• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಗಣರಾಜ್ಯೋತ್ಸವದ ಶುಭಾಷಯ ಕೋರಲು ಏರೋಪ್ಲೇನ್‌ ಬಳಸಿದ ಕೆನರಾ ಬ್ಯಾಂಕ್‌..

      ವಿಶೇಷವಾಗಿ ಗಣರಾಜ್ಯೋತ್ಸವ ಆಚರಣೆ..

      January 27, 2022
      0
      ಗಣರಾಜ್ಯೋತ್ಸವದ ಶುಭಾಷಯ ಕೋರಲು ಏರೋಪ್ಲೇನ್‌ ಬಳಸಿದ ಕೆನರಾ ಬ್ಯಾಂಕ್‌..
      0
      SHARES
      444
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು ಜನವರಿ 26,2022 : ಬೆಂಗಳೂರಿನಲ್ಲಿ ಇಂದು ಏರೋಪ್ಲೇನ್‌ ಮೂಲಕ ಶುಭಾಷಯ ಕೋರಿ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು. ಕೆನರಾ ಬ್ಯಾಂಕ್‌ ನಗರದ ಜನರಿಗೆ ಗಣರಾಜ್ಯೋತ್ಸವದ ಶುಭಾಷಯಗಳನ್ನು ವಿಶೇಷವಾಗಿ ತಿಳಿಸುವ ಉದ್ದೇಶದಿಂದ ಕೈಗೊಂಡಂತಹ ಅಭಿಯಾನದ ಇದಾಗಿತ್ತು. ಇದನ್ನು ಬೆಂಗಳೂರಿನ ಆಕಾರ್‌ ಅಡ್ವರ್‌ ಟೈಸಿಂಗ್‌ ಮತ್ತು ಏರಿಯಲ್‌ ವರ್ಕ್ಸ್‌ ಏರೋ ಎಲ್‌ಎಲ್‌ಪಿ ಸಂಸ್ಥೆಗಳು ಇಂದು ಹ್ಯಾಪಿ ರಿಪಬ್ಲಿಕ್‌ ಡೇ ಎನ್ನುವ ಫಲಕವನ್ನ ನಗರದ ವಿವಿಧ ಭಾಗಗಳಲ್ಲಿ ಯಶಸ್ವಿಯಾಗಿ ಭಿತ್ತರಿಸಿದವು.

      ಏರಿಯಲ್‌ ವರ್ಕ್ಸ್‌ ಏರೋ ಎಲ್‌ಎಲ್‌ಪಿ ಸಂಸ್ಥೆಯ ಕ್ಯಾಪ್ಟನ್‌ ಮುರಳಿ ಅವರು ಹಾರಿಸಿದ ವಿಮಾನದಲ್ಲಿ ಜಕ್ಕೂರಿನ ಏರೋಡ್ರೋಂ ನಿಂದ ಫಲಕವನ್ನ ನಗರದ ಜೆ.ಸಿ ರಸ್ತೆ, ಲಾಲ್‌ಬಾಗ್‌ ಹಾಗೂ ಬೆಂಗಳೂರು ದಕ್ಷಿಣ ಭಾಗದಲ್ಲಿ ಸುಮಾರು 2 ಗಂಟೆಗಳ ಕಾಲ ಹಾರಾಟ ನಡೆಸಿ ಗಣರಾಜ್ಯೋತ್ಸವದ ಸಂದೇಶವನ್ನು ಭಿತ್ತರಿಸಿದರು.

      ನಂತರ ಕ್ಯಾಪ್ಟನ್‌ ಮುರಳಿ ಮಾತನಾಡಿ, ರಾಜ್ಯದಲ್ಲಿ ಮೊದಲ ಬಾರಿಗೆ ಇಂತಹ ಜಾಹಿರಾತು ಸೇವೆಯನ್ನ ಒದಗಿಸುತ್ತಿರುವುದು ಸಂತಸದ ಸಂಗತಿಯಾಗಿದೆ. ನಮ್ಮ ಸಂಸ್ಥೆ ಏರಿಯಲ್‌ ವರ್ಕ್ಸ್‌ ಏರೋ ಎಲ್‌ಎಲ್‌ಪಿ, ಆಕಾರ್‌ ಅಡ್ವರ್‌ ಟೈಸಿಂಗ್‌ ಜೊತೆಯಾಗಿ ರಾಜ್ಯದ ಜನರಿಗೆ ಈ ವಿಶೇಷ ಸೇವೆಯನ್ನು ಪ್ರಾರಂಭಿಸಲಾಗಿದೆ. ಆಕಾಶದಲ್ಲಿ ಸುತ್ತುತ್ತಾ ಪ್ರೀತಿಯ ಸಂದೇಶಗಳನ್ನು ಪ್ರೀತಿಪಾತ್ರರಿಗೆ ತಲುಪಿಸುವ ಸೇವೆ ಇದಾಗಿದೆ. ಅಲ್ಲದೇ, ಸಂಸ್ಥೆಯ ಬಗ್ಗೆ, ಜನರಿಗೆ ಸಂದೇಶಗಳನ್ನು ಒದಗಿಸುವಂತಹ, ರಾಜಕೀಯ ವಿಷಯಗಳನ್ನು ಬಿತ್ತರಿಸುವಂತಹ ಜಾಹೀರಾತುಗಳನ್ನು ಈ ಸೇವೆಯ ಮೂಲಕ ಬಿತ್ತರಿಸಬಹುದಾಗಿದೆ ಎಂದು ಹೇಳಿದರು.

      ದೇಶದ ಮೂರನೇ ದೊಡ್ಡ ಪಿಎಸ್‌ಯು ಬ್ಯಾಂಕ್‌ ಆಗಿರುವ ಕೆನರಾ ಬ್ಯಾಂಕ್‌ ಮೊದಲಿನಿಂದಲೂ ಹೊಸತನದ ಮಾಧ್ಯಮವನ್ನು ಅಳವಡಿಸಿಕೊಳ್ಳುವಲ್ಲಿ ಮುಂಚೂಣಿಯಲ್ಲಿದೆ. ಏರೋಪ್ಲೇನ್‌ ಮೂಲಕ ವಿಶೇಷವಾಗಿ ಶುಭಾಷಯ ತಿಳಿಸುವ ನೂತನ ವಿಧಾನವನ್ನು ಬಳಸಿಕೊಳ್ಳುವ ಮೂಲಕ ಮತ್ತೊಮ್ಮೆ ವಿಶೇಷ ಮೆರೆಯಿತು.

      ವಿಮಾನದ ಮೂಲಕ ಆಕಾಶದಲ್ಲಿ ಜಾಹೀರಾತು ನೀಡುವುದು ಬಹಳ ಪರಿಣಾಮಕಾರಿ ಎನ್ನುವುದು ಸಂಶೋಧನೆಗಳಿಂದ ತಿಳಿದುಬಂದಿದೆ. ಜಾಹೀರಾತುಗಳನ್ನ ಏರೋಪ್ಲೇನ್‌ನಿಂದ ಬಿತ್ತರಿಸುವುದು ಅಲ್ಲದೆ ವೈಯಕ್ತಿಕವಾದ ಸಂದೇಶ ಒಳಗೊಂಡ ಬ್ಯಾನರ್‌ಗಳನ್ನು ಈ ಸೇವೆಯ ಮೂಲಕ ಪ್ರದರ್ಶಿಸಬಹುದಾಗಿದೆ. ನಮ್ಮ ದೇಶದ 73 ನೇ ಗಣರಾಜ್ಯೋತ್ಸವದ ಶುಭಾಷಯಗಳನ್ನು ತಿಳಿಸುವ ಅತ್ಯಂತ ಮಹತ್ವದ ದಿನದ ಅಭಿಯಾನಕ್ಕೆ ಏರಿಯಲ್‌ ಜಾಹೀರಾತು ಮಾಧ್ಯಮವನ್ನು ಕೆನರಾ ಬ್ಯಾಂಕ್‌ ಬಳಸಿಕೊಂಡಿದ್ದು ಬಹಳ ಸಂತಸದ ವಿಷಯವಾಗಿದೆ ಎಂದು ಆಕಾರ್‌ ಅಡ್ವರ್ಟೈಸಿಂಗ್‌ನ ಸಿಇಓ ಶರಣ್‌ ಮಖಿಜಾ ತಿಳಿಸಿದರು.

      ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
      ಶರಣ್‌ಮಖಿಜಾ ಮೊ: 94484 69712

      Tags: BangaloreCanara bankEro plainRepulic day celebrating
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.