• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ವಾಲ್ಮೀಕಿಯವರ ಜೀವನ ಸಂದೇಶ ಮೌಲ್ಯಗಳು ಇಂದಿಗೂ ಪ್ರಸ್ತುತ:

      Voiceofjanata.in

      October 18, 2024
      0
      ವಾಲ್ಮೀಕಿಯವರ ಜೀವನ ಸಂದೇಶ ಮೌಲ್ಯಗಳು ಇಂದಿಗೂ ಪ್ರಸ್ತುತ:
      0
      SHARES
      83
      VIEWS
      Share on FacebookShare on TwitterShare on whatsappShare on telegramShare on Mail

      ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

      ವಾಲ್ಮೀಕಿಯವರ ಜೀವನ ಸಂದೇಶ ಮೌಲ್ಯಗಳು ಇಂದಿಗೂ ಪ್ರಸ್ತುತ: ಸಂಗಮೇಶ ಬಬಲೇಶ್ವರ

      ವಿಜಯಪುರ, ಅಕ್ಟೋಬರ್ 17 : ರಾಮಾಯಣ ಮಹಾಕಾವ್ಯ ರಚಿಸಿದ ವಾಲ್ಮೀಕಿಯವರ ಜೀವನ ಸಂದೇಶಗಳ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಧಾರವಾಡದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಹೇಳಿದರು.

      ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದರದಲ್ಲಿ ಜರುಗಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಮಹರ್ಷಿ ವಾಲ್ಮೀಕಿಯವರ ಜೀವನ ಚರಿತ್ರೆಯನ್ನು ತಿಳಿಸಿ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರು ಪಾಲಕರು ಮುತುವರ್ಜಿವಹಿಸಬೇಕು ಎಂದು ಹೇಳಿದರು.

      ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಾತನಾಡಿ, ಭಾರತ ದೇಶವಷ್ಟೇ ಅಲ್ಲದೇ ನೇಪಾಳ, ಬಾಂಗ್ಲಾ ದೇಶದಲ್ಲಿಯೂ ಕೂಡಾ ಮಹರ್ಷಿ ವಾಲ್ಮೀಕಿಯವರ ಜಯಂತಿ ಆಚರಣೆ ಮಾಡುತ್ತಿದ್ದಾರೆ. ಭಾರತದ ಮಣ್ಣಿನಲ್ಲಿ ರಚನೆಗೊಂಡ ಮೊದಲ ಮಹಾಕಾವ್ಯ ರಾಮಾಯಣ ಎಂದು ಹೇಳಿದರು.
      ಪ್ರತಿಯೊಬ್ಬರು ಚಿಕ್ಕ ವಯಸ್ಸಿನಲ್ಲಿ ರಾಮಾಯಣದ ಕಥೆಗಳನ್ನು ಕೇಳಿರುತ್ತೇವೆ. ಗುರು ಹಿರಿಯರ ಮಾತುಗಳು, ಕಥೆಗಳು ಮಕ್ಕಳಿಗೆ ಪ್ರೇರಣಾದಾಯಕವಾಗಬೇಕು. ಜೀವನದಲ್ಲಿ ಸಮಸ್ಯೆಗಳು ಬಂದರೆ ಅದನ್ನು ಎದುರಿಸುವ ಛಲ ಮಕ್ಕಳಲ್ಲಿ ಬೆಳೆಸಬೇಕು. ಸಮಾಜದ ಏಳ್ಗೆಗಾಗಿ ಶ್ರಮಿಸಿದ ಮಹನೀಯರ ಬದುಕು ಹಾಗೂ ಅದರ್ಶಗಳಿಗೆ ಎಲ್ಲಾ ಸಮಾಜದಿಂದ ಗೌರವ ಸಲ್ಲಿಸಬೇಕು. ಸಾಹಿತಿ ಅಶೋಕ ಹಂಚಲಿ ಉಪನ್ಯಾಸ ನೀಡಿ, ಶ್ರೀ ಮಹರ್ಷಿ ವಾಲ್ಮೀಕಿ ಅವರ ಜೀವನ ಸಾಧನೆ, ರಾಮಾಯಣ ಹಾಗೂ ಶ್ಲೋಕಗಳ ಬಗ್ಗೆ ವಿವರವಾಗಿ ಹೇಳಿದರು.

      ಕಾರ್ಯಕ್ರಮದಲ್ಲಿ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಿ.ಎಸ್.ರಾಠೋಡ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲೀಕ ಮಾನವರ್, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಯ ಉಪ ನಿರ್ದೇಶಕರಾದ ಡಾ. ಅಶೋಕ ಎಸ್. ಘೋಣಸಗಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸಿ.ಕೆ. ಹೊಸಮನಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಶ್ರೀಮತಿ ಉಮಾದೇವಿ ಸೊನ್ನದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎ.ಎಸ್. ದೀಪಕ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಮತಿ ರೂಪಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಸೇರಿದಂತೆ ಮತ್ತಿತರರರು ಇದ್ದರು.

      ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದ ಕುಮಾರಿ ಪೂರ್ಣಿಮಾ, ಭಾರತಿ ಸಂಗಡಿಗರಿAದ ಪ್ರಾರ್ಥನಾ ಗೀತೆ, ವೀರೇಶ್ ವಾಲಿ ತಂಡದವರಿಂದ ನಾಡಗೀತೆ ಪ್ರಸ್ತುತ ಪಡಿಸಲಾಯಿತು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

      ಕಾರ್ಯಕ್ರಮದಲ್ಲಿ ವಿಜಯಪುರದ ರಂಗನಾಥ ಬತ್ತಾಸೆ ಅವರ ತಂಡದಿಂದ ಶ್ರೀ ಮಹರ್ಷಿ ವಾಲ್ಮೀಕಿಯವರ ಜೀವನ ಕುರಿತಾದ ನೃತ್ಯರೂಪಕ ಪ್ರಸ್ತುತಪಡಿಸಲಾಯಿತು.

      ಮೆರವಣಿಗೆ ಜಾಥಾ:

      ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರ ಮೆರವಣಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ ನೀಡಿದರು.
      ಮೆರವಣಿಗೆಯೂ ನಗರದ ಲಾಲ್ ಬಹದ್ದೂರ್ ಶಾಸ್ತಿç ಮಾರುಕಟ್ಟೆ ರಸ್ತೆ ಮೂಲಕ, ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಕನಕದಾಸ ವೃತ್ತದ ಮೂಲಕ ರಂಗಮಂದಿರ ತಲುಪಿತು. ಮೆರವಣಿಗೆಯಲ್ಲಿ ಗೊಂಬೆ ಕುಣಿತ, ಕರಡಿ ಮಜಲು ಸೇರಿದಂತೆ ವಿವಿಧ ವಾದ್ಯಮೇಳ ಹಾಗೂ ಕಲಾ ತಂಡಗಳು ಆಕರ್ಷಕ ಪ್ರದರ್ಶನ ನೀಡಿದರು.

      ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಎಸ್. ಗುಣಾರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಜೆ. ಇಂಡಿ, ಜಿಲ್ಲಾ ಸಂಖ್ಯೆ ಸಂಗ್ರಹಣಾ ಇಲಾಖೆಯ ಪ್ರಭಾರ ಅಧಿಕಾರಿ ಇಲಾಖೆಯ ಅಲ್ತಾಪ ಅಹ್ಮದ. ಬಿ. ಮಣಿಯಾರ, ವಿವಿದ ಸಮಾಜದ ಮುಖಂಡರಾದ ಸಿದ್ಧರಾಮ ಕೋಳಿ, ಅಂಬಣ್ಣ ನಾಟಿಕರ, ಮಲ್ಲಿಕಾರ್ಜುನ ಬಟಗಿ, ರವಿ ಬಿಸನಾಳ, ಅಮರೇಶ ಕಾಮನಕೇರಿ, ಸೋಮು ಜಮಾದಾರ, ಸಂಜೀವಕುಮಾರ ನಾಯ್ಕೋಡಿ, ಶರಣಗೌಡ ಪಾಟೀಲ, ನಿಂಗಪ್ಪ ನಾಟೀಕಾರ, ಈರಪ್ಪ ಯಡಹಳ್ಳಿ, ವಿಶ್ವನಾಥಗೌಡ ಬಟಗಿ, ಅಮಿತ ನಾಯ್ಕೋಡಿ, ಪರಶುರಾಮ ದಿಂಡವಾರ, ಸಾಯಬಣ್ಣ ಬಾಗೇವಾಡಿ, ವಿವೇಕಾನಂದ ಡಬ್ಬಿ, ಮಲ್ಲು ತಳವಾರ, ಪ್ರಕಾಶ ಗುಡಿಮನಿ, ಚಂದ್ರು ತಳವಾರ, ಸಿದ್ಧರಾಮ ತಳವಾರ, ದೇವೇಂದ್ರ ಮೆರೇಕರ್, ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ, ವಿದ್ಯಾವತಿ ಅಂಕಲಗಿ, ಸಿದ್ದು ರಾಯಣ್ಣವರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

      Tags: #Public News#State News#Valmiki's life message values ​​are still relevant today:#Voice Of Janata#Voiceofjanata.in#ವಾಲ್ಮೀಕಿಯವರ ಜೀವನ ಸಂದೇಶ ಮೌಲ್ಯಗಳು ಇಂದಿಗೂ ಪ್ರಸ್ತುತ:
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.