• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಹುಡ್ಕೂ ಮನೆ ಹಂಚಿಕೆಯಲ್ಲಿ ಮುಡಾ ಮಾದರಿಯ ಹಗರಣ..!

      Voiceofjanata.in

      September 10, 2024
      0
      ಹುಡ್ಕೂ ಮನೆ ಹಂಚಿಕೆಯಲ್ಲಿ ಮುಡಾ ಮಾದರಿಯ ಹಗರಣ..!
      0
      SHARES
      131
      VIEWS
      Share on FacebookShare on TwitterShare on whatsappShare on telegramShare on Mail

      ಹುಡ್ಕೂ ಮನೆ ಹಂಚಿಕೆಯಲ್ಲಿ ಮುಡಾ ಮಾದರಿಯ ಹಗರಣ..!

      ಮುದ್ದೇಬಿಹಾಳ : ಕಾಂಗ್ರೆಸ್ ಶಾಸಕ ಸಿ.ಎಸ್ ನಾಡಗೌಡ ರು ಹುಡ್ಕೂ ಮನೆ ಹಂಚಿಕೆಯಲ್ಲಿ ಮುಡಾ ಮಾದರಿಯ ಹಗರಣ ಮಾಡಿದ್ದಾರೆ ಎಂಬ ಬಿಜೆಪಿ ಯ ಮಾಜಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಅವರ ಆರೋಪಕ್ಕೆ ಶಾಸಕರಾದ ಸಿ.ಎಸ್ ನಾಡಗೌಡರು ಉತ್ತರಿಸಬೇಕು ನಡಹಳ್ಳಿ ಅವರ ಪ್ರಶ್ನೆಗೆ ಕಾಂಗ್ರೆಸ್ ಪಕ್ಷದ ಮುಖಂಡರು ಸ್ಪಷ್ಟವಾದ ಉತ್ತರವನ್ನು ನೀಡಿಲ್ಲ ಕಾಂಗ್ರೆಸ್ ಮುಖಂಡರಲ್ಲಿ ಅವರ ಶಾಸಕರು ತಂದ ಅನುದಾನದ ತುಂಬಾ ಗೊಂದಲವಿದೆ ಸ್ಪಷ್ಟತೆ ಇಲ್ಲವೆಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ್ ಪಂಪಣ್ಣನವರ ಹೇಳಿದರು.

      ಅವರು ಮಂಗಳವಾರ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಪಕ್ಷದಿಂದ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು
      ನಾಡಗೌಡರು25 ವರ್ಷದ ಆಡಳಿತದಲ್ಲಿ ಮತಕ್ಷೇತ್ರದ ಅಭಿವೃದ್ಧಿಯಾಗಿದೆ ಎಂದು ಹೇಳುವ ಕಾಂಗ್ರೆಸ್ ಮುಖಂಡರು ಹಿಂದಿನ ದಿವಂಗತ ಶಾಸಕರು ಸಚಿವರಾಗಿದ್ದ ಜೆ ಎಸ್ ದೇಶಮುಖರು ತಾಲೂಕಿನಲ್ಲಿ ವಿದ್ಯುತ್ ಸರಬರಾಜು ಸೇರಿದಂತೆ ಅನೇಕ ಜನಪರ‌ ಕೆಲಸ ಮಾಡಿದ್ದಾರೆ ಎಂ ಎಂ ಸಜ್ಜನ ಶಾಸಕರ ಅವಧಿಯಲ್ಲಿ ಬಸ್ ನಿಲ್ದಾಣ ತಂಗಡಗಿ ಬ್ರಿಡ್ಜ್ ಅನೇಕ ಸರಕಾರಿ ಕಟ್ಟಡಗಳನ್ನು ಮಾಡಿದ್ದಾರೆ ಅದನ್ನು ಸ್ಮರಿಸಬೇಕು ಅಂತಯೇ ನಮ್ಮ ನಡಹಳ್ಳಿ ಶಾಸಕರು ಸಹ ಜನರ ಕಣ್ಣಿಗೆ ಕಾಣುವಂತೆ ಅಭಿವೃದ್ಧಿ ಯೋಜನೆ ಕಾಮಗಾರಿಗಳನ್ನು ಮಾಡಿದ್ದಾರೆ ಎಂದರು.

      ಎಸ್ಸಿ ಮೋರ್ಚಾ ಅಧ್ಯಕ್ಷ ಮಲ್ಲಿಕಾರ್ಜುನ ತಂಗಡಗಿ ಮಾತನಾಡಿ 25 ವರ್ಷಗಳಿಂದ ಧೂಳು ತುಂಬಿದ ತಾಲೂಕನ್ನು ನಡಹಳ್ಳಿ ಶಾಸಕರು ಮೂರುವರೆ ವರ್ಷದಲ್ಲಿ ಎಷ್ಟು ಅಭಿವೃದ್ಧಿ ಮಾಡಿದ್ದಾರೆ ಎಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ, ತಾಲೂಕಿನ ಪ್ರಮುಖ ಗ್ರಾಮಗಳಲ್ಲಿ ಹೊಸ ವಿದ್ಯುತ್ ಸ್ಟೇಶನ್, ಹೊಸ ಶಾಲಾ ಕಟ್ಟಡಗಳು ಕರೆಗಳಿಗೆ ನೀರು ತುಂಬಿಸುವುದು, ಸ್ವಂತ ಹಣದಲ್ಲಿ ವಿದ್ಯಾರ್ಥಿಗಳಿಗೆ ನೋಟಬುಕ್ಸ ಹಂಚಿಕೆ ಮಾಡಿದ್ದಾರೆ.

      ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಹರೀಶ ನಾಟಿಕಾರ ಮಾತನಾಡಿ ಕಾಂಗ್ರೆಸ್ ಮುಖಂಡರು ಶಾಸಕರಾದ ನಾಡಗೌಡರು ಒಂದುವರೆ ವರ್ಷದಲ್ಲಿ ನೂರಾರು ಕೋಟಿ ಅನುದಾನ ತಂದಿದ್ದಾರೆ ಎನ್ನುತ್ತಾರೆ ತಾಲೂಕಿನಲ್ಲಿ ಕಾಮಗಾರಿ ಪ್ರಾರಂಭವಾಗಿಲ್ಲಾ ಮಾಜಿ ಶಾಸಕರು ಶಾಸಕರಿಗೆ ಏಕವಚನ ಪದ ಬಳಕೆ ಮಾಡಿಲ್ಲಾ ಕಾಂಗ್ರೆಸ್ ಮುಖಂಡರು ಇಲ್ಲಸಲ್ಲದ ಆರೋಪ ಮಾಡ್ತಾರೆ ಬಸವಣ್ಣ ಅಂಬೇಡ್ಕರ್ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಶಾಸಕರು ತಾಲೂಕಿನ ಅಂಬೇಡ್ಕರ್, ‌ಬಸವಣ್ಣ, ವಿರೇಶ್ವರ ಶರಣ ಕಂಚಿನ ಮೂರ್ತಿಗಳು ಕಳಪೆಯಾಗಿವೆ ಎನ್ನುತ್ತಾರೆ ಕಂಚಿನ ಪ್ರತಿಮೆ ಕಳಪೆಯಾಗಲು ಸಾಧ್ಯವೇ? ಬಿಜೆಪಿ ಸರಕಾರದ ಎಸ್ಪಿಟಿಎಸ್ಪಿ ಯಲ್ಲಿ 36 ಸಾವಿರ ಕೋಟಿ ಮೀಸಲು ಇಟ್ಟಿದ್ದನ್ನು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿದೆ, ಪಟ್ಟಣದ ಎಪಿಎಂಸಿಯಲ್ಲಿ‌ ಶಾಸಕರ ಸಂಬಂಧಿಕರೇ ಮಾಡುತ್ತಿರುವ ಸಿಸಿ ರಸ್ತೆ ಕಳಪೆಯಾಗಿದೆ ಡ್ರೈನಜ್ ಮಾಡದೆ ಸಿಸಿ ರಸ್ತೆ ಮಾಡುತ್ತಿದ್ದಾರೆ ಎಂದರು.

      ಈ ವೇಳೆ‌ ಬಿಜೆಪಿ ಪ್ರಕಾ ಲಕ್ಷಣ ಬಿಜ್ಜೂರ ಮಾತನಾಡಿದರು ಪತ್ರಿಕಾಗೋಷ್ಠಿ ರೈತ ಮೋರ್ಚಾ ಅಧ್ಯಕ್ಷ ಶಂಕರಗೌಡ ಶಿವಣಗಿ, ಎಎಸ್ಟಿ‌ ಮೋರ್ಚಾ ಅಧ್ಯಕ್ಷ ಶಿವು ಕನ್ನೊಳ್ಳಿ, ಮುಖಂಡರಾದ ಸೋಮನಗೌಡ ಬಿರಾದಾರ, ಸುಭಾಷ್ ಕಟ್ಟಿಮನಿ, ಪರಶುರಾಮ ನಾಲತವಾಡ, ರೇವಣಪ್ಪ‌ಅಜಮನಿ, ಶಿವಾನಂದ ಮಂಕಣಿ, ಆನಂದ ಚವ್ಹಾಣ, ಕಾರ್ಯದರ್ಶಿ ಸಂಜಯ ಬಾಗೇವಾಡಿ, ನಾಗೇಶ ಕವಡಿಮಟ್ಟಿ, ರವೀಂದ್ರ ಬಿರಾದಾರ, ಸಂಗಣ್ಣ ಬಿಸಲದಿನ್ನಿ,ಶೇಖರ ಢವಳಗಿ, ಸೇರಿದಂತೆ ಉಪಸ್ಥಿತರಿದ್ದರು.

      ತಾಲೂಕಿನಲ್ಲಿ ಪೋಲೀಸ್ ಹಾಗೂ ಅಬಕಾರಿ ಅಧಿಕಾರಿಗಳಿಗೆ ಪ್ರತಿ ತಿಂಗಳು 40ರಿಂದ 50 ಸಾವಿರ ರೂ ಮಂತ್ಲಿ ಹೋಗುತ್ತದೆ ಪೂಲೀಸರು ಲಂಚವನ್ನು ಪೋನ್ ಪೇ‌ ಮಾಡಿಸಿಕೊಳ್ಳುತ್ತಾರೆ ಈ ಬಗ್ಗೆ ಸಿಬಿಐ ತನಿಖೆಯಾಗಲಿ

      ಹರೀಶ‌ ನಾಟಿಕಾರ

       

      ವರದಿ : ಬಸವರಾಜ ಕುಂಬಾರ ,ಮುದ್ದೇಬಿಹಾಳ

      Tags: #Congress VS BJP#Muda type scam in house sharing in Hudkoo..!#Muddebihall Vijayapur#Pressmeet#Public News#State News#Voiceofjanata.in#ಹುಡ್ಕೂ ಮನೆ ಹಂಚಿಕೆಯಲ್ಲಿ ಮುಡಾ ಮಾದರಿಯ ಹಗರಣ..!mla
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      June 7, 2026
      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      June 7, 2026
      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      June 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.