• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ನಿರಾಶ್ರಿತೆಯ ಪಾಲಿನ ದೈವ‌ರಾಗಿದ್ದು, ಆಶಾಕಾರ್ಯಕರ್ತೆ ಗೀತಾ

      Voiceofjanata.in

      August 26, 2024
      0
      ನಿರಾಶ್ರಿತೆಯ ಪಾಲಿನ ದೈವ‌ರಾಗಿದ್ದು, ಆಶಾಕಾರ್ಯಕರ್ತೆ ಗೀತಾ
      0
      SHARES
      231
      VIEWS
      Share on FacebookShare on TwitterShare on whatsappShare on telegramShare on Mail

      ನಿರಾಶ್ರಿತೆಯ ಪಾಲಿನ ದೈವ‌ರಾಗಿದ್ದು, ಆಶಾಕಾರ್ಯಕರ್ತೆ ಗೀತಾ

      ಇಂಡಿ: ಮನೆಯಲ್ಲಿ ಹೆತ್ತ ತಂದೆ ತಾಯಿಗಳ ಸಂಬಂಧಿಕರು, ಗುರು-ಹಿರಿಯರ ಮಾತು ಕೇಳದೆ ಅವರ ಮನದ ಇಚ್ಛೆಯಂತೆ ಮದುವೆಯಾಗಿದ್ದ ಹೆಣ್ಣು ಮಗಳು ಗರ್ಭಿಣಿ ಯಾದರೂ, ನಮ್ಮ ಮಾತು ಮೀರಿ ಹೋಗಿದ್ದಾರೆ. ಅವರ ಸಹವಾಸವೇ ಬೇಡ ಎಂದು ಅತ್ತ ಗಂಡನ ಮನೆಯವರು ಮತ್ತು ಇತ್ತ ತವರಮನೆಯವರು ಸಹ ಯಾರೂ ಬರದಿದ್ದಾಗ ಆರೋಗ್ಯ ಇಲಾಖೆಯವರು ಆ ನಿರಾಶ್ರಿತೆಯ ಪಾಲಿನ ದೈವವಾಗಿ ಬಂದು ಆಕೆಯನ್ನು ವಿಜಯಪೂರದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆರಿಗೆ ಮಾಡಿಸಿದ ಘಟನೆ ಶನಿವಾರ ನಡೆದಿದೆ.

      ನಿರಾಶ್ರಿತೆ ರೋಷನ್.ಬಿ. ನದಾಫ್ ಎಂಬ ಹೆಣ್ಣು ಮಗಳೇ ಹೆರಿಗೆ ಆದ ತಾಯಿ. ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆ ಗೀತಾ ಹಂಜಗಿ ಸೇರಿ ಗರ್ಭಿಣಿಗೆ ನಿನ್ನ ಜೊತೆ ನಾವಿದ್ದೇವೆ ಎಂಬ ಭರವಸೆ ನೀಡಿ ಆಕೆಗೆ ಧೈರ್ಯ ತುಂಬಿದ್ದರು. ಆ ಒಂದು ದೈರ್ಯದ ಮಾತು ರೋಷನ. ಬಿ ನದಾಫ್ ಜೀವ ಉಳಿಸಿದೆ.

      ಹೆರಿಗೆಯ ನಂತರ ರಕ್ತದ ಕೊರತೆಯಿಂದ ಪ್ರಾಣ ಹೋಗುವ ಪರಿಸ್ಥಿತಿ ಎದುರಾಗಿತ್ತು. ರಾತ್ರಿ ವೇಳೆಯಲ್ಲಿ ರಕ್ತಕ್ಕಾಗಿ ಆಶಾ ಕಾರ್ಯಕರ್ತೆ ಗೀತಾ ಹಂಜಗಿ ಹಾಗೂ ಕ್ಷೇತ್ರ ಆರೋಗ್ಯ ಅಧಿಕಾರಿ ವೈ.ಎಂ. ಪೂಜಾರ. ಆ. ೨೪ರಂದು ಮಧ್ಯರಾತ್ರಿ ೨ ಘಂಟೆಗೆÀ ಜಿಲ್ಲಾ ರಕ್ತನಿಧಿಗೆ ಕರೆ ಮಾಡಿ ರಕ್ತದ ಅವಶ್ಯಕತೆಗೆ ಮನವಿ ಮಾಡಿದಾಗ, ಜಿಲ್ಲಾ ರಕ್ತ ನೀಧಿ ಘಟಕ ಸರ್ಕಾರಿ ಆಸ್ಪತ್ರೆ ವಿಜಯಪುರದ ಡಾ. ಮಮದಾಪುರ್ ಹಾಗೂ ರಿಸರ್ವ್ ಅವಧಿ ಮುಗಿದ ನಂತರ ಅಗತ್ಯ ರಕ್ತ ಪೂರೈಕೆ ಮಾಡಿದರು.
      ಅತ್ತ ಹೆರಿಗೆಯಾದರು ಕೂಡ ಆಶಾ ಕಾರ್ಯಕರ್ತೆ ಗೀತಾ ಹಂಜಗಿ ತಮ್ಮ ಮನೆಗೆ ಬರುವಂತಿರಲಿಲ್ಲ. ಹೆರಿಗೆಯಾದ ಮಹಿಳೆಯ ತಾಯಿಯ ತವರು ಮನೆ ಗಂಡನ ಮನೆ ಸಂಬAಧಿಕರು ಪಾಲಕ ಪೋಷಕರು ಬರುವತನಕ ಹೆರಿಗೆ ತಾಯಿಯ ಜೊತೆ ಆರೈಕೆ ಮಾಡಲು ತಾಯಿ ಮಗುವಿನ ಆರೈಕೆ ಸೇವೆಗಳ ಮುಖ್ಯಸ್ಥ ಡಾ. ಸುರೇಶ್ ಚೌಹಾಣ ಮತ್ತು ಶ್ರೀಮತಿ ಭಾರತಿ ಸಖೀ ಸಂಸ್ಥೆ ಮುಖ್ಯಸ್ಥರು ಮಾನವೀಯ ಮೌಲ್ಯಗಳ ಜೊತೆಗೆ ಕಾನೂನಿನ ಪ್ರಕಾರ ಸೇವೆಗೆ ಮುಂದಾಗಲು ಗೀತಾ ಆಶಾ ಕಾರ್ಯಕರ್ತೆಗೆ ಸೂಚಿಸಿದಾಗ ವೃತಿ ಪವಿತ್ರತೆಯನ್ನು ಕಾಪಾಡಿದರು.

      ಗರ್ಭಿಣ ತಾಯಿಗೆ ೬.೨ಗ್ರಾಂ ತೀವ್ರ ರಕ್ತದ ಹೀನತೆಯಿಂದ ಬಳಲುತ್ತಿದ್ದ ಹೆರಿಗೆಯಾದ ಮಹಿಳೆಗೆ ಸ್ತಿçà ರೋಗ ತಜ್ಞೆ ಡಾ.ಶೃತಿ ಹಾಗೂ ಸಹಾಯಕ ಸಿಬ್ಬಂದಿ ವಿಜಯಲಕ್ಷ್ಮಿ ಬಿರಾದಾರ, ವಿನೋದ್ ಮಠ ಮತ್ತು ಚಿಕ್ಕಬೆವನೂರ ಆರೋಗ್ಯ ಕೇಂದ್ರ ವೈದ್ಯರು ಮತ್ತು ಸಿಬ್ಬಂದಿ ಗರ್ಭಿಣ ತಾಯಿಗೆ ರಕ್ತ ಹಾಕುವ ಮೂಲಕ ರಕ್ತದ ಕೊರತೆಯಿಂದ ಹೋಗುವ ಜೀವ ಉಳಿಸುವಲ್ಲಿ ಮೊದಲ ಪ್ರಯತ್ನ ಮಾಡಿದ್ದಾರೆ.
      ಕೊನೆಗೆ ಆಶಾ ಕಾರ್ಯಕರ್ತೆ ಗೀತಾ ಹಂಜಗಿ ಹೆರಿಗೆಯಾದ ಮಹಿಳೆಯ ಗಂಡನಿಗೆ ಕರೆ ಮಾಡಿ ಆತನಿಗೆ ಹೆಣ್ಣು ಮಗು ಜನನವಾಗಿದೆ ಎನ್ನುವ ವಿಚಾರ ತಿಳಿಸಿ, ಆತನ ಮನವೊಲಿಸಿ ಕೊನೆಗೂ ಆತನನ್ನು ಆಸ್ಪತ್ರೆಗೆ ಕರೆಯಿಸಿಕೊಂಡು ಗಂಡ-ಹೆAಡತಿನ್ನು ಕೂಡಿಸುವ ಕಾರ್ಯ ಮಾಡಿದ್ದಾರೆ. ಆಶಾ ಕಾರ್ಯಕರ್ತೆಯ ಕಳಕಳಿಯ ಸೇವೆಗೆ ಸಾರ್ವಜನಿಕ ವಲಯದಲ್ಲಿ ಬಾರೀ ಮೆಚ್ಚುಗೆ ವ್ಯಕ್ತವಾಗಿದೆ.

      ಇಂಡಿ: ನಿರಾಶ್ರಿತೆ ರೋಷನ್.ಬಿ. ನದಾಫ್ ಅವರ ಹೆರಿಗೆಯನ್ನು ವಿಜಯಪೂರದ ಸರಕಾರಿ ಆಸ್ಪತ್ರೆಯಲ್ಲಿ ಮಾಡಿಸಿದ ಆಶಾ ಕಾರ್ಯಕರ್ತೆ ಗೀತಾ ಹಂಜಗಿ.

       

      Tags: #Asha#Gita is the deity of homelessness and the harbinger of hope#indi / vijayapur#Public News#Voiceofjanata.in#ನಿರಾಶ್ರಿತೆಯ ಪಾಲಿನ ದೈವ‌ರಾಗಿದ್ದುಆಶಾಕಾರ್ಯಕರ್ತೆ ಗೀತಾ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      June 28, 2025
      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      June 28, 2025
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      June 28, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.