• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ದೀಪಾವಳಿ ಹಬ್ಬ ಪಟಾಕ್ಷಿ ಮಾರಾಟಕ್ಕೆ ಅನುಮತಿ ಪಡೆಯುವದು ಕಡ್ಡಾಯ : ಎಸಿ ಅಬೀದ್ ಗದ್ಯಾಳ

      Voiceofjanata.in

      October 27, 2024
      0
      ದೀಪಾವಳಿ ಹಬ್ಬ ಪಟಾಕ್ಷಿ ಮಾರಾಟಕ್ಕೆ ಅನುಮತಿ ಪಡೆಯುವದು ಕಡ್ಡಾಯ : ಎಸಿ ಅಬೀದ್ ಗದ್ಯಾಳ
      0
      SHARES
      383
      VIEWS
      Share on FacebookShare on TwitterShare on whatsappShare on telegramShare on Mail

      ದೀಪಾವಳಿ ಹಬ್ಬ ಪಟಾಕ್ಷಿ ಮಾರಾಟಕ್ಕೆ ಅನುಮತಿ ಪಡೆಯುವದು ಕಡ್ಡಾಯ : ಎಸಿ ಅಬೀದ್ ಗದ್ಯಾಳ

       

       

      ಇಂಡಿ : ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಕೆಲವೊಂದು ಕಡೆ ತಾತ್ಕಾಲಿಕ ಹಾಗೂ ಖಾಯಂ ವ್ಯಾಪಾರಸ್ಥರು ಪಟಾಕಿ ಮಾರಾಟ ಮಾಡಲು ತಾಲೂಕು ಆಡಳಿತದಿಂದ ಅನುಮತಿ ಪಡೆಯುವದು ಕಡ್ಡಾಯವಾಗಿದ್ದು ಪಟಾಕಿ ಮಾರಾಟಗಾರರು ಸೋಮವಾರದೊಳಗೆ ತಾಲೂಕು ಆಡಳಿತಕ್ಕೆ ದಾಖಲಾತಿಗಳನ್ನು ಸಲ್ಲಿಸಿ ಪರವಾನಿಕೆ ಪಡೆದುಕೊಳ್ಳಬೇಕು ಎಂದು ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

      ಶುಕ್ರವಾರ ಪಟ್ಟಣದ ಮಿನಿ ವಿಧಾನಸೌಧ ಕಚೇರಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಪಟ್ಟಣದ ಮತ್ತು ತಾಲೂಕಿನ ವಿವಿಧ ಪಟಾಕಿ ವ್ಯಾಪರಸ್ಥರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
      ತಾಲೂಕಾ ಮಟ್ಟದಲ್ಲಿ ತಹಸೀಲ್ದಾರರು ಜಂಟಿ ಸಮೀಕ್ಷಾ ನಡೆದ ಪರವಾನಿಕೆಗೆ ಶಿಫಾರಸು ಮಾಡಬೇಕು. ವ್ಯಾಪಾರಸ್ಥರು ಪಟಾಕ್ಷಿಗಳನ್ನು ಮಾರಾಟ ಮಾಡಲು ತಾತ್ಕಾಲಿಕ ಮಳಿಗೆ ಹಾಕಲು ವಿಜಯಪುರ ರಸ್ತೆಯಲ್ಲಿರುವ ಟಿಎಪಿಎಸ್ ಎಂಸ್ ಕಟ್ಟಡದ ಮುಂದಿರುವ ವಿಶಾಲ ಮೈದಾನದಲ್ಲಿ ಸುರಕ್ಷತ ವಿಧಾನಗಳನ್ನು ಅಳವಡಿಸಿಕೊಂಡಿರುವದನ್ನು ಖಾತ್ರಿ ಪಡಿಸಿಕೊಂಡು ಪರವಾನಿಗೆ ಸಂಬAದಿಸಿದ ಅಧಿಕಾರಿಗಳು ಶಿಫಾರಸು ಮಾಡಬೇಕು. ಜನನಿಬಿಡ ಪ್ರದೇಶದಲ್ಲಿ ಪಟಾಕ್ಷಿ ಮಾರಾಟವಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು.
      ಹಸಿರು ಪಟಾಕ್ಷಿಗಳಿಗೆ ಮಾರಾಟಕ್ಕೆ ಮಾತ್ರ ಪರವಾನಿಕೆ ನೀಡಲಾಗುವದು. ಅಂಗಡಿಗಳಲ್ಲಿ ಅಗತ್ಯಕ್ಕಿಂತ ಜಾಸ್ತಿ ಪ್ರಮಾಣದಲ್ಲಿ ಪಟಾಕ್ಷಿಗಳು ಸಂಗ್ರಹಣೆ ಮಾಡಕೂಡದು. ಬೆಂಕಿ ಅವಘಡ ಸಂಭವಿಸದAತೆ ಮರುಳು,ನೀರು, ಅಗ್ನಿ ನಿರೋಧಕ ಮುಂಜಾಗೃತೆ ಕ್ರಮಗಳನ್ನು ಅಳವಂಡಿಸಿಕೊAಡಿರುವ ಕುರಿತು ಕೂಲಂಕುಷವಾಗಿ ಪರಿಶೀಲನೆ ನಡೆಸಿದ ನಂತರವೇ ತಹಸೀಲ್ದಾರರು ಪರವಾನಿಕೆ ಶಿಫಾರಸು ಮಾಡಬೇಕು ಎಂದರು.

      ಗ್ರಾ.ಪA ಪ್ರದೇಶಗಳಲ್ಲಿ ಅಂಗಡಿಗಳಿಗೆ ಗುರುತಿಸಿದ ಪ್ರದೇಶದಲ್ಲಿ ಅಂಗಡಿಗಳ ನಡುವೆ ಸಾಕಷ್ಟು ಅಂತರ ಇರುವಂತೆ ನೋಡಿಕೊಳ್ಳಬೇಕು . ಸಂತೆ ಶಾಲೆ ಹೆಚ್ಚು ಜನಸಂದಣ ಇರುವ ಕಡೆ ಪಟಾಕ್ಷಿ ಅಂಗಡಿ ಹಾಕದಂತೆ ನೋಡಿಕೊಳ್ಳಬೇಕು ಎಂದರು.

      ಸಭೆಯಲ್ಲಿ ತಹಸೀಲ್ದಾರ ಬಿ.ಎಸ್.ಕಡಕಬಾವಿ, ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ, ಸಿ.ಪಿ.ಐ ರತನಕುಮಾರ ಜಿರಗಿಹಾಳ,ಎಸ್.ಜಿ.ತೇಲಿ, ಎಇಇ ಸಂಜವಾಡ ವ್ಯಾಪಾರಸ್ಥರಾದ ರೂಪಾಲಿ ಧನಶೆಟ್ಟಿ, ರಮೇಶ ಏಳಗಿ, ಮಾರುತಿ ದಶವಂತ, ಮಹೇಶ ಮೇತ್ರಿ, ರವಿಕಾಂತ ವಾಲಿಕಾರ ಮತ್ತಿತರಿದ್ದರು.

      ಇಂಡಿ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಪಟಾಕ್ಷಿ ಮಾರಾಟ ಕುರಿತು ಎಸಿ ಗದ್ಯಾಳ ನೇತೃತ್ವದಲ್ಲಿ ಸಭೆ ನಡೆಯಿತು.

      Tags: #indi / vijayapur#It is mandatory to get permission to sell firecrackers during Diwali festival: AC Abid Gadyala#Public News#Today News#Voiceofjanata.in#ದೀಪಾವಳಿ ಹಬ್ಬ ಪಟಾಕ್ಷಿ ಮಾರಾಟಕ್ಕೆ ಅನುಮತಿ ಪಡೆಯುವದು ಕಡ್ಡಾಯ : ಎಸಿ ಅಬೀದ್ ಗದ್ಯಾಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.