• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

      ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

      79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

      79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

      ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

      ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

      ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

      ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

      ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

      ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

      ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

      “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

      “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಹಾಗೂ ರಕ್ಷಾ ಬಂಧನ ಆಚರಣೆ

      Voiceofjanata.in

      August 27, 2024
      0
      ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಹಾಗೂ ರಕ್ಷಾ ಬಂಧನ ಆಚರಣೆ
      0
      SHARES
      142
      VIEWS
      Share on FacebookShare on TwitterShare on whatsappShare on telegramShare on Mail

      ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಹಾಗೂ ರಕ್ಷಾ ಬಂಧನ ಆಚರಣೆ

       

       

      ಹನೂರು : ಶ್ರೀ ಕೃಷ್ಣ ಪರಮಾತ್ಮನು ಭೂಲೋಕದ ಒಡೆಯನಾಗಿದ್ದು ಇವರು ಒಬ್ಬ ವ್ಯಕ್ತಿಯಲ್ಲ ಜಗತ್ತಿನ ಶಕ್ತಿಯಾಗಿದ್ದಾರೆ ಇವರ ಜನ್ಮಾಷ್ಠಮಿಯನ್ನು ಈಶ್ವರೀಯ ವಿದ್ಯಾಲಯ ಆಚರಿಸುತ್ತ ಬಂದಿದೆ ಎಂದು ಮೈಸೂರಿನ ವೀಣಾ
      ಅಕ್ಕನವರು ತಿಳಿಸಿದರು .

      ಹನೂರು ಪಟ್ಟಣದಲ್ಲಿನ ಚಿಕ್ಕಮಠದ ಶ್ರೀ ಜಗದ್ಗುರು ರೇಣುಕಾಚಾರ್ಯ ಸಭಾ ಭವನದಲ್ಲಿ ಆಯೋಜಿಸಿದ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಶ್ರೀ ಕೃಷ್ಣನವರ ಶಕ್ತಿಗೆ ಹಲವಾರು ಕಾರಣಗಳಿವೆ ಶಿವ ಕಲಿಯುಗದ ಅಂತ್ಯದಲ್ಲಿ ನಾವು ನೆನೆಪಿಸುಕೊಳ್ಳುವುದು ಅವಶ್ಯವಾಗಿದೆ .ಶಿವನ ದ್ಯಾನದಿಂದ ಐದು ಸಾವಿರ ವರ್ಷಗಳ ಹಿಂದಿನ ನೆಮ್ಮದಿಯನ್ನು ಮತ್ತೆ ಪಡೆಯಲು ನಮಗೆ ಸಹಕಾರಿಯಾಗುತ್ತದೆ ಎಂದರು ಅಷ್ಠಮಿ ಎಂದರೆ ಪರಮಾತ್ಮನಿಂದ ಅಷ್ಟ ಶಕ್ತಿಯನ್ನು ಮಾಡಲಾಗಿದೆ ನಮ್ಮ ಸಂಸ್ಥೆಯು 1936 ರಲ್ಲಿ ಪ್ರಾರಂಭವಾದ ಈಶ್ವರೀಯ ವಿಶ್ವ ವಿದ್ಯಾಲಯ ಇಂದು ಉನ್ನತ ಮಟ್ಟದಲ್ಲಿದೆ , ಇದೇ ಸಮಯದಲ್ಲಿ ಬಿಂದು ಅಕ್ಕನವರು ರಾಶಿಯೋಗದ ಮಹತ್ವವನ್ನು ಎಲ್ಲಾರಿಗೂ ತಿಳಿಸಿಕೊಟ್ಟರು.

      ಮಾಜಿ ಶಾಸಕಿಯವರಾದ ಪರಿಮಳ ನಾಗಪ್ಪನವರು ಮಾತನಾಡಿ ಪ್ರತಿನಿತ್ಯವೂ ಯೋಗವನ್ನು ಮಾಡುವುದರಿಂದ ನಮ್ಮ ದೇಹದ ಆರೋಗ್ಯವನ್ನು ಕಾಪಾಡಬಹುದು ,ಈಗಾಗಲೇ ನಮ್ಮ ದೇಶದಲ್ಲಿ ಹಲವು ದ್ಯಾನ ಕೇಂದ್ರಗಳಲ್ಲಿ ಯೋಗ ಪಾಠವನ್ನು ಮಾಡುತ್ತೇವೆ ಹುಟ್ಟಿದ ಮಕ್ಕಳೆಲ್ಲರಿಗೂ ಜಿಗುಪ್ಸೆ, ಗಾಬರಿಯಿಂದ ಕೂಡಿರುತ್ತಾರೆ ಅವರಿಗೆ ಯೋಗವೆ ಮದ್ದು . ನಮ್ಮ ದೇಶದ ಉನ್ನತ ಹುದ್ದೆಯಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮರವರು ಸಹ ಈಶ್ವರಿ ವಿದ್ಯಾಲಯದ ವಿದ್ಯಾರ್ಥಿಯಾಗಿದ್ದರು ಅವರ ಸಂಸ್ಕಾರವು ಎಲ್ಲಾರಿಗೂ ಮಾದರಿಯಾಗಿದೆ, ಪ್ರತಿಯೊಬ್ಬರು ನಿಮ್ಮಲ್ಲಿರುವ ದುರ್ಬುದ್ದೀಯನ್ನು ಬಿಡಬೇಕು ಉತ್ತಮ ಆರೋಗ್ಯವಂತರಾಗಬೇಕೆಂದು ತಿಳಿಸದರು .

      ಚಾಮರಾಜನಗರ ಜಿಲ್ಲಾ ಸಂಚಾಲಕರಾದ ರಾಜಯೋಗಿನಿ ಬಿ.ಕೆ ಪ್ರಭಾಮಣಿ ಬೇಹಂಜಿರವರು ಆಶೀರ್ವಚನವನ್ನು ನೀಡಿದರು.

      ಇದೇ ಸಂದರ್ಭದಲ್ಲಿ ಬಿ.ಕೆ ಸಂತೋಷಣ್ಣ, ಬಿ.ಕೆ ಲತಕ್ಕ, ಬಿಕೆ ದೊರೆಸ್ವಾಮಿ ಈಶ್ವರೀಯ ,ಲಿಂಗರಾಜೇಗೌಡರು ,ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಂಗಾರಪ್ಪ ,ಸಿ ,ವೆಂಕಟೇಶ್ , ಕೃಷ್ಣೆಗೌಡ್ರು ಸದ್ಭಾವ ಟ್ರಸ್ಟ್ ನ ಕಾರ್ಯದರ್ಶಿಗಳಾದ ಶಶಿಕುಮಾರ್ ಸೇರಿದಂತೆ ವಿದ್ಯಾಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

       

      ವರದಿ: ಚೇತನ್ ಕುಮಾರ್ ಎಲ್,ಚಾಮರಾಜನಗರ ಜಿಲ್ಲೆ

      Tags: #Chamaraja Nagar#Public News#Shri Krishna Janmashtami and Raksha Bandhan Celebration by Prajapitha Brahma Kumari Eshwariya Vishwa Vidyalaya#Voiceofjanata.in#ಚಾಮರಾಜನಗರ#ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಹಾಗೂ ರಕ್ಷಾ ಬಂಧನ ಆಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      August 1, 2025
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      August 1, 2025
      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      August 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.