• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಶಾಂತೇಶ್ವರ ಟ್ರಸ್ಟ ಕಮೀಟಿ : ಲೆಕ್ಕ ಪತ್ರ ನೀಡಲು  ಆಗ್ರಹ

      Voiceofjanata.in

      October 23, 2024
      0
      ಶಾಂತೇಶ್ವರ ಟ್ರಸ್ಟ ಕಮೀಟಿ : ಲೆಕ್ಕ ಪತ್ರ ನೀಡಲು  ಆಗ್ರಹ
      0
      SHARES
      417
      VIEWS
      Share on FacebookShare on TwitterShare on whatsappShare on telegramShare on Mail

      ಶಾಂತೇಶ್ವರ ಟ್ರಸ್ಟ ಕಮೀಟಿ : ಲೆಕ್ಕ ಪತ್ರ ನೀಡಲು  ಆಗ್ರಹ

       

      ಇಂಡಿ‌ : ಪಟ್ಟಣದ ಗ್ರಾಮ ದೇವತೆ ಶ್ರೀ ಶಾಂತೇಶ್ವರ ದೇವಸ್ಥಾನದ ಮತ್ತು ಹಿರೇಇಂಡಿ ದೇವಸ್ಥಾನದ ಲೆಕ್ಕ ಪತ್ರ ನೀಡಬೇಕೆಂದು ಆಗ್ರಹಿಸಿ ಸಾರ್ವಜನಿಕರು ದೇವಸ್ಥಾನ ಸಮಿತಿಯ ಅಧ್ಯಕ್ಷ ಕಾಸುಗೌಡ ಬಿರಾದಾರ ಇವರನ್ನು ಆಗ್ರಹಿಸಿದರು.

      ಶ್ರೀ ಶಾಂತೇಶ್ವರ ದೇವಸ್ಥಾನ ಮತ್ತು ಹಿರೇ ಇಂಡಿ ದೇವಸ್ಥಾನದಲ್ಲಿ ಜರುಗುವ ಮತ್ತು ಮಂಗಲ ಕಾರ್ಯಾಲಯದಲ್ಲಿ ಜರುಗುವ ಲಗ್ನ,ನಿಸ್ಚಿತಾರ್ಥ, ಶ್ರೀಮಂತ ಹಾಗೂ ಇನ್ನಿತರ ಕಾರ್ಯಕ್ರಮಗಳ ನವೆಂಬರ್ ೨೦೨೧ ರಿಂದ ಡಿಶೇಂಬರ್ ೨೦೨೩ ರ ವರೆಗೆ ಲೆಕ್ಕ ನೀಡಬೇಕು.
      ದೇವಸ್ಥಾನದಲ್ಲಿ ಇರುವ ಒಟ್ಟು ಬಂಗಾರ ಮತ್ತು ಬೆಳ್ಳಿ ಲೆಕ್ಕ ಕೊಡುವದು,೨೦೨೨ ಮತ್ತು ೨೩ ರಲ್ಲಿ ಡಿಸೆಂಬರ್ ತಿಂಗಳಲ್ಲಿ ಜರುಗಿದ ಪ್ರವಚನ ಕಾರ್ಯಕ್ರಮದಲ್ಲಿ ಕೂಡಿರುವ ಭಕ್ತರು ಕೊಟ್ಟ ಬಂಗಾರ ಮತ್ತು ಹಣದ ವಿವಿರ ನೀಡುವದು,
      ರುದ್ರಾಭಿಷೇಕಕ್ಕೆ ಒಟ್ಟು ಸದಸ್ಯರ ಸಂಖ್ಯೆ ೫೯೪ಇದ್ದು ಪ್ರತಿಯೊಬ್ಬರಿಗೆ ರೂ ೧೦೦೧ ರಂತೆ ಹಣ ಸಂಗ್ರಹಣೆ ಮಾಡಿದ ೫ ಲಕ್ಷ ೯೪ ಸಾವಿರ ರೂ ಹಣ ಮತ್ತು ಅರ್ಚಕರ ಕಡೆಯಿಂದ ಪಡೆಯುವ ಪ್ರತಿ ವರ್ಷ ರೂ ೬೫ ಸಾವಿರ ಒಟ್ಟು ೫ ಲಕ್ಷ ೮೫ ಸಾವಿರ ಹಣ , ಅಗಸ್ಟ ಸಪ್ಟೆಂಬರ ತಿಂಗಳಲ್ಲಿ ೨೦೨೩ ರಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ರೂ ೨೧ ಲಕ್ಷ ಹಣ ಉಳಿದ ಬಗ್ಗೆ ಮಾತನಾಡಿದ್ದು ಸದರಿ ಹಣ ಯಾವ ಖಾತೆ ಮತ್ತು ಯಾವ ಬ್ಯಾಂಕಿನಲ್ಲಿ ಇದೆ.

      ಈಗ ಕಮೀಟಿಯಲ್ಲಿ ಇರುವ ಸಕ್ರೀಯ ಸದಸ್ಯರ ಸಂಖ್ಯೆ ಎಷ್ಟು,ಹೊಸ ಕಮೀಟಿಯಲ್ಲಿ ಎಷ್ಟು ಸದಸ್ಯರ ಅವಶ್ಯಕತೆ ಇದೆ, ಅಷ್ಟು ಸದಸ್ಯರನ್ನು ದೇವಸ್ಥಾನದಲ್ಲಿ ಎಲ್ಲರ ಸಮ್ಮುಖದಲ್ಲಿ ಆಯ್ಕೆ ಮಾಡಬೇಕು. ಹಿಂದೆ ಆಗಿ ಹೋದ ಸದಸ್ಯರ ಮಕ್ಕಳನ್ನು ಅಥವಾ ಅವರ ಸಂಬAದಿತರನ್ನು ತೆಗೆದುಕೊಳ್ಳಬಾರದು, ತೆಗೆದುಕೊಂಡರೆ ಅನುಚಿತವಾಗುತ್ತದೆ.

      ಈ ಹಿಂದೆ ಸಿಂಡಿಕೇಟ ಬ್ಯಾಂಕಗೆ ಬಾಡಿಗೆ ನೀಡಿದ ಕಟ್ಟಡ ಹಾಗೇಯೇ ಉಳಿದಿದೆ. ಅದರಿಂದ ಸಮೀತಿಗೆ ರೂ ೫೦ ಲಕ್ಷ ನಷ್ಟ ವಾಗಿದೆ. ಬೇಗನೆ ಬಾಡಿಗೆ ಬರುವಂತೆ ಏನಾದರೂ ಮಾಡಬೇಕು. ದೇವಸ್ಥಾನದಲ್ಲಿ ಸಿಸಿ ಕ್ಯಾಮೇರಾ ಸರಿಯಾಗಿ ಕಾರ್ಯನಿರ್ವಹಿಸಬೇಕು ಎಂಬ ಬೇಡಿಕೆಗಳ ಮನವಿಯನ್ನು ದೇವಸ್ಥಾನ ಸಮಿತಿ ಅಧ್ಯಕ್ಷ ಕಾಸುಗೌಡ ಬಿರಾದಾರ ಇವರಿಗೆ ಸಲ್ಲಿಸಿದರು.

      ಒಂದು ವೇಳೆ ೧೫ ದಿನಗಳ ವರೆಗೆ ಎಲ್ಲ ವಿವರ ಮತ್ತು ಲೆಕ್ಕ ಪತ್ರ ನೀಡದಿದ್ದಲ್ಲಿ ದೇವಸ್ಥಾನದ ಮುಂದೆ ಧರಣ ನಡೆಸಲಾಗುವದೆಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
      ಶಂಕರಗೌಡ ಪಾಟೀಲ, ಪುರಸಭೆ ಮಾಜಿ ಅಧ್ಯಕ್ಷ ಭೀಮನಗೌಡ ಪಾಟೀಲ,ನ್ಯಾಯವಾದಿ ರಮೇಶ ಕುಲಕಣ ð, ಮಲ್ಲಪ್ಪ ಹದಗಲ್ಲ, ಸಾತಪ್ಪ ತೆನೆಹಳ್ಳಿ, ಮಹಾದೇವ ಬಾರಿಕಾಯಿ, ಚೆನ್ನಪ್ಪಬೋಡಿ, ಸತೀಶ ಕುಂಬಾರ, ಮಲ್ಕುಕಮತಿ, ಕಿರಣ ಕಡ್ಲೇವಾಡ, ಚೆನ್ನಪ್ಪ ಪಾಟೀಲ, ರವಿಗೌಡ ಪಾಟೀಲ, ಹಾಗೂ ಶ್ರೀ ಶಾಂತೇಶ್ವರ ಸದ್ಭಕ್ತರು ಭಾಗವಹಿಸಿದ್ದರು.

       

      ಇಂಡಿ ಪಟ್ಟಣದ ಸಾರ್ವಜನಿಕರು ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಲೆಕ್ಕ ಪತ್ರ ಆಗ್ರಹಿಸಿ ಕಾಸುಗೌಡ ಬಿರಾದಾರ ಇವರಿಗೆ ಮನವಿ ಸಲ್ಲಿಸಿದರು.

      Tags: #indi / vijayapur#Public News#Shanteswar Trust Committee: Request to issue Accounts#State News#Today News#Voice Of Janata#Voiceofjanata.in#ಶಾಂತೇಶ್ವರ ಟ್ರಸ್ಟ ಕಮೀಟಿ : ಲೆಕ್ಕ ಪತ್ರ ನೀಡಲು  ಆಗ್ರಹ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.