• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

    ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

    ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

    ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

    ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

    ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

    ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

    ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯಕ್ಕೆ ‘ಲೋಕ್ ಅದಾಲತ್’ ವರದಾನ: ಸಚಿನ್ ಕೌಶಿಕ್

    ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯಕ್ಕೆ ‘ಲೋಕ್ ಅದಾಲತ್’ ವರದಾನ: ಸಚಿನ್ ಕೌಶಿಕ್

    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

      ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

      ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

      ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

      ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

      ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

      ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

      ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

      ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

      ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

      ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯಕ್ಕೆ ‘ಲೋಕ್ ಅದಾಲತ್’ ವರದಾನ: ಸಚಿನ್ ಕೌಶಿಕ್

      ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯಕ್ಕೆ ‘ಲೋಕ್ ಅದಾಲತ್’ ವರದಾನ: ಸಚಿನ್ ಕೌಶಿಕ್

      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

      ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಶಿಕ್ಷಕರ ತರಬೇತಿಯಲ್ಲಿ ಸಂಸ್ಕಾರಗಳು ಬಹು ಮುಖ್ಯವಾಗಿವೆ :  ಎಸ್ ಎಮ್ ಕಡಕೋಳ     

      Voiceofjanata.in

      August 21, 2024
      0
      ಶಿಕ್ಷಕರ ತರಬೇತಿಯಲ್ಲಿ ಸಂಸ್ಕಾರಗಳು ಬಹು ಮುಖ್ಯವಾಗಿವೆ :  ಎಸ್ ಎಮ್ ಕಡಕೋಳ     
      0
      SHARES
      381
      VIEWS
      Share on FacebookShare on TwitterShare on whatsappShare on telegramShare on Mail

      ಶಿಕ್ಷಕರ ತರಬೇತಿಯಲ್ಲಿ ಸಂಸ್ಕಾರಗಳು ಬಹು ಮುಖ್ಯವಾಗಿವೆ :  ಎಸ್ ಎಮ್ ಕಡಕೋಳ       

      ಇಂಡಿ : ಭಾರತೀಯ ಸಾಂಸ್ಕೃತಿಕ ಸಂಸ್ಕಾರಗಳ ಅನಾವರಣ ಕಾರ್ಯಕ್ರಮವು ವಿಜ್ರಂಬಣೆಯಿಂದ ನೇಗಿಲು ಪೂಜೆಯೊಂದಿಗೆ ಕರ್ನಾಟಕ ಟೀಚರ್ಸ್ ಬಿ.ಇ.ಡಿ ಕಾಲೇಜಿನಲ್ಲಿ‌ ಉದ್ಘಾಟಿಸಲಾಯಿತು.
      ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಕರ್ನಾಟಕ ಬಿಇಡಿ ಕಾಲೇಜಿನಲ್ಲಿ ಅತಿಥಿ ಗಣ್ಯರನ್ನು ಎತ್ತಿನ ಬಂಡೆಯಲ್ಲಿ  ಬರಮಾಡಿಕೊಂಡಿದ್ದು ವಿಶೇವಾಗಿತ್ತು. ಇನ್ನೂ ಪೂರ್ವಜರ್ ಸಾಂಪ್ರದಾಯದಂತೆ ಉಡುಗೆ ತೊಡಿಗೆ ತೊಟ್ಟು ವಿವಿಧ ರೀತಿಯ ಅಡುಗೆಗಳನ್ನು ತಯಾರಿಸಿ ಸಂಪ್ರದಾಯ ಮೆರೆಯಲಾಗಿತ್ತು. ಅದಲ್ಲದೇ ಹಲವಾರು ಸಾಮಾಜಿಕ ಸಂದೇಶ ಸಾರುವಂತಹ ವರದಕ್ಷಿಣೆ ಪಿಡುಗು, ಭ್ರೂಣ ಹತ್ಯೆ, ಬಾಲ್ಯವಿವಾಹ, ಮರಳಿ ಮಿಂಚಿದ ಬಾಳು, ಹೀಗೆ ಹಲವಾರು ನಾಟಕಗಳನ್ನು  ಪ್ರಶಿಕ್ಷಣಾರ್ಥಿಗಳು ಪ್ರದರ್ಶನ ಮಾಡಿದರು. ಜನಪದ ನೃತ್ಯ, ಜನಪದ ಹಾಡು, ಏಕ ಅಭಿನಯ ಪಾತ್ರ ಸತತ ಎರಡು ದಿನಗಳ ಕಾಲ ಚಟುವಟಿಕೆಗಳು ನಡೆದವು.
      ಈ ಕಾರ್ಯಕ್ರಮ ಅಧ್ಯಕ್ಷತೆ ಎಸ್.ಎಮ್ ಕಡಕೋಳ , ಮುಖ್ಯ ಅತಿಥಿ ಬಸವರಾಜ್ ಕುಂಬಾರ, ಉದ್ಘಾಟಿಕರಾಗಿ  ಪಿ.ಬಿ ಕತ್ತಿ, ಹಾಗೂ ಉಪಸ್ಥಿತಿ ಡಾ ಸುಧಾ ಸುಣಗಾರ ಪ್ರಾಚಾರ್ಯರರು ವಹಿಸಿಕೊಂಡಿದ್ದರು.
      ಇನ್ನೂ ಸಂಯೋಜಕ ಪ್ರೊ ಬಿ.ಕೆ ಉಕುಮನಾಳ, ಪ್ರೊ ಎಸ್ ಎಸ್ ಉಟಗಿ, ಹಾಗೂ ಸಿಬ್ಬಂದಿವರ್ಗ, ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು.
      Tags: #indi / vijayapur#karanataka BED Collage Indi#Public News#Samskaras are very important in teacher training : SM Kadakola#Voiceofjanata.in#ಶಿಕ್ಷಕರ ತರಬೇತಿಯಲ್ಲಿ ಸಂಸ್ಕಾರಗಳು ಬಹು ಮುಖ್ಯವಾಗಿವೆ :  ಎಸ್ ಎಮ್ ಕಡಕೋಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹಿಂದೂ ಹಬ್ಬಗಳನ್ನ ಅದ್ಧೂರಿಯಾಗಿ ಆಚರಿಸಲು ನಿರ್ಧಾರ

      ಹಿಂದೂ ಹಬ್ಬಗಳನ್ನ ಅದ್ಧೂರಿಯಾಗಿ ಆಚರಿಸಲು ನಿರ್ಧಾರ

      March 17, 2026
      ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ಕಟ್ಟಡ

      ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ಕಟ್ಟಡ

      March 17, 2026
      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      March 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.