• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಪ್ರಜಾಪ್ರಭುತ್ವದ ಯಶಸ್ಸು ನಮ್ಮೆಲ್ಲರ ಜವಾಬ್ದಾರಿ- ಸಂತೋಷ ಬಂಡೆ

      Voiceofjanata.in

      November 26, 2024
      0
      ಪ್ರಜಾಪ್ರಭುತ್ವದ ಯಶಸ್ಸು ನಮ್ಮೆಲ್ಲರ ಜವಾಬ್ದಾರಿ- ಸಂತೋಷ ಬಂಡೆ
      0
      SHARES
      70
      VIEWS
      Share on FacebookShare on TwitterShare on whatsappShare on telegramShare on Mail

      ಪ್ರಜಾಪ್ರಭುತ್ವದ ಯಶಸ್ಸು ನಮ್ಮೆಲ್ಲರ ಜವಾಬ್ದಾರಿ- ಸಂತೋಷ ಬಂಡೆ

      ಇಂಡಿ: ನಮ್ಮ ಸಂವಿಧಾನವು ದೇಶದ ಜನರನ್ನು ಸಶಕ್ತಗೊಳಿಸಿ, ಸರ್ವರಿಗೂ ಸಮಾನತೆ, ಮೂಲಭೂತ ಹಕ್ಕು-ಕರ್ತವ್ಯಗಳನ್ನು ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲವಾಗಿದ್ದು, ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು ಆಗಿದೆ ಎಂದು ಹಿರೇರೂಗಿ ಯುಬಿಎಸ್ ಶಾಲಾ ಶಿಕ್ಷಕ ಸಂತೋಷ ಬಂಡೆ ಹೇಳಿದರು.
      ಅವರು ಮಂಗಳವಾರದಂದು ಪಟ್ಟಣದ ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಸಂವಿಧಾನ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ‘ಭಾರತದ ಸಂವಿಧಾನ ಹೆಜ್ಜೆಗಳು’ ಕುರಿತ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.
      ಸಂವಿಧಾನ ಸರ್ವ ಜನರ ಆಸ್ತಿ. ಭಾರತದಲ್ಲಿ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಉಳಿಯಬೇಕಾದರೆ, ಸಂವಿಧಾನದ ತತ್ವಗಳನ್ನು ನಾವೆಲ್ಲರೂ ಅನುಸರಿಸಬೇಕು.
      ಪ್ರಜಾಪ್ರಭುತ್ವದ ಯಶಸ್ಸು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು,
      ಪ್ರತಿಯೊಬ್ಬರಿಗೂ ಸಂವಿಧಾನ ಅಧ್ಯಯನ ಮತ್ತು ಓದು ಬಹಳ ಅಗತ್ಯ ಎಂದರು.
      ಪ್ರಭಾರಿ ಪ್ರಾಚಾರ್ಯ ಪಿ ವೈ ರಜನೀಕರ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಯುವಪೀಳಿಗೆ ರಾಷ್ಟ್ರಗೀತೆ, ರಾಷ್ಟ್ರಧ್ವಜ, ಸಂವಿಧಾನಕ್ಕೆ ಗೌರವ ನೀಡಬೇಕು. ಸಂವಿಧಾನ ನೀಡಿರುವ ಕಾನೂನುಗಳಿಗೆ ವಿಧೇಯರಾಗಿರಬೇಕು. ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಚಿಂತನೆಗಳನ್ನು ಇಂದಿನ ಯುವಸಮೂಹಕ್ಕೆ ತಿಳಿಸಬೇಕಾಗಿದೆ ಎಂದು ಹೇಳಿದರು.
       ಇದೇ ಸಂದರ್ಭದಲ್ಲಿ ಭೀಮಾಶಂಕರ ಶಿವೂರ ಭಾರತದ ಸಂವಿಧಾನ ಪೀಠಿಕೆಯನ್ನು ಓಡಿಸಿದರು. ಉಪನ್ಯಾಸಕರಾದ ಜಿ ಎಸ್ ಭಾಗೆಳ್ಳಿ, ರಮೇಶ ಮೇತ್ರಿ, ಸಂತೋಷ ಜಾಧವ, ಪ್ರೇಮಾನಂದ ದೇಸಾಯಿ, ರವಿ ಹಾದಿಮನಿ, ಅಬ್ದುಲ್ಲಾ, ರೇಶ್ಮಾ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
      Tags: #indi / vijayapur#Public News#The success of democracy is our responsibility - the rock of happiness#Today News#Voiceofjanata.in#ಪ್ರಜಾಪ್ರಭುತ್ವದ ಯಶಸ್ಸು ನಮ್ಮೆಲ್ಲರ ಜವಾಬ್ದಾರಿ- ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.