• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಎಳ್ಳು ಅಮವಾಸ್ಯೆ: ಉತ್ತರ ಕರ್ನಾಟಕದಲ್ಲಿ ಭೂತಾಯಿಗೆ ವಿಶೇಷ ಪೂಜೆ

      By Voice of janata

      December 31, 2024
      0
      ಎಳ್ಳು ಅಮವಾಸ್ಯೆ: ಉತ್ತರ ಕರ್ನಾಟಕದಲ್ಲಿ ಭೂತಾಯಿಗೆ ವಿಶೇಷ ಪೂಜೆ
      0
      SHARES
      56
      VIEWS
      Share on FacebookShare on TwitterShare on whatsappShare on telegramShare on Mail

      ಎಳ್ಳು ಅಮವಾಸ್ಯೆ: ಉತ್ತರ ಕರ್ನಾಟಕದಲ್ಲಿ ಭೂತಾಯಿಗೆ ವಿಶೇಷ ಪೂಜೆ

      ಇಂಡಿ :  ಉತ್ತರ ಕರ್ನಾಟಕದಲ್ಲಿ ಎಳ್ಳು ಅಮವಾಸ್ಯೆ ದಿನ ಭೂತಾಯಿಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ವರ್ಷಕ್ಕೊಂದು ಬಾರಿ ಕೃಷಿಕರು ತಮ್ಮ ಹೊಲಗಳಿಗೆ ಚರಗದ ಮೂಲಕ ನೈವೇದ್ಯ ಅರ್ಪಿಸುತ್ತಾರೆ. ರೈತರು ಹೊಲಗಳಿಗೆ ತೆರಳಿ ಚರಗ ಚೆಲ್ಲುವ ಮೂಲಕ ಭೂ ತಾಯಿಗೆ ನೈವೇದ್ಯ ಅರ್ಪಿಸುವ ಸಂಪ್ರದಾಯ ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ಸೋಮವಾರ ಕಂಡುಬಂದಿತು.
      ಎಳ್ಳ ಅಮಾವಾಸ್ಯೆ ದಿನ ಎತ್ತಿನ ಚಕ್ಕಡಿ, ದ್ವಿಚಕ್ರ, ಟ್ರಾö್ಯಕ್ಟರ್, ಟಂಟಂ, ಜೀಪು, ಕಾರು, ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಈ ಭಾಗದಲ್ಲಿ ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆಯಿಂದ ಈ ವರ್ಷ ನೀರು ಚೆನ್ನಾಗಿ ಬಿದ್ದಿರುವುದರಿಂದ ಬೆಳೆಗಳು ಚೆನ್ನಾಗಿಬೆಳೆದವೆ. ಹೊಲವನ್ನೇ ನೋಡದ ವ್ಯಾಪಾರಿಗಳು ನೌಕರರು ಸಾಂಪ್ರದಾಯಕ ಚರಗ ಚೆಲ್ಲುವ ಉದೇಶದಿಂದ ಹೊಲಗಳಿಗೆ ತೆರಳಿ ಭೂತಾಯಿಗೆ ಪೂಜೆ ಸಲ್ಲಿಸಿದರು.
      ಶೇಂಗಾ ಹೋಳಿಗೆ, ಸಜ್ಜಿ ಕಡುಬ, ಕಡಕ ರೋಟ್ಟಿ, ಪುಂಡಿಪಲ್ಲೆ, ಜೋಳದ ಕಿಚಡಿ, ಶೇಂಗಾ ಚಟ್ನಿ, ಉಪ್ಪಿನಾಕಾಯಿ ರೈತರ ಮನೆಯಲ್ಲಿ ಎಳ್ಳ ಅಮಾವಾಸ್ಯೆ ಹಬ್ಬಕಾಗಿ ಇಡಿ ರಾತ್ರಿ ಮಹಿಳೆಯರು ವಿವಿಧ ತರಹದ ಅಡುಗೆ ತಯಾರಿಸುವುದರಲ್ಲಿ ನಿರತಂರಾಗಿರುತ್ತಾರೆ. ನಂತರ ಬುಟ್ಟಿಯಲ್ಲಿ ನೈವೇದ್ಯ ಮತ್ತು ಅಡುಗೆ ತುಂಬಿಕೊAಡು, ಮಕ್ಕಳು ಹೊಸ ಹೊಸ ಬಟ್ಟೆಗಳನ್ನು ತೊಟ್ಟು, ಮಹಿಳೆಯರು ಇಲಕಲ್ ಸೀರೆಗಳನ್ನು ಉಟ್ಟು ಎತ್ತಿನ ಚಕ್ಕಡಿಯಲ್ಲಿ ಕುಳಿತ್ತು ಹೋಲಗಳಿಗೆ ಸಾಗುತ್ತಾರೆ. ಹೀಗೆ ಗ್ರಾಮೀಣ ಪ್ರದೇಶದಲ್ಲಿ ಸಾಲು ಸಾಲುಗಿ ಹೋಲದ ಕಡೆ ಹೋಗುವುದು ನೋಡಲೆರಡು ಕಣ್ಣು ಸಾಲದು.
      ಹೋಲದ ಬನ್ನಿ ಗಿಡದ ಕೆಳಗೆ ಲಕ್ಷಿö್ಮÃ ದೇವರೆಂದು ಕರೆಯುವ ದೇವತೆಯನ್ನು ಐದು ಕಲ್ಲುಗಳನಿಟ್ಟು ಸಾಂಕೇತಿಕವಾಗಿ ಪೂಜೆ ಸಲ್ಲಿಸುತ್ತಾರೆ. ನಂತರ ನೈವೇಧ್ಯವನ್ನು ಅರ್ಪಿಸಿ ಬೆಳೆ ಚನ್ನಾಗಿ ಬೆಳೆಯಲಿ ತಾಯಿ ಎಂದು ಬೇಡಿಕೊಂಡರು. ನಂತರ ಸಜ್ಜಿ ರೊಟ್ಟಿ ಚೋಳಿಕಾಯಿ ಚೋಂಗಿ ಬಲೋ ಎನ್ನುತ್ತಾ ಹೋಲದ ತುಂಬೆಲ್ಲಾ ನೈವೇದ್ಯ ಸಿಂಪರಿಸಿ ಭೂಮಿ ತಾಯಿಗೆ ಉಡಿ ತುಂಬಿ ಎಲ್ಲರೂ ಕುಳಿತು ಸಹ ಭೋಜನೆ ಸವಿಯುತ್ತಾರೆ.
      ತಾಂಬಾ ಗ್ರಾಮದಲ್ಲಿ ಸೋಮವಾರ ರೈತರು ಹೋಲದಲ್ಲಿ ಚರಗ ಚೆಲ್ಲಿ ಭೋತಾಯಿಗೆ ನೈವೇಂದ್ಯ ಅರ್ಪಿಸುವ ದೃಶ್ಯ.
      ತಾಂಬಾ ಗ್ರಾಮದಲ್ಲಿ ಸೋಮವಾರ ಸಜ್ಜಿ ರೊಟ್ಟಿ ಚೋಳಿಕಾಯಿ ಚೋಂಗಿ ಬಲೋ ಎನ್ನುತ್ತಾ ಹೋಲದ ತುಂಬೆಲ್ಲಾ ನೈವೇದ್ಯ ಸಿಂಪರಿಸಿ ಭೂಮಿ ತಾಯಿಗೆ ಉಡಿ ತುಂಬಿ ಎಲ್ಲರೂ ಕುಳಿತು ಸಹ ಭೋಜನೆಯಲ್ಲಿ ಪಾಲ್ಗೊಂಡಿರುವುದು.

      ದಿನ ಭೂತಾಯಿಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ವರ್ಷಕ್ಕೊಂದು ಬಾರಿ ಕೃಷಿಕರು ತಮ್ಮ ಹೊಲಗಳಿಗೆ ಚರಗದ ಮೂಲಕ ನೈವೇದ್ಯ ಅರ್ಪಿಸುತ್ತಾರೆ. ರೈತರು ಹೊಲಗಳಿಗೆ ತೆರಳಿ ಚರಗ ಚೆಲ್ಲುವ ಮೂಲಕ ಭೂ ತಾಯಿಗೆ ನೈವೇದ್ಯ ಅರ್ಪಿಸುವ ಸಂಪ್ರದಾಯ ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ಸೋಮವಾರ ಕಂಡುಬಂದಿತು.

      ಎಳ್ಳ ಅಮಾವಾಸ್ಯೆ ದಿನ ಎತ್ತಿನ ಚಕ್ಕಡಿ, ದ್ವಿಚಕ್ರ, ಟ್ರಾö್ಯಕ್ಟರ್, ಟಂಟಂ, ಜೀಪು, ಕಾರು, ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಈ ಭಾಗದಲ್ಲಿ ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆಯಿಂದ ಈ ವರ್ಷ ನೀರು ಚೆನ್ನಾಗಿ ಬಿದ್ದಿರುವುದರಿಂದ ಬೆಳೆಗಳು ಚೆನ್ನಾಗಿಬೆಳೆದವೆ. ಹೊಲವನ್ನೇ ನೋಡದ ವ್ಯಾಪಾರಿಗಳು ನೌಕರರು ಸಾಂಪ್ರದಾಯಕ ಚರಗ ಚೆಲ್ಲುವ ಉದೇಶದಿಂದ ಹೊಲಗಳಿಗೆ ತೆರಳಿ ಭೂತಾಯಿಗೆ ಪೂಜೆ ಸಲ್ಲಿಸಿದರು.
      ಶೇಂಗಾ ಹೋಳಿಗೆ, ಸಜ್ಜಿ ಕಡುಬ, ಕಡಕ ರೋಟ್ಟಿ, ಪುಂಡಿಪಲ್ಲೆ, ಜೋಳದ ಕಿಚಡಿ, ಶೇಂಗಾ ಚಟ್ನಿ, ಉಪ್ಪಿನಾಕಾಯಿ ರೈತರ ಮನೆಯಲ್ಲಿ ಎಳ್ಳ ಅಮಾವಾಸ್ಯೆ ಹಬ್ಬಕಾಗಿ ಇಡಿ ರಾತ್ರಿ ಮಹಿಳೆಯರು ವಿವಿಧ ತರಹದ ಅಡುಗೆ ತಯಾರಿಸುವುದರಲ್ಲಿ ನಿರತಂರಾಗಿರುತ್ತಾರೆ. ನಂತರ ಬುಟ್ಟಿಯಲ್ಲಿ ನೈವೇದ್ಯ ಮತ್ತು ಅಡುಗೆ ತುಂಬಿಕೊAಡು, ಮಕ್ಕಳು ಹೊಸ ಹೊಸ ಬಟ್ಟೆಗಳನ್ನು ತೊಟ್ಟು, ಮಹಿಳೆಯರು ಇಲಕಲ್ ಸೀರೆಗಳನ್ನು ಉಟ್ಟು ಎತ್ತಿನ ಚಕ್ಕಡಿಯಲ್ಲಿ ಕುಳಿತ್ತು ಹೋಲಗಳಿಗೆ ಸಾಗುತ್ತಾರೆ. ಹೀಗೆ ಗ್ರಾಮೀಣ ಪ್ರದೇಶದಲ್ಲಿ ಸಾಲು ಸಾಲುಗಿ ಹೋಲದ ಕಡೆ ಹೋಗುವುದು ನೋಡಲೆರಡು ಕಣ್ಣು ಸಾಲದು.
      ಹೋಲದ ಬನ್ನಿ ಗಿಡದ ಕೆಳಗೆ ಲಕ್ಷಿö್ಮÃ ದೇವರೆಂದು ಕರೆಯುವ ದೇವತೆಯನ್ನು ಐದು ಕಲ್ಲುಗಳನಿಟ್ಟು ಸಾಂಕೇತಿಕವಾಗಿ ಪೂಜೆ ಸಲ್ಲಿಸುತ್ತಾರೆ. ನಂತರ ನೈವೇಧ್ಯವನ್ನು ಅರ್ಪಿಸಿ ಬೆಳೆ ಚನ್ನಾಗಿ ಬೆಳೆಯಲಿ ತಾಯಿ ಎಂದು ಬೇಡಿಕೊಂಡರು. ನಂತರ ಸಜ್ಜಿ ರೊಟ್ಟಿ ಚೋಳಿಕಾಯಿ ಚೋಂಗಿ ಬಲೋ ಎನ್ನುತ್ತಾ ಹೋಲದ ತುಂಬೆಲ್ಲಾ ನೈವೇದ್ಯ ಸಿಂಪರಿಸಿ ಭೂಮಿ ತಾಯಿಗೆ ಉಡಿ ತುಂಬಿ ಎಲ್ಲರೂ ಕುಳಿತು ಸಹ ಭೋಜನೆ ಸವಿಯುತ್ತಾರೆ. ತಾಂಬಾ ಗ್ರಾಮದಲ್ಲಿ ಸೋಮವಾರ ರೈತರು ಹೋಲದಲ್ಲಿ ಚರಗ ಚೆಲ್ಲಿ ಭೋತಾಯಿಗೆ ನೈವೇಂದ್ಯ ಅರ್ಪಿಸುವ ದೃಶ್ಯ.
      ತಾಂಬಾ ಗ್ರಾಮದಲ್ಲಿ ಸೋಮವಾರ ಸಜ್ಜಿ ರೊಟ್ಟಿ ಚೋಳಿಕಾಯಿ ಚೋಂಗಿ ಬಲೋ ಎನ್ನುತ್ತಾ ಹೋಲದ ತುಂಬೆಲ್ಲಾ ನೈವೇದ್ಯ ಸಿಂಪರಿಸಿ ಭೂಮಿ ತಾಯಿಗೆ ಉಡಿ ತುಂಬಿ ಎಲ್ಲರೂ ಕುಳಿತು ಸಹ ಭೋಜನೆಯಲ್ಲಿ ಪಾಲ್ಗೊಂಡಿರುವುದು.
      Tags: #indi / vijayapur#Public News#Sesame New Moon: Special Puja to Bhutai in North Karnataka#Today News#Voice Of Janata#Voiceofjanata.in#ಎಳ್ಳು ಅಮವಾಸ್ಯೆ: ಉತ್ತರ ಕರ್ನಾಟಕದಲ್ಲಿ ಭೂತಾಯಿಗೆ ವಿಶೇಷ ಪೂಜೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      April 18, 2026
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.