• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಒಂದೇ ಕುಟುಂಬದ 13 ಜನ ಸದಸ್ಯರು ವೃಕ್ಷಥಾನ್ ಹೆರಿಟೇಜ್ ನಲ್ಲಿ ಹೆಸರು ನೋಂದಾಯಿಸಿ ಗಮನ ಸೆಳೆದಿದ್ದಾರೆ

      Voiceofjanata.in

      November 28, 2024
      0
      ಒಂದೇ ಕುಟುಂಬದ 13 ಜನ ಸದಸ್ಯರು ವೃಕ್ಷಥಾನ್ ಹೆರಿಟೇಜ್ ನಲ್ಲಿ ಹೆಸರು ನೋಂದಾಯಿಸಿ ಗಮನ ಸೆಳೆದಿದ್ದಾರೆ
      0
      SHARES
      54
      VIEWS
      Share on FacebookShare on TwitterShare on whatsappShare on telegramShare on Mail

      ಒಂದೇ ಕುಟುಂಬದ 13 ಜನ ಸದಸ್ಯರು ವೃಕ್ಷಥಾನ್ ಹೆರಿಟೇಜ್ ನಲ್ಲಿ ಹೆಸರು ನೋಂದಾಯಿಸಿ ಗಮನ ಸೆಳೆದಿದ್ದಾರೆ

       

      ವಿಜಯಪುರ, ನ. 28: ವೃಕ್ಷಥಾನ್ ಹೆರಿಟೇಜ್ ರನ್ ನೋಂದಣಿ ಕಡೆಯ ದಿನ ಸಮೀಪಿಸುತ್ತಿದ್ದಂತೆ ಕುಟುಂಬ ಸದಸ್ಯರ ಸಮೇತ ಹೆಸರು ನೋಂದಾಯಿಸುವವರ ಸಂಖ್ಯೆ ಹೆಚ್ಚಾಗಿದೆ. ಒಂದೇ ಕುಟುಂಬದ 13 ಜನ ಸದಸ್ಯರು ಹೆಸರು ನೋಂದಾಯಿಸುವ ಮೂಲಕ ಗಮನ ಸೆಳೆದಿದ್ದಾರೆ.

      ಚಡಚಣ ತಾಲೂಕಿನ ದೇವರ ನಿಂಬರಗಿ ಮೂಲದ ಮತ್ತು ಈಗ ಬೆಂಗಳೂರು, ಪುಣೆ ಮತ್ತು ವಿಜಯಪುರದಲ್ಲಿ ನೆಲೆಸಿರುವ ಸಾಲೋಟಗಿ ಕುಟಂಬದ ಒಂಬತ್ತು ಜನರು ತಮ್ಮ ಹೆಸರು ನೋಂದಾಯಿಸುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ.

      ಇತ್ತೀಚೆಗಷ್ಟೇ ಮಲೆನಾಡು ಅಲ್ಟ್ರಾ ಮ್ಯಾರಾಥಾನ್ ನಲ್ಲಿ 50 ಕಿ. ಮೀ. ಓಡಿ ಗಮನ ಸೆಳೆದಿರುವ ರಘು ಸಾಲೋಟಗಿ ಅವರು ಕುಟುಂಬದ 13 ಜನರು ಒಟ್ಟಿಗೆ ಹೆಸರು ನೋಂದಾಯಿಸುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ.

      ಬೆಂಗಳೂರಿನಲ್ಲಿ ಸಾಫ್ಟವೇರ್ ಎಂಜಿನಯರ್ ಆಗಿರುವ ರಘು ಸಾಲೋಟಗಿ ಈ ಬಾರಿ 21 ಕಿ. ಮೀ. ಓಟದಲ್ಲಿ ಹೆಸರು ನೋಂದಾಯಿಸಿದ್ದರೆ, ಆರ್ಕಿಟೆಕ್ಟ್ ಆಗಿರುವ ಅವರ ಪತ್ನಿ ವೀಣಾ ಸಾಲೋಟಗಿ 5 ಕಿ. ಮೀ. ಓಟದಲ್ಲಿ ಹೆಸರು ನೋಂದಾಯಿಸಿದ್ದಾರೆ. ಇದೇ ವೇಳೆ, ಪುಣೆಯಲ್ಲಿ ಸಾಫ್ಟವೇರ್ ಆಗಿರುವ ಮತ್ತು ರಘು ಅವರ ಸಹೋದರ ಅನೀಲ ಸಾಲೋಟಗಿ ಹಾಗೂ ವಿಜಯಪುರದಲ್ಲಿ ವಾಸಿಸುವ ಸುನೀಲ ಸಾಲೋಟಗಿ ಕೂಡ 21 ಕಿ. ಮೀ. ಓಟದಲ್ಲಿ ಹೆಸರು ನೋಂದಾಯಿಸಿದ್ದಾರೆ. ಇವರ ಸಂಬಂಧಿಕರಾದ ವಿಜಯಪುರದ ಸರ್ವೇಶ ಬಿರಾದಾರ ಮತ್ತು ವಿಶ್ವೇಶ ಬಿರಾದಾರ ಅವರೂ ಕೂಡ 21 ಕಿ. ಮೀ. ಓಟದಲ್ಲಿ ಹೆಸರು ನೋಂದಾಯಿಸಿದ್ದಾರೆ. ಇವಕಲ್ಲಿ ಅನೀಲ ಸಾಲೋಟಗಿ ಮೂರು ಮತ್ತು ಸುನೀಲ ಸಾಲೋಟಗಿ ನಾಲ್ಕು, ಸರ್ವೇಶ ಬಿರಾದಾರ ಮತ್ತು ವಿಶ್ವೇಷ ಬಿರಾದಾರ ಐದಾರು ಮ್ಯಾರಾಥಾನ್ ಗಳಲ್ಲಿ ಪಾಲ್ಗೋಂಡಿರುವುದು ಗಮನಾರ್ಹವಾಗಿದೆ.

      ಅಷ್ಟೇ ಅಲ್ಲ, ರಘು ಸಾಲೋಟಗಿ ಅವರ ಸಂಬಂಧಿಕರಾದ ಮತ್ತು ವಿಜಯಪುರದಲ್ಲಿಯೇ ವಾಸಿಸುವ ನ್ಯಾಯವಾದಿ ಸುನಂದಾ ಖೇಡಗಿ, ಬಿಸಿನೆಸ್ ಮಾಡುತ್ತಿರುವ ಮಹಾನಂದಾ ನಡಗೇರಿ, ಪ್ರಾಥಮಿಕ ಶಾಲಾ ಶಿಕ್ಷಕರಾದ ವಿಠ್ಠಲ ಬಿರಾದಾರ, ಲೋಕಾಯುಕ್ತ ಕಚೇರಿಯಲ್ಲಿ ಶೀಘ್ರಲಿಪಿಗಾರಳಾದ ಅನ್ನಪೂರ್ಣ ಬಿರಾದಾರ, ಆರ್ಕಿಟೆಕ್ಟ್ ಸ್ಮೀತಾ ಸಾಲೋಟಗಿ, ಇಂಡಿಯಲ್ಲಿ ಸ್ಟೆನೋಗ್ರಾಫರ್ ಆಗಿರುವ ಶೋಭಾ ಬಿರಾದಾರ, ಬಾಗಲಕೋಟೆಯಲ್ಲಿ ಲೆಕ್ಚರರ್ ಆಗಿರುವ ಶೋಭಾ ಬಿರಾದಾರ ಅವರೆಲ್ಲರೂ 5 ಕಿ. ಮೀ. ವಿಭಾಗದಲ್ಲಿ ಹೆಸರು ನೋಂದಾಯಿಸಿದ್ದಾರೆ.

      ಅಬಕಾರಿ ಇಲಾಖೆಯಲ್ಲಿ ಮುಖ್ಯ ಪೇದೆಯಾಗಿರುವ ಅಪ್ಪು ಭೈರಗೊಂಡ ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ವೃಕ್ಷಥಾನ್ ಹೆರಿಟೇಜ್ ರನ್ ನಲ್ಲಿ ಪಾಲ್ಗೋಳ್ಳಲು ಹೆಸರು ನೋಂದಾಯಿಸುವ ಮೂಲಕ ಗಮನ ಸೆಳೆದಿದ್ದರು. ಈಗ ಮತ್ತೋಂದು ಕುಟುಂಬದ 13 ಜನ ಸದಸ್ಯರು ಹೆಸರು ನೋಂದಾಯಿಸುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ.

       

      ರಘು ಸಾಲೋಟಗಿ ಕುಟುಂಬ ಸದಸ್ಯರು

      ಈ ಹಿಂದೆ ನಡೆದ ಪುಣೆ ಮ್ಯಾರಾಥಾನ್ ನಲ್ಲಿ ಪಾಲ್ಗೋಂಡ ವಿಜಯಪುರ ಜಿಲ್ಲೆಯ ರಘು ಸಾಲೋಟಗಿ, ಅನೀಲ ಸಾಲೋಟಗಿ, ಸುನೀಲ ಸಾಲೋಟಗಿ, ಸರ್ವೇಶ ಬಿರಾದಾರ ಮತ್ತು ವಿಶ್ವೇಶ ಬಿರಾದಾರ ಅವರ ಗ್ರುಪ್ ಫೋಟೋ.

      Tags: #13 members of the same family have registered their names in Vriksthan Heritage and attracted attention#indi / vijayapur#Public News#Today News#Voiceofjanata.in#ಒಂದೇ ಕುಟುಂಬದ 13 ಜನ ಸದಸ್ಯರು ವೃಕ್ಷಥಾನ್ ಹೆರಿಟೇಜ್ ನಲ್ಲಿ ಹೆಸರು ನೋಂದಾಯಿಸಿ ಗಮನ ಸೆಳೆದಿದ್ದಾರೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.