• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ₹ 25 ಲಕ್ಷ ಗವಿಸಿದ್ಧೇಶ್ವರ ಮುಕ್ತಿ ಮಂದಿರಕ್ಕೆ : ಶಾಸಕ ಮನಗೂಳಿ

      Voiceofjanata.in

      October 31, 2024
      0
      ₹ 25 ಲಕ್ಷ ಗವಿಸಿದ್ಧೇಶ್ವರ ಮುಕ್ತಿ ಮಂದಿರಕ್ಕೆ : ಶಾಸಕ ಮನಗೂಳಿ
      0
      SHARES
      167
      VIEWS
      Share on FacebookShare on TwitterShare on whatsappShare on telegramShare on Mail

      ₹ 25 ಲಕ್ಷ ಗವಿಸಿದ್ಧೇಶ್ವರ ಮುಕ್ತಿ ಮಂದಿರಕ್ಕೆ : ಶಾಸಕ ಮನಗೂಳಿ

       

      ಇಂಡಿ : ತಾಲ್ಲೂಕಿನ ತಾಂಬಾ ಗ್ರಾಮದ ಗವಿಸಿದ್ಧೇಶ್ವರ ಮುಕ್ತಿ ಮಂದಿರಕ್ಕೆ ಶಾಸಕರ ನಿಧಿಯಿಂದ ರೂ ೨೫ ಲಕ್ಷ ನೀಡುವುದಾಗಿ ಸಿಂದಗಿ ಶಾಸಕ ಅಶೋಕ ಮನಗೂಳಿ ಭರವಸೆ ನಿಡಿ ಮಾತನಾಡಿದರು.

      ಗವಿಸಿದ್ಧೇಶ್ವರ ಜಾತ್ರಾ ನಿಮಿತ್ಯ ದೀಪಾವಳಿ ಅಮಾವಾಸ್ಯೆ ದಿನ ಹಿಂದೂ ಮುಸ್ಲಿಂ ಸರ್ವ ಜನರ ಕಲ್ಯಾಣಕಾಗಿ ಗವಿಸಿದ್ಧೇಶ್ವರ ಮುಕ್ತಿ ಮಂದಿರದಲ್ಲಿ ಉಪವಾಸ ವ್ರತದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಗವಿಸಿದ್ಧೇಶ್ವರ ದೇವರು ಭಕ್ತರ ಇಷ್ಟಾರ್ಥಗಳನ್ನು ಅವರವರ ಭಾವಕ್ಕೆ ತಕ್ಕಂತೆ ನೇರವೇರಿಸುತ್ತ ಸುತ್ತ-ಮುತ್ತಲಿನ ಹತ್ತಾರು ಗ್ರಾಮಗಳಲ್ಲದೇ ನೆರೆಯ ಮಹಾರಾಷ್ಟçದಲೂ ಅಪಾರ ಭಕ್ತಸ್ತೋಮ ಹೊಂದಿದೆ. ಹಾಲುಮತ ಸಮಾಜದ ಜನ ನನ್ನ ಮೇಲಿಟ್ಟಿರುವ ಪ್ರೀತಿಗೆ ಬೆರಗಾಗಿದ್ದೇನೆ. ಅವರ ಋಣ ಎಂದಿಗೂ ಮರೆಯೆಲ್ಲ, ನನ್ನ ಕೈಲಾದಮಟ್ಟಿಗೆ ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತೇನೆ. ಸಿಂದಗಿ ಮತ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ನನ್ನ ಕನಸಿಗೆ ಹಾಲುಮತ ಸಮಾಜದ ಜನತೆ ಕೈ ಜೋಡಿಸಬೇಕು. ಹಾಲುಮತದ ಕಂಬಳಿ ಹಾರಾಡಲಿ ಎಂಬ ಉದ್ದೇಶದಿಂದ ಅವರನ್ನು ಸ್ಮರಿಸುತ್ತಿರುವೆ. ಭಂಡಾರ (ಪ್ರಸಾದ) ಕೇವಲ ಹಳದಿಯ ಸಂಕೇತವಷ್ಠೇಯಲ್ಲ ಅದು ಹಳದಿಯ ಬಂಗಾರದಂತಿರುವ ಸತ್ಯದ ಸಂಕೇತ. ಹಾಲಿನಂತೆ ಪರಿಶುದ್ಧವಾಗಿರುವ ಹಾಲುಮತ ಸಮಾಜಕ್ಕೆ ನಮ್ಮ ತಂದೆ ಎಮ್.ಸಿ.ಮನಗೂಳಿ ಅವರು ಸಾಕಷ್ಟು ಸ್ಥಾನ ಮಾನ ನೀಡಿದ್ದಾರೆ. “ಹಬ್ಬಹರಿದಿನಗಳಿಂದ ಸಮಾಜದಲ್ಲಿ ಶಾಂತಿ, ಸಾಮರಸ್ಯ, ಕೋಮು ಸೌಹಾರ್ದತೆ ಮೂಡಿ ಜನರು ಕೂಡಿಬಾಳುವಂತೆ ಮಾಡುತ್ತದೆ” ಮತ್ತು ನಮ್ಮ ದೇಶದ ಮಠ, ಮಂದಿರ, ಚರ್ಚ್ಗಳು ಸಮಾಜದಲ್ಲಿನ ತಪ್ಪುಗಳನ್ನು ಸರಿಪಡಿಸುತ್ತ ಬಡವರಿಗೆ ಸಹಾಯಕ ವಾಗಿದೆ, ಶರಣರು, ಸಂತರು, ದಾರ್ಶನಿಕರು ಹಾಕಿಕೊಟ್ಟ ಮಾರ್ಗಗಳು ನಮ್ಮ ಜಿವನಕ್ಕೆ ಸ್ಫೂರ್ತಿಯಾಗಿದ್ದು, ಇತರ ದೇಶಗಳಿಗಿಂತ ನಮ್ಮ ರಾಷ್ಟç ವಿಭಿನ್ನವಾಗಿದ್ದು ಸಂಸ್ಕೃತಿಯ ತವರೂರಾಗಿದೆ ಎಂದರು.

      ಈ ಮುನ್ನ ಗವಿಸಿದ್ಧೇಶ್ವರ ದೇವರ ಮತ್ತು ಮಹಾಲಕ್ಷ್ಮೀಯ ದೇವಿಯ ಪಲ್ಲಕ್ಕಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣ ಗೆ ಮಾಡಲಾಯಿತು. ಹಿಂದೂ ಮತ್ತು ಮುಸ್ಲಿಂ ಸಮುದಾಯದ ಅಪಾರ ಭಕ್ತರ ಉಪವಾಸ ವ್ರತಾಚರಣೆ ಮಾಡಿದ ಭಕ್ತರಿಗೆ ಬಾಳೆಹಣ್ಣು, ಸಜ್ಜೆಗಡುಬು, ಅಂಬಲಿ, ಸಜ್ಜಕವನ್ನು ವಿತರಿಸಲಾಯಿತು.
      ಜೆ.ಆರ್.ಪೂಜಾರಿ, ಎಮ್.ಬಿ.ಪೂಜಾರಿ, ಎಸ್.ಎಸ್.ಹಿರೇಕುರಬರ, ಅಪ್ಪಣ್ಣ ಕಲ್ಲೂರ, ಪರಸು ಬಿಸನಾಳ, ರಾಯಗೊಂಡ ಪೂಜಾರಿ, ಅಮರ್ ವಸ್ತçದ, ಜಕ್ಕಪ್ಪ ತ.ಹತ್ತಳ್ಳಿ, ಎಮ್.ಎಸ್.ಕನ್ನುರ, ಬಸವರಾಜ ರೊಟ್ಟಿ, ಚಂದ್ರಮ ಮೂಲಿಮನಿ, ಪುಟುಗೌಡ ಪಾಟೀಲ, ಭೂಸಪ್ಪ. ಪೂಜಾರಿ, ರೇವಣಸಿದ್ದ ಶಿವಣಗಿ, ಮುಂತಾದವರು ಪಾಲ್ಗೊಂಡಿದ್ದರು.

       

      ಚಿತ್ರ : ತಾಂಬಾ ಗ್ರಾಮದ ಗವಿಸಿದ್ಧೇಶ್ವರ ಮುಕ್ತಿ ಮಂದಿರದಲ್ಲಿ ಉಪವಾಸ ವ್ರತಾಚರಣೆಯ ಮುಕ್ತಾಯ ಕಾರ್ಯಕ್ರಮದಲ್ಲಿ ಹಿಂದೂ–ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿರುವುದು.

      ಚಿತ್ರ : ತಾಂಬಾ ಗ್ರಾಮದ ಗವಿಸಿದ್ಧೇಶ್ವರ ದೇವರ ಮುಕ್ತಿ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿಂದಗಿ ಶಾಸಕ ಅಶೋಕ ಮನಗೂಳಿ.

       

      Tags: #indi / vijayapur#Public News#Today News#Voice Of Janata#Voiceofjanata.in#₹ 25 lakh for Gavisiddheshwar Mukti Mandir: MLA Managuli#₹ 25 ಲಕ್ಷ ಗವಿಸಿದ್ಧೇಶ್ವರ ಮುಕ್ತಿ ಮಂದಿರಕ್ಕೆ : ಶಾಸಕ ಮನಗೂಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.