• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ತಾಲೂಕು ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಹೊಸಮನಿ ಅಕ್ರೋಷ..! ಕಾರಣ ಗೊತ್ತಾ..?

      Voiceofjanata.in

      September 27, 2024
      0
      ತಾಲೂಕು ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಹೊಸಮನಿ ಅಕ್ರೋಷ..! ಕಾರಣ ಗೊತ್ತಾ..?
      0
      SHARES
      699
      VIEWS
      Share on FacebookShare on TwitterShare on whatsappShare on telegramShare on Mail

      ತಾಲೂಕು ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಹೊಸಮನಿ ಅಕ್ರೋಷ..! ಕಾರಣ ಗೊತ್ತಾ..?

      ಇಂಡಿ : ಅಕ್ಟೋಬರ್ 2 ರಾಷ್ಟ್ರಪಿತ ಮಹಾತ್ಮ ಗಾಂಧಿಜೀ‌ ಹಾಗೂ ‌ಲಾಲಬಹದ್ದೂರ ಶಾಸ್ತ್ರೀಜೀ ಜಯಂತಿ ಹಿನ್ನೆಲೆಯಲ್ಲಿ ಕರೆದ ಪೂರ್ವಭಾವಿ ಸಭೆಗೆ ಅನೇಕ ತಾಲೂಕು ಅಧಿಕಾರಿಗಳು ಗೈರು‌ ಹಾಜರಿಯಾದ ಹಿನ್ನೆಲೆಯಲ್ಲಿ ಮತ್ತು ನಿಗದಿತ ಸಮಯಕ್ಕೆ ಸಭೆ ಪ್ರಾರಂಭವಾಗದ ಕಾರಣ ಸಾಮಾಜಿಕ ‌ಕಾರ್ಯಕರ್ತ ಚಂದ್ರಶೇಖರ ಹೊಸಮನಿ‌ ಅಧಿಕಾರಿಗಳ ವಿರುದ್ಧ ಅಕ್ರೋಷ ವ್ಯಕ್ತಪಡಿಸಿದರು.
      ಗುರುವಾರ ತಾಲೂಕು ಆಡಳಿತ ಸೌಧದಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧಿಜೀ ಹಾಗೂ ಲಾಲಬಹದ್ದೂರ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ಗ್ರೇಡ್ 2  ತಹಶಿಲ್ದಾರ ಧನಪಾಲಶೆಟ್ಟಿ ದೇವೂರ ವಹಿಸಿದ್ದರು. ಜಯಂತಿ ಆಚರಣೆ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಿಗೆ , ಸಂಘ-ಸಂಸ್ಥೆಗಳ ಹಾಗೂ ನಗರದ ಮುಖಂಡರನ್ನು ಪೂರ್ವಭಾವಿ ಸಭೆಯ ಅಹ್ವಾನಿಸಲಾಗಿತ್ತು. ಆದರೆ ತಾಲೂಕು ಮಟ್ಟದ ‌ಅಧಿಕಾರಿಗಳು, ಗೈರು ಹಾಜರಾಗಿದ್ದು, ಅದಲ್ಲದೇ ಸಂಭಂದಿಸಿದ ಇಲಾಖೆಯ ಪ್ರತಿನಿಧಿಗಳು ಸಹ ಬರದೆ ಇದ್ದುದರಿಂದ  ‌ಸಭೆ ಆಕ್ರೋಶ ಕಾರಣವಾಯಿತು.
      ಇನ್ನೂ ಈ ಸಂದರ್ಭದಲ್ಲಿ ಶಿರಸ್ತೆದಾರ ಬಿ.ಎ. ರಾವೂರ, ಈ ಹಿಂದಿನ ವರ್ಷದ ಆಚರಣೆ ಬಗ್ಗೆ ಇರುವ ನಡಾವಳಿಗಳ ವರದಿಯನ್ನು ಓದಿದರು. ಅದರಂತೆ ಸರಳ ಮತ್ತು ಅರ್ಥಪೂರ್ಣ ಜಯಂತಿ ‌ಆಚರಣೆ ಮಾಡಲು ಸಭೆಯ ಅಧ್ಯಕ್ಷತೆ ವಹಿಸಿರುವ ಗ್ರೇಡ್ 2 ತಹಶಿಲ್ದಾರ ಧನಪಾಲಶೆಟ್ಟಿ ದೇವೂರ ಸೂಚಿಸಿದರು.
      ಗಾಂಧಿ ಜಯಂತಿ ಪ್ರಯುಕ್ತ ತಾಲ್ಲೂಕಿನಲ್ಲಿ ಮದ್ಯ ಹಾಗೂ ಮಾಂಸ ಮಾರಾಟ ನಿರ್ಬಂಧಿಸಿ ಕ್ರಮವಹಿಸುವುದಾಗಿ ಹಾಗೂ ಸೂಕ್ತ ಸುರಕ್ಷತೆ, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು, ಎಲ್ಲಾ ಶಾಲಾ, ಕಚೇರಿಗಳಲ್ಲಿ ಆಚರಣೆ ಮಾಡುವಂತೆಯೂ ಸೂಚಿಸಲಾಯಿತು. ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಸಬೇಕು ಎಂದು ನಿರ್ದೇಶನ ನೀಡಿದರು. ಅದಲ್ಲದೇ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡಲು ಸೂಚಿಸಿದರು. ಮುಂದೆ ಇಂತಹ ಅಶಿಸ್ತು ಕಂಡಾಗ ಶಿಸ್ತು ಕ್ರಮ ಜರಗಿಸಬೇಕಾಗುತ್ತೆದೆ. ನಗರದ ಪ್ರಮುಖ ವೃತ್ ಗಳು ಹಾಗೂ ಪ್ರಮುಖ ರಸ್ತೆಗಳನ್ನು ಸ್ವಚ್ಚೆತೆಗೊಳಿಸಿ ಅಲಂಕಾರಗೊಳಿಸಬೇಕೆಂದು ಪುರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
      ಅನಕ್ಷರಸ್ಥರಲ್ಲ..! ಸ್ಪರ್ಧಾತ್ಮಕ ಯುಗದಲ್ಲಿ ಓದಿ, ಬರೆದು ತಾಲೂಕು ಅಧಿಕಾರಿಗಳಾಗಿ ಕಾರ್ಯಾಂಗ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವಹಿಸುವ ಮತ್ತು ಸಮಾಜದ ಮಾರ್ಗದರ್ಶಕರಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳನ್ನ ಕಂಡರೆ ಅತ್ಯಂತ ಹೆಮ್ಮ. ಆದರೆ ನಮ್ಮ ತಾಲ್ಲೂಕಿನಲ್ಲಿ ಅದು ಬೇಜಾರು ಮತ್ತೆ ನೋವಾಗುವ ಅಪಾಯಕಾರಿ ವಿಷಯವಾಗಿದೆ. ಅನೇಕ ಬಾರಿ ಶರಣರ ಸಂತರ ಜಯಂತಿ ಪೂರ್ವ ಸಭೆ ಹಾಗೂ ಆಚರಣೆಯಲ್ಲಿಯೂ ತಾಲೂಕು ಅಧಿಕಾರಿಗಳು ಗೈರು ಹಾಜರಾಗುತ್ತಾರೆ. ಆದರೆ ಕೆಲವೊಂದು ಬಾರಿ ಅನಿವಾರ್ಯ ಎಂದು ಭಾವಿಸೋಣ. ಆದರೆ ದೇಶದ ಸ್ವತಂತ್ರ್ಯಯಲ್ಲಿ ಅತ್ಯಂತ ಮಹತ್ವ ಪೂರ್ಣವಾಗಿರುವ ರಾಷ್ಟ್ರಪಿತ ಜಯಂತಿ ಪೂರ್ವ ಸಭೆಯಲ್ಲೂ ಬಾಗವಹಿಸುವುದಿಲ್ಲ ಎಂದರೆ ಏನರ್ಥ..! ಅದಕ್ಕಾಗಿ ಮುಂದೆ ಈ ರೀತಿಯಾಗದಂತೆ ಎಚ್ಚರಿಕೆ ವಹಿಸಲು‌ ಮನವಿ ಮಾಡಿಕೊಂಡರು.

      ಚಂದ್ರಶೇಖರ ಹೊಸಮನಿ, 

      ಇಂಡಿ ನಿವಾಸಿ, ಸಾಮಾಜಿಕ ಕಾರ್ಯಕರ್ತ

      ತಾಲೂಕು ಆಡಳಿತ ಸೌಧದಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧಿಜೀ ಹಾಗೂ ಲಾಲಬಹದ್ದೂರ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ಗ್ರೇಡ್ 2  ತಹಶಿಲ್ದಾರ ಧನಪಾಲಶೆಟ್ಟಿ ದೇವೂರ ವಹಿಸಿದ್ದರು. 
      Tags: #indi / vijayapur#Mahatma Gandiji jayanti#Preeplan meeting#Public News#Social activist Hosmani outraged against the taluk officials..! Do you know the reason?#Voiceofjanata.in#ತಾಲೂಕು ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಹೊಸಮನಿ ಅಕ್ರೋಷ..! ಕಾರಣ ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.