• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

      ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

      2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

      2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

      ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

      ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

      ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

      ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಕ್ರಮ -ಸಚಿವ ಡಾ.ಎಂ.ಬಿ.ಪಾಟೀಲ

      ಮಮದಾಪುರ-ದೂಡಿಹಾಳ-ರಾಷ್ಟ್ರೀಯ ಹೆದ್ದಾರಿ 218ಕ್ಕೆ ಕೂಡುವ ಜಿಲ್ಲಾ ಮುಖ್ಯ ರಸ್ತೆಗೆ ಭೂಮಿಪೂಜೆ

      September 10, 2024
      0
      ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಕ್ರಮ -ಸಚಿವ ಡಾ.ಎಂ.ಬಿ.ಪಾಟೀಲ
      0
      SHARES
      154
      VIEWS
      Share on FacebookShare on TwitterShare on whatsappShare on telegramShare on Mail

      ಮಮದಾಪುರ-ದೂಡಿಹಾಳ-ರಾಷ್ಟ್ರೀಯ ಹೆದ್ದಾರಿ 218ಕ್ಕೆ ಕೂಡುವ ಜಿಲ್ಲಾ ಮುಖ್ಯ ರಸ್ತೆಗೆ ಭೂಮಿಪೂಜೆ

       

      ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಕ್ರಮ -ಸಚಿವ ಡಾ.ಎಂ.ಬಿ.ಪಾಟೀಲ

      ವಿಜಯಪುರ :ಬಬಲೇಶ್ವರ ಮತಕ್ಷೇತ್ರ ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿಸುವ ಪಣ ತೊಟ್ಟು ಮತಕ್ಷೇತ್ರದಾದ್ಯಂತ ರಸ್ತೆ, ವಿದ್ಯುತ್, ನೀರಾವರಿ ಸೇರಿದಂತೆ ಎಲ್ಲ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡು ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.

      ಬಬಲೇಶ್ವರ ತಾಲೂಕಿನ ಮಮದಾಪುರ-ದೂಡಿಹಾಳ ಮುಖಾಂತರ ರಾಷ್ಟ್ರೀಯ ಹೆದ್ದಾರಿ-218ಕ್ಕೆ ಕೂಡುವ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ದಿ ಕಾಮಗಾರಿ ರವಿವಾರ ಮಮದಾಪುರದಲ್ಲಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ, ಶೇಗುಣಸಿಯಿಂದ ಮಮದಾಪುರವರೆಗೆ ಸುಮಾರು 9.5 ಕಿ.ಮೀ. ರಸ್ತೆಯನ್ನು 15 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಮುಂದುವರೆದ ಭಾಗವಾಗಿ ಮಮದಾಪುರದಿಂದ 218ರವರೆಗೆ 11.6 ಕಿ.ಮೀ. ರಸ್ತೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಬಬಲೇಶ್ವರ ಮತಕ್ಷೇತ್ರದಲ್ಲಿಯೇ ಮಮದಾಪುರ ಹೋಬಳಿಗೆ ಅತಿ ಹೆಚ್ಚಿನ ಅನುದಾನ ಒದಗಿಸುವ ಮೂಲಕ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
      ಬಹುÀದಶಕಗಳ ಕನಸಾಗಿದ್ದ ಮಮದಾಪುರ ಕೆರೆ ತುಂಬುವುದು, ಕಳೆದ 2013 ರಿಂದ 2018ರ ಅವಧಿಯಲ್ಲಿ ನಾನು ಜಲಸಂಪನ್ಮೂಲ ಸಚಿವನಾದ ಮೇಲೆ ಮಮದಾಪುರ ಕೆರೆ ಹೂಳು ತೆಗೆದು, ಮನಸ್ಸಿದ್ದರೆ ಮಾರ್ಗ ಎಂಬ ಧೋರಣೆಯೊಂದಿಗೆ ಸಿದ್ದೇಶ್ವರ ಶ್ರೀಗಳ ಪ್ರೇರಣೆಯೊಂದಿಗೆ ಅಸಾಧ್ಯವಾದುದನ್ನು ಸಾಧ್ಯವನ್ನಾಗಿಸಲಾಗಿದೆ ಎಂದು ಹೇಳಿದರು.

      ಮಮದಾಪುರ ಕೆರೆ ತುಂಬುವುದರಿಂದ ಅಂತರ್ ಜಲ ಮಟ್ಟ ಹೆಚ್ಚಾಗಿ ಈ ಭಾಗದಲ್ಲಿ ಅಭಿವೃದ್ದಿಯಾಗಿ, ರೈತರಿಗೆ ಅನುಕೂಲವಾಗಿದೆ. ಕೆಲವು ದಿನಗಳ ಹಿಂದೆ ಹಿಂದುಸ್ತಾನ ಕೋಕಾ ಕೋಲಾ ಬೆವೆರಜಿಸ್ ಕಂಪನಿ ವತಿಯಿಂದ ಸಿಎಸ್‍ಆರ್ ಅನುದಾನದಲ್ಲಿ ಐತಿಹಾಸಿಕ ಮಮದಾಪುರ ಕೆರೆಯ ಪುನರುಜ್ಜೀವನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಮಮದಾಪುರದಲ್ಲಿರುವ 1600 ಎಕರೆ ಮೀಸಲು ಅರಣ್ಯ ಪ್ರದೇಶವನ್ನು ಅಭಿವೃದ್ದಿಪಡಿಸಲಾಗುತ್ತಿದೆ. ರಾಷ್ಟ್ರದಲ್ಲಿಯೇ ಅತ್ಯುತ್ತಮವಾದ ಎಲ್ಲ ಸೌಕರ್ಯಗಳನ್ನೊಳಗೊಂಡ ಅರಣ್ಯ ಪ್ರದೇಶ ಅಭಿವೃದ್ದಿಪಡಿಸಿ, ಸಾಯಿನ್ಸ್ ಮ್ಯೂಸಿಯಂ, ಮಕ್ಕಳ ಚಟುವಟಿಕೆಗಾಗಿ ಪ್ರತ್ಯೇಕ ತಾಣ ಸೇರಿದಂತೆ ಸುಂದರವಾದ ಪ್ರವಾಸಿ ತಾಣವನ್ನಾಗಿ ಅಭಿವೃದ್ದಿಪಡಿಸಲಾಗುವುದು. ಈ ಅರಣ್ಯ ಪ್ರದೇಶವನ್ನು ಪ್ರಕೃತಿ-ನಿಸರ್ಗ ಪ್ರೇಮಿ ಸಿದ್ದೇಶ್ವರ ಶ್ರೀಗಳಿಗೆ ಅರ್ಪಣೆ ಮಾಡಲಾಗುತ್ತಿದೆ. ಪ್ರಕೃತಿಯಿಂದ ಬಂದಿದ್ದೇನೆ, ನಿಸರ್ಗದಲ್ಲಿ ವಿಲೀನವಾಗಬೇಕೆಂಬ ಸಿದ್ದೇಶ್ವರ ಶ್ರೀಗಳ ಆಶಕ್ಕನುಗುಣವಾಗಿ ಶ್ರೀಗಳನ್ನು ಪ್ರಕೃತಿಯಲ್ಲಿ ಕಾಣುವ ನಿಟ್ಟಿನಲ್ಲಿ ಸ್ವಚ್ಛ ಸುಂದರ ಪ್ರಕೃತಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

      ದೇವರೆಗೆನ್ನೂರದಿಂದ ಕೊಡಬಾಗಿ ಕ್ರಾಸ್ 6 ಕಿ.ಮೀ. ರಸ್ತೆಗೆ 9 ಕೋಟಿ ರೂ. ವೆಚ್ಚ ಮಾಡಲಾಗಿದೆ. ಕಂಬಾಗಿ-ಮಮದಾಪುರ 6 ಕಿ.ಮೀ. ರಸ್ತಗೆ 8 ಕೋಟಿ ರೂ. ವೆಚ್ಚ ಮಾಡಲಾಗಿದೆ. ಕೊಡಬಾಗಿ-ಜೈನಾಪುರ ವ್ಹಾಯಾ ಮಂಗಳೂರ 5 ಕಿ.ಮೀ. ಹಳೆ ಜೈನಾಪುರದಿಂದ ಜೈನಾಪುರ 3 ಕಿ.ಮೀ. ರಸ್ತೆ 4.50 ಕೋಟಿ ರೂ. ವೆಚ್ಚ ಮಾಡಲಾಗಿದೆ. ಶೇಗುಣಸಿ-ಮಮದಾಪುರ 9.5 ಕಿ.ಮೀ. ರಸ್ತೆ 15 ಕೋಟಿ ರೂ. ವೆಚ್ಚ ಮಾಡಿ ಅಭಿವೃದ್ದಿ ಪಡಿಸಲಾಗಿದೆ. ಶೇಗುಣಸಿಯಿಂದ ಮದಗುಣಕಿ 5 ಕಿ.ಮೀ. ರಸ್ತೆಗೆ 4 ಕೋಟಿ ರೂ. ವೆಚ್ಚದ ಕಾಮಗಾರಿ ಅನುಮತಿ ದೊರೆತಿದ್ದು, ಬಹುತೇಕ ಎಲ್ಲ ಕಾರ್ಯಗಳನ್ನು ಈ ಭಾಗದಲ್ಲಿ ಮಾಡಿ ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.
      ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನೋಟಬುಕ್‍ಗಳನ್ನು ವಿತರಿಸಲಾಯಿತು.

      ಮಮದಾಪುರ ವಿರಕ್ತಮಠದ ಪರಮಪೂಜ್ಯ ಅಭಿನವ ಮುರುಘೇಂದ್ರ ಸ್ವಾಮೀಜಿಗಳು ಸಾನಿಧ್ಯ ವಹಿಸಿದ್ದರು. ಧಾರವಾಡದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಗ್ರಾಮ ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನ ಗಂಗೂರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಸಿ.ಬಿ.ಚಿಕ್ಕಲಕಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

      Tags: #Action to make a model polling station in the state - Minister Dr. MB Patil#MB patil minister#Public News#ಮಮದಾಪುರ-ದೂಡಿಹಾಳ-ರಾಷ್ಟ್ರೀಯ ಹೆದ್ದಾರಿ 218ಕ್ಕೆ ಕೂಡುವ ಜಿಲ್ಲಾ ಮುಖ್ಯ ರಸ್ತೆಗೆ ಭೂಮಿಪೂಜೆ#ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಕ್ರಮ -ಸಚಿವ ಡಾ.ಎಂ.ಬಿ.ಪಾಟೀಲvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕೂದಳೆಯ ಅಂತರದಲ್ಲಿ ಮೂವರು ಪಾರು: ಕಬ್ಬು ತುಂಬಿದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ

      ಕೂದಳೆಯ ಅಂತರದಲ್ಲಿ ಮೂವರು ಪಾರು: ಕಬ್ಬು ತುಂಬಿದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕೂದಳೆಯ ಅಂತರದಲ್ಲಿ ಮೂವರು ಪಾರು: ಕಬ್ಬು ತುಂಬಿದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ

      ಕೂದಳೆಯ ಅಂತರದಲ್ಲಿ ಮೂವರು ಪಾರು: ಕಬ್ಬು ತುಂಬಿದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ

      February 15, 2026
      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      February 10, 2026
      ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ

      ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ

      February 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.