• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹಿಂದಿನ ಕಾಲದಲ್ಲಿ ಗುರುಕುಲದಲ್ಲಿ ಶಿಕ್ಷಣ ಪಡೆಯಲು ಉಪನಯನ ಸಂಸ್ಕಾರ ಅನಿವಾರ್ಯ

    ಹಿಂದಿನ ಕಾಲದಲ್ಲಿ ಗುರುಕುಲದಲ್ಲಿ ಶಿಕ್ಷಣ ಪಡೆಯಲು ಉಪನಯನ ಸಂಸ್ಕಾರ ಅನಿವಾರ್ಯ

    ಮತದಾನ ಕೇವಲ ಹಕ್ಕು ಮಾತ್ರವಲ್ಲ, ಅದು ಪ್ರತಿಯೊಬ್ಬ ನಾಗರಿಕನ ಅತ್ಯಂತ ಪ್ರಮುಖ ಕರ್ತವ್ಯವೂ ಹೌದು.

    ಮತದಾನ ಕೇವಲ ಹಕ್ಕು ಮಾತ್ರವಲ್ಲ, ಅದು ಪ್ರತಿಯೊಬ್ಬ ನಾಗರಿಕನ ಅತ್ಯಂತ ಪ್ರಮುಖ ಕರ್ತವ್ಯವೂ ಹೌದು.

    ಚಾಲಕರ ಕಾರ್ಯ ಅನುಪಮ ಹಾಗೂ ಮಹತ್ವದ್ದಾಗಿದೆ -ವಸೀಂಬಾಬಾ ಮುದ್ದೇಬಿಹಾಳ

    ಚಾಲಕರ ಕಾರ್ಯ ಅನುಪಮ ಹಾಗೂ ಮಹತ್ವದ್ದಾಗಿದೆ -ವಸೀಂಬಾಬಾ ಮುದ್ದೇಬಿಹಾಳ

    ಅರ್ಹ ಮತದಾರರು ಕಡ್ಡಾಯವಾಗಿ ಮತದಾನದ ಹಕ್ಕು ಚಲಾಯಿಸಲು ನ್ಯಾಯಾಧೀಶ ಹರೀಶ ಎ ಕರೆ

    ಅರ್ಹ ಮತದಾರರು ಕಡ್ಡಾಯವಾಗಿ ಮತದಾನದ ಹಕ್ಕು ಚಲಾಯಿಸಲು ನ್ಯಾಯಾಧೀಶ ಹರೀಶ ಎ ಕರೆ

    ಸವಿತಾ ಮಹರ್ಷಿ ಅವರ ತತ್ವಾದರ್ಶ ಹಾಗೂ ಮೌಲ್ಯ ಅಳವಡಿಸಿಕೊಳ್ಳಿ-ಗುರುನಾಥ್ ದಡ್ಡೆ ಕರೆ

    ಸವಿತಾ ಮಹರ್ಷಿ ಅವರ ತತ್ವಾದರ್ಶ ಹಾಗೂ ಮೌಲ್ಯ ಅಳವಡಿಸಿಕೊಳ್ಳಿ-ಗುರುನಾಥ್ ದಡ್ಡೆ ಕರೆ

    ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿಗಳ ಭೇಟಿ; ಗಣರಾಜ್ಯೋತ್ಸವ ಸಿದ್ಧತೆ ಪರಿಶೀಲನೆ

    ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿಗಳ ಭೇಟಿ; ಗಣರಾಜ್ಯೋತ್ಸವ ಸಿದ್ಧತೆ ಪರಿಶೀಲನೆ

    ಸಮಾಜದ ಸುವ್ಯವಸ್ಥೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ವ್ಯಕ್ತಿಗಳಲ್ಲಿ ರಫೀ ಭಂಡಾರಿ

    ಸಮಾಜದ ಸುವ್ಯವಸ್ಥೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ವ್ಯಕ್ತಿಗಳಲ್ಲಿ ರಫೀ ಭಂಡಾರಿ

    ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿ ದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಅವರಿಂದ ಚಾಲನೆ

    ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿ ದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಅವರಿಂದ ಚಾಲನೆ

    ತುಮಕೂರು ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಮಾಡುವ ದಾಸೋಹ ದಿನಾಚರಣೆ ದಿನದೆಂದೆ ನಮ್ಮ ತಂದೆಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ

    ತುಮಕೂರು ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಮಾಡುವ ದಾಸೋಹ ದಿನಾಚರಣೆ ದಿನದೆಂದೆ ನಮ್ಮ ತಂದೆಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ

    ಇಂಡಿ ನಗರದ ಗುರುಭವನದಲ್ಲಿ ನಡೆದ ಎಸ್ಸೆಸ್ಸೆಲ್ಸಿಪರೀಕ್ಷಾ ಫಲಿತಾಂಶ ವೃದ್ದಿಗಾಗಿ ಹಮ್ಮಿಕೊಂಡ ತಾಲೂಕಿನ ಮುಖ್ಯೋಪಾಧ್ಯಾಯರ ಸಭೆ

    ಇಂಡಿ ನಗರದ ಗುರುಭವನದಲ್ಲಿ ನಡೆದ ಎಸ್ಸೆಸ್ಸೆಲ್ಸಿಪರೀಕ್ಷಾ ಫಲಿತಾಂಶ ವೃದ್ದಿಗಾಗಿ ಹಮ್ಮಿಕೊಂಡ ತಾಲೂಕಿನ ಮುಖ್ಯೋಪಾಧ್ಯಾಯರ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಹಿಂದಿನ ಕಾಲದಲ್ಲಿ ಗುರುಕುಲದಲ್ಲಿ ಶಿಕ್ಷಣ ಪಡೆಯಲು ಉಪನಯನ ಸಂಸ್ಕಾರ ಅನಿವಾರ್ಯ

      ಹಿಂದಿನ ಕಾಲದಲ್ಲಿ ಗುರುಕುಲದಲ್ಲಿ ಶಿಕ್ಷಣ ಪಡೆಯಲು ಉಪನಯನ ಸಂಸ್ಕಾರ ಅನಿವಾರ್ಯ

      ಮತದಾನ ಕೇವಲ ಹಕ್ಕು ಮಾತ್ರವಲ್ಲ, ಅದು ಪ್ರತಿಯೊಬ್ಬ ನಾಗರಿಕನ ಅತ್ಯಂತ ಪ್ರಮುಖ ಕರ್ತವ್ಯವೂ ಹೌದು.

      ಮತದಾನ ಕೇವಲ ಹಕ್ಕು ಮಾತ್ರವಲ್ಲ, ಅದು ಪ್ರತಿಯೊಬ್ಬ ನಾಗರಿಕನ ಅತ್ಯಂತ ಪ್ರಮುಖ ಕರ್ತವ್ಯವೂ ಹೌದು.

      ಚಾಲಕರ ಕಾರ್ಯ ಅನುಪಮ ಹಾಗೂ ಮಹತ್ವದ್ದಾಗಿದೆ -ವಸೀಂಬಾಬಾ ಮುದ್ದೇಬಿಹಾಳ

      ಚಾಲಕರ ಕಾರ್ಯ ಅನುಪಮ ಹಾಗೂ ಮಹತ್ವದ್ದಾಗಿದೆ -ವಸೀಂಬಾಬಾ ಮುದ್ದೇಬಿಹಾಳ

      ಅರ್ಹ ಮತದಾರರು ಕಡ್ಡಾಯವಾಗಿ ಮತದಾನದ ಹಕ್ಕು ಚಲಾಯಿಸಲು ನ್ಯಾಯಾಧೀಶ ಹರೀಶ ಎ ಕರೆ

      ಅರ್ಹ ಮತದಾರರು ಕಡ್ಡಾಯವಾಗಿ ಮತದಾನದ ಹಕ್ಕು ಚಲಾಯಿಸಲು ನ್ಯಾಯಾಧೀಶ ಹರೀಶ ಎ ಕರೆ

      ಸವಿತಾ ಮಹರ್ಷಿ ಅವರ ತತ್ವಾದರ್ಶ ಹಾಗೂ ಮೌಲ್ಯ ಅಳವಡಿಸಿಕೊಳ್ಳಿ-ಗುರುನಾಥ್ ದಡ್ಡೆ ಕರೆ

      ಸವಿತಾ ಮಹರ್ಷಿ ಅವರ ತತ್ವಾದರ್ಶ ಹಾಗೂ ಮೌಲ್ಯ ಅಳವಡಿಸಿಕೊಳ್ಳಿ-ಗುರುನಾಥ್ ದಡ್ಡೆ ಕರೆ

      ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿಗಳ ಭೇಟಿ; ಗಣರಾಜ್ಯೋತ್ಸವ ಸಿದ್ಧತೆ ಪರಿಶೀಲನೆ

      ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿಗಳ ಭೇಟಿ; ಗಣರಾಜ್ಯೋತ್ಸವ ಸಿದ್ಧತೆ ಪರಿಶೀಲನೆ

      ಸಮಾಜದ ಸುವ್ಯವಸ್ಥೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ವ್ಯಕ್ತಿಗಳಲ್ಲಿ ರಫೀ ಭಂಡಾರಿ

      ಸಮಾಜದ ಸುವ್ಯವಸ್ಥೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ವ್ಯಕ್ತಿಗಳಲ್ಲಿ ರಫೀ ಭಂಡಾರಿ

      ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿ ದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಅವರಿಂದ ಚಾಲನೆ

      ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿ ದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಅವರಿಂದ ಚಾಲನೆ

      ತುಮಕೂರು ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಮಾಡುವ ದಾಸೋಹ ದಿನಾಚರಣೆ ದಿನದೆಂದೆ ನಮ್ಮ ತಂದೆಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ

      ತುಮಕೂರು ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಮಾಡುವ ದಾಸೋಹ ದಿನಾಚರಣೆ ದಿನದೆಂದೆ ನಮ್ಮ ತಂದೆಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ

      ಇಂಡಿ ನಗರದ ಗುರುಭವನದಲ್ಲಿ ನಡೆದ ಎಸ್ಸೆಸ್ಸೆಲ್ಸಿಪರೀಕ್ಷಾ ಫಲಿತಾಂಶ ವೃದ್ದಿಗಾಗಿ ಹಮ್ಮಿಕೊಂಡ ತಾಲೂಕಿನ ಮುಖ್ಯೋಪಾಧ್ಯಾಯರ ಸಭೆ

      ಇಂಡಿ ನಗರದ ಗುರುಭವನದಲ್ಲಿ ನಡೆದ ಎಸ್ಸೆಸ್ಸೆಲ್ಸಿಪರೀಕ್ಷಾ ಫಲಿತಾಂಶ ವೃದ್ದಿಗಾಗಿ ಹಮ್ಮಿಕೊಂಡ ತಾಲೂಕಿನ ಮುಖ್ಯೋಪಾಧ್ಯಾಯರ ಸಭೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      73 ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಶ್ರೀ ಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು..

      ಜಾಹಿದಾ ಹುಂಡೆಕರ, ಅಮೀತಾ ಬಚ್ಚನ್,ಕೌನ ಬನೇಗಾ ಕರೊಡಪತಿ ಸ್ಪರ್ಧಾರ್ಥಿ..

      January 26, 2022
      0
      73 ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಶ್ರೀ ಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು..
      0
      SHARES
      347
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ತಾಲ್ಲೂಕಿನ ಹಿರೇರೂಗಿ ಗ್ರಾಮದ ಶಾಂತಿ ನಗರದ ಶ್ರೀ ಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಸಂಭ್ರಮ ದಿಂದ ಆಚರಿಸಲಾಯಿತು.

      ಈ ಸಂದರ್ಭದಲ್ಲಿ ಅಮೀತಾ ಬಚ್ಚನ್‌ ನಡೆಸಿಕೊಡುವ ದೇಶದಲ್ಲಿಯೇ ಎಕೈಕ ವಿಶೇಷವಾಗಿರುವ ಕೌನ ಬನೇಗಾ ಕರೊಡಪತಿ ಕಾರ್ಯಕ್ರಮದಲ್ಲಿ ಸ್ಪರ್ಧಾರ್ಥಿಯಾಗಿ ಭಾಗವಹಿಸಿ ಜಿಲ್ಲೆಯ ಕಿರ್ತಿ ಹೆಚ್ಚಿಸಿದ ಜಾಹಿದಾ ಹುಂಡೇಕಾರ ಶಾಲಾ ಧ್ವಜಾರೋಹಣ ನೆರೆವೆರಿಸಿದರು. ತದನಂತರ ಮಾತಾನಾಡಿ , ಇಂದು ನಾವೆಲ್ಲರೂ ನಮ್ಮ ರಾಷ್ಟ್ರದ 73 ನೇ ಗಣರಾಜ್ಯೋತ್ಸವ ವನ್ನು ಆಚರಿಸುತ್ತಿದ್ದೇವೆ. 1947 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದ ಎರಡೂವರೆ ವರ್ಷಗಳ ನಂತರ 1950 ನೇ ವರ್ಷದಿಂದಲೂ ಗಣರಾಜ್ಯೋತ್ಸವ ಅಂಗವಾಗಿ ಇಡೀ ದೇಶದ ತುಂಬೆಲ್ಲಾ ಬಾರಿ ಸಡಗರದಿಂದ ಆಚರಣೆ ಮಾಡಲಾಗುತ್ತೆ ಎಂದು ಹೇಳಿದರು. ನಾವು ಇದನ್ನು ಪ್ರತಿ ವರ್ಷ ಜನವರಿ 26 ರಂದು ಆಚರಿಸುತ್ತೇವೆ ಏಕೆಂದರೆ ಈ ದಿನದಂದು ಭಾರತದ ಸಂವಿಧಾನವು ಅಸ್ತಿತ್ವಕ್ಕೆ ಬಂದಿತು. ಭಾರತದ ಪ್ರಜೆಗಳನ್ನು ಆಳುವ -ಶಾಸಕಾಂಗ, ನ್ಯಾಯ ಒದಗಿಸುವ – ನ್ಯಾಯಾಂಗ ಹಾಗೂ ಜನರಿಗಾಗಿ ಕೆಲಸ ಮಾಡುವ ಕಾರ್ಯಾಂಗಗಳು ಹೇಗಿರಬೇಕು? ಯಾವೆಲ್ಲ ನೀತಿ ನಿಯಮಗಳನ್ನು ಕಟ್ಟಳೆಗಳನ್ನು ಅವರು ಪಾಲಿಸಬೇಕು ಎಂಬೆಲ್ಲಾ ಸೂಚನೆಗಳನ್ನು ಹಾಕಿಕೊಟ್ಟ ಸಮಗ್ರ ಮಾಹಿತಿಗಳ ಗುಚ್ಛವೇ ಸಂವಿಧಾನ ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ಸಂಸ್ಥೆ ಅಧ್ಯಕ್ಷ ಶ್ರೀನಿವಾಸ ರೂಗಿ ಅವರು ಮಾತನಾಡಿ, ಕೊವಿಡ್ ಮಹಾ ಮಾರಕ ರೋಗ ಇಡೀ ದೇಶವೇ ತಲ್ಲಣಗೊಳಿಸಿ ಮಾನವ ಸಮುದಾಯಕ್ಕೆ ದೊಡ್ಡ ಕಂಟಕವಾಗಿದೆ. ಇಂತಹ ಸಂದರ್ಭದಲ್ಲಿ ಮಕ್ಕಳ ಶೈಕ್ಷಣಿಕ ಮಟ್ಟ ದೊಡ್ಡ ಪ್ರಮಾಣದಲ್ಲಿ ಕುಸಿತ ಕಂಡಿದೆ. ಈ ಬಗ್ಗೆ ಪಾಲಕರು ಕೂಡಾ ಮನೆಯಲ್ಲಿ ಪಾಠ ಬೋಧನೆ ಯೊಂದಿಗೆ ಮಕ್ಕಳಿಗೆ ಮನೋ ಸ್ಥೈರ್ಯ ಮೂಡಿಸಬೇಕು. ಇಂದು ಶಾಲೆಗೆ ಆಗಮಿಸಿದ ಮುಖ್ಯ ಅತಿಥಿಗಳತ್ತ್ ನೋಡಿದರೆ ನಿಮ್ಮಲ್ಲರಿಗೂ ಅಪಾರವಾದ ಸಂತೋಷ ವಾಗುತ್ತೆ. ರಾಜ್ಯದಲ್ಲಿಯೇ ಹಿಂದುಳಿದ ಕಟ್ಟ ಕಡೆಯ ತಾಲೂಕು ನಮ್ಮ ದಾಗಿದೆ.ಅದರಲ್ಲೂ ಅನೇಕ ಅಪಸ್ವರದಲ್ಲಿ ಮುಳಗಿದೆ. ಇಂತಹ ಒಂದು ಸಂದರ್ಭದಲ್ಲಿ ಜಾಹಿರ ಹುಂಡೆಕಾರ ಅವರು ರಾಷ್ಟ್ರ ಮಟ್ಟದ ಕೌನ ಬನೇಗಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಮ್ಮ ಜಿಲ್ಲೆ, ತಾಲೂಕಿಗೆ ಮಾದರಿಯಾಗಿದ್ದಾರೆ. ಇದಕೆಲ್ಲಾ ಕಾರಣ ಅವರ ಸಂಕಲ್ಪ ಎಂದರು. ಶಾಲಾ ವಿಧ್ಯಾರ್ಥಿಗಳು ತಾವು ಈಗಿನಿಂದಲೇ ಒಳ್ಳೆಯ ಸಂಕಲ್ಪ ‌ಮಾಡಿ ನಿಮ್ಮ ಕುಟುಂಬಕ್ಕೆ ನಿಮ್ಮೂರಿಗೆ,ನಿಮ್ಮ ನಾಡಿಗೆ ಕಿರ್ತಿ ತರಬೇಕೆಂದು ಹೇಳಿದರು.

      ಅತಿಥಿಯಾಗಿ ರೈತ ಮುಖಂಡ ಗುರಪ್ಪ ಅಗಸರ್, ಗ್ರಾಮ ಪಂಚಾಯತ್ ಸದಸ್ಯ ಭೀಮರಾಯ ಜೇವೂರ್ ,ಪತ್ರಕರ್ತ ಎಸ್.ಬಿ. ಜಮಾದಾರ್, ಸಂಜು ರೂಗಿ, ಬಾಳಪ್ಪ ತಳವಾರ್, ಜಟ್ಟೆಪ್ಪ ಮೂಲಿಮನಿ ಹಾಗೂ ಪಾಲಕರು ಉಪಸ್ಥಿತರು.
      ನಿರೂಪಣೆ ಕುಮಾರಿ ಶೃತಿ ಅರ್ಜುಣಗಿ, ವಂದನಾರ್ಪಣೆ ಕುಮಾರಿ ವಾಣಿಶ್ರೀ ರೂಗಿ, ಗುರುಮಾತೆಯರು ನೆರವೇರಿಸಿಕೊಟ್ಟರು

      Tags: 73 ganarajostavHirerugi/indiJahida hundekar chief geustKoun banega karodapti contestShri siddeshwar higher primary school
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಹಿಂದಿನ ಕಾಲದಲ್ಲಿ ಗುರುಕುಲದಲ್ಲಿ ಶಿಕ್ಷಣ ಪಡೆಯಲು ಉಪನಯನ ಸಂಸ್ಕಾರ ಅನಿವಾರ್ಯ

      ಹಿಂದಿನ ಕಾಲದಲ್ಲಿ ಗುರುಕುಲದಲ್ಲಿ ಶಿಕ್ಷಣ ಪಡೆಯಲು ಉಪನಯನ ಸಂಸ್ಕಾರ ಅನಿವಾರ್ಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹಿಂದಿನ ಕಾಲದಲ್ಲಿ ಗುರುಕುಲದಲ್ಲಿ ಶಿಕ್ಷಣ ಪಡೆಯಲು ಉಪನಯನ ಸಂಸ್ಕಾರ ಅನಿವಾರ್ಯ

      ಹಿಂದಿನ ಕಾಲದಲ್ಲಿ ಗುರುಕುಲದಲ್ಲಿ ಶಿಕ್ಷಣ ಪಡೆಯಲು ಉಪನಯನ ಸಂಸ್ಕಾರ ಅನಿವಾರ್ಯ

      January 25, 2026
      ಮತದಾನ ಕೇವಲ ಹಕ್ಕು ಮಾತ್ರವಲ್ಲ, ಅದು ಪ್ರತಿಯೊಬ್ಬ ನಾಗರಿಕನ ಅತ್ಯಂತ ಪ್ರಮುಖ ಕರ್ತವ್ಯವೂ ಹೌದು.

      ಮತದಾನ ಕೇವಲ ಹಕ್ಕು ಮಾತ್ರವಲ್ಲ, ಅದು ಪ್ರತಿಯೊಬ್ಬ ನಾಗರಿಕನ ಅತ್ಯಂತ ಪ್ರಮುಖ ಕರ್ತವ್ಯವೂ ಹೌದು.

      January 25, 2026
      ಚಾಲಕರ ಕಾರ್ಯ ಅನುಪಮ ಹಾಗೂ ಮಹತ್ವದ್ದಾಗಿದೆ -ವಸೀಂಬಾಬಾ ಮುದ್ದೇಬಿಹಾಳ

      ರಾಷ್ಟ್ರೀಯ ಜ್ಞಾನಸಿರಿ ಪ್ರಶಸ್ತಿಗೆ ಶಿಕ್ಷಕ ಸಂತೋಷ ಬಂಡೆ ಆಯ್ಕೆ

      January 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.