• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

      ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸರಕಾರಿ ಶಾಲಾ ಆಸ್ತಿಗಳ ಇ- ಸ್ವತ್ತು ಅಂದೋಲನ : ಎಸಿ ಅಬೀದ್ ಗದ್ಯಾಳ

      Voicrofjanata.in

      September 11, 2024
      0
      ಸರಕಾರಿ ಶಾಲಾ ಆಸ್ತಿಗಳ ಇ- ಸ್ವತ್ತು ಅಂದೋಲನ : ಎಸಿ ಅಬೀದ್ ಗದ್ಯಾಳ
      0
      SHARES
      275
      VIEWS
      Share on FacebookShare on TwitterShare on whatsappShare on telegramShare on Mail

      ಸರಕಾರಿ ಶಾಲಾ ಆಸ್ತಿಗಳ ಇ- ಸ್ವತ್ತು ಅಂದೋಲನ : ಎಸಿ ಅಬೀದ್ ಗದ್ಯಾಳ

      ಇಂಡಿ: ತಾಲೂಕಿನಲ್ಲಿ ಸರಕಾರಿ ಶಾಲೆಗಳಿಗೆ ಸಂಬಂದಿಸಿದ ಆಸ್ತಿಗಳಿಗೆ ಕಾನೂನು ಭದ್ರತೆ ಕಲ್ಪಿಸುವ ಕಾರ್ಯಕ್ಕೆ ತಾಲೂಕಾ ಆಡಳಿತ ಮುಂದಾಗಿದ್ದು ಈ ವರ್ಷದಿಂದ ಶಾಲೆಗಳ ಆಸ್ತಿಗಳಿಗೆ ಇ ಸ್ವತ್ತು ಮಾಡುವ ಕುರಿತು ಕಂದಾಯ ಉಪ ವಿಬಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

      ಪಟ್ಟಣದ ಮಿನಿ ವಿಧಾನಸೌಧದಲ್ಲಿಯ ಎಸಿ ಸಬಾಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ಗ್ರಾಮದ ಹೊರಗೆ ಇರುವ ಶಾಲಾ ಆಸ್ತಿಗೆ ಆರ್.ಟಿ.ಸಿ ಮಾಡಬೇಕು ಮತ್ತು ಗ್ರಾಮದ ಒಳಗೆ ಇರುವ ಸರಕಾರಿ ಶಾಲೆಯ ಆಸ್ತಿಗೆ ಇ ಸ್ವತ್ತು ಮಾಡಬೇಕು ಎಂದರು.

      ಕ್ಷೇತ್ರಶಿಕ್ಷಣಾಧಿಕಾರಿ ಟಿ.ಎಸ್.ಅಲಗೂರ ಮಾತನಾಡಿ ಸರಕಾರಿ ಶಾಲೆಗಳ ನಿರ್ಮಾಣಕ್ಕಾಗಿ ಹಿಂದೆ ಸಾಕಷ್ಟು ದಾನಿಗಳು ಜಮೀನನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಖಾತೆ ಮಾಡಿಸಿಕೊಳ್ಳಲು ಮುಂದಾಗಿರಲಿಲ್ಲ. ಇದರಿಂದ ದಾನಿಗಳ ವಂಶಸ್ಥರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಶಾಲೆಯ ಜಾಗವನ್ನು ಮರಳಿ ಪಡೆಯುವಂತಾಗಿತ್ತು.
      ಕೊನೆಗೂ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ತಾಲೂಕಿನಲ್ಲಿರುವ ಶಾಲೆ ಆಸ್ತಿಗಳ ಇ ಸ್ವತ್ತು ಅಂದೋಲನ ಆರಂಭಿಸಿದೆ. ಅದರಂತೆ ಕೇವಲ ಒಂದು ವರ್ಷದ ಅವಧಿಯಲ್ಲಿ ಶಾಲೆಗಳ ಆಸ್ತಿಗಳನ್ನು ಖಾತೆ ಮಾಡುವ ಮೂಲಕ ಕಾನೂನು ಭದ್ರತೆ ನೀಡುತ್ತಿರುವದು ಶ್ಲಾಘನೀಯ ಎಂದರು.
      ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಆರ್.ನಡುಗಡ್ಡಿ ಮಾತನಾಡಿ ಸರಕಾರಿ ಶಾಲಾ ಆಸ್ತಿಗಳಿಗೆ ಇ ಸ್ವತ್ತು ಮಾಡಿರುವ ದಾಖಲೆಗಳನ್ನು ಫ್ರೇಮ ಮಾಡಿ ಅಳವಡಿಸಬೇಕು. ಇದರೊಂದಿಗೆ ಕ್ಷೇತ್ರಶಿಕ್ಷಣಾಧಿಕಾರಿಗಳು ಹಾಗೂ ತಾಲೂಕಾ ಆಡಳಿತ ವೆಬ್ ಸೈಟ್ ನಲ್ಲಿ ಅಪ್ ಲೋಡ ಮಾಡಲಾಗಿದ್ದು ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳಲಾಗಿದೆ ಎಂದರು.

      ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಯ ಜಮೀನಿಗೆ ಸಂಬAದಿಸಿದ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದಿರುವದು ಕಂಡು ಬಂದಿದೆ. ಆ ಹಿನ್ನೆಲೆಯಲ್ಲಿ ಶಾಲೆ ಎಷ್ಟು ವರ್ಷದಿಂದ ನಡೆಸಲಾಗುತ್ತಿದೆ ಎಂಬ ದಾಖಲೆಗಳ ಆಧಾರದ ಮೇಲೆ ಖಾತೆ ಮಾಡುವಂತೆ ಎಸಿಯವರು ಸೂಚನೆ ನೀಡಿದ್ದು ತಿಂಗಳೊಳಗಾಗಿ ನ್ಯಾಯಾಲಯದಲ್ಲಿರುವ ಪ್ರಕಣಗಳನ್ನು ಹೊರತುಪಡಿಸಿ ಉಳಿದೆಲ್ಲ ಶಾಲೆಗಳ ಆಸ್ತಿಗಳಿಗೆ ಕಾನೂನು ಭದ್ರತೆ ಸಿಗಲಿದೆ ಎಂದರು. ತಾಲೂಕಿನಲ್ಲಿ ಒಟ್ಟು ೨೭೩ ಶಾಲೆಗಳಿದ್ದು ಅದರಲ್ಲಿ ೧೯ ಸರಕಾರಿ ಪ್ರೌಢಶಾಲೆ ಮತ್ತು ೨೫೪ ಪ್ರಾಥಮಿಕ ಶಾಲೆಗಳಿವೆ ಎಂದರು.

       

      ವೇದಿಕೆಯ ಮೇಲೆ ಶಿಕ್ಷಣ ಸಂಯೋಜಕರಾದ ಆನಂದಪ್ಪ ಹುಣಸಗಿ,ಎ.ಬಿ.ಚೌಧರಿ ಇದ್ದರು. ಸಭೆಯಲ್ಲಿ ತಾಲೂಕಿನ ಎಲ್ಲ ಸಿ.ಆರ್.ಪಿ ಮತ್ತು ಮುಖ್ಯ ಗುರುಗಳು ಉಪಸ್ಥಿತರಿದ್ದರು.

      ಇಂಡಿ ಪಟ್ಟಣದ ಎಸಿ ಕಚೇರಿ ಸಬಾಭವನದಲ್ಲಿ ಸರಕಾರಿ ಶಾಲಾ ಆಸ್ತಿಗಳ ಇ- ಸ್ವತ್ತು ಅಂದೋಲನ ಕಾರ್ಯಕ್ರಮದಲ್ಲಿ ಎಸಿ ಅಬೀದ್ ಗದ್ಯಾಳ ಮಾತನಾಡಿದರು.

      Tags: #Ac Abida Gadyall#E-asset movement of government school assets: AC Abid Gadyala#indi / vijayapur#Public News#School Government#ಸರಕಾರಿ ಶಾಲಾ ಆಸ್ತಿಗಳ ಇ- ಸ್ವತ್ತು ಅಂದೋಲನ : ಎಸಿ ಅಬೀದ್ ಗದ್ಯಾಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      March 13, 2026
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      March 12, 2026
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.