• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕೃಷಿ ಪಂಪ್ ಸೆಟ್ ಗೆ ಆಧಾರ ಜೋಡಣೆ ಹಾಗೂ ಮೀಟರ್ ಅಳವಡಿಕೆ ಕೂಡಲೇ ಕೈ ಬಿಡುವಂತೆ ರೈತ ಸಂಘ ಆಗ್ರಹ..!

      Voiceofjanata.in

      September 4, 2024
      0
      ಕೃಷಿ ಪಂಪ್ ಸೆಟ್ ಗೆ ಆಧಾರ ಜೋಡಣೆ ಹಾಗೂ ಮೀಟರ್ ಅಳವಡಿಕೆ ಕೂಡಲೇ ಕೈ ಬಿಡುವಂತೆ ರೈತ ಸಂಘ ಆಗ್ರಹ..!
      0
      SHARES
      213
      VIEWS
      Share on FacebookShare on TwitterShare on whatsappShare on telegramShare on Mail

      ಕೃಷಿ ಪಂಪ್ ಸೆಟ್ ಗೆ ಆಧಾರ ಜೋಡಣೆ ಹಾಗೂ ಮೀಟರ್ ಅಳವಡಿಕೆ ಕೂಡಲೇ ಕೈ ಬಿಡುವಂತೆ ರೈತ ಸಂಘ ಆಗ್ರಹ..!

      ವಿಜಯಪುರ : ಕೃಷಿ ಪಂಪ್ ಸೆಟ್ ಗೆ ಆಧಾರ ಜೋಡಣೆ ಹಾಗೂ ಮೀಟರ್ ಅಳವಡಿಕೆ ಕೂಡಲೇ ಕೈ ಬಿಡುವಂತೆ
      ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ವಿಜಯಪುರ ವತಿಯಿಂದ ಅಧೀಕ್ಷಕ ಅಭಿಯಂತರರು ಹೆಸ್ಕಾಂ ವಿಜಯಪುರ ಇವರ ಮುಖಾಂತರ ರಾಜ್ಯದ ಇಂಧನ ಸಚಿವರಿಗೆ ಮನವಿ ಸಲ್ಲಿಸಲಾಯಿತು.

      ನಗರದ ಪ್ರಮುಖ ರಸ್ತೆ ಪಿಡಿಜೆ ಕಾಲೇಜದಿಂದ ಪ್ರತಿಭಟನೆ ಪ್ರಾರಂಭಿಸಿದ ಪ್ರತಿಭಟನಾಕಾರರು, ರೈತ ವಿರೋಧಿ ಸರಕಾರಕ್ಕೆ ದಿಕ್ಕಾರ ಎಂದು ಕೂಗುತ್ತಾ, ಹಲುಗೆ ಬಾರಿಸುತ್ತ ದಾರಿಯುದ್ದಕ್ಕೂ ಪ್ರತಿಭಟನೆ ನಡೆಸಿ ಹೆಸ್ಕಾಂ ಕಛೇರಿ ಆಗಮಿಸಿ ಮನವಿ ಸಲ್ಲಿಸಿದರು.

      ಈ ಸಮಯದಲ್ಲಿ ಜಿಲ್ಲಾಧ್ಯಕ್ಷರಾದ ಎಸ್.ಬಿ. ಕೆಂಬೋಗಿ ರವರು ಮಾತನಾಡಿ, ರೈತರ ಕಷ್ಟಕ್ಕೆ ಯಾವುದೇ ರಾಜಕೀಯ ಪಕ್ಷಗಳು ಇಲ್ಲ, ಅವರ ಆಸಕ್ತಿಗಳೆಲ್ಲ ಕಾರ್ಪೋರೇಟ್ ಕಂಪನಿಗಳ ಪರ. ಈ ಕೃಷಿ ವಲಯಕ್ಕೆ ಕಿಂಚಿತ್ತು ಲಾಭವಾಗಬಾರದೆಂದು ನಡೆಸುತ್ತಿರುವ ಪ್ರಯತ್ನ ಇಲ್ಲಿಗೆ 77 ವರ್ಷದಿಂದ ನಡೆದು ಕೊಂಡು ಬಂದಾಗಿದೆ. ರೈತ ಕೃಷಿಯಿಂದ ವರಮಾನ ಇಲ್ಲದೇ ಸತ್ತು ಬಿದ್ದು ಬದುಕುತ್ತಿದ್ದಾನೆ. ಈಗ ಸರ್ಕಾರ ಮತ್ತೆ ವಿದ್ಯುತ್ ಖಾಸಗಿಕರಣದ ಕಡಗೆ ಹೊರಟಿದೆ 2000 ನೇ ಇಸವಿಯಲ್ಲಿ ಎಸ್.ಎಂ. ಕೃಷ್ಣರವರು ಮುಖ್ಯಮಂತ್ರಿ ಇದ್ದಾಗ ಇದೆ ಕಾಂಗ್ರೆಸ್ ಸರ್ಕಾರ ಏಇಃ ಯನ್ನು ಖಾಸಗಿಕರಣಕ್ಕೆ ವರ್ಗಾಯಿಸಿತು.ಆಗ 2001 ರಲ್ಲಿ ರಾಜ್ಯವ್ಯಾಪ್ತಿ ಚಳುವಳಿ ನಡೆಯಿತು. ಇದರ ಪರಿಣಾಮ ಖಾಸಗಿ ವ್ಯಕ್ತಿ ಕೈ ಸೇರಬೇಕಾದ ವಿದ್ಯುತ್ ಕಂಪನಿ ಐದು ಭಾಗವಾಗಿ ಸರ್ಕಾರದಲ್ಲಿ ಉಳಿದಿದೆ. ಈಗ ಇದನ್ನು ಮತ್ತೆ ಖಾಸಗಿ ವ್ಯಕ್ತಿಗಳಿಗೆ ಈ ಕಂಪನಿ ವರ್ಗಾವಣೆಗೆ ಮುಂಚೆ ಆಧಾರ ಲಿಂಕ್ ಮಾಡಿ ಆನೈನ್ ಮೂಲಕ ವ್ಯವಹಾರ ನಡೆಸುವ ಸಂಚು ಇದಾಗಿದೆ ಎಂದರು.

      ಜಿಲ್ಲಾ ಯುವ ಪರಿಷತ್ ಅಧ್ಯಕ್ಷರಾದ ಶರಣು ಸಬರದ ರವರು ಮಾತನಾಡಿ ಸರಕಾರ ವಿದ್ಯುತ್ ನಗರ, ಹಳ್ಳಿ ತಾರತಮ್ಯ ಇಲ್ಲದೆ ಸಮಾನ ವಿತರಣೆ ಬೇಕು. ಗುಣಮಟ್ಟವಿಲ್ಲದ ವಿದ್ಯುತ್ ಇದರಿಂದ ರಾಜ್ಯದ 30 ಲಕ್ಷ ಪಂಪ್ಲೆಟ್ಗಳು ವರ್ಷದಲ್ಲಿ ಒಮ್ಮೆ ಸುಟ್ಟು ಭಸ್ಮವಾದರೆ ಅದರ ರಿವೈಡಿಂಗ್, ಈ ಮೋಟಾರ್ ಎತ್ತಲು ಇಳಿಸಲು ಅಂದಾಜು 8000 ರೂ.ಗಳಾಗುತ್ತದೆ ಇದರಿಂದ ರೈತನು ಬಡವನಾಗಿ ಮಾಡಲು ಪ್ರತಿವರ್ಷ 2400 ಕೋಟಿ ರೈತರಿಂದ ಖರ್ಚು ಮಾಡಿಸುತ್ತಾರೆ. ಇದನ್ನು ಸರ್ಕಾರವೇ ಭರಿಸಬೇಕು. ಫಸಲು ನಷ್ಟ ಆಂದಾಜಿಸಿ, ದರ ನಿಗದಿ ಮಾಡಬೇಕು. ಕೃಷಿಗೆ ಸಂಬಂಧಪಟ್ಟ ವಿದ್ಯುತ್ ಪರಿವರ್ತಕಗಳು ಸುಟ್ಟರೆ 24 ಘಂಟೆಯೊಳಗಾಗಿ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಿ ಅದರ ಸಾರಿಗೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು. 5 ಜಿಲ್ಲೆಯಲ್ಲಿ ರೈತರ ಜಮೀನುಗಳಲ್ಲಿ ಹಾಗೂ ರೈತರ ಮನೆಗಳ ತಂತಿಗಳನ್ನು ಮೇಲೆ ಜೋತು ಬಿದ್ದ ವಿದ್ಯುತ್ ಕೂಡಲೇ ಸರಿಪಡಿಸಬೇಕು. ಜಿಲ್ಲೆಯಲ್ಲಿ ಸುಮಾರು ದೊಡ್ಡಿ, ತಾಂಡ, ಹಟ್ಟಿ ಮತ್ತು ಕ್ಯಾಂಪ್ ಗಳಿಗೆ ವಿದ್ಯುತ್ ಸಂಪರ್ಕವಿಲ್ಲ, ವಿದ್ಯುತ್ ಸಂಪರ್ಕವನ್ನು ಕಲ್ಪಿಸಿಕೊಡಬೇಕೆಂದು ಆಗ್ರಹಪಡಿಸಿದರು.

      https://voiceofjanata.in/wp-content/uploads/2024/09/VID-20240904-WA0325.mp4

      ಈ ಸಮಯದಲ್ಲಿ ಮಲ್ಲಿಕಾರ್ಜುನ ಹಾವಿನಾಳಮಠ, ರಮೇಶ ಕುಂಬಾರ, ಶರಣು ಬಿಸನಾಳ, ಗಣಪತಿ ಹೂಗಾರ, ಸುರೇಶ ಡೊಂಗರಾಜ್, ಸುರೇಶ ಬಿರಾದಾರ, ಫಯಾಜ್ ಬಾಗವಾನ, ಜಗದೇವ ರಾಠೋಡ, ಶ್ರೀಮಂತ ತೇಲಿ, ಸಂಗಪ್ಪ ತೇಲಿ, ಸರ್ದಾರ ಡೊಳ್ಳಿ, ಭೀಮರಾಯ ಭಂಟನೂರ, ಸಾಹೇಬಗೌಡ ಬಿರಾದಾರ, ಪರಶುರಾಮ ಹಿರೇಕುರುಬರ, ರಾಜು ಅಂಗಡಿ, ಸಂಜೀವಕುಮಾರ ಜವಳಗಿ, ರಾಯಗೊಂಡ ತಳವಾರ, ನರಸುಗೌಡ ಪಾಟೀಲ, ಮಹೇಶ ಪಾಟೀಲ, ರಾಜಶೇಖರ ಕುಂಬಾರ, ಇನ್ನಿತರರು ಉಪಸ್ಥಿತರಿದ್ದರು.

      Tags: #indi / vijayapur#Public News#The Farmers' Association demands that the base assembly and installation of meters for the agricultural pump set should be stopped immediately..!#ಕೃಷಿ ಪಂಪ್ ಸೆಟ್ ಗೆ ಆಧಾರ ಜೋಡಣೆ ಹಾಗೂ ಮೀಟರ್ ಅಳವಡಿಕೆ ಕೂಡಲೇ ಕೈ ಬಿಡುವಂತೆ ರೈತ ಸಂಘ ಆಗ್ರಹ..!Protest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      April 23, 2026
      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.