• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ವಕ್ಪ್ ಆಸ್ತಿ ಗುಮ್ಮ ವಿರುದ್ಧ ಕೆರಳಿದ ಇಂಡಿಯ ರೈತರು..! ವಿಡಿಯೋ ಸಮೇತ ವಿಕ್ಷಿಸಿ.. 

      Voiceofjanata.in

      October 30, 2024
      0
      ವಕ್ಪ್ ಆಸ್ತಿ ಗುಮ್ಮ ವಿರುದ್ಧ ಕೆರಳಿದ ಇಂಡಿಯ ರೈತರು..! ವಿಡಿಯೋ ಸಮೇತ ವಿಕ್ಷಿಸಿ.. 
      0
      SHARES
      873
      VIEWS
      Share on FacebookShare on TwitterShare on whatsappShare on telegramShare on Mail

      ವಕ್ಪ್ ಆಸ್ತಿ ಗುಮ್ಮ ವಿರುದ್ಧ ಕೆರಳಿದ ಇಂಡಿಯ ರೈತರು..! 

       

      ಇಂಡಿ: ರಾಜ್ಯ ರೈತ ಸಂಘಟನೆಯ ಹಾಗೂ ಹಸಿರು ಸೇನೆಯ ಅಧ್ಯಕ್ಷ ಚಂದ್ರಶೇಖರ್ ಕೋಡಿಹಳ್ಳಿ ಅವರು ಇಂಡಿ ತಾಲೂಕಿನ ತೇನ್ನಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪಹಣ ಯಲ್ಲಿ ವಕ್ಪ್ ಬೋರ್ಡ್ ಹೆಸರು ತೇಲಿಸಿದ ಪ್ರಯುಕ್ತ ಚರ್ಚೆ ಮಂಗಳವಾರ ನಡೆಸಿದರು.

      ಈ ಸಂದರ್ಭದಲ್ಲಿ ಹಲವು ರೈತರು ಮಾತನಾಡಿ, ನಮ್ಮ ಜಮೀನಿನ ಪಹಣ ಗಳಲ್ಲಿ ಕಾಲಂ ನಂಬರ್ ೯ ಹಾಗೂ ೧೧ರಲ್ಲಿ ವಕ್ಪ್ ಬೋರ್ಡ್ ಎಂಬ ಹೆಸರು ಬಂದಿದೆ ಇದರಿಂದ ನಮಗೆ ಸಾಲ ಸಹ ಸಿಗುವುದಿಲ್ಲ, ಅಲ್ಲದೆ ಇದು ನಮ್ಮ ಹಿರಿಯರ ಆಸ್ತಿಯಾಗಿದ್ದು, ಇದನ್ನು ನಾವು ದಾನವು ಕೊಟ್ಟಿಲ್ಲ ಮಾರಾಟವು ಮಾಡಿಲ್ಲ ಆದರೂ ಸಹ ನಮ್ಮ ಪಹಣ ಗಳಲ್ಲಿ ವಕ್ಪ್ ಬೋರ್ಡ್ ಎಂಬ ಹೆಸರು ಬಂದಿದೆ. ಈ ಕುರಿತು ತಹಸೀಲ್ದಾರ್ ಅವರನ್ನು ಕೇಳಿದರೆ ಅವರು ಸಹ ಸಮರ್ಪಕ ಉತ್ತರ ನೀಡುತ್ತಿಲ್ಲ, ಏನು ಮಾಡಬೇಕು ಎಂಬುದೇ ನಮಗೆ ತಿಳಿಯುತ್ತಿಲ್ಲ ನಮ್ಮ ಜಮೀನನ್ನು ನಮಗೆ ಉಳಿಸಿಕೊಡಿ ಎಂದು ರೈತರು ಪರಿಪರಿಯಾಗಿ ಕೋಡಿಹಳ್ಳಿ ಅವರ ಮುಂದೆ ತಮ್ಮ ಅಳಲು ತೋಡಿಕೊಂಡರು.

      https://voiceofjanata.in/wp-content/uploads/2024/10/video_20241030_181749_edit.mp4

      ಹಸಿರುಸೇನೆ ಜಿಲ್ಲಾ ಅಧ್ಯಕ್ಷ ಎಸ್.ಬಿ. ಕೆಂಭೋಗಿ ಮಾತನಾಡಿ, ಸರಕಾರಗಳು, ಜನಪ್ರತಿನಿಧಿಗಳು ರೈತರನ್ನು ಈ ದೇಶದ ಬೆನ್ನೆಲುಬು ಎಂದು ಕೇವಲ ಭಾಷಣಗಳಲ್ಲಿ ಹೇಳುತ್ತಾರೆ, ಆದರೆ ನೈಜವಾಗಿ ರೈತರ ವಿರುಧ್ಧವಾಗಿರುತ್ತಾರೆ ಎನ್ನುವುದಕ್ಕೆ ಈಗ ನಡೆಯುತ್ತಿರುವ ವಕ್ಪ ಬೋರ್ಡ ಹೆಸರು ಸೇರಿಸುತ್ತಿರುವ ಪ್ರಸಂಗವೇ ನಿದರ್ಶನವಾಗಿದೆ. ಇನ್ನಾದರೂ ರೈತರು ಎಚ್ಚೆತ್ತುಕೊಂಡು ಸರಕಾರದ ನಿಲುವು ಖಂಡಿಸಿ ಪ್ರತಿಭಟನೆಗೆ ಮುಂದಾಗಬೇಕು. ಇಲ್ಲವಾದಲ್ಲಿ ನಮ್ಮ ರೈತರ ಜಮೀನು ಶೀಘ್ರವೇ ಬೇರೆಯವರ ಪಾಲಾಗುವುದರಲ್ಲಿ ಸಂಶಯವಿಲ್ಲ ಎಂದರು.

      ಸರಕಾರ, ಜಿಲ್ಲಾಧಿಕಾರಿಗಳು ಈ ಕೂಡಲೆ ಪಹಣ ಗಳಲ್ಲಿ ಪಕಫ್ ಬೋರ್ಡ ಹೆಸರು ತೆಗೆದು ಹಾಕಬೇಕು. ಇಲ್ಲವಾದರೆ ಪ್ರತಿಭಟನೆ ನಡೆಸಲು ಸಜ್ಜಾಗಿದ್ದೇವೆ. ನಮ್ಮ ಜಮೀನಿಗಾಗಿ ನಮ್ಮ ಪ್ರಾಣ ಕಳೆದುಕೊಳ್ಳಲು ಸಹ ಸಿಧ್ಧರಿದ್ದೇವೆ. ನಮ್ಮ ಸಹನೆ, ತಾಳ್ಮೆ ಪರೀಕ್ಷಿಸಬೇಡಿ ಎಂದು ಸರಕಾರಕ್ಕೆ ಎಚ್ಚರಿಸಿದರು.

      ಈ ಸಂದರ್ಭದಲ್ಲಿ ರೈತರಾದ ಮಹಾಂತೇಶ ಕುಂಬಾರ, ನಾಗಪ್ಪ ನಾವಿ, ರಮೇಶ ನಾವಿ, ಕಲಾವತಿ ಮೇತ್ರಿ, ನಂದಕುಮಾರ ನಾಕ್ಕೆತ್ತಿನವರ, ಗುರಪ್ಪ ಅಗಸರ, ಮಳ ಸಿದ್ದಪ್ಪ ಅಗಸರ, ಮಾಂತೇಶ ಗುಡ್ಡೆನವರ, ಲಕ್ಷ್ಮಿ ಗಣವಲಗ, ಮಹಿಮೂದಾಬೇಗಂ ಜಾಗೀರದಾರ, ಅಸ್ಪಾಕ್ ಅಹಮದ್ ಜಾಹೀರಾದಾರ, ಶರಣು ಬಿಸನಾಳ, ನಿಂಗಪ್ಪ ಬಿಸನಾಳ, ಅಶೋಕ ಕುಂಬಾರ, ಚಾಂದಸಾಬ ಜಮಾದಾರ, ಮಹಿಬೂಬ ಜಿನ್ನೆದಿ, ಪ್ರೇಮಸಿಂಗ್ ಚವ್ಹಾಣ, ಭರಮಣ್ಣ ನಾವದಗಿ, ವಿಶ್ವನಾಥ ಮಣಗಿರಿ, ಮಲಿಕಾರ್ಜುನ ಹೋರ್ತಿ ಸೇರಿದಂತೆ ಇನ್ನಿತರರು ಇದ್ದರು.

      ಇಂಡಿ: ತಾಲೂಕಿನ ತೆನ್ನಿಹಳ್ಳಿ ಗ್ರಾಮದಲ್ಲಿ ಚಂದ್ರಶೇಖರ್ ಕೋಡಿಹಳ್ಳಿ ಮಾತನಾಡಿದರು.

      Tags: #Farmers of Indi who are angry against Vakp property threat..!#indi / vijayapur#Public News#State News#Today News#Voice Of Janata#Voiceofjanata.in#ವಕ್ಪ್ ಆಸ್ತಿ ಗುಮ್ಮ ವಿರುದ್ಧ ಕೆರಳಿದ ಇಂಡಿಯ ರೈತರು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.