• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಮ್ಯಾರಾಥಾನ್ ನಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತಂದ ಯುವಕರು

      Voiceofjanata.in

      November 25, 2024
      0
      ಮ್ಯಾರಾಥಾನ್ ನಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತಂದ ಯುವಕರು
      0
      SHARES
      264
      VIEWS
      Share on FacebookShare on TwitterShare on whatsappShare on telegramShare on Mail

      ಮ್ಯಾರಾಥಾನ್ ನಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತಂದ ಯುವಕರು

       

      ವಿಜಯಪುರ, ನ. 25: ಜಿಲ್ಲೆಯ ಕ್ರಿಯಾಶೀಲ ನಾಲ್ಕು ಜನ ಯುವಕರು ಕಠಿಣವಾದ ಮಲೆನಾಡು ಅಲ್ಟ್ರಾ ಮ್ಯಾರಾಥಾನ್ ನಲ್ಲಿ ಪಾಲ್ಗೊಂಡು ಓಟವನ್ನು ಪೂರ್ಣಗೊಳಿಸುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

      ಶನಿವಾರ ಚಿಕ್ಕಮಗಳೂರಿನಲ್ಲಿ ನಡೆದ ಮಲೆನಾಡು ಅಲ್ಟ್ರಾ ಮ್ಯಾರಾಥಾನ್ ನಲ್ಲಿ ಪಾಲ್ಗೊಂಡ ವಿಜಯಪುರದ ರಘು ಸಾಲೋಟಗಿ ಮತ್ತು ಸಂದೀಪ ಮಡಗೊಂಡ 50 ಕಿ. ಮೀ. ಓಟ ಪೂರ್ಣಗೊಳಿಸಿದರೆ, ವೃಕ್ಷಥಾನ ಹೆರಿಟೇಜ್ ರನ್- 2024 ನೋಂದಣಿ ಸಮಿತಿ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಯಲಗೊಂಡ ಮತ್ತು ಶ್ರೀನಿವಾಸ ಸೊನ್ನದ 30 ಕಿ. ಮೀ. ಓಟ ಪೂರ್ಣಗೊಳಿಸಿ ಗಮನ ಸೆಳೆದಿದ್ದಾರೆ. ಈ ಸಾಧಕರಿಗೆ ವೃಕ್ಷಥಾನ ಹೆರಿಟೇಜ್ ರನ್ ಸಮಿತಿಯ ಎಲ್ಲ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

      ಈ ನಾಲ್ಕೂ ಜನ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಓಟವನ್ನು ಪೂರ್ಣಗೊಳಿಸುವ ಮೂಲಕ ಭೇಷ್ ಎನಿಸಿಕೊಂಡಿದ್ದಾರೆ. ಮಲೆನಾಡು ಅಲ್ಟ್ರಾ ಮ್ಯಾರಾಥಾನ್ ಇಂಥ ಓಟಗಳಲ್ಲಿಯೇ ಕಠಿಣವಾದುದು ಎಂದೇ ಖ್ಯಾತಿ ಪಡೆದಿದೆ. ದಟ್ಟ ಕಾಡು, ಕಾಫಿ ಎಸ್ಟೇಟ್, ಗುಡ್ಡಗಾಡು, ಕಿರಿದಾದ ರಸ್ತೆ, ಸ್ವಲ್ಪ ಆಯ ತಪ್ಪಿದರೂ ಆಳವಾದ ಕಂದಕಕ್ಕೆ ಬೀಳುವ ಆತಂಕ, ಕಾಡು ಪ್ರಾಣಿಗಳ ಭಯ, ಕೆಸರು ಪ್ರದೇಶ, ಹಳ್ಳಗಳನ್ನು ದಾಟಿ ಮುಂದೆ ಸಾಗುವುದು, ನೇರವಾದ ಗುಡ್ಡವನ್ನು ಹತ್ತುವಂಥ ಕಠಿಣ ಪರಿಸ್ಥಿತಿಯಲ್ಲಿ ಓಟಗಾರರು ತಮ್ಮ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಸಾಬೀತು ಪಡಿಸಿ ಈ ಓಟ ಪೂರ್ಣಗೊಳಿಸಬೇಕಾಗುತ್ತದೆ. ಇಂಥ ಸಂದರ್ಭದಲ್ಲಿ ಹೃದಯ ಬಡಿತವೂ ಹೆಚ್ಚಾಗುತ್ತದೆ. ಇದಕ್ಕಾಗಿ ಈ ಓಟಗಾರರು ಸಾಕಷ್ಟು ಪೂರ್ವ ತಯಾರಿಸಿ ನಡೆಸಿ, ತಜ್ಞ ಓಟಗಾರರಿಂದ ಸಂಪೂರ್ಣ ಮಾಹಿತಿ ಪಡೆದು ಪಾಲ್ಗೋಳ್ಳಬೇಕಾಗುತ್ತದೆ.

      ಇಂಥ ಕಠಿಣ ಓಟದಲ್ಲಿ ಪಾಲ್ಗೊಂಡು ಪೂರ್ಣಗೊಳಿಸಿರುವ ಕುರಿತು ಪ್ರತಿಕ್ರಿಯೆ ನೀಡಿರುವ ರಘು ಸಾಲೋಟಗಿ ನಾನು ಸಾಫ್ಟವೇರ್ ಎಂಜಿನಿಯರ್ ಆಗಿದ್ದೇನೆ. ನಾನು 50 ಕಿ. ಮೀ. ಓಟದಲ್ಲಿ ಓಡಿದ ಮೂರನೇ ಇವೆಂಟ್ ಇದಾಗಿದೆ. 21 ಕಿ. ಮೀ. ಹಾಫ್ ಮ್ಯಾರಾಥಾನ್ ಗಳಲ್ಲಿ 40 ಬಾರಿ ಪಾಲ್ಗೋಂಡಿದ್ದೇನೆ. ಅಲ್ಲದೇ, 10 ಕಿ. ಮೀ. ಓಟದಲ್ಲಿ 100ಕ್ಕೂ ಹೆಚ್ಚು ಬಾರಿ ಪಾಲ್ಗೋಂಡಿದ್ದೇನೆ. ಈ ಬಾರಿಯ ಮಲೆನಾಡು ಅಲ್ಟ್ರಾ ಮ್ಯಾರಾಥಾನ್ ನಲ್ಲಿ 3 ಸಲ ಪಾಲ್ಗೋಂಡಿದ್ದೇನೆ. ಪ್ರಕೃತಿ ಸೌಂದರ್ಯದ ಮಧ್ಯೆ ಓಡುವುದು ಅತ್ಯದ್ಭುತ ಅನುಭವ ನೀಡುತ್ತದೆ. ಈ ಸಂದರ್ಭದಲ್ಲಿ ಸುಮಾರು 1.80 ಕಿ. ಮೀ. ಎತ್ತರದಲ್ಲಿರುವ ಗುಡ್ಡವನ್ನು ಹತ್ತಿ ಇಳಿಯಬೇಕಾಗುತ್ತದೆ. ಹಳ್ಳಗಳಲ್ಲಿ ಶೂಗಳನ್ನು ಬಿಚ್ಚಿ ನೀರು ದಾಟಬೇಕಾಗುತ್ತುದೆ. ದಾರಿಯಲ್ಲಿ ಬರುವ ಎಲ್ಲ ಸವಾಲುಗಳನ್ನು ಮೀರಿ ಓಟ ಪೂರ್ಣಗೊಳಿಸಿರುವುದು ಸಂತಸವನ್ನು ಹೆಚ್ಚಿಸಿದೆ ಎಂದು ತಿಳಿಸಿದರು.

      ವಿಜಯಪುರ ನಗರದ ಖಾಸಗಿ ಕಾಲೇಜಿನಲ್ಲಿ ಕೆಲಸ ಮಾಡುವ ಸಂದೀಪ ಮಡಗೊಂಡ ಮಾತನಾಡಿ, ಇದು ನಾನು ಪಾಲ್ಗೊಂಡ ಮೊದಲ 50 ಕಿ. ಮೀ. ಓಟವಾಗಿತ್ತು. ಇದಕ್ಕೂ ಮುಂಚೆ 30 ಕಿ. ಮಿ. ನಲ್ಲಿ ಒಂದು ಸಲ ಮತ್ತು 21 ಕಿ. ಮೀ. ಓಟದಲ್ಲಿ 11 ಬಾರಿ ಪಾಲ್ಗೋಂಡಿದ್ದೇನೆ. ಆದರೆ, ಈ ಬಾರಿಯ ಓಟ ರೋಮಾಂಚಕವಾಗಿತ್ತು. ಈ ಓಟದಲ್ಲಿ ಶೇಕಡ 50 ಭಾಗ ಓಡಬೇಕಾದರೆ, ಮತ್ತೆ ಶೇ. 50 ಭಾಗ ನಡೆದುಕೊಂಡು ಸಾಗಬೇಕಾಗುತ್ತದೆ. ದಾರಿಯಲ್ಲಿ ಹೃದಯ ಬಡಿತದ ಬಗ್ಗೆ ಗಮನವಿಡಬೇಕಾಗುತ್ತದೆ. ಸ್ಮಾರ್ಟ್ ವಾಚ್ ಕಡ್ಡಾಯವಾಗಿ ಧರಿಸಲೇಬೇಕು. ಜೊತೆಗೆ ಹೆಗಲಿಗೊಂದು ಬ್ಯಾಗು ಹಾಕಿಕೊಂಡು ನೀರು ಮತ್ತು ಸಕ್ಕರೆಯುಕ್ತ ಪಾನೀಯಗಳನ್ನು ಇಟ್ಟುಕೊಂಡು ಓಡಬೇಕಾಗುತ್ತದೆ. ನಾವು ಓಡುವಾಗ ಹೃದಯ ಬಡಿತ ಕೆಲವು ಬಾರಿ 180ರ ವರೆಗೆ ಇರುತ್ತದೆ. ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗುವ ಓಟವನ್ನು ಸಂಜೆ 5 ಗಂಟೆಯೊಳಗೆ ಪೂರ್ಣವಾಗಬೇಕು. ಆದರೆ, ನಾನು ನಿಗದಿತ ಅವಧಿಗೂ ಮುಂಚೆಯೇ ಪೂರ್ಣಗೊಳಿಸಿರುವುದು ಖುಷಿ ನೀಡಿದೆ ಎಂದು ಎಂದು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

      ವೈತ್ತಿಯಲ್ಲಿ ಆಯುರ್ವೇದ ವೈದ್ಯ ಮತ್ತು ವ್ರಕ್ಷಥಾನ ಹೆರಿಟೇಜ್ ರನ್ ನೋಂದಣಿ ಸಮಿತಿ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಯಲಗೊಂಡ ಮಾತನಾಡಿ, ನಾನು ಈಗಾಗಲೇ 21 ಕಿ. ಮೀ. 5 ಓಟಗಳ್ಲಲಿ ಪಾಲ್ಗೊಂಡಿದ್ದೇನೆ. 10 ಕಿ. ಮೀ. ಓಟದಲ್ಲಿ ಆರು ಬಾರಿ ಮತ್ತು ಇದೇ ಮೊದಲ ಬಾರಿ ಅಲ್ಟ್ರಾ ರನ್ ನಲ್ಲಿ ಪಾಲ್ಗೋಂಡಿದ್ದೇನೆ. ಮೂರ್ನಾಲ್ಕು ಗುಡ್ಡಗಳನ್ನು ಹತ್ತಿ ಇಳಿಯುವುದು, ದುರ್ಗಮ ಪ್ರದೇಶದಲ್ಲಿ ಆಯ ತಪ್ಪಿದರೂ ಕಂದಕಕ್ಕೆ ಬೀಳುವ ಅಪಾಯದ ನಡುವೆ ಕಿರಿದಾದ ಕಿರುಹಾದಿಯಲ್ಲಿ ಓಡಿದ್ದು ರೋಮಾಂಚನ ನೀಡಿದೆ. ಈ ಓಟಕ್ಕಾಗಿ ನಾನು ಸಾಕಷ್ಟು ಪೂರ್ವ ತಯಾರಿ ಮಾಡಿಕೊಂಡಿದ್ದೆ. ನಿರಂತರ ಪ್ರ್ಯಾಕ್ಟೀಸ್ ಮಾಡುವುದರಿಂದ ಇದು ಸಾಧ್ವಯಾಗಿದೆ. ನುರಿತ ಓಟಗಾರರಿಂದ ಮಾಹಿತಿ ಪಡೆದಿದ್ದು ಮತ್ತು ಈ ಹಿಂದಿನ ಎಲ್ಲ ಓಟಗಳ ಅನುಭವ ಇಲ್ಲಿ 30 ಕಿ. ಮೀ. ಓಟ ಪೂರ್ಣಗೊಳಿಸಲು ಸಾಧ್ಯವಾಗಿದೆ ಎಂದು ಹೇಳಿದರು.

      ಶ್ರೀನಿವಾಸ್ ಸೊನ್ನದ ಮಾತನಾಡಿ, 30 ಕಿ. ಮೀ. ಮಲೆನಾಡು ಅಲ್ಟ್ರಾ ಮ್ಯಾರಾಥಾನ್ ನಲ್ಲಿ ಪಾಲ್ಗೋಂಡಿದ್ದು ಎಂದೂ ಮರೆಯದ ಘಳಿಗೆಯಾಗಿದೆ. ಹಚ್ಚ ಹಸಿರಿನ ಪರಿಸರದ ಮಧ್ಯೆ ಹೆಜ್ಜೆ ಹಾಕುತ್ತ ಓಡುವುದು ಇದೇ ಮೊದಲ ಬಾರಿ. ಈ ಮುಂಚೆ ನಾನು ನಾಲ್ಕು ಬಾರಿ 21 ಕಿ. ಮೀ. ಓಟದಲ್ಲಿ ಪಾಲ್ಗೋಂಡಿದ್ದೇನೆ. ಆದರೆ, ಈ ಸಲದ ಓಟ ಎಂದೂ ಮರೆಯಲು ಸಾಧ್ಯವಿಲ್ಲ. ವಿಜಯಪುರ ವೃಕ್ಷೊಥಾನ್ ಹೆರಿಟೇಜ್ ರನ್ ನಲ್ಲಿ ಪಾಲ್ಗೋಳ್ಳು ಚಾತಕ ಪಕ್ಷಿಯಂತೆ ಕಾಯುತ್ತಿರುವೆ ಎಂದು ತಿಳಿಸಿದರು.

       

      ವಿಜಯಪುರದ ಮ್ಯಾರಾಥಾನ್ ಓಟಗಾರರು

      ಚಿಕ್ಕಮಗಳೂರಿನಲ್ಲಿ ಶನಿವಾರ ನಡೆದ ಅಲ್ಟ್ರಾ ಮ್ಯಾರಾಥಾನ್ ನಲ್ಲಿ ಪಾಲ್ಗೊಂಡ ವಿಜಯಪುರದ ರಘು ಸಾಲೋಟಗಿ ಮತ್ತು ಸಂದೀಪ ಮಡಗೊಂಡ 50 ಕಿ. ಮೀ. ಮತ್ತು ಡಾ. ಮಲ್ಲಿಕಾರ್ಜುನ ಯಲಗೊಂಡ ಮತ್ತು ಶ್ರೀನಿವಾಸ ಸೊನ್ನದ 30 ಕಿ. ಮೀ. ಓಟದಲ್ಲಿ ಪಾಲ್ಗೋಂಡ ಬಳಿಕ ತಮ್ಮ ಸ್ನೇಹಿತರೊಂದಿಗೆ ಸಂತಸ ಹಂಚಿಕೊಂಡರು.

      Tags: #indi / vijayapur#Public News#The youth who participated in the marathon and brought glory to the district#Today News#Voiceofjanata.in#ಮ್ಯಾರಾಥಾನ್ ನಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತಂದ ಯುವಕರು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.