• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಇಂದಿನ ಯುವ ಪೀಳಿಗೆಗೆ ಶಿಕ್ಷಣ ಅತೀ ಅವಶ್ಯಕ : ಎನ್.ಎಂ.ಬಿರಾದಾರ

      Voicrofjanata.in

      November 24, 2024
      0
      ಇಂದಿನ ಯುವ ಪೀಳಿಗೆಗೆ ಶಿಕ್ಷಣ ಅತೀ ಅವಶ್ಯಕ : ಎನ್.ಎಂ.ಬಿರಾದಾರ
      0
      SHARES
      521
      VIEWS
      Share on FacebookShare on TwitterShare on whatsappShare on telegramShare on Mail

      ಇಂದಿನ ಯುವ ಪೀಳಿಗೆಗೆ ಶಿಕ್ಷಣ ಅತೀ ಅವಶ್ಯಕ : ಎನ್.ಎಂ.ಬಿರಾದಾರ

       

      ಇಂಡಿ: ಮಾನವನ ಬದುಕು ಸುಂದರವಾಗಿ ಬೆಳಗಬೇಕಾದರೆ ಇಂದಿನ ಯುವ ಪೀಳಿಗೆಗೆ ಶಿಕ್ಷಣ ಅತೀ ಅವಶ್ಯಕವಾಗಿದೆ ಎಂದು ವಿಜಯಪುರದ ಚಾಣಕ್ಯ ಕರಿಯರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಎನ್.ಎಂ.ಬಿರಾದಾರ ಅವರು ಹೇಳಿದರು.
      ತಾಲೂಕಿನ ಹಿರೇಬೇವನೂರ ಗ್ರಾಮದ ಮಲ್ಲಿಕಾರ್ಜುನ ದೇವರ ಚಟ್ಟಿ ಜಾತ್ರಾ ಮಹೋತ್ಸವ ಹಾಗೂ ಭ್ರಮರಾಂಬಾ ದೇವಿಯ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರಹಣ ಕಾರ್ಯಕ್ರಮದ ನಿಮಿತ್ಯವಾಗಿ ದೇವಸ್ಥಾನದಲ್ಲಿ ಏರ್ಪಡಿಸಿದ್ದ “ಆಧ್ಯಾತ್ಮಿಕತೆ ಮತ್ತು ಶಿಕ್ಷಣ” ಈ ವಿಷಯದ ಕುರಿತು ಅವರು ಉಪನ್ಯಾಸ ನೀಡಿ ಮಾತನಾಡಿದರು.

      ನಮ್ಮ ಬದುಕು ಸುಂದರವಾಗಲು ನಮಗೆ ಮನೆ, ಮನ ಹಾಗೂ ಹಣ ಈ ಮೂರು ಅಂಶಗಳು ಅತೀ ಅವಶ್ಯವಾಗಿವೆ. ಮೊದಲನೆಯದಾಗಿ ಮನೆಯಲ್ಲಿ ಒಳ್ಳೆಯ ವಾತಾವರಣವಿದ್ದು, ಗುರು ಹಿರಿಯರ ಜೊತೆ ಅನ್ಯೋನ್ನತೆಯಿಂದಿರುವುದನ್ನು ರೂಢಿಸಿಕೊಳ್ಳಬೇಕು. ಮಕ್ಕಳಿಗೆ ಹಿರಿಯರಿಗೆ ಗೌರವ ಕೊಡುವುದನ್ನು ಕಲಿಸಬೇಕು. ಗಂಡ ಹೆಂಡತಿ ಮಧ್ಯ ಹೊಂದಾಣ ಕೆ ಇರಬೇಕು. ಎರಡನೇದಾಗಿ ಮನಸ್ಸು ಸರಿಯಾಗಿ ಕೆಲಸ ಮಾಡಬೇಕಾದರೆ ನಾವು ಹೊಂದಾಣ ಕೆಯಿಂದ ಇರುವುದನ್ನು ಕಲಿಯಬೇಕು. ಮದುವೆಯಾದ ಬಳಿಕ ವಿಚ್ಛೇದನದ ಮಾತು ಬೇಡವೇ ಬೇಡ. ನಮ್ಮಲ್ಲಿ ಒಳ್ಳೆಯ ವಿಚಾರಗಳಿದ್ದರೆ ಸಂಬAಧ ಚೆನ್ನಾಗಿರುತ್ತದೆ. ಮನಸ್ಸು ಯಾವತ್ತೂ ಒಳ್ಳೆಯದನ್ನು ವಿಚಾರ ಮಾಡುತ್ತಾ, ಆಧ್ಯಾತ್ಮದ ಕಡೆ ಒಲವು ತೋರಿ, ದೈವತ್ವದಲ್ಲಿ ನಂಬಿಕೆ ಇಡುವುದನ್ನು ಕಲಿಯಬೇಕು ಯಾವತ್ತೂ ಸಣ್ಣ ತಪ್ಪನ್ನು ದೊಡ್ಡದಾಗಿ ಬಿಂಬಿಸಬಾರದು. ನಮ್ಮ ಬದುಕು ನಕಲಿಯಾಗಿದ್ದರೆ ಜೀವನವು ನಕಲಿಯಾಗುತ್ತಲೆ ಮುನ್ನಡೆಯುತ್ತದೆ. ಅದು ಅಸಲಿಯಾಗಲು ಪ್ರಯತ್ನಿಸಿದರೆ ಅಸಲಿಯಾಗಿ ಪರಿವರ್ತನೆ ಆಗುತ್ತದೆ ಎಂದು ಹೇಳಿದರು.

      ಮೂರನೇದಾಗಿ ಹಣ ನಾವು ಚೆನ್ನಾಗಿ ದುಡಿದು ಹಣ ಗಳಿಸಬೇಕು. ಆದಾಯದಲ್ಲಿ ಅರ್ಧ ಹಣವನ್ನು ದಾನ ಮಾಡುವುದನ್ನು ರೂಡಿಸಿಕೊಳ್ಳಬೇಕು. ನಿಷ್ಠೆಯಿಂದ ದುಡಿಮೆ ಮಾಡಿ, ಕೆಲಸ ಮಾಡುವ ಸಂಸ್ಕೃತಿಯನ್ನು ನಾವು ಬೆಳೆಸಿಕೊಳ್ಳಬೇಕಾದರೆ ನಮ್ಮ ಮಕ್ಕಳಿಗೆ ಶಿಕ್ಷಣ ಅತೀ ಅವಶ್ಯವಾಗಿದೆ ಎಂದು ಹೇಳಿದರು.

      ಕಾರ್ಯಕ್ರಮದಲ್ಲಿ ಪ್ರತಿದಿನ ಪ್ರವಚನ ನೀಡುತ್ತಿರುವ ಹಾಗೂ ಸಾನಿಧ್ಯ ವಹಿಸಿರುವ ಕಲಬುರ್ಗಿಯ ಸಿದ್ಧಾರೂಢ ಮಠದ ಮಾತೊ ಹಿರೇಬೇವನೂರ ಗ್ರಾಮದ ಮಲ್ಲಿಕಾರ್ಜುನ ದೇವರ ಚಟ್ಟಿ ಜಾತ್ರಾ ಮಹೋತ್ಸವ ಹಾಗೂ ಭ್ರಮರಾಂಬಾ ದೇವಿಯ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರಹಣ ಕಾರ್ಯಕ್ರಮದ ನಿಮಿತ್ಯವಾಗಿ ದೇವಸ್ಥಾನದಲ್ಲಿ ಏರ್ಪಡಿಸಿದ್ದ “ಆಧ್ಯಾತ್ಮಿಕತೆ ಮತ್ತು ಶಿಕ್ಷಣ” ಈ ವಿಷಯದ ಕುರಿತು ಅವರು ಉಪನ್ಯಾಸ ನೀಡಿ ಮಾತನಾಡಿದರು. Ãಶ್ರೀ ವಿದ್ಯಾತಾಯಿಯವರು ಆಶೀರ್ವಚನ ನೀಡಿದರು. ದೇವಸ್ಥಾನದ ಅರ್ಚಕರಾದ ಗುರುಪಾದಯ್ಯ ಮಠಪತಿ ವೇದಿಕೆಯಲ್ಲಿದ್ದರು.

      ಕಾರ್ಯಕ್ರಮದಲ್ಲಿ ಕನ್ನಡ ಜಾನಪದ ಪರಿಷತ್ತು ತಾಲೂಕಾಧ್ಯಕ್ಷ ಆರ್.ವಿ.ಪಾಟೀಲ, ದೇವಸ್ಥಾನದ ಸಮಿತಿ ಅಧ್ಯಕ್ಷ ನಾಗನಗೌಡ ಬಿರಾದಾರ, ಕಾರ್ಯದರ್ಶಿ ಸಂಗಪ್ಪ ಉಪ್ಪಿನ, ಅಣ್ಣಾರಾಯ ಬಮಹಳ್ಳಿ, ಆರ್.ಡಿ.ಪಾಟೀಲ, ಟಿ.ವಿ.ಪಾಟೀಲ, ಮಂಜು ಪ್ಯಾಟಿ, ವಿಜಯಕುಮಾರ ಬಿರಾದಾರ, ಸೋಮು ಪಾತಾಳಿ, ಗ್ರಾಪಂ ಸದಸ್ಯರಾದ ರವೀಂದ್ರ ನಾರಾಯಣಪುರ ಹಾಗೂ ಅರವಿಂದ ಮೈದರಗಿ ಉಪಸ್ಥಿತರಿದ್ದರು.

       

      ಇಂಡಿ: ಹಿರೇಬೇವನೂರ ಗ್ರಾಮದ ಮಲ್ಲಿಕಾರ್ಜುನ ದೇವರ ಚಟ್ಟಿ ಜಾತ್ರಾ ಮಹೋತ್ಸವ ಹಾಗೂ ಭ್ರಮರಾಂಬಾ ದೇವಿಯ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರಹಣ ಕಾರ್ಯಕ್ರಮದ ನಿಮಿತ್ಯವಾಗಿ ದೇವಸ್ಥಾನದಲ್ಲಿ ಏರ್ಪಡಿಸಿದ್ದ “ಆಧ್ಯಾತ್ಮಿಕತೆ ಮತ್ತು ಶಿಕ್ಷಣ” ಈ ವಿಷಯದ ಕುರಿತು ಎನ್.ಎಂ.ಬಿರಾದಾರ ಉಪನ್ಯಾಸ ನೀಡಿದರು.

      Tags: #Education is very important for today's young generation: N.M.Biradara#indi / vijayapur#Public News#Today News#Voice Of Janata Desk News#Voiceofjanata.in#ಇಂದಿನ ಯುವ ಪೀಳಿಗೆಗೆ ಶಿಕ್ಷಣ ಅತೀ ಅವಶ್ಯಕ : ಎನ್.ಎಂ.ಬಿರಾದಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.