• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಅಪರಾಧ ಹಿನ್ನೆಲೆ ಪತ್ತೆ ಸುಲಭ..!

      ಪಿಐ ರತನಕುಮಾರ್ ಜಿರಗ್ಯಾಳ

      February 11, 2025
      0
      ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಅಪರಾಧ ಹಿನ್ನೆಲೆ ಪತ್ತೆ ಸುಲಭ..!
      0
      SHARES
      3.5k
      VIEWS
      Share on FacebookShare on TwitterShare on whatsappShare on telegramShare on Mail

      ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಅಪರಾಧ ಹಿನ್ನೆಲೆ ಪತ್ತೆ ಸುಲಭ |

      ನಗರದಲ್ಲಿ ಎಮ್‌ಸಿಸಿಟಿಎನ್‌ಎಸ್ ಜಾರಿ
      ಅಪರಾಧಗಳ ಹಿನ್ನೆಲೆ ಪತ್ತೆಗೆ ಆಪ್ ಬಳಕೆ

      ಇಂಡಿ : ನಗರ ಪೋಲಿಸ್ ಇಲಾಖೆ ನಗರದಲ್ಲಿ ಅಪರಾಧ ನಿಯಂತ್ರಿಸಲು ಹೊಸದಾರಿ ಕಂಡು ಕೊಂಡಿದೆ. ಎಮ್‌ಸಿಸಿಟಿಎನ್‌ಎಸ್ ಮೊಬೈಲ ಕ್ರೆöÊಂ ಆಂಡ್ ಕ್ರಿಮಿನಲ್ ಆಂಡ್ ಟ್ರಾö್ಯಕಿಂಗ್ ಸಿಸ್ಟಮ್ ಆಪ್ ಮುಖಾಂತರ ಅನುಮಾನಾಸ್ಪದ ವ್ಯಕ್ತಿಗಳ ಪತ್ತೆ ಶುರು ಮಾಡುವ ಕೆಲಸ ಆರಂಭಿಸಿದ್ದಾರೆ.

      ಪಟ್ಟಣದಲ್ಲಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ರಾತ್ರಿ ೧೧ ರ ನಂತರ ಕಳ್ಳತನ ಮತ್ತು ಅಪರಾಧ ಪ್ರಕರಣ ಸಂಖ್ಯೆ ತಡೆಯುವ ಸಲುವಾಗಿ ನಗರ ಪೋಲಿಸ ಇಲಾಖೆ ಬೀಟ್ ಪೋಲಿಸರಿಗೆ ಮೊಬೈಲ ಕ್ರೆöÊಂ ಆಂಡ್ ಕ್ರಿಮಿನಲ್ ಆಂಡ್ ಟ್ರಾö್ಯಕಿಂಗ್ ಸಿಸ್ಟಮ್ ಆಪ್ ಮೂಲಕ ಅನುಮಾನಾಸ್ಪದ ಆರೋಪಿಗಳ ಪತ್ಯೆಗೆ ಮುಂದಾಗಿದೆ. ಈ ಆಪ್ ನಲ್ಲಿ ಕೇವಲ ಫಿಂಗರ್ ಪ್ರಿಂಟನಿAದ ವ್ಯಕ್ತಿಯ ಅಪರಾಧದ ಪೂರ್ವಾಪರ ತಿಳಿಯುತ್ತದೆ. ಇದರಿಂದ ಮುಂದಾಗುವ ಅಪರಾಧ ಗಳನ್ನು ಮೊದಲೇ ಮುಟ್ಟಿ ಹಾಕಬಹುದು.

      ನಗರದ ಹಲವು ಕಡೆ ತಡ ರಾತ್ರಿಯ ವರೆಗೆ ಹಲವು ಜನರು ಓಡಾಟ ಮಾಡುತ್ತಿರುತ್ತಾರೆ. ಸಾಮಾನ್ಯವಾಗಿ ರಾತ್ರಿ ೧೧ ರ ನಂತರ ಮಾರುಕಟ್ಟೆ ಸೇರಿ ಎಲ್ಲೆಡೆ ಅಂಗಡಿ ಮುಗ್ಗಟ್ಟು ಮುಚ್ಚಲಾಗುತಿದೆ. ಇದಾದ ನಂತರ ಅಲ್ಲಲ್ಲಿ ಜನರ ಓಡಾಟ ಕಂಡು ಬರುತ್ತಿದೆ. ಕೆಲವು ಬಾರಿ ಸಾಮಾನ್ಯ ಜನರಂತೆ ಅಪರಾಧಿಗಳು ರಾತ್ರಿ ಓಡಾಡುವ ಮೂಲಕ ಮುಂದಿನ ಅಪರಾಧ ಕೃತ್ಯಗಳ ಕುರಿತು ಉಪಾಯ ಹಾಕುತ್ತಾರೆ. ಈ ವೇಳೆ ಯಾರು ಜನಸಾಮಾನ್ಯರು ಅಥವಾ ಯಾರು ಅಪರಾಧ ಹಿನ್ನೆಲೆ ಇರುವವರು ಎಂಬುದು ತಿಳಿಯುವದಿಲ್ಲ. ಇಂತಹ ವೇಳೆ ಈ ಆಪ್ ಪೂರ್ಣ ರೂಪದಲ್ಲಿ ಸಹಕಾರಕ್ಕೆ ಬರುತ್ತದೆ. ಇದರಿಂದ ಆರೋಪಿಗಳ ಪೂರ್ವಪರ ತಿಳಿದುಕೊಂಡು ಅವರಿಂದ ಆಗುವ ಅಪರಾಧಗಳನ್ನು ತಪ್ಪಿಸಲು ಅನುಕೂಲವಾಗಲಿದೆ.
      ರಾತ್ರಿ ಬೀಟ್ ಸೇರಿ ಸುರಕ್ಷತೆ ಕೆಲಸ ಮಾಡುವ ಪೋಲಿಸ ಸಿಬ್ಬಂದಿ ಬಳಿ ಫಿಂಗರ ಪ್ರಿಂಟ್ ಸ್ಕಾö್ಯನ್ ಇರುವ ಡಿವೈಸ ಇರುತ್ತದೆ. ಇದನ್ನು ಇಂಟರ್ ನೆಟ ಮೂಲಕ ಜೋಡಿಸಿ ಕೇಂದ್ರ ಸರಕಾರ ಅಪರಾಧಿ ಡಿಜಿಟಲ್ ದಾಖಲೆಗಳ ಜೊತೆ ಜೋಡಣೆ ಮಾಡಲಾಗುತ್ತಿದೆ.

      ಯಾವದೇ ವ್ಯಕ್ತಿಯ ಫಿಂಗರ್ ಪ್ರಿಂಟ್ ಸ್ಕಾö್ಯನ ಮಾಡುತ್ತಲೇ ತಮ್ಮಲ್ಲಿನ ಡಿಜಿಟಲ್ ದಾಖಲೆಗಳಲ್ಲಿನ ಫಿಂಗರ ಪ್ರಿಂಟ ಜೊತೆ ಮ್ಯಾಚ ಮಾಡುತ್ತ ಹೋಗುತ್ತದೆ. ಇಲ್ಲಿ ಸಾಮಾನ್ಯ ವ್ಯಕ್ತಿಯೊ ಅಥವಾ ಈತನ ವಿರುದ್ಧ ಈ ಹಿಂದೆ ಯಾವುದಾದರೂ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಕುರಿತು ಮಾಹಿತಿ ದೊರೆಯುತ್ತದೆ.

      ರಾತ್ರಿ ನಗರದಲ್ಲಿ ಅಪರಾಧಗಳ ಸಂಖ್ಯೆ ಇಳಿಕೆ ಮಾಡಲು ಸಿಬ್ಬಂದಿ ಹಾಗೂ ಅಧಿಕಾರಿಗಳು ಎಮ್‌ಸಿಸಿಟಿಎನ್‌ಎಸ್ ಆಪ ಬಳಕೆ ಮಾಡುತ್ತಿದ್ದಾರೆ.ರಾತ್ರಿ ವೇಳೆ ಅನಾವಶ್ಯಕವಾಗಿ ಅಪರಾಧ ಹಿನ್ನೆಲೆ ಹೊಂದಿರುವವರು ಓಡಾಡುವುದನ್ನು ಇದರಿಂದ ತಡೆಯಬಹುದು. ಅಲ್ಲದೆ ಅಪರಾಧಗಳ ಸಂಖ್ಯೆ ಇಳಿಕೆ ಮಾಡಲು ಸಹಕಾರಿಯಾಗುತ್ತದೆ.

      ಪಿಐ ರತನಕುಮಾರ ಜಿರಗ್ಯಾಳ

       

      ಇಂಡಿ ಪಟ್ಟಣ ಎಮ್‌ಸಿಸಿಟಿಎನ್‌ಎಸ್ ಉಪಯೋಗಿಸುತ್ತಿರುವ ಇಂಡಿಯ ಸಿ.ಪಿ.ಐ ರತನಕುಮಾರ

      Tags: #Easy to detect criminal background of suspicious persons at night |#indi / vijayapur#Public News#Today News#Voice Of Janata#Voiceofjanata.in#ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಅಪರಾಧ ಹಿನ್ನೆಲೆ ಪತ್ತೆ ಸುಲಭ |
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.