• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

      ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

      ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಸಂಸದ ರಮೇಶ್ ಜಿಗಜಿಣಿಗಿ ಬಗ್ಗೆ ಹಗುರುವಾಗಿ ಮಾತನಾಡುವುದು ಶಾಸಕರಿಗೆ ಶೋಭೆಯಲ್ಲ..!

      Voiceofjanata.in

      September 12, 2024
      0
      ಸಂಸದ ರಮೇಶ್ ಜಿಗಜಿಣಿಗಿ ಬಗ್ಗೆ ಹಗುರುವಾಗಿ ಮಾತನಾಡುವುದು ಶಾಸಕರಿಗೆ ಶೋಭೆಯಲ್ಲ..!

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 45;

      0
      SHARES
      1.4k
      VIEWS
      Share on FacebookShare on TwitterShare on whatsappShare on telegramShare on Mail

      ಸಂಸದ ರಮೇಶ್ ಜಿಗಜಿಣಿಗಿ ಬಗ್ಗೆ ಹಗುರುವಾಗಿ ಮಾತನಾಡುವುದು ಶಾಸಕರಿಗೆ ಶೋಭೆಯಲ್ಲ..!

       

      ಇಂಡಿ : 40 ವರ್ಷಗಳ ಸುಧೀರ್ಘ ರಾಜಕಾರಣದಲ್ಲಿ ಕಪ್ಪು ಚುಕ್ಕೆ ಇಲ್ಲದೆ ಯಾರೊಂದಿಗೂ ವೈಷಮ್ಯೆ ಇಲ್ಲದೆ ಅಜಾತ ಶತ್ರು ಆಗಿ ಜಿಲ್ಲೆಯಲ್ಲಿ ಅನೇಕ ಅಭಿವೃದ್ದಿ ಯೋಜನೆಗಳು ಸಂಸದ ರಮೇಶ್ ಜಿಗಜಿಣಿಗಿ ತಂದಿದ್ದಾರೆ. ಇಂತಹ ಒಳ್ಳೆಯ ಸಜ್ಜನ ವ್ಯಕ್ತಿಯ ಬಗ್ಗೆ ಮಾತನಾಡುವುದು ಶಾಸಕ‌ ಯಶವಂತರಾಯಗೌಡ ಪಾಟೀಲರಿಗೆ ತರವಲ್ಲ. ಹಿರಿಯರನ್ನು ಗೌರವಿಸುವ ಗುಣ ನಿಮ್ಮಲ್ಲಿ ಇರದಿದ್ದರೆ ಶ್ರೀಸಿದ್ದೇಶ್ವರ ಮಹಾಸ್ವಾಮಿಗಳ ಹೆಸರು ಪದೆ ಪದೆ ರಾಜಕಾರಣದಲ್ಲಿ ಬೆರೆಸುವುದು ಸರಿಯಲ್ಲ. ಹಿರಿಯ ರಾಜಕಾರಣಿ ಬಗ್ಗೆ ಅಗೌರವವಾಗಿ ಮಾತನಾಡಿರುವುದು ಖಂಡಿಸುತ್ತೇವೆ ಎಂದು ಕಾಸುಗೌಡ ಬಿರಾದಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

       

      ತಾಲೂಕಿನ ನಾದ 110 ಕೆ.ವ್ಹಿ ವಿದ್ಯತ್ ವಿತರಣಾ ಕೇಂದ್ರ ಉದ್ಘಾಟನಾ ಸಮಾರಂದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸಂಸದ ರಮೇಶ ಜಿಗಜಿಣಗಿಯವರ ಬಗ್ಗೆ ಹಗುರುವಾಗಿ ಮಾತನಾಡಿರುವುದು ಶೋಭೆಯಲ್ಲ. ಸಂಸದರ ಅಭಿವೃಧ್ಧಿ ಕಾರ್ಯಗಳ ಬಗ್ಗೆ ಜನತೆಗೆ ಗೊತ್ತಾಗಬಾರದು ಎಂಬ ದುರುದ್ದೇಶ. ಮತಕ್ಷೇತ್ರದಲ್ಲಿ ಕೇವಲ‌ ತಮ್ಮ ಹೆಸರೇ ಇರಬೇಕೆಂಬ‌ ಆಸೆಯಿಂದ ಹಿರಿಯ ರಾಜಕಾರಣಿ ಜಿಗಜಿಣಗಿ ಅವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು. ನಾ-ಎಂಬ ಧ್ಯೇಯ ಹೊಂದಿದ ಹಲವರು ಮಣ್ಣಾಗಿದ್ದಾರೆ ಎಂಬುದು ಶಾಸಕರು ಮೊದಲು ಅರಿತುಕೊಳ್ಳಬೇಕು.‌ ಕೇಂದ್ರ ಸಚಿವ ನೀತಿನ ಗಡ್ಕರಿ ಬೆಳಗಾವಿಯಲ್ಲಿ ರಾಜ್ಯದಲ್ಲಿನ ಹೆದ್ದಾರಿಗಳಿಗೆ ಸಾಮೂಹಿಕ ಚಾಲನೆ ನೀಡಿದ್ದಾರೆ. ಆದರೆ ಇಂಡಿಯಲ್ಲಿ ನಡೆದಿದ್ದು ಭೂಮಿ ಪೂಜೆ ಇದು ಶಾಸಕರು ತಿಳಿದುಕೊಳ್ಳಬೇಕು ಎಂದರು.

      ಈ ಹಿಂದೆ ಬಿಜೆಪಿ ಸರಕಾರ ಮಾಜಿ ಶಾಸಕ ಡಾ.ಸಾರ್ವಭೌಮ ಬಗಲಿಯವರ ಕಾಲದಲ್ಲಿ ಮಂಜೂರು ಮಾಡಿದ ಅನೇಕ ಕಾಮಗಾರಿಗಳಿಗೆ ನೀವು ಶಾಸಕರಾದ ಮೇಲೆ ಭೂಮಿ ಪೂಜೆ ಮಾಡಿದ್ದೀರಿ ಒಮ್ಮೆಯೂ ಅವರ ಹೆಸರು ಹೇಳಿರಲಿಲ್ಲ.
      ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭೂಮಿ ಪೂಜೆ ಮಾಡಿದ್ದು ಕಾರ್ಯಕರ್ತರ ಒತ್ತಾಯದ ಮೇರೆಗೆ ಸಂಸದ ರಮೇಶ ಜಿಗಜಿಣಗಿಯವರು ದೂರವಾಣಿ ಮೂಲಕ ನಿಮಗೆ ಉದ್ಘಾಟನೆಗೆ ಆಮಂತ್ರಿಸಿದ್ದಾರೆ. ಆದರೆ ಪ್ರೋಟೋಕಾಲ್ ಪಾಲಿಸಿಲ್ಲ ಎಂದು ಅಪಾಧನೆ ಮಾಡಿರುವುದು ಸರಿಯಾದ ಕ್ರಮವಲ್ಲ. ಎನ್.ಟಿ.ಪಿ.ಸಿ ಸುಶೀಲಕುಮಾರ ಸಿಂಧೆಯವರಿಂದ. ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಕಾಂಗ್ರೇಸ್ ಸರಕಾರದ ಅಂದಿನ ಪ್ರಧಾನ ಮಂತ್ರಿ ಮನಮೋಹನ್‌ಸಿಂಗ್ ಇವರಿಂದ ಆಗಿದೆ ಎಂದು ಸಂಸದರು ಸತ್ಯ ಹೇಳಿದ್ದಾರೆ. ಆದರೆ ರಾಷ್ಟೀಯ ಹೆದ್ದಾರಿಗೆ ಸಾವಿರಾರು ಕೋಟಿ ಅನುಧಾನ ತಂದಿರುವುದು ನಿಮ್ಮ ಹೊಟ್ಟೆ ಉರಿಯಿಂದ ಮಾತನಾಡುತ್ತಿದ್ದೀರಿ. ರಾಜಕಾರಣದಲ್ಲಿ ಯಾರೂ ಶಾಶ್ವತ ಅಲ್ಲ. ಮುಂದಿನ ತಾ.ಪಂ, ಜಿ,ಪಂ ಚುನಾವಣೆ ಅಧಿಕಾರ ಕಾಂಗ್ರೆಸ್ ಎಂದಿರುವುದು ಹಾಸ್ಯಾಸ್ಪದ ಜನರ ತೀರ್ಮಾನ ಮುಖ್ಯ.

       

      ಪುರಸಭೆ ಚುನಾವಣೆಯಲ್ಲಿ ಹಣ ಇತರೆ ಆಮಿಷೆಗಳನ್ನು ಒಡ್ಡಿ ಅಧಿಕಾರ ಪಡೆದುಕೊಂಡಿದ್ದೀರಿ. ಈ ಹಿಂದೆ ಬಿಜೆಪಿ ಎರಡು ಬಾರಿ ಪುರಸಭೆಯ ಗದ್ದುಗೆ ಮಾಡಿದ ಉದಾಹರಣೆಗಳಿವೆ ನೀವು ಮರೆತಿರಬೇಕು. ಎಲ್ಲವೂ ನಾನೇ ಮಾಡಿರುವೆ ಎಂದು ಹೇಳುತ್ತಿರುವುದು ಖೇದಕರ ಸಂಗತಿ. ಸಂಸದ ರಮೇಶ ಜಿಗಜಿಣಗಿಯವರು ಜಿಲ್ಲೆಯಲ್ಲಿ ಹಿರಿಯರು ಇವರ ಬಗ್ಗೆ ನಿಮಗೆ ಗೌರವ ಇರಲಿ ಎಂದು ಹೇಳಿದರು.

      ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವುಡೆ, ಹಣಮಂತರಾಯಗೌಡ ಪಾಟೀಲ , ಅನೀಲ ಜಮಾದಾರ, ಸಿದ್ದಲಿಂಗ ಹಂಜಗಿ, ದೇವೆಂದ್ರ ಕುಂಬಾರ, ಮಹಾದೇವ ರಜಪೂತ ಪತ್ರಿಕಾಗೋಷ್ಠಿಯಲ್ಲಿದ್ದರು.

       

      ಇಂಡಿ: ಪತ್ರೀಕಾಗೋಷ್ಠಿ ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ಮಾತನಾಡಿದರು.

       

      Tags: #Congress MLA#indi / vijayapur#Political News#Pressmeet#Public News#Talking lightly about MP Ramesh Jigajinigi is not good for MLAs..!#Voiceofjanata.in#ಸಂಸದ ರಮೇಶ್ ಜಿಗಜಿಣಿಗಿ ಬಗ್ಗೆ ಹಗುರುವಾಗಿ ಮಾತನಾಡುವುದು ಶಾಸಕರಿಗೆ ಶೋಭೆಯಲ್ಲ..!Bjp
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.