• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

    ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

    ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

    ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

    ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

    ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

    ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

    ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯಕ್ಕೆ ‘ಲೋಕ್ ಅದಾಲತ್’ ವರದಾನ: ಸಚಿನ್ ಕೌಶಿಕ್

    ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯಕ್ಕೆ ‘ಲೋಕ್ ಅದಾಲತ್’ ವರದಾನ: ಸಚಿನ್ ಕೌಶಿಕ್

    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

      ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

      ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

      ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

      ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

      ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

      ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

      ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

      ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

      ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

      ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯಕ್ಕೆ ‘ಲೋಕ್ ಅದಾಲತ್’ ವರದಾನ: ಸಚಿನ್ ಕೌಶಿಕ್

      ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯಕ್ಕೆ ‘ಲೋಕ್ ಅದಾಲತ್’ ವರದಾನ: ಸಚಿನ್ ಕೌಶಿಕ್

      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

      ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕನ್ನಡ ನಾಮಫಲಕ ಅಳವಡಿಸಿ, ಇಲ್ಲವಾದರೆ ಇಂಡಿಯಲ್ಲಿ ಉಗ್ರವಾದ ಪ್ರತಿಭಟನೆ ಎಚ್ಚರಿಕೆ

      Voiceofjanata.in

      September 25, 2024
      0
      ಕನ್ನಡ ನಾಮಫಲಕ ಅಳವಡಿಸಿ, ಇಲ್ಲವಾದರೆ ಇಂಡಿಯಲ್ಲಿ ಉಗ್ರವಾದ ಪ್ರತಿಭಟನೆ ಎಚ್ಚರಿಕೆ
      0
      SHARES
      551
      VIEWS
      Share on FacebookShare on TwitterShare on whatsappShare on telegramShare on Mail

      ಕನ್ನಡ ನಾಮಫಲಕ ಕಡ್ಡಾಯ ಕನ್ನಡ ಬಳಸಿ ಇಲ್ಲವೆ ಕರ್ನಾಟಕ ಬಿಟ್ಟು ತೊಲಗಿ

      ಇಂಡಿ : ನಗರದಲ್ಲಿ ಇಂಗ್ಲೀಷ್ ಇತರೆ ಭಾಷೆಯ ಅಂಗಡಿ ಮುಂಗಟ್ಟುಗಳು ಬೋರ್ಡ್‌ಗಳು ರಾರಾಜಿಸಿತಿದ್ದು ಅದನ್ನು ಕೊಡಲೇ ಕಡಿವಾಣ ಹಾಕಬೇಕು. ಸರ್ಕಾರದ ನಿಯಮವನ್ನು 60% ಕನ್ನಡ 40% ಬೇರೆ ಭಾಷೆ ಬಳಸಬೇಕೆಂದು ಸರ್ಕಾರ ಆದೇಶವಿದ್ದು, ಅದನ್ನು ಅಂಗಡಿ ವ್ಯಾಪರಸ್ಥರು ,ನಿಯಮಗಳನ್ನು ಗಾಳಿ ತೂರಿ ಮನಸ್ಸಿಗೆ ಬಂದಂತೆ ಬೋರ್ಡ್‌ಗಳನ್ನು ಹಾಕಿರುವುದನ್ನು  ಖಂಡಿಸುತ್ತೆವೆ‌ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಸೇರಿ ಪುರಸಭೆ ಮುಖ್ಯ ಅಧಿಕಾರಿ ಮಹಾಂತೇಶ ಹಂಗರಗಿ ಅವರಿಗೆ ಮನವಿ ಸಲ್ಲಿಸಿ‌ ಹೇಳಿದರು.
      ಬುಧವಾರ ಪಟ್ಟಣದ ಪುರಸಭೆ ಆಗಿಮಿಸಿದ ಕರವೇ ನಾರಯಣಗೌಡ ಬಣದ ಕಾರ್ಯಕರ್ತರು ಆಗಮಿಸಿ ಮನವಿ ಸಲ್ಲಿಸಿದರು.
      ಕಳೆದ ವರ್ಷ ಡಿಸೆಂಬರ್ 27 ರಂದು ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಇತಿಹಾಸವನ್ನೇ ಸೃಷ್ಟಿಸಿತು. ಕನ್ನಡ ನಮಗೇಕೆ ಬೇಕು ಎಂಬ ದರ್ಪದಿಂದ ಬಲಿತು ಕೊಬ್ಬಿದ್ದ ಪರಭಾಷಿಕರ ಉದ್ಯಮಿಗಳಿಗೆ ಪಾಠ ಕಲಿಸುವ ಕೆಲಸವನ್ನು  ಯಶ್ವಸಿಯಾಗಿ ಮಾಡಿದೆವು. ಅಂದು ಬೆಂಗಳೂರು ಮಹಾನಗರದಲ್ಲಿ ಸಾವಿರಾರು ಕನ್ನಡೇತರ ನಾಮಫಲಕಗಳ ಧೆರೆಗುವುಳಿದವು. ನಮ್ಮ ಚಳವಳಿಗೆ ರಾಜ್ಯದ ಜನತೆ ತುಂಬು ಮನಸಿನಿಂದ ಬೆಂಬಲಿಸಿತ್ತು. ಕನ್ನಡ ನಾಮಫಲಕ ಬೇಕು ಎಂದು ದಶಕಗಳಿಂದ ಹಂಬಲಿಸುತ್ತಿದ್ದ ಮನಸುಗಳಿಗೆ ಸಮಾಧಾನ ತಂದ ಬಹುದೊಡ್ಡ ಹೋರಾಟವಿದು. ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕವನ್ನು ವಿಧಾನಮಂಡಲ ಉಭಯ ಸದನಗಳಲ್ಲಿ ಮಂಡಿಸಿ ಅನುಮೋದನೆಯನ್ನು ಪಡೆದಿಕೊಂಡಿತು. ವಿಧೇಯಕಕ್ಕೆ ರಾಜ್ಯಪಾಲರು ಸಹಿ ಮಾಡಿರುವುದರಿಂದ ಅದು ಕಾನೂನಾಗಿ ಕಡ ಜಾರಿಯಾಗಿದೆ. ಇದು ಕಾನೂನಾಗಿ ರೂಪುಗೊಳ್ಳಲು ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಕಾರ್ಯಕರ್ತರ ತ್ಯಾಗ, ಛಲ ಬಿಡದ ಹೋರಾಟ ಕಾರಣ. ಡಿಸೆಂಬರ್ 27ರ ಐತಿಹಾಸಿಕ ಹೋರಾಟದ ನಂತರ ಹತ್ತಾರು ಪ್ರಕರಣಗಳನ್ನು ಹೂಡಿ ಜೈಲಿಗೆ ಕಳುಹಿಸಿಲಾಯಿತು. ಆದರೆ ಜೈಲು, ಕೋರ್ಟ್ ಕೇಸು ಇತ್ಯಾದಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಎಂದೂ ಅಂಜುವುದಿಲ್ಲ. ಇಷ್ಟೆಲ್ಲ ಹೋರಾಟ ನಂತರ ಈ ಕಾನೂನು ಪರಿಪೂರ್ಣವಾಗಿ ಜಾರಿಯಾಗುವಂತೆ ನೋಡಿಕೊಳ್ಳವ ಜವಾಬ್ದಾರಿಯೂ ನಮ್ಮ ಮೇಲಿದೆ. ರಾಜ್ಯದ ಕೊನೆಯ ನಾಮಫಲಕ ಕನ್ನಡೀಕರಣಗೊಳ್ಳವವರೆಗೆ ಕನ್ನಡದಲ್ಲಿ ನಾಮಫಲಕ ಅಭಿಯಾನವನ್ನು ಕರ್ನಾಟಕ ರಕ್ಷಣಾ ವೇದಿಕೆ ಕೈಬಿಡುವ ಪ್ರಶ್ನೆಯೇ ಇಲ್ಲ.
      ಭಾಷಾವಾರು ಪ್ರಾಂತ್ಯಗಳು ವಿಂಗಡಣೆ ಆಗಿದ್ದೇ ಆಯಾ ನುಡಿಪರಂಪರೆಯನ್ನು ರಕ್ಷಿಸಲು, ಗೌರವಿಸಲು. ಆದರೆ ಕರ್ನಾಟಕದಲ್ಲಿ ಮಾತ್ರ. ಈ ನೆಲದ ಕಾಯದೇಯನ್ನು ಕಾನೂನು ಕಡ್ಡಾಯವಾಗಿ ಪಾಲಿಸಬೇಕು.
      ನಗರದಲ್ಲಿ ಅನ್ಯಭಾಷೆಯ ಅಂಗಡಿ ಮುಂಗಟ್ಟುಗಳಿಗೆ ಬೋರ್ಡ್‌ಗಳು ರಾರಾಜಿಸಿತ್ತಿದು ಕೊಡಲೇ ಸಂಭಂದಪಟ್ಟ ಅಧಿಕಾರಿಗಳು ಅನ್ಯಭಾಷೆಯ ಬೋರ್ಡ್‌ಗಳನ್ನು ತೆರವು ಮಾಡಬೇಕು. ಇಲ್ಲದ್ದಿರೆ ಉಗ್ರ ಹೋರಾಟ ಮಾಡಲಾಗುವುದು. ಎನ್ 15 ಒಳಗಾಗಿ ಅನ್ಯಭಾಷೆ ನಾಮಫಲಕ ತೆರವು ಮಾಡಬೇಕು. ಸೂಕ್ತ ಕ್ರಮ ಕೈಗೊಳ್ಳದಿದ್ದರೇ ನಗರದಲ್ಲಿ ಬೃಹತ ಹೋರಾಟ ಮಾಡಲಾಗುವುದು ಎಂದು ಹೇಳಿದರು.
      ಈ ಸಂದರ್ಭದಲ್ಲಿ ಕರವೇ ತಾಲೂಕು ಘಟಕದ ಅಧ್ಯಕ್ಷ ಬಾಳು ಮುಳಜಿ, ಮಹಿಬೂಬ ಬೇನೂರ, ರಾಜು ಕುಲಕರ್ಣಿ, ಪ್ರವೀಣ ಪೊದ್ದಾರ, ಪ್ರವೀಣ ಬಜಂತ್ರಿ, ಸಚಿನ ನಾವಿ, ಶ್ರೀಕಾಂತ್ ಬಡಿಗೇರ, ಮಹೇಶ್ ಹೂಗಾರ, ಧರ್ಮರಾಜ ಸಾಲೋಟಗಿ, ಸಂತೋಷ ಬಡಿಗೇರ, ರವಿ ಹೂಗಾರ, ಪ್ರಶಾಂತ ಸಿಂಗೆ, ಅಭಿಶೇಕ ವಾಲಿಕಾರ, ಕೇಶವ ಕಾಟಕಾರ,ಅಶೋಕ ಛಲವಾದಿ,ರಾಜು ರಾಠೋಡ, ಶಿವಾನಂದ ‌ಮಡಿವಾಳ, ಪ್ರಶಾಂತ ಲಾಳಸಂಗಿ ಉಪಸ್ಥಿತರಿದ್ದರು.
      Tags: #indi / vijayapur#Kannada nameplate must use Kannada or leave out Karnataka#Karnataka rakshana vedike#Public News#Voiceofjanata.in#ಕನ್ನಡ ನಾಮಫಲಕ ಕಡ್ಡಾಯ ಕನ್ನಡ ಬಳಸಿ ಇಲ್ಲವೆ ಕರ್ನಾಟಕ ಬಿಟ್ಟು ತೊಲಗಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹಿಂದೂ ಹಬ್ಬಗಳನ್ನ ಅದ್ಧೂರಿಯಾಗಿ ಆಚರಿಸಲು ನಿರ್ಧಾರ

      ಹಿಂದೂ ಹಬ್ಬಗಳನ್ನ ಅದ್ಧೂರಿಯಾಗಿ ಆಚರಿಸಲು ನಿರ್ಧಾರ

      March 17, 2026
      ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ಕಟ್ಟಡ

      ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ಕಟ್ಟಡ

      March 17, 2026
      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      March 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.