• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕೋವಿಡ್ ವಿಚಾರದಲ್ಲಿ ಜನರೊಂದಿಗೆ ಚೆಲ್ಲಾಟ ಆಡುತ್ತಿರುವ ಸರಕಾರ: ಡಿ.ಕೆ. ಸುರೇಶ್

      ಬೆಂಗಳೂರನ್ನು ಹಾಳು ಮಾಡಲು ನಾವು ಬಿಡುವುದಿಲ್ಲ ಎಂದು ಸಂಸದ ಡಿ.ಕೆ. ಸುರೇಶ್ ಎಚ್ಚರಿಕೆ ನೀಡಿದರು.

      January 28, 2022
      0
      ಕೋವಿಡ್ ವಿಚಾರದಲ್ಲಿ ಜನರೊಂದಿಗೆ ಚೆಲ್ಲಾಟ ಆಡುತ್ತಿರುವ ಸರಕಾರ: ಡಿ.ಕೆ. ಸುರೇಶ್
      0
      SHARES
      239
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು, ಜನವರಿ 28 : ಕೋವಿಡ್ ವಿಚಾರದಲ್ಲಿ ತಮಗೆ ಬೇಕಾದಂತೆ ವಾರಾಂತ್ಯ ಕಫ್ರ್ಯೂ, ಲಾಕ್‍ಡೌನ್ ಮಾಡುವ ಮೂಲಕ ರಾಜ್ಯ ಸರಕಾರ ಮತ್ತು ಅಧಿಕಾರಿಗಳು ಜನರ ಜತೆ ದೊಂಬರಾಟ ಆಡುತ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ಖಂಡಿಸಿದರು.

      ಕಾಂಗ್ರೆಸ್ ಪ್ರಚಾರ ಸಮಿತಿ ಸಂಚಾಲಕ ತಿಬ್ಬೇಗೌಡ ಅವರ ಜನ್ಮ ದಿನದ ಅಂಗವಾಗಿ ರಾಜರಾಜೇಶ್ವರಿನಗರ ಕಾಂಗ್ರೆಸ್ ಕಾರ್ಯಕರ್ತರು ಬಾಲಕೃಷ್ಣ ರಂಗಮಂದಿರದಲ್ಲಿ ಏರ್ಪಡಿಸಿದ್ದ ಕೋವಿಡ್‍ಗಾಗಿ ಉಚಿತ ಬೂಸ್ಟರ್ ಡೋಸ್, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆ ವಿತರಣೆ, ಆರೋಗ್ಯ ಶಿಬಿರ, ನೇತ್ರದಾನ ಮತ್ತು ರಕ್ತದಾನ ಶಿಬಿರಗಳನ್ನು ಉದ್ಘಾಟಿಸಿ ಬುಧವಾರ ಅವರು ಮಾತನಾಡಿದರು.

      ಮೇಕೆದಾಟು ಹೋರಾಟದ ಸಂದರ್ಭದಲ್ಲಿ ಸರಕಾರ ವೀಕೆಂಡ್ ಕಫ್ರ್ಯೂ ಜಾರಿಗೆ ತಂದಿತು. ಒಂದು ಸಾವಿರ ಕೇಸ್‍ಗಳಿದ್ದ ಸಂದರ್ಭದಲ್ಲಿ ಲಾಕ್‍ಡೌನ್ ಮಾಡುವ ಸರಕಾರ 50 ಸಾವಿರ ಕೇಸುಗಳಿರುವಾಗ ಲಾಕ್‍ಡೌನ್ ತೆರವುಗೊಳಿಸುತ್ತದೆ. ಇದು ಎಂತಹ ವಿಪರ್ಯಾಸ ನೋಡಿ. ನಾವು ಅಂದೇ ಹೇಳಿದ್ದೆವು. ಇದು ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್‍ಡೌನ್ ಎಂದು ಸ್ಪಷ್ಟವಾಗಿ ತೋರಿಸುತ್ತದೆ. ರಾಜ್ಯ ಸರಕಾರ ಜನರ ಜತೆ ದೊಂಬರಾಟ ಆಡುತ್ತಿದೆ. ಅಧಿಕಾರಿಗಳು ದೊಂಬರಾಟ ಆಡಿಸುತ್ತಿದ್ದಾರೆ. ಜನರ ಆರೋಗ್ಯದ ಜತೆ ಚೆಲ್ಲಾಟ ಆಡುತ್ತಿದ್ದಾರೆ. ಲಾಕ್‍ಡೌನ್ ಮಾಡಿದರೆ ಪರಿಹಾರ ಕೊಡಬೇಕಾಗುತ್ತದೆ ಎಂಬ ಕಾರಣಕ್ಕೆ ಇಡೀ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಸಚಿವರು, ಅಧಿಕಾರಿಗಳು, ಸಚಿವ ಸಂಪುಟದ ಸಹೋದ್ಯೋಗಿಗಳ ನಡುವೆ ಯಾರಿಗೂ ಪರಸ್ಪರ ಹೊಂದಾಣಿಕೆ ಇಲ್ಲ. ಒಬ್ಬೊಬ್ಬರೂ ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೆಲ್ಲವನ್ನೂ ಜನ ಗಮನಿಸುತ್ತಿದ್ದಾರೆ. ಬಿಜೆಪಿಗೆ ತಕ್ಕ ಪಾಠ ಕಲಿಸಲು ಸಜ್ಜಾಗುತ್ತಿದ್ದಾರೆ ಎಂದು ಡಿ.ಕೆ. ಸುರೇಶ್ ನುಡಿದರು.

      ಕಾಂಗ್ರೆಸ್ ಪ್ರಚಾರ ಸಮಿತಿ ಸಂಚಾಲಕ ತಿಬ್ಬೇಗೌಡ ಮಾತನಾಡಿ, ಕೋವಿಡ್ ಮಹಾಮಾರಿಯಿಂದ ಜನ ತತ್ತರಿಸಿ ಹೋಗಿದ್ದಾರೆ. ಆದರೆ ಸರಕಾರ ಇಂತಹ ಸಂದರ್ಭದಲ್ಲಿ ಸಾಮಾನ್ಯ ಜನರ ಆರೋಗ್ಯ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ನಮ್ಮ ಪಕ್ಷ ಮತ್ತು ಅಭಿಮಾನಿಗಳು ಸೇರಿ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಮತ್ತು ಇತರರಿಗೆ ಕೋವಿಶೀಲ್ಡ್, ಕೋವ್ಯಾಕ್ಸಿನ್ ನೀಡಲು ಮುಂದಾಗಿದ್ದೇವೆ. ಮುಂದಿನ ದಿನಗಳಲ್ಲಿ ಸರಕಾರ ಜನರ ಸಮಸ್ಯೆಗಳಿಗೆ ಯಾವ ರೀತಿ ಸ್ಪಂದಿಸುತ್ತದೆ ಎಂದು ಗೊತ್ತಿಲ್ಲ. ಆದರೆ ನಮ್ಮ ಸೇವೆ ನಿರಂತರವಾಗಿ ಬಡವರ ಪರ ಇರುತ್ತದೆ ಎಂದರು.

      ಇವರಿಗೆ ಬಿಬಿಎಂಪಿ ಚುನಾವಣೆ ಬೇಕಿಲ್ಲ. ಕೆಲ ಸಚಿವರು, ಶಾಸಕರು ಅವರಿಗೆ ಬೇಕಾದ ರೀತಿ ವಾರ್ಡ್‍ಗಳನ್ನು ವಿಂಗಡಣೆ ಮಾಡಿಕೊಳ್ಳುವುದು, ಮೀಸಲಾತಿ ಮಾಡಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಗಳೂರು 198 ವಾರ್ಡ್‍ಗಳಿದ್ದಾಗಲೇ ಇವರಿಗೆ ಅಭಿವೃದ್ಧಿ ಮಾಡಲು ಸಾಧ್ಯವಾಗಲಿಲ್ಲ. ಈಗ 243 ವಾರ್ಡ್‍ಗಳನ್ನು ಮಾಡಲು ಹೊರಟಿದೆ. ವಾರ್ಡ್‍ಗಳ ವಿಸ್ತರಣೆಗೆ ಮಾನದಂಡ ಏನು ಎಂಬುದರ ಬಗ್ಗೆ ಮೊದಲು ಸುತ್ತೋಲೆ ಹೊರಡಿಸಬೇಕು. ತಮ್ಮದೇ ಸರಕಾರ, ತಮ್ಮದೇ ಅಧಿಕಾರ ಎಂದು ತಮಗೆ ಬೇಕಾದಂತೆ ಹುಚ್ಚು ಹುಚ್ಚಾಗಿ ವಾರ್ಡ್‍ಗಳನ್ನು ಮಾಡಿ, ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಹಾಳು ಮಾಡಲು ನಾವು ಬಿಡುವುದಿಲ್ಲ ಎಂದು ಸಂಸದ ಡಿ.ಕೆ. ಸುರೇಶ್ ಎಚ್ಚರಿಕೆ ನೀಡಿದರು.

      Tags: BengaloreCovid -19Dk sureshRajakaran bjpTibbegoud birth day celebrating
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.