• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ರೈತರ ಜಮೀನುಗಳಿಗೆ ತೆರಳುವ ಸರ್ಕಾರಿ ದಾರಿ ಮುಚ್ಚಿರುವುದನ್ನು ತೆರವುಗೊಳಿಸುವಂತೆ ಮನವಿ

      Voiceofjanata.in

      October 7, 2024
      0
      ರೈತರ ಜಮೀನುಗಳಿಗೆ ತೆರಳುವ ಸರ್ಕಾರಿ ದಾರಿ ಮುಚ್ಚಿರುವುದನ್ನು ತೆರವುಗೊಳಿಸುವಂತೆ ಮನವಿ
      0
      SHARES
      238
      VIEWS
      Share on FacebookShare on TwitterShare on whatsappShare on telegramShare on Mail

      ರೈತರ ಜಮೀನುಗಳಿಗೆ ತೆರಳುವ ಸರ್ಕಾರಿ ದಾರಿ ಮುಚ್ಚಿರುವುದನ್ನು ತೆರವುಗೊಳಿಸುವಂತೆ ತಹಸೀಲ್ದಾರ್ ರವರಿಗೆ ಮನವಿ

       

      ಹನೂರು: ರೈತರ ಜಮೀನುಗಳಿಗೆ ತೆರಳುವ ಸರ್ಕಾರಿ ದಾರಿಯನ್ನು ತೆರವುಗೊಳಿಸಿ ಅನುಕೂಲ ಕಲ್ಪಿಸುವಂತೆ ಛಲವಾದಿ ಮಹಾಸಭಾ ಅಧ್ಯಕ್ಷ ಬಸವರಾಜ್ ದಂಡಾಧಿಕಾರಿ ಗುರುಪ್ರಸಾದ್ ಅವರನ್ನು ಒತ್ತಾಯಿಸಿದ್ದಾರೆ.

      ಹನೂರು ಪಟ್ಟಣದ ತಾಲೂಕು ದಂಡಾಧಿಕಾರಿ ಗುರುಪ್ರಸಾದ್ ಅವರಿಗೆ ಹುಲ್ಲೆ ಪುರ ಸರ್ವೇ ನಂಬರ್ ಗಳಲ್ಲಿ ಖಾಸಗಿ ವ್ಯಕ್ತಿಗಳು ಸರ್ಕಾರಿ ದಾರಿಯನ್ನೇ ಮುಚ್ಚಿ ರೈತರ ಜಮೀನುಗಳಿಗೆ ತೆರಳಲು ಹಾಗೂ ಮಳೆ ಬೀಳುತ್ತಿರುವುದರಿಂದ ಕೃಷಿ ಚಟುವಟಿಕೆ ತೊಡಗಿಕೊಳ್ಳಲು ತೊಂದರೆಯಾಗಿರುವ ಬಗ್ಗೆ ಆರ್ ಎಸ್ ದೊಡ್ಡಿ ರೈತ ಶಿವರುದ್ರಪ್ಪ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.

      ಸರ್ಕಾರಿ ದಾರಿಯನ್ನು ಮುಚ್ಚಿರುವ ಬಗ್ಗೆ ದಂಡಾಧಿಕಾರಿಗಳಿಗೆ ಮನವಿ : ಹುಲ್ಲೇಪುರ ಗ್ರಾಮದ ಸರ್ವೆ ನಂಬರ್ 465 ಜಮಿನಿಗೆ ತೆರಳುವ ಸರ್ಕಾರಿ ರಸ್ತೆಯನ್ನೇ ಖಾಸಗಿ ವ್ಯಕ್ತಿಗಳು ತಮ್ಮ ಪ್ರಭಾವವನ್ನು ಬಳಸಿ ಸರ್ವೆ ನಂಬರ್ 466 467 688/1 ಬಿ , 689 /1 ಎ , ಸರ್ವೇ ನಂಬರ್ 98 , 95/1, 95/2, 96, ರಲ್ಲಿ ಗ್ರಾಮ ನಕಾಶೆ ಯಂತೆ ಸರ್ಕಾರಿ ಪರುಸೇ (ಹಾದಿ.) ದಾರಿಯನ್ನು ವ್ಯಕ್ತಿಗಳು ಮುಚ್ಚಿ ಇರುವುದರಿಂದ ತಲತಲಾಂತರದಿಂದ ಓಡಾಡುತ್ತಿದ್ದ ಸರ್ಕಾರಿ ದಾರಿಯೇ ಇಲ್ಲದೆ ಜಮೀನು ಉಳುಮೆ ಮಾಡಲು ಆಗದೆ ಮಳೆ ಬೀಳುತ್ತಿರುವುದರಿಂದ ಕೃಷಿ ಚಟುವಟಿಕೆ ತೊಡಗಿಕೊಳ್ಳಲು ತೊಡಕಾಗಿದೆ ಉಳಿಮೆ ಮಾಡಲು ಟ್ಯಾಕ್ಟರ್ ಹಾಗೂ ಎತ್ತಿನ ಬಡ್ಡಿ ಓಡಾಡಲು ಸ್ಥಳವಕಾಶವಿಲ್ಲದೆ ಮುಚ್ಚಿರುವ ಸರ್ಕಾರಿ ದಾರಿಯನ್ನು ತಾಲೂಕು ದಂಡಾಧಿಕಾರಿಗಳು ಸಾರ್ವಜನಿಕರಿಗೆ ಬಿಡಿಸುವ ಮೂಲಕ ಅನುಕೂಲ ಕಲ್ಪಿಸುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

      ಭರವಸೆ : ಸರ್ಕಾರದ ಆದೇಶದಂತೆ ಸರ್ಕಾರಿ ದಾರಿಯನ್ನು ಯಾರು ಸಹ ಮುಚ್ಚುವಂತಿಲ್ಲ ಹೀಗಾಗಿ ನೀವು ನೀಡಿರುವ ಅರ್ಜಿಯನ್ನು ಪರಿಶೀಲಿಸಿ ಭೂಮಾಪನ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಇದನ್ನು ದೃಢೀಕರಿಸಿ ಸರ್ಕಾರಿ ದಾರಿ ಗ್ರಾಮ ನಕಾಶೆಯಲ್ಲಿ ಇದ್ದರೆ ಯಾವುದೇ ಕಾರಣಕ್ಕೂ ಅಂತಹವರು ದಾರಿಯನ್ನು ಮುಚ್ಚುವಂತಿಲ್ಲ ಹೀಗಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕ್ರಮವಹಿಸಲಾಗುತ್ತದೆ ಎಂದು ತಿಳಿಸಿದರು.

      ಇದೇ ವೇಳೆಯಲ್ಲಿ ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಬಸವರಾಜ್ ಬಿಜೆಪಿ ಮುಖಂಡ ಹಾಗೂ ಚಂಗವಾಡಿ ರಾಜು ಮತ್ತು ರೈತ ಮುಖಂಡ ಶಿವರುದ್ರಪ್ಪ ಹಾಗೂ ಇನ್ನಿತರ ರೈತರು ಹಾಜರಿದ್ದರು.

       

      ವರದಿ:ಚೇತನ್ ಕುಮಾರ್ ಎಲ್, ಚಾಮರಾಜನಗರ ಜಿಲ್ಲೆ

      Tags: #A request to remove the closure of the government roads leading to farmers' lands#Chamarajanagar#Public News#Voice Of Janata#Voiceofjanata.in#ರೈತರ ಜಮೀನುಗಳಿಗೆ ತೆರಳುವ ಸರ್ಕಾರಿ ದಾರಿ ಮುಚ್ಚಿರುವುದನ್ನು ತೆರವುಗೊಳಿಸುವಂತೆ ಮನವಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.