• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಕೀಲರ ಪಾತ್ರ ಮಹತ್ವದ್ದು : ನ್ಯಾಯಾಧೀಶ ಕೋಟೆಪ್ಪ ಕಾಂಬಳೆ

      Voiceofjanata.in

      December 3, 2024
      0
      ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಕೀಲರ ಪಾತ್ರ ಮಹತ್ವದ್ದು : ನ್ಯಾಯಾಧೀಶ ಕೋಟೆಪ್ಪ ಕಾಂಬಳೆ
      0
      SHARES
      143
      VIEWS
      Share on FacebookShare on TwitterShare on whatsappShare on telegramShare on Mail

      ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಕೀಲರ ಪಾತ್ರ ಮಹತ್ವದ್ದು : ನ್ಯಾಯಾಧೀಶ ಕೋಟೆಪ್ಪ ಕಾಂಬಳೆ

       

      ಇಂಡಿ: ಡಾ. ರಾಜೇಂದ್ರ ಪ್ರಸಾದ ಅವರಜನ್ಮದಿನದ ಸವಿ ನೆನಪಿಗಾಗಿ ವಕೀಲರ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಕೋಟೆಪ್ಪ ಕಾಂಬಳೆ ಹೇಳಿದರು.

      ಅವರು ಪಟ್ಟಣದ ನ್ಯಾಯಾಲದ ವಕೀಲರ ಭವನದಲ್ಲಿ ನಡೆದ ವಕೀಲರ ದಿನಾಚರಣೆ ಮತ್ತು ಹೊಸ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.
      ಅನ್ಯಾಯಕ್ಕೆ ಒಳಗಾದ ಕಕ್ಷೀದಾರರ ಪರವಾಗಿ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿ ತಮ್ಮ ಕಕ್ಷಿದಾರರಿಗೆ ನ್ಯಾಯ ದೊರಕಿಸಿಕೊಟ್ಟಾಗ ಕಕ್ಷಿದಾರರಿಗೆ ಆಗುವ ಸಂತೋಷ ಸಾರ್ಥಕ ಭಾವಕ್ಕೆ ಬೆಲೆ ಕಟ್ಟಲಾಗದು ಎಂದು ತಿಳಿಸಿದರು.
      ಸ್ವಾತಂತ್ರö್ಯ ಸಂಗ್ರಾಮದಲ್ಲಿ ವಕೀಲರ ಪಾತ್ರ ಮಹತ್ವದ್ದು, ಭಾರತದ ಮೊದಲ ರಾಷ್ಟçಪತಿ ಡಾ. ಬಾಬು ರಾಜೇಂದ್ರ ಪ್ರಸಾದ ಅವರು ವಕೀಲ ವೃತ್ತಿಯನ್ನು ಮಾಡಿದ್ದಾರೆ. ಅವರ ಸ್ಮರಣೆಗಾಗಿ ಅವರ ಜನ್ಮ ದಿನಾಚರಣೆ ವಕೀಲರ ದಿನಾಚರಣೆಯಾಗಿ ಆಚರಿಸುತ್ತಿದ್ದು ವಕೀಲರ ವೃತ್ತಿಯ ಘನತೆ ಗೌರವ ಕಾಪಾಡಿಕೊಂಡು ಹೋಗುವದು ವಕೀಲರ ಜವಾಬ್ದಾರಿಯಾಗಿದೆ ಎಂದರು.

      ವಕೀಲರ ಸಂಘದ ನೂತನ ಅಧ್ಯಕ್ಷ ಎಸ್.ಬಿ.ಬೂದಿಹಾಳ ಮಾತನಾಡಿ ಇಂಡಿಗೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತರುವ ಪ್ರಾಮಾಣ ಕ ಪ್ರಯತ್ನ ಮಾಡುವದಾಗಿ ತಿಳಿಸಿದ ಅವರು ರೈಲು ನಿಲ್ದಾಣ ರಸ್ತೆಯಲ್ಲಿ ಸ್ಥಳ ಗುರುತಿಸಲಾಗಿದೆ ಎಂದು ತಿಳಿಸಿದರು.
      ಹಿರಿಯ ನ್ಯಾಯವಾದಿ ಎ.ಎಂ.ಬಿರಾದಾರ ಮಾತನಾಡಿ ನ್ಯಾಯಾಲಯ ಕಲಾಪ ಸೂಸುತ್ರವಾಗಿ ನಡೆಯಬೇಕಿದ್ದರೆ ಇಡೀ ನ್ಯಾಯಾಲಯ ಒಂದು ತಂಡವಾಗಿ ಕೆಲಸ ಮಾಡಬೇಕಿದೆ ಎಂದರು. ನ್ಯಾಯವಾದಿಗಳಾದ ಅಜೀತ ಧನಶೆಟ್ಟಿ, ಮಲ್ಲೇಶಿ ಎಂಬತ್ನಾಳ, ಎಂ.ಬಿ. ಮಾಣ ಕ, ಜೆ.ಬಿ.ಬೇನೂರ, ಜಿ.ಎಸ್.ಜೋಶಿ ವಕೀಲರು ಮಾತನಾಡಿದರು.

      ವೇದಿಕೆಯ ಮೇಲೆ ಕಿರಿಯ ಶ್ರೇಣ ನ್ಯಾಯಾಧೀಶ ಸುನೀಲಕುಮಾರ ಎಸ್.ಎಮ್, ವಕೀಲರ ಸಂಘದ ಉಪಾಧ್ಯಕ್ಷ ಅಶೋಕ ಗಜಾಕೋಶ, ಎನ್.ಕೆ ನಾಡಪುರೋಹಿತ, ಸರಕಾರಿ ಅಭಿಯೋಜಕ ಆಯ್.ಕೆ ಗಚ್ಚಿನ ಮಹಲ, ರಾಖಿ ಕಟ್ಟಿಮನಿ ಮತ್ತಿತರರಿದ್ದರು.

      ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಬಿ.ಬೂದಿಹಾಳ, ಉಪಾಧ್ಯಕ್ಷ ಅಶೋಕ ಗಜಾಕೋಶ, ಕಾರ್ಯದರ್ಶಿ ಎನ್.ಕೆ ನಾಡಪುರೋಹಿತ, ಸಹಕಾರ್ಯದರ್ಶಿ ವಿ.ಎಸ್.ಚಲವಾದಿ, ಖಜಾಂಚಿ ವಾಯ್.ಎಸ್.ಪೂಜಾರಿ, ಸದಸ್ಯರಾಗಿಎಂ.ಜೆ. ಪೂಜಾರಿ, ಎಂ.ಡಿ. ಮಣೂರ,ಆರ್.ಆರ್. ಕೋಳೇಕರ್, ಅಪೂರ್ವ ಮೋರೆ, ಸೇರಿದಂತೆ ಸಲಹಾ ಸಮಿತಿ ಅಧ್ಯಕ್ಷ ಅಜೀತ ಧನಶೆಟ್ಟಿ, ಎಂ.ಸಿ. ಬಿರಾದಾರ, ಜಿ.ಆರ್. ಕಾಂಬಳೆ, ಪಿ.ಜಿ. ನಾಡಗೌಡ, ಎಂ.ಎಸ್. ಪಾಟೀಲ, ಅನೀಲ ಜೋಶಿ, ಆರ್.ಆರ್. ಕೋಳಿ ಸೇರಿದಂತೆ ಮತ್ತಿತರರು ಪದಗ್ರಹಣ ಮಾಡಿದರು.

      ಸಮಾರಂಭದಲ್ಲಿ ನಿಕಟಪೂರ್ವ ಅಧ್ಯಕ್ಷ ಪಿ.ಬಿ.ಪಾಟೀಲ, ಕಾರ್ಯದರ್ಶಿ ಎಸ್.ಆರ್.ಬಿರಾದಾರ, ಬಿ.ಬಿ. ಬಿರಾದಾರ, ಹಿರಿಯ ಹಿರಿಯ ನ್ಯಾಯವಾದಿಗಳಾದ ಎಸ್.ಎಲ್. ನಿಂಬರಗಿಮಠ, ಎಂ.ಸಿ. ಬಿರಾದಾರ, ಆರ್.ಎಸ್. ವಾಘಮೋರೆ, ಪಿ.ಜಿ. ನಾಡಗೌಡ, ಎನ್.ಬಿ.ಬಿರಾದಾರ, ಕೆ.ಪಿ. ಭೈರಜಿ, ವಿ.ಪಿ, ಪಾಟೀಲ, ಪ್ರಕಾಶ ಲವಗಿ, ಮಹಾಂತೇಶ ಪಾಟೀಲ, ಜಿ.ಎಸ. ಪಾಟೀಲ, ಸೋಮು ನಿಂಬರಗಿಮಠ ಸೇರಿದಂತೆ ಐವತ್ತಕ್ಕೂ ಹೆಚ್ಚು ವಕೀಲರು ಉಪಸ್ಥಿತರಿದ್ದರು.

      ಇಂಡಿ: ಪಟ್ಟಣದ ನ್ಯಾಯಾಲದ ವಕೀಲರ ಭವನದಲ್ಲಿ ನಡೆದ ವಕೀಲರ ದಿನಾಚರಣೆ ಮತ್ತು ಹೊಸ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭವನ್ನು ಹಿರಿಯ ಶ್ರೇಣ ನ್ಯಾಯಾಧೀಶ ಕಾಂಬಳೆ ಉದ್ಘಾಟಿಸಿದರು.

      Tags: #indi / vijayapur#Public News#Role of lawyers in freedom struggle is important: Judge Koteppa Kamble#State News#Today News#Voiceofjanata.in#ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಕೀಲರ ಪಾತ್ರ ಮಹತ್ವದ್ದು : ನ್ಯಾಯಾಧೀಶ ಕೋಟೆಪ್ಪ ಕಾಂಬಳೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.