• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಸಿಂದಗಿ ಮತಕ್ಷೇತ್ರವನ್ನು ತೀರುಗಿ ನೋಡುವ ಹಾಗೆ ಮಾಡುವೆ : ಶಾಸಕ ಮನಗೂಳಿ

      Voice Of Janata

      January 23, 2025
      0
      ಸಿಂದಗಿ ಮತಕ್ಷೇತ್ರವನ್ನು ತೀರುಗಿ ನೋಡುವ ಹಾಗೆ ಮಾಡುವೆ : ಶಾಸಕ ಮನಗೂಳಿ
      0
      SHARES
      64
      VIEWS
      Share on FacebookShare on TwitterShare on whatsappShare on telegramShare on Mail

      ಸಿಂದಗಿ ಮತಕ್ಷೇತ್ರವನ್ನು ತೀರುಗಿ ನೋಡುವ ಹಾಗೆ ಮಾಡುವೆ : ಶಾಸಕ ಮನಗೂಳಿ

       

       

      ಇಂಡಿ : ಸಿಂದಗಿ ಮತಕ್ಷೇತ್ರದ ಅಭಿವೃದ್ದಿ ದೃಷ್ಠಿಕೋನದಿಂದ ಕೇಲಸಗಳನ್ನು ಮಾಡುತ್ತಾ ಬಂದಿದ್ದೆನೆ. ಅದರಂತೆ ಈ ಭಾರಿ ರಸ್ತೆಗಳ ಸುಧಾರಣೆಗೆ ಹೆಚ್ಚನ ಒತ್ತು ನೀಡಲಾಗಿದೆ ಕೇವಲ ಅಧಿಕಾರಕ್ಕೆ ಬಂದು ೨೦ತಿಂಗಳಲ್ಲಿ ಸಿಂದಗಿ ಮತಕ್ಷೇತ್ರ ತೀರುಗಿ ನೋಡುವ ಹಾಗೆ ಕೇಲಸ ಮಾಡುತ್ತಿದ್ದೆನೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.

      ಸೋಮವಾರ ಗ್ರಾಮದ ಗಂಗನಳ್ಳಿ ಡಾಂಬರ ರಸ್ತೆಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಅವರು ದೇವರ ಹಿಪ್ಪರಗಿ ಮುಖ್ಯರಸ್ತೆಯಿಂದ ಅವರಾದಿ ಅವರ ಮನೆಯ ರಸ್ತೆ ೨೦ಲಕ್ಷ, ರಾಣ ಚನ್ನಮ್ಮ ಕಾಲೂನಿಯಲ್ಲಿ ೫೦ಲಕ್ಷ ಸಿಸಿ ರಸ್ತೆ ನಿರ್ಮಿಸಲಾಗಿದೆ. ಗವಿಸಿದ್ದೇಶ್ವರ ದೇವಾಲಯಕ್ಕೆ ೧೦ಲಕ್ಷ, ಜೋತಿಬಾಪುಲೆ ಸಮುದಾಯ ಭವನಕ್ಕೆ ೧೦ಲಕ್ಷ, ಹಣಮಂತ ದೇವರ ದೇವಾಲಯಕ್ಕೆ ೧೫ಲಕ್ಷ, ಬಸವೇಶ್ವರ ಶಿಕ್ಷಣ ಸಂಸ್ಥೆಗೆ ೫ಲಕ್ಷ, ಮಲ್ಲಿಕಾರ್ಜುನ ದೇವಸ್ಥಾನಕ್ಕೆ ೧೦ಲಕ್ಷ, ವಿಶ್ವಕರ್ಮ ಸಮಾಜದ ಚಿತ್ತಾಗಾರಕ್ಕೆ ೫ಲಕ್ಷ ರೂಗಳನ್ನು ನೀಡಲಾಗಿದೆ ಗ್ರಾಮದ ಬಹುದಿನಗಳ ಬೇಡಿಕೆಯಾದ ಮಹಿಳಾ ವಸತಿ ನೀಲಯವು ೫ಕೋಟಿ ರೂಗಳಲ್ಲಿ ಸುಂದರ ಕಟ್ಟqವÀನ್ನು ನಿರ್ಮಿಸಲಾಗುವದು. ಮತ್ತು ಬಸ್ ನಿಲ್ದಾಣದ ಭೂಮಿ ಪೂಜೆ ಶೀಘ್ರದಲ್ಲಿ ನೇರವೇರಿಸಲಾಗುವದು. ಇಷ್ಟು ಅನುದಾನವನ್ನು ನಮ್ಮ ಸರಕಾರದಲ್ಲಿ ಸಿಗುತ್ತಿದೆ ಆದರೂ ವಿರೋದಿಗಳು ಸರಕಾರದಲ್ಲಿ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಸಿದ್ದರಾಮಯ್ಯನವರು ಆರ್ಥಿಕ ತಜ್ಞರಾಗಿದ್ದಾರೆ. ಹಣ ಹೇಗೆ ಕುಡಿಸಬೇಕು ಬಡವರಿಗಾಗಿ ಹೇಗೆ ಖರ್ಚು ಮಾಡಬೇಕು ಎನ್ನುವದನ್ನು ಅರಿತ್ತಿದ್ದಾರೆ ಎಂದರು.

      ಮಲಕಪ್ಪ ಹೂರ್ತಿ ಮಾತನಾಡಿ ಕ್ಷೇತ್ರದಲ್ಲಿ ಬಡವರ ದೀನದಲಿತರ ಪರವಾಗಿ ಚಿಂತನೆ ಮತ್ತು ದೂರದೃಷ್ಠಿಯುಳ್ಳ ವ್ಯಕ್ತಿ ಯಾರಾದರೂ ಇದ್ದರೆ ಅದು ಸಿಂದಗಿ ಶಾಸಕ ಅಶೋಕ ಮನಗೂಳಿ ಮಾತ್ರ ಬಡವರ ಕಷ್ಟಗಳ ಹತ್ತಿರದಿಂದ ಕಂಡಿರುವ ಅವರಿಂದ ಕ್ಷೇತ್ರÀ ಸಮೃದ್ಧವಾಗಿಲಿದೆ. ಈ ಭಾಗದ ಅನೇಕ ಗ್ರಾಮಗಳ ಸಮಸೆಗಳ ಅರಿವು ಅವರಿಗೆ ಇದೆ. ಈ ಭಾಗದ ನೀರಾವರಿ ಕ್ಷೇತ್ರಕ್ಕೆ ಆದ್ಯತೆ ನೀಡಿರುವುದರಿಂದಲೇ ಇಂದು ಈ ಭಾಗ ಸಂಪೂಣ ಹಸಿರು ಆಗಿದೆ. ಇದರಿಂದ ಬಹು ಸಂಖ್ಯಾತ ರೈತರಿಗೆ ಅನುಕೂಲವಾಗಿದೆ.ಎಲ್ಲಾ ಸಮುದಾಯದ ಪ್ರೀತಿಗೆ ಪಾತ್ರರಾಗಿ ಕ್ಷೇತ್ರದಲ್ಲಿ ಪ್ರಾಮಾಣ ಕವಾಗಿ ಅಭಿವೃದ್ಧಿ ಕೆಲಸ ಮಾಡಿಲಿದಾರೆ ಎಂದರು.

       

      ಕಾAಗ್ರೇಸ್ ಮುಖಂಡರಾದ ರವಿಕುಮಾರ ಚವ್ಹಾಣ, ಅಪ್ಪಣ್ಣ ಕಲ್ಲೂರ, ರಾಚಪ್ಪ ಗಳೇದ, ಗ್ರಾಪಂ ಅಧ್ಯಕ್ಷರಾದ ಆಸ್ಮಾ ರಜಾಕಸಾಬ ಚಿಕ್ಕಗಸಿ, ಸಿದ್ದಗೊಂಡ ಹಿರೇಕುರಬರ, ರಾಮಚಂದ್ರ ದೊಡಮನಿ, ಪರಸು ಬೀಸನಾಳ, ಸಿದ್ದು ಹತ್ತಳಿ, ಶ್ರೀಧರ ಅವಟಿ, ಗಂಗಾರಾಮ ಹಜೇರಿ, ರವಿ ನಡಗಡ್ಡಿ, ಮಡೆಪ್ಪ ಕೂಗನೂರ, ಸಿದ್ದು ಬೂದಿಹಾಳ, ಚಂದ್ರಾಮ ಮೂಲಿಮನಿ, ಮಾದೇವ ಮೂಲಿಮನಿ, ಮಹ್ಮದ ಧಡೆದ, ಬಸವರಾಜ ಅವಟಿ, ರಾಯಗೋಂಡ ನಾಟೀಕಾರ, ಮಹ್ಮದ ವಾಲಿಕಾರ, ಕಾಂತನಗೌಡ ಪಾಟೀಲ, ಮಲ್ಲನಗೌಡ ಬಿರಾದಾರ, ಶಾಂತಪ್ಪ ಹಂಚನಾಳ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

       

       

      ತಾಂಬಾ ಗ್ರಾಮದಲ್ಲಿ ಸೋಮವಾರ ಹಾಲುಮತ ಸಮಾಜದ ಮುಖಂಡ ಹೊನ್ನಪ್ಪ ಕಳ್ಳಿ ಅವರು ಸಿಂದಗಿ ಶಾಸಕ ಅಶೋಕ ಮನಗೂಳಿ ಅವರಿಗೆ ಕೊಂಬಳಿ ಹೊದಿಸಿ ಸನ್ಮಾನಿಸಿದರು.

      Tags: #indi / vijayapur#Public News#Sindagi will look beyond the polling station: MLA Managuli#Today News#Voice Of Janata#Voiceofjanata.in#ಸಿಂದಗಿ ಮತಕ್ಷೇತ್ರವನ್ನು ತೀರುಗಿ ನೋಡುವ ಹಾಗೆ ಮಾಡುವೆ : ಶಾಸಕ ಮನಗೂಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.