• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಬಡವರ ದಿನ ದಲಿತರ ದುರ್ಭಲರಿಗೆ ಸಹಾಯ ಮಾಡಿ..!

      Voiceofjanata.in

      December 31, 2024
      0
      ಬಡವರ ದಿನ ದಲಿತರ ದುರ್ಭಲರಿಗೆ ಸಹಾಯ ಮಾಡಿ..!
      0
      SHARES
      49
      VIEWS
      Share on FacebookShare on TwitterShare on whatsappShare on telegramShare on Mail

      ಬಡವರ ದಿನ ದಲಿತರ ದುರ್ಭಲರಿಗೆ ಸಹಾಯ ಮಾಡಿ..!

       

       

      ಇಂಡಿ: ತಡವಲಗಾ ಗ್ರಾಮದ ಮೇತ್ರಿ ಕಾಕಾ ರಾಜಕೀಯ, ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣ ಕ ಕ್ಷೇತ್ರಗಳಲ್ಲಿ ಅನೇಕ ಕಾರ್ಯಗಳನ್ನು ಮಾಡಿ ಬಡವರ ದಿನ ದಲಿತರ ದುರ್ಭಲರಿಗೆ ಸಹಾಯ ಮಾಡಿ ಮೇರು ವ್ಯಕ್ತಿತ್ವ ಹೊಂದಿದ್ದರು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

      ತಾಲೂಕಿನ ತಡವಲಗಾ ಗ್ರಾಮದ ಜೋಡಗುಡಿಯ ಮರುಳ ಸಿದ್ದೇಶ್ವರ ಮಂಗಲ ಕಾರ್ಯಾಲಯದಲ್ಲಿ ಸಮಾಜ ಮುಖಿ ಮೇತ್ರಿ ಕಾಕಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು.

      ಅನೇಕ ರಾಜ ಕಾರಣ ಗಳನ್ನು ಶಾಸಕರನ್ನಾಗಿ ಮಾಡುವಲ್ಲಿ ಮೇತ್ರಿ ಕಾಕಾ ಪಾತ್ರ ಪ್ರಮುಖ, ಅವರು ನಿಷ್ಠಾವಂತ, ಸಿದ್ದಾಂತದ ಮತ್ತು ಅನೇಕ ಕಲ್ಯಾಣ ಕಾರ್ಯ ಮಾಡುವ ಮೂಲಕ ಕಾರ್ಯಕರ್ತರ ಜನ ಮಾನಸದಲ್ಲಿ ಉಳಿದಿದ್ದರು.
      ಹಿಂದುಳಿದ ಪ್ರದೇಶದಲ್ಲಿ ಶೈಕ್ಷಣ ಕ ಸಂಸ್ಥೆ ತೆಗೆದು ಜೊತೆಗೆ ತಡವಲಗಾ ಸೇರಿದಂತೆ ಸುತ್ತಿನ ಗ್ರಾಮಗಳ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಅಜಾತಶತ್ರು ರಾಜಕಾರಣ ಎಂದರು.
      ಗ್ರAಥ ಬಿಡುಗಡೆಯನ್ನು ವಿಜಯಪೂರ ಹಾಗೂ ಬಾಗಲಕೋಟೆ ಜಿಲ್ಲೆಯ ಸಂಸದರಾದ ರಮೇಶ್ ಜಿಗಜಿಣಗಿ ಹಾಗೂ ಪಿ.ಸಿ.ಗದ್ದಿಗೌಡರ ಅವರು ಬಿಡುಗಡೆ ಗೊಳಿಸಿ, ಹಾಗೂ ಎಸ್.ಎಸ್.ಸಿಂಪಗೇರ ಅವರು ರಚಿತ ಕವನ ಸಂಕಲನವನ್ನು ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಬಿಡುಗಡೆ ಗೊಳಿಸಿ ಮೇತ್ರಿ ಕಾಕಾ ಅಜಾತ ಶತ್ರು ವಾಗಿದ್ದರು. ಅವರು ಬಡವರ ಪರ ಚಿಂತನೆ ಮಾಡಿ ಮತಕ್ಷೇತ್ರದಲ್ಲಿ ಮತ್ತು ತಡವಲಗಾ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಅನೇಕ ಕಾರ್ಯ ಮಾಡಿದರು ಎಂದರು.

      ದಿವ್ಯ ಸಾನ್ನಿಧ್ಯದವನ್ನು ಡಾ. ಜಯಬಸವಕುಮಾರ ಮಾಹಾಸ್ವಾಮಿಗಳು ಆಡಳಿತಾಧಿಕಾರಿ ಮುರುಘಾಮಠ ಚಿತ್ರದುರ್ಗ ಹಾಗೂ ನಾಗಠಾಣದ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು, ತಡವಲಗಾದ ಅಭಿನವ ರಾಚೋಟೇಶ್ವರ ಶಿವಾಚಾರ್ಯರು, ಹತ್ತಳ್ಳಿಯ ಗುರುಪಾದೇಶ್ವರ ಶಿವಾಚಾರ್ಯರು ಮೇತ್ರಿ ಕಾಕಾ ಕುರಿತು ಮಾತನಾಡಿದರು.
      ಗೋಳಸಾರದ ಅಭಿನವ ಪುಂಡಲಿAಗ ಶಿವಯೋಗಿಗಳು ತಿಂಥಣ -ಶಿರಕನಹಳ್ಳಿಯ ಅಡವಿಲಿಂಗ ಮಾಹಾರಾಜರು, ಹೀರೆರೂಗಿ ಸುಗಲಾದೇವಿ ಅಮ್ಮನವರು, ಖ್ಯಾತ ಪುರಾಣ ಕರಾದ ಶಿವಾನಂದ ಶಾಸ್ತ್ರಿಗಳು ಹಿರೇಮಠ ತಡವಲಗಾ, ಮಾಜಿ ಶಾಸಕ ರಮೇಶ್ ಬೊಸನೂರ, ಎಸ್.ಕೆ.ಬೆಳ್ಳುಬ್ಬಿ, ಬಿ.ಜಿ.ಪಾಟೀಲ, ಎ.ಎಸ್.ಗಾಣ ಗೇರ, ಗುರುಶಾಂತ್ ನಿಡೋಣ , ಬಿ.ಬಿ.ಗುಡ್ಡದ, ಸಂಗು ಸಜ್ಜನ, ಕಲ್ಲನಗೌಡ ಪಾಟೀಲ, ಬಿ.ಬಿ.ಗಡ್ಡದ, ಬಾಬುಸಾಹುಕಾರ ಮೇತ್ರಿ ತಮ್ಮಣ್ಣ ಪೂಜಾರಿ ಮತ್ತಿತರಿದ್ದರು.

       

      ಇಂಡಿ: ತಾಲೂಕಿನ ತಡವಲಗಾ ಗ್ರಾಮದ ಜೋಡಗುಡಿಯ ಮರುಳ ಸಿದ್ದೇಶ್ವರ ಮಂಗಲ ಕಾರ್ಯಾಲಯದಲ್ಲಿ ಸಮಾಜ ಮುಖಿ ಮೇತ್ರಿ ಕಾಕಾ ಸ್ಮರಣ ಸಂಚಿಕೆಯ ಕಾರ್ಯಕ್ರಮವನ್ನು ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಿದರು.

      Tags: #Help the poor Dalits on the day of the poor..!#indi / vijayapur#Public News#Today News#Voiceofjanata.in#ಬಡವರ ದಿನ ದಲಿತರ ದುರ್ಭಲರಿಗೆ ಸಹಾಯ ಮಾಡಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.