• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಕೋಣಾಸುರನ ಯುದ್ದದಲ್ಲಿ ಕುರುಬರನ್ನು ರಕ್ಷಿಸಿದ್ದು, ಬೀರದೇವರು : ಜಕ್ಕಣ ಶಾಸ್ತ್ರಿ

      Voiceofjnata.in

      October 27, 2024
      0
      ಕೋಣಾಸುರನ ಯುದ್ದದಲ್ಲಿ ಕುರುಬರನ್ನು ರಕ್ಷಿಸಿದ್ದು, ಬೀರದೇವರು : ಜಕ್ಕಣ ಶಾಸ್ತ್ರಿ
      0
      SHARES
      397
      VIEWS
      Share on FacebookShare on TwitterShare on whatsappShare on telegramShare on Mail

      ಕೋಣಾಸುರನ ಯುದ್ದದಲ್ಲಿ ಕುರುಬರನ್ನು ರಕ್ಷಿಸಿದ್ದು, ಬೀರದೇವರು : ಜಕ್ಕಣ ಶಾಸ್ತ್ರಿ

       

      ಇಂಡಿ: ಸತ್ಯಯುಗದಲ್ಲಿ ಸಾಧು-ಸಂತರಿಗೆ ರಾಕ್ಷಸರ ಉಪಟಳ ಹೆಚ್ಚಾಗಿ ಅನೀತಿ ಅತ್ಯಾಚಾರ ತಾಂಡವಾಡುವ ಸಮಯದಲ್ಲಿ ಕೈಲಾಸದಿಂದÀ ಶಿವ ಶಂಕರನ ಅಂಶವಾಗಿ ಸೂರಮ್ಮದೇವಿ ಹಾಗೂ ಆಕಾಶ ಬ್ರಹ್ಮನ ಮಗನಾಗಿ ಶಿವಸಿದ್ಧ ಭೀರೇಶ್ವರ ಜನನವಾಗುತ್ತಾನೆ ಎಂದು ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ಜಕ್ಕಣ್ಣ ಮಾಸ್ತರ(ಶಾಸ್ತಿç) ಹೇಳಿದರು.
      ತಾಲೂಕಿನ ಹಿರೇಬೇವನೂರ ಗ್ರಾಮದ ಶಿವಸದ್ಧ ಬೀರಲಿಂಗೇಶ್ವರ ಮಹಾಪುರಾಣ ಕಾರ್ಯಕ್ರಮದಲ್ಲಿ ಬರುವ ಬೀರದೇವರ ತೊಟ್ಟಿಲೊತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

      ಬೀರದೇವರ ಜನಸಿದ ಐದು ದಿನಕ್ಕೆ ತೊಟ್ಟಿಲ ಕರ‍್ಯ ಮುಗಿಸಿದ ತಾಯಿ ಅಷ್ಟರಲೇ ನಾರಾಯಣ್ಣಗೌಡ ಜ್ಯೋತಿಷ ರೂಪದಲ್ಲಿ ಬಂದು. ತಾಯಿ ಸೂರಮ್ಮದೇವಿಗೆ ಹೇಳುತ್ತಾನೆ. ದೇವಿ ನಿನ್ನ ಮಗನಿಂದ ನಿನ್ನ ಜೀವಕ್ಕೆ ಅಪಾಯವಿದೆ. ನಿನ್ನ ಅಣ್ಣನಿಗು ಅಪಾಯವಿದೆ ತಕ್ಷಣ ನಿನ್ನ ಮಗನ್ನು ಅಡವಿ ಅರಣ್ಯದಲ್ಲಿ ಬಿಟ್ಟ ಬಾ ಎಂದು ಹೇಳುತ್ತಾನೆ. ನಂತರ ತಾಯಿ ಸೂರಮ್ಮದೇವಿ ದೈತರನ್ನು ಕೊಟ್ಟು ಮಗುವಿಗೆ ಅಡವಿಲ್ಲಿ ಬಿಟ್ಟು ಬಾ ಅಂತ ಹೇಳಿ ಕಳಿಸುತ್ತಾಳೆ. ಆ ಸಂದರ್ಭದಲ್ಲಿ ಸೂರಮ್ಮದೇವಿ ಮಾಡಿದ ಪಂಚಾಮೃತ ಅಡುಗೆಯನ್ನು ದೈತರು ಊಟಮಾಡಿ ಬೀರದೇವರನ್ನು ಜೀವಕ್ಕೆ ಅಪಯಮಾಡದೆ ಬಿಟ್ಟು ಬರುತ್ತಾರೆ. ಅಡವಿಯಲ್ಲಿ ಬೀರಣ್ಣನನ್ನು ಪಾರ್ವತಿ ಸಂರಕ್ಷಣೆ ಮಾಡುತ್ತಾಳೆ. ಮುಂದೆ ಈತ ದೊಡ್ಡವನಾಗಿ ಕೋಣಾಸುರನ ಯುದ್ದದಲ್ಲಿ ಕುರುಬರನ್ನು ರಕ್ಷಿಸಿ ಅವರಿಗೆ ಪೂಜ್ಯನಾಗುತ್ತಾನೆ. ಅವರೆ ನಮ್ಮ ಬೀರದೇವರು.

      ಈ ಸಂದರ್ಭದಲ್ಲಿ ನೆರೆದ ಸದ್ಯಕ್ತರು ಶಂಖನಾದದ ಮೂಲಕ ಭೀರದೇವರಿಗೆ ಉಘೇ, ಉಘೇ ಎಂದು ಜೈಕಾರ ಹಾಕಿ ವೈಶಿಷ್ಟತೆಯನ್ನು ಮೆರೆದರು.

      ಈ ಸಂದರ್ಭದಲ್ಲಿ ಪಿ.ಜಿ.ಕಲ್ಮನಿ, ವಿ.ಜಿ.ಕಲ್ಮನಿ, ಶಂಕರಗೌಡ ಪಾಟೀಲ, ಸಿದ್ದರಾಯ ಹಂಜಗಿ, ಹಣುಮಂತರಾಯ ಮಹಾರಾಯ ಕಲ್ಮನಿ, ಹೂವಣ್ಣ ಪೂಜಾರಿ, ಸಂಗಪ್ಪ ಉಪ್ಪಿನ, ಬಸವರಾಜ ತೇಲಿ, ಬಸವರಾಜ ಸೋಲಾಪುರ, ಬಸವರಾಜ ಅಜುಣಗಿ, ಘಂಟೆಪ್ಪ ಕುಂಬಾರ, ಆನಂದ ಪಾಟೀಲ ಸೇರಿದಂತೆ ಅನೇಕರು ಇದ್ದರು.

      ಇಂಡಿ: ಹಿರೇಬೇವನೂರ ಗ್ರಾಮದ ಶಿವಸದ್ಧ ಬೀರಲಿಂಗೇಶ್ವರ ಮಹಾಪುರಾಣ ಕಾರ್ಯಕ್ರಮದಲ್ಲಿ ಬರುವ ಬೀರದೇವರ ತೊಟ್ಟಿಲೊತ್ಸವ ಕಾರ್ಯಕ್ರಮದಲ್ಲಿ ಜಕ್ಕಣ್ಣ ಮಾಸ್ತರ(ಶಾಸ್ತಿç) ಮಾತನಾಡಿದರು.

       

      Tags: #Biradeva saved the shepherds in the battle of Konasura: Jakkana Shastri#Public News#Today News#Voice Of Janata#Voiceofjanata.in#ಕೋಣಾಸುರನ ಯುದ್ದದಲ್ಲಿ ಕುರುಬರನ್ನು ರಕ್ಷಿಸಿದ್ದುಬೀರದೇವರು : ಜಕ್ಕಣ ಶಾಸ್ತ್ರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.