• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸಂಪಾದಕೀಯ

      ವಿಧ್ಯಾರ್ಥಿಗಳೆ ಪರೀಕ್ಷೆಯ ಭಯವೇ..! ಹಾಗಾದರೆ ಏನು ಮಾಡಬೇಕು..? ಇಲ್ಲಿದೆ ನಿಮಗೆ ಸೂಕ್ತ ಸಲಹೆ

      ಲೇಖನಿ‌: ಶೃತಿ ದಾಸ್ಯಾಳ

      January 28, 2025
      0
      ವಿಧ್ಯಾರ್ಥಿಗಳೆ ಪರೀಕ್ಷೆಯ ಭಯವೇ..! ಹಾಗಾದರೆ ಏನು ಮಾಡಬೇಕು..? ಇಲ್ಲಿದೆ ನಿಮಗೆ ಸೂಕ್ತ ಸಲಹೆ
      0
      SHARES
      652
      VIEWS
      Share on FacebookShare on TwitterShare on whatsappShare on telegramShare on Mail

      ವಿಧ್ಯಾರ್ಥಿಗಳೆ ಪರೀಕ್ಷೆಯ ಭಯವೇ..! ಹಾಗಾದರೆ ಏನು ಮಾಡಬೇಕು..? ಇಲ್ಲಿದೆ ನಿಮಗೆ ಸೂಕ್ತ ಸಲಹೆ

       

      DesK News : ಪರೀಕ್ಷಾ ಒತ್ತಡ ಅಥವಾ ಭಯ ಪರೀಕ್ಷೆಗಳು ಯಾವತ್ತೂ ಭಯ ಹುಟ್ಟಿಸುವುದಿಲ್ಲ.  ಭಯ ಹುಟ್ಟೋದು ಮಕ್ಕಳ ಮನಸ್ಸಿನಲ್ಲಿ. ಈ ಪರೀಕ್ಷಾ ಭಯಕ್ಕೆ ಇರುವ ಕಾರಣವೇನೆಂದರೆ  ಪರೀಕ್ಷೆಗೆ ಸೂಕ್ತ ತಯಾರಿ ಇಲ್ಲದಿರುವುದು, ಆತ್ಮವಿಶ್ವಾಸದ ಕೊರತೆ, ಮನಸ್ಸು ಕೊಟ್ಟು ಓದದೆ ಇರುವುದು ಅಥವಾ ಓದಿದ್ದು ಅರ್ಥವಾಗದೆ ಇರುವುದು, ಓದುವ ಸ್ಥಳದ ವಾತಾವರಣ ಸರಿಯಾಗಿಲ್ಲದಿರುವುದು,ಕೆಲವೊಂದು ಬಾರಿ ಮನೆಯವರ ಒತ್ತಡವು ಈ ಪರೀಕ್ಷೆಯ ಭಯಕ್ಕೆ ಕಾರಣವಾಗಿರಬಹುದು . ಈ ಪರೀಕ್ಷಾ ಭಯವನ್ನು ನಿವಾರಣೆ ಮಾಡಬೇಕೆಂದರೆ ಮಕ್ಕಳು ಕೆಲವು ನಿಯಮಗಳನ್ನು ಪಾಲಿಸಬೇಕು.
      1. ವೇಳಾಪಟ್ಟಿ ಸಿದ್ಧತೆ –  ಯಾವ ಸಮಯದಲ್ಲಿ ಯಾವ ವಿಷಯ ಓದಿದರೆ ಪರಿಣಾಮಕಾರಿಯಾಗುತ್ತದೆ ಎಂಬುದನ್ನು ತಿಳಿದುಕೊಂಡು ಒಂದು ಸರಿಯಾದ ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಬೇಕು.
      2.  ಮಕ್ಕಳಲ್ಲಿ ಓದಿನ ಬಗ್ಗೆ ಜವಾಬ್ದಾರಿ ಇರಬೇಕು. ಅಂದರೆ ಮಂಗನಂತೆ ಓಡುವ ಮನಸ್ಸನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಓದಿನಲ್ಲಿ ಕೇಂದ್ರೀಕರಿಸಬೇಕು.
      3. ಮಕ್ಕಳು ಕೆಲವೊಂದು ಬಾರಿ ಓದಿದ್ದು ಮರೆತು ಹೋಗುತ್ತದೆ ಎನ್ನುತ್ತಾರೆ ಹಾಗಾದರೆ ಅದಕ್ಕೆ ಪರಿಹಾರವಿಲ್ಲವೇ? ಖಂಡಿತ ಇದೆ. ಮರೆವಿಗೆ ಮದ್ದೆನೆಂದರೆ ಓದಿರುವುದನ್ನು ಇತರ ಸ್ನೇಹಿತರೊಟ್ಟಿಗೆ ಚರ್ಚಿಸಿ ಪುನರ್ಮನನ ಮಾಡಿಕೊಳ್ಳಬೇಕು ಅಲ್ಲದೆ ಒಂದೆಡೆ ಮತ್ತೊಮ್ಮೆ ಬರೆದು ತೆಗೆಯಬೇಕು.
      4. ಓದಿನ ನಡುವೆ ವಿರಾಮ ತೆಗೆದುಕೊಳ್ಳಬೇಕು. ಪ್ರತಿ ವಿಷಯ ಒಂದು ತಾಸು ಓದಿದ ನಂತರ ಹತ್ತು ನಿಮಿಷವಾದರೂ ವಿಶ್ರಾಂತಿ ತೆಗೆದುಕೊಳ್ಳಬೇಕು.
      5. ಮನಸ್ಸಿನ ಏಕಾಗ್ರತೆ ಹಾಗೂ ಜ್ಞಾನಕ್ಕೆ ದಿವ್ಯ ಔಷಧಿ ಎಂದರೆ ಧ್ಯಾನ ಹಾಗೂ ಯೋಗಾಸನ. ಮಕ್ಕಳು ಪ್ರತಿದಿನ ಬೆಳಗಿನ ಜಾವ ಧ್ಯಾನ ಮತ್ತು ಯೋಗಾಸನಗಳನ್ನು ಮಾಡುವುದರ ಮುಖಾಂತರ ಮನಸ್ಸನ್ನು ಓದಿನಲ್ಲಿ ಹಿಡಿದಿಟ್ಟುಕೊಳ್ಳಲು ಸಾಧ್ಯವಾಗುತ್ತದೆ .
      6. ಆಗಾಗ ದೇಹಕ್ಕೆ ವ್ಯಾಯಾಮ ಮನಸ್ಸಿಗೆ ಉಲ್ಲಾಸ ನೀಡುವ ಆಟಗಳನ್ನು ಆಡುತ್ತಾ ಪಾಲಕರು , ಸ್ನೇಹಿತರು ಹಾಗೂ ಶಿಕ್ಷಕರ ಜೊತೆ ಬೆರೆಯುತ್ತಾ  ಅಭ್ಯಾಸದಲ್ಲಿ  ತೊಡಗಿಸಿಕೊಳ್ಳಬೇಕು.
      ಇವುಗಳ ಬಗ್ಗೆ ಹೇಳಿದ ಮಾತ್ರಕ್ಕೆ ಬರೀ ಅಂಕಪಟ್ಟಿಯೇ ನಮ್ಮ ಜೀವನವನ್ನು ನಿರ್ಧರಿಸುತ್ತದೆ ಎಂದು ಭಾವಿಸಬಾರದು. ಏಕೆಂದರೆ ಈ ಭೂಮಿಯ ಮೇಲೆ ಲಕ್ಷಾಂತರ ಜೀವಿಗಳು ಜೀವನ ನಡೆಸುತ್ತಿವೆ. ಅವುಗಳಿಗೂ ಕೆಲವೊಮ್ಮೆ ಭಗವಂತನ ಪರೀಕ್ಷೆ ಎದುರಿಸಬೇಕಾಗುತ್ತದೆ. ಆಗ ಅವು ಹೆದರಿ ಓಡಿ ಹೋಗುವುದಿಲ್ಲ ಬದಲಿಗೆ ಎದುರಿಸಿ ನಿಂತು ಪರಿಹಾರ ಕಂಡುಕೊಳ್ಳುತ್ತವೆ. ಹಾಗಾಗಿ ಪರೀಕ್ಷೆ ಎಂಬುದು ಮಕ್ಕಳನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ   ಒಂದು ವಿಧಾನ ಮಾತ್ರ. ಹಂತದಿಂದ ಹಂತಕ್ಕೆ ಅವರ ಸಾಮರ್ಥ್ಯವನ್ನು ವೃದ್ಧಿಸುವ ಹಾಗೂ ಅವರ ಜ್ಞಾನದ ಮಟ್ಟವನ್ನು ವೃದ್ಧಿಸುವ ತಂತ್ರಗಾರಿಕೆ ಎನ್ನಬಹುದು. ಹಾಗಾಗಿ ಮಕ್ಕಳು ಭಯದಿಂದ ಮುಕ್ತರಾಗಿ  ಪರೀಕ್ಷೆಗೆ ಏಕಾಗ್ರಚಿತ್ತದಿಂದ ಸಿದ್ಧತೆ  ಮಾಡಿಕೊಳ್ಳಬೇಕು. ಇಂದಿನ ಆಧುನಿಕ ಜಗತ್ತಿನ ಪೀಡೆಗಳಿಗೆ ಹಾಗೂ ತಂತ್ರಜ್ಞಾನಗಳಾದ ಮೊಬೈಲ್, ದೂರದರ್ಶನ, ಅಂತರ್ಜಾಲದಂತವುಗಳಿಗೆ ತುತ್ತಾಗದೆ ಕಥೆ, ಕವನ , ಕಾದಂಬರಿ, ಸಾಮಾನ್ಯಜ್ಞಾನ, ತರಗತಿಗೆ ಸಂಬಂಧಪಟ್ಟ ಪುಸ್ತಕಗಳ ವಿಷಯಗಳನ್ನು ಓದುವ ಮೂಲಕ ಸಾಹಿತ್ಯದ ಗೀಳನ್ನು ಬೆಳೆಸಿಕೊಳ್ಳಬೇಕು.  ಆಗ ಪರೀಕ್ಷಾ ಭಯ ತಾನಾಗಿಯೇ ಹೋಗಿ ಉತ್ತಮ ಅಂಕ ಗಳಿಸಲು ಸಾಧ್ಯವಾಗುತ್ತದೆ. ಇದರೊಂದಿಗೆ ಪರೀಕ್ಷೆ ಬರೆಯುವ ಮಕ್ಕಳಿಗೆ ತಂದೆ ತಾಯಿ, ಗುರುಗಳ ಪ್ರೋತ್ಸಾಹ ಅವರ ಭವಿಷ್ಯಕ್ಕೆ ಮತ್ತಷ್ಟು ಪುಷ್ಟಿ ನೀಡುತ್ತದೆ.

      ಲೇಖಕರು : ಶೃತಿ ಸಿ ದಾಶ್ಯಾಳ

      ಕನ್ನಡ ವಿಭಾಗದ ಮುಖ್ಯಸ್ಥರು

      ದೇಸಾಯಿ ಅಂತರಾಷ್ಟ್ರೀಯ ಶಾಲೆ ಇಂಡಿ.

      Photo Shruti dashyal

      Tags: #Fear of exams ..! So what to do ..? Here is the appropriate advice for you#indi / vijayapur#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.