರ್ಖಾಣೆ ನಿರ್ಮಿಸಲು ಮುಂದಾಗಿರುವುದು ಸಂತಸ ತಂದಿದೆ ಎಂದರು.

      ಕಾಮಗಾರಿಯ ಅಡಿಗಲ್ಲು ಕಾರ್ಯಕ್ರಮವನ್ನು ವಿಜಯಪೂರ ಲೋಕಸಭಾ ಸದಸ್ಯ ರಮೇಶ ಜಿಗಜಿಣಗಿ ನೆರವೇರಿಸಿ ಮಾತನಾಡಿ, ನಾನು ರಾಜಕೀಯವಾಗಿ ಬೆಳೆಯಲು ನನಗೆ ಇಂಡಿ ತಾಲ್ಲೂಕಿನ ಕೊಡುಗೆ ಅಪಾರವಾದದ್ದು. ನನ್ನಂತ ದಲಿತ ಮನುಷ್ಯನ್ನು ರಾಜಕೀಯಕ್ಕೆ ತಂದು ರಾಜ್ಯದ ವಿವಿಧ ಸಚಿವ ಸ್ಥಾನ ಹಾಗೂ ಕೇಂದ್ರದಲ್ಲಿ ಸಚಿವ ಸ್ಥಾನ ಸೇರಿದಂತೆ ಅನೇಕ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದ್ದು ಈ ತಾಲೂಕಿನ ಜನರಿಂದ. ತಡವಲಗಾ ಗ್ರಾಮದಲ್ಲಿ ಗುರುದೇವ ಸಕ್ಕರೆ ಕಾರ್ಖಾನೆ ಆಗುತ್ತಿರುವುದು ತುಂಬಾ ಸಂತೋಷವಾಗಿದೆ. ಈ ಭಾಗದ ರೈತರ ಬಹುಮುಖ್ಯ ಬೇಡಿಕೆಗಳಿಗೆ ಸ್ಪಂದಿಸಿ ಇಂಡಿ ತಾಲ್ಲೂಕಿನ ಅಥರ್ಗಾ, ತಡವಲಗಾ, ಹಂಜಗಿ, ನಿಂಬಾ¼,À ಕೆರೆಗಳನ್ನು ತುಂಬಿಸುವಲ್ಲಿ ನಾನು ಯಶಸ್ವಿಯಾಗಿದ್ದೇನೆ.ಇಂಡಿ ಮಾರ್ಗವಾಗಿ ಅಕ್ಕಲಕೋಟ ಹಾಗೂ ವಿಜಯಪೂರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಹೇಳಿದರು.

      ಮಾಜಿ ವಿ.ಪ. ಸದಸ್ಯ ಅರುಣ ಶಹಾಪೂರ ಮಾತನಾಡಿ ಕಬ್ಬು ಭಾರತದ ಪ್ರಮುಖ ವಾಣ ಜ್ಯ ಬೆಳೆಗಳಲ್ಲಿ ಒಂದಾಗಿದೆ. ಕಬ್ಬು ಹಾಗೂ ಇಥನಾಲ್ ಎರಡನೇ ಅತಿದೊಡ್ಡ ಸಂಘಟಿತ ಕೃಷಿ ಉದ್ಯಮವಾಗಿ ತನ್ನನ್ನು ಉಳಿಸಿಕೊಳ್ಳುವ ಮೂಲಕ ರಾಷ್ಟ್ರೀಯ ಆರ್ಥಿಕತೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರು.

      ವಿಠ್ಠಲಗೌಡ ಪಾಟೀಲ ಮಾತನಾಡಿದರು. ಗುರುದೇವ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾದ ಆನಂದ ಬಿರಾದಾರ ಮಾತನಾಡಿ ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ಸುಮಾರು ೪೮೭ ಕೋಟಿ ರೂಪಾಯಿ ವೆಚ್ಚದಲ್ಲಿ ಸಕ್ಕರೆ ಹಾಗೂ ಇಥೆನಾಲ್ ಕಾರ್ಖಾನೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಿಸುವ ಗುರಿ ಹೊಂದಲಾಗಿದೆ. ಶೀಘ್ರದಲ್ಲೇ ಕೆಲಸ ಪ್ರಾರಂಭಿಸಲಾಗುವುದು ಎಂದು ಹೇಳಿದರು.

      ತಡವಲಗಾ ಹೀರೆಮಠದ ಅಭಿನವ ರಾಚೋಟೇಶ್ವರ ಶಿವಾಚಾರ್ಯರು ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಚಿತ್ರದುರ್ಗ ಗುರುಪೀಠದ ಮಾದರ ಚೆನ್ನಯ್ಯ ಪೂಜ್ಯರು, ಹಾಗೂ ಗುರುದೇವ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ಹಣಮಂತ ಗಿರಡ್ಡಿ, ಮಹೇಂದ್ರ ಓಸ್ವಾಲ್, ಗುರುದೇವ ಸಕ್ಕರೆ ಎಮ್.ಡಿ. ಸಾಬು ದೊಡ್ಡಮನಿ, ಹಾಗೂ ವೆಂಕಟೇಶ್ ಜಿ, ಶ್ರೀನಿವಾಸ ಜಿ, ಸೇರಿದಂತೆ ಅನೇಕರು ಮಾತನಾಡಿದರು.

      ವೇದಿಕೆಯಲ್ಲಿ ಎಸ್.ಎಸ್ ಪಾಟೀಲ, ವಿ.ಎಚ್. ಬಿರಾದಾರ, ತಡವಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುನಂದಾ ವಾಲಿಕಾರ, ರವಿ ಹೊಸಮನಿ, ಚಂದ್ರಶೇಖರ ರೂಗಿ, ತಮ್ಮಣ್ಣ ಪೂಜಾರಿ, ಲಕ್ಷಣ ಆಳೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      ಇಂಡಿ: ತಾಲ್ಲೂಕಿನ ತಡವಲಗಾ ಗ್ರಾಮದಲ್ಲಿ ಗುರುದೇವ ಬಯೋರಿಪೈನರಿಸ್ & ಅಲೈಡ್ ಇಂಡಸ್ಟ್ರೀಸ್ ವತಿಯಿಂದ ಹಮ್ಮಿಕೊಂಡಿದ್ದ ಸಕ್ಕರೆ ಹಾಗೂ ಇಥೆನಾಲ್ ಕಾರ್ಖಾನೆ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮವನ್ನು ಸಂಸದ ರಮೇಶ ಜಿಗಜಿಣಗಿ ನೆರವೇರಿಸಿದರು. ಬಸವಜಯ ಮೃತ್ಯುಂಜಯ ಸ್ವಾಮೀಜಿ, ಅಭಿನವ ರಾಚೋಟೇಶ್ವರ ಶಿವಾಚಾರ್ಯರು, ಆನಂದ ಬಿರಾದಾರ, ಅರುಣ ಶಹಾಪೂರ ಸೇರಿದಂತೆ ಇನ್ನಿತರರು ಇದ್ದರು.

      Tags: #Ethanol factory started#indi / vijayapur#Public News#Voiceofjanata.in#ಇಥೆನಾಲ್ ಕಾರ್ಖಾನೆ ಪ್ರಾರಂಭhelpful for unemployed youth: Jagadguru Basavajaya Mrityunjayaನಿರುದ್ಯೋಗ ಯುವಕರಿಗೆ ಸಹಕಾರಿ : ಜಗದ್ಗುರು ಬಸವಜಯ ಮೃತ್ಯುಂಜಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      May 30, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      May 30, 2026
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.