• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

    ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

    ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

    ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

    ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

    ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

    ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

    ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

    ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

    ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

    ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

    ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

    ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

    ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

    ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

      ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

      ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

      ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

      ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

      ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

      ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

      ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

      ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

      ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

      ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

      ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

      ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

      ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

      ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

      ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಯಾವುದೇ ಮೂಢನಂಬಿಕೆಗೆ ದಾಸರಾಗಬೇಡಿ, ಕಾಯಕ ಮಾಡಿ ನಿಮ್ಮ ಶ್ರಮದ ಫಲ ಪಡೆಯಿರಿ..!

      Voiceofjanata.in

      February 12, 2025
      0
      ಯಾವುದೇ ಮೂಢನಂಬಿಕೆಗೆ ದಾಸರಾಗಬೇಡಿ, ಕಾಯಕ ಮಾಡಿ ನಿಮ್ಮ ಶ್ರಮದ ಫಲ ಪಡೆಯಿರಿ..!

      oplus_0

      0
      SHARES
      62
      VIEWS
      Share on FacebookShare on TwitterShare on whatsappShare on telegramShare on Mail

      ಯಾವುದೇ ಮೂಢನಂಬಿಕೆಗೆ ದಾಸರಾಗಬೇಡಿ, ಕಾಯಕ ಮಾಡಿ ನಿಮ್ಮ ಶ್ರಮದ ಫಲ ಪಡೆಯಿರಿ..!

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ:ನಾವು ಶಿಕ್ಷಣ, ರಾಜಕೀಯ ಶಕ್ತಿ ಪಡೆಯಬೇಕಾದರೆ, ದಾರ್ಮಿಕ ಸ್ವಾವಲಂಬಿಗಳಾಗಬೇಕಾದರೆ, ಅಂಬಿಗರ ಚೌಡಯ್ಯನವರ ಪಾದವನ್ನು ಗಟ್ಟಿಯಾಗಿ ಹಿಡಿಬೇಕು. ಅಂಬಿಗರ ಚೌಡಯ್ಯನನ್ನು ನಂಬಿದವರಿಗೆ ಕೇಡಿಲ್ಲ ಎಂದು ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಅಂಬಿಗರ ಚೌಡಯ್ಯ ಗುರುಪೀಠ ನರಸೀಪುರ ಹೇಳಿದರು.
      ಅವರು ಮುದ್ದೇಬಿಹಾಳ ಪಟ್ಟಣದಲ್ಲಿ  ಹಮ್ಮಿಕೊಂಡ ನಿಜ ಶರಣ ಅಂಬಿಗರ ಚೌಡಯ್ಯ ಮೂರ್ತಿಯ ಲೋಕಾರ್ಪಣೆ ಮತ್ತು ಸಮಾವೇಶ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
      ಸಮಾಜದ ಬೆಳವಣಿಗೆಗೆ ಮತ್ತು ಇಂತಹ ಕಾರ್ಯಕ್ರಮಕ್ಕೆ ಸಂಘಟನೆ ಬಹಳ ಮುಖ್ಯ ನೀವು ಈ ರೀತಿ ಕಾರ್ಯಕ್ರಮ ನೋಡಿ ನನಗ ಸಂತಸ ತಂದಿದೆ. ಅದರೊಂದಿಗೆ ಇಲ್ಲಿನ ಜನ ಚೌಡಯ್ಯನವರ ಪೀಠಕ್ಕೆ ಬಂದು ಅವರ ಒಂದು ಆಶಿರ್ವಾದವನ್ನು ಪಡೆಯುವ ಜೊತೆಗೆ ಶಿಕ್ಷಣವಂತರಾಗಿ, ಯಾವುದೇ ಮೂಢನಂಬಿಕೆಗೆ ದಾಸರಾಗಬೇಡಿ,ಕಾಯಕ ಮಾಡಿ ನಿಮ್ಮ ಶ್ರಮದ ಫಲ ಪಡೆಯಿರಿ ಎಂದರು.
      ಮಾಜಿ ಶಾಸಕ ಶರಣಪ್ಪ ಸುಣಗಾರ ಮಾತನಾಡಿ:
      ರಾಜಕೀಯವಾಗಿ ಸಾಮಾಜಿಕವಾಗಿ ಆರ್ಥಿಕವಾಗಿ, ಶೈಕ್ಷಣಿಕವಾಗಿ ಪ್ರತಿಯೊಂದು ರಂಗದಲ್ಲಿ ಹೋರಾಟ ಮಾಡಿ ಇಲ್ಲಿಯವರೆಗೆ ಬಂದು ದಣಿದು ನಿಂತಿದ್ದೇವೆ.ನಾನು ೭೨ ಇಸವಿಯಿಂದ ಸಮಾಜದ ಸಂಘಟನೆ ಮಾಡಲು ಬರುತ್ತಿದ್ದೆ,ಆದರೆ ಅಂದು ಇಲ್ಲಿ ನಮ್ಮ ಜನ ಇದೆ ಎಂದು ಕೇಳಿದರೆ ಧಣಿಗಳಿಗೆ ಬಹಳ ಜನ ಅಂಜುತ್ತಾರೆ ಎಂಬುದು ಕೇಳಿಬರ್ತಿತ್ತು.ಆದರೆ ಅಂಜಿ ನೀವು ಮನೆಯಲ್ಲಿ ಕುಳಿತರೆ ಸಮಾಜದ ಸಂಘಟನೆ ಹೇಗೆ ಕಟ್ಟುತ್ತಿರಿ ಎನ್ನುವ ವಿಚಾರ ಯಾವಾಗ ಬರುತ್ತದೆ ಎಂದರೆ ಇಂತಹ ಸಭೆ ಸಮಾರಂಭದಲ್ಲಿ ಭಾಗವಹಿಸಿದಾಗ ಬರುತ್ತದೆ.ಕಾರಣ ಬಾಂಧವರು ಇಂತಹ ಸಮಾರಂಭ ಮಾಡುವ ಮೂಲಕ ಸಂಘಟಿತರಾಗಬೇಕು,ಜಾಗೃತರಾಗಬೇಕು ಎಂದರು.
      ಡಾ.ಸಾಬಣ್ಣ ತಳವಾರ ವಿಧಾನ ಪರಿಷತ್ ಸದಸ್ಯರು ಮಾತನಾಡಿ ಗಂಗೆಯ ಮತ್ತು ಭೀಷ್ಮನ ಮಕ್ಕಳು ನಾವು ೫ ಸಾವಿರ ವರ್ಷದ ಹಿಂದೆ ಜಗತ್ತಿಗೆ ಬೆಳಕನ್ನು ಕೊಟ್ಟಂತ ವೇದವ್ಯಾಸರ ವಂಶಸ್ಥರು ನಾವು.ಅಂತಹ ಒಂದು ಶ್ರೇಷ್ಠ ಕುಲ ನಮ್ಮದು,ನಮ್ಮ ಸಮಾಜವು ಪರಿಶಿಷ್ಟ ಪಂಗಡಕೆ,ಬೇಡ ಜಾತಿಯ ಜನರನ್ನು ಸೇರಿಸುವಾಗಲೇ ನಮ್ಮ ಸಮಾಜದ ವರದಿಯು ಕೂಡ ಹೋಗಿತ್ತು,ಆದರೆ ಕಾರಣಾಂತರದಿಂದ ಅಂದು ಸಿಪಾರಸ್ಸು ಆಗದೆ ಉಳಿದಿದೆ,ಕಾರಣ ರಾಜಕೀಯ ಆರ್ಥಿಕ ಬೆಂಬಲ ಮತ್ತು ಸಂಘಟನೆ ಆಗದೆ ಇರುವುದು. ಇನ್ನ ಮೇಲಾದರು ಸಮಾಜದ ಜನ ಎಚ್ಚೇತ್ತು ಹೋರಾಟಕ್ಕೆ ಬೆಂಬಲ ನೀಡಿ ಉಳಿದ ಪರ್ಯಾಯ ಉಪ ಜಾತಿಗಳಿಗು ಪರಿಶಿಷ್ಟ ಜಾತಿ ಪ್ರತಿಗಳನ್ನು ಪಡೆಯೋಣ ಎಂದರು.
      ಕಾರ್ಯಕ್ರಮದಲ್ಲಿ ಶಾಂತ ಗಂಗಾಧರ ಸ್ವಾಮಿಜಿ ಸಿಂದಗಿ, ಬಸವಲಿಂಗ ಮಹಾಸ್ವಾಮಿಗಳು ಸಮಾಜ ಸಂಘಟನೆ ಧಾರ್ಮಿಕ ಆಚಾರ ವಿಚಾರಗಳ ಕುರಿತು ಆಶಿರ್ವಚಣ ನೀಡಿದರು.
      ಶಿವಕುಮಾರ ನಾಟಿಕಾರ ಅಪ್ಜಲಪುರ,ಎಲ್.ಸಿ.ಕೋಲಕಾರ ತಾಲೂಕು ಅಧ್ಯಕ್ಷರು, ವೆಂಕಟೇಶ ಅಂಬಿಗೇರ ಪ್ರಾಸ್ತಾವಿಕ,ಉಮೇಶ.ಕೆ.ಮುದ್ನಾಳ,ಸಂಗಪ್ಪ ಪ್ಯಾಟಿ ಮಾತನಾಡಿದರು,
      ಅದಕ್ಕೂ ಮೊದಲು ತಂಗಡಗಿ ರಸ್ತೆಯಲ್ಲಿ ನಿಜ ಶರಣ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಲೋಕಾರ್ಪಣೆ ಗೊಳಿಸಿದರು,ಪೂಜ್ಯ ಶಾಂತಭೀಷ್ಮ ಚೌಡಯ್ಯ, ಬಸವಲಿಂಗ ಮಹಾಸ್ವಾಮಿಗಳು, ಮಾಜಿ ಸಚಿವ ಪ್ರಮೋದ ಮಧ್ವರಾಜ ಹಾಗೂ ಸಮಾಜ ಬಾಂಧವರ ನೇತೃತ್ವದಲ್ಲಿ ಜರುಗಿತು, ನಂತರ ೫೦೦ ಕ್ಕೂ ಹೆಚ್ಚು ಮಹಿಳೆಯರಿಂದ ಕುಂಭ ಹೊತ್ತು ಬಸವೇಶ್ವರ ವೃತ್ತದ ಮೂಲಕ ಸಕಲ ವಾಧ್ಯಮೇಳದ ಮೂಲಕ ಎರಡು ಸಾವಿರಕ್ಕೂ ಹೆಚ್ಚು ಜನರೊಂದಿಗೆ ಮೆರವಣಿಗೆ ಹೊರಟಿತು.ತೆಪ್ಪದಲ್ಲಿ ಚೌಡಯ್ಯನವರ ವೇಷ ಭೂಷಣ ಧರಿಸಿದ್ದು ಆಕರ್ಷಕವಾಗಿತ್ತು.
      ಈ ವೇಳೆ ವೇದಿಕೆಯ ಮೇಲೆ ಶೋಭಾತಾಯಿಯವರು,ಸಾವಿತ್ರಿ ಶರಣೆಯರು ದೇವೂರ,ಶಿವಶರಣಮ್ಮನ್ನವರು ರೋಡಗಿ, ಸೋಮನಗೌಡ ಪಾಟೀಲ ನಡಹಳ್ಳಿ,ಮಡಿವಾಳಪ್ಪ ಬಿದರಕೋಟಿ, ಬಸವರಾಜ ಕಟ್ಟಿಮನಿ,ಡಿ.ಎಲ್.ಶಾಸ್ತ್ರಿ,ಸಂಗಣ್ಣ ಬೋಯರ,ರಾಮಣ್ಣ ಕೇಸಾಪುರ,ಸಿದ್ದಣ್ಣ ಐರೋಡಗಿ, ಸೇರಿದಂತೆ ಮತ್ತು ಈ ವೇಳೆ ಸಮಾಜದ ಸುನೀಲ ಉಕ್ಕಲಿ, ಸಂತೋಷ ಮನಗೂಳಿ, ಗಣೇಶ ಉಕ್ಕಲಿ,ಚಂದ್ರಕಾಂತ ಮನಗೂಳಿ, ರಾಜಶೇಖರ ಮನಗೂಳಿ,ಸಂದೀಪ್ ಬಿದರಕೊಟಿ, ಸಾಗರ ಉಕ್ಕಲಿ, ಮಹಾಂತೇಶ ಮಾಗಿ,ಮಹಾಂತೇಶ ಕಟ್ಟಿಮನಿ, ಬಸವರಾಜ ಮನಗೂಳಿ,ನಾಗೇಶ ಅಂಬಿಗೇರ,ಭೀಮು ಅಂಬಿಗೇರ, ಮಲ್ಲಿಕಾರ್ಜುನ ಬಡಿಗೇರ ಸೈನಿಕರು,ಲಕ್ಷಣ ಉಕ್ಕಲಿ, ಬಸವರಾಜ ರಾಮೊಡಗಿ,ಉಮೇಶ ಅಂಬಿಗೇರ, ಸೇರಿದಂತೆ ತಾಲ್ಲೂಕಿನ ಎಲ್ಲ ಸಮಾಜ ಬಾಂಧವರು ಮಹಿಳೆಯರು ಮಕ್ಕಳು ಸೇರಿದಂತೆ ಉಪಸ್ಥಿತರಿದ್ದರು. ಉಪಸ್ಥಿತರಿದ್ದರು.
      ಸಂಗಮೇಶ ಶಿವಣಗಿ ತಂಡದಿಂದ ಪ್ರಾರ್ಥಿಸಿದರು. ಎಚ್.ಎಮ್.ನಾಟಿಕಾರ,ಅಯ್ಯಪ್ಪ ತಂಗಡಗಿ ಸ್ವಾಗತಿಸಿದರು, ಬಿ.ವಾಯ್.ನಾಟಿಕಾರ ನಿರೂಪಿಸಿ ವಂದಿಸಿದರು.
      ಮುದ್ದೇಬಿಹಾಳ ಪಟ್ಟಣದಲ್ಲಿ  ಹಮ್ಮಿಕೊಂಡ ನಿಜ ಶರಣ ಅಂಬಿಗರ ಚೌಡಯ್ಯ ಮೂರ್ತಿಯ ಲೋಕಾರ್ಪಣೆ ಮತ್ತು ಸಮಾವೇಶ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
      oplus_0
      Tags: #Do not be able to make any superstition#Muddebihall Vijayapur#Public News#State News#Today News#Voice Of Janata#Voiceofjanata.in#ಯಾವುದೇ ಮೂಢನಂಬಿಕೆಗೆ ದಾಸರಾಗಬೇಡಿdo kayak and get the fruit of your hard work ..!ಕಾಯಕ ಮಾಡಿ ನಿಮ್ಮ ಶ್ರಮದ ಫಲ ಪಡೆಯಿರಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      June 9, 2025
      ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಂಆರ್ ಮಂಜುನಾಥ್

      ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಂಆರ್ ಮಂಜುನಾಥ್

      June 8, 2025
      ಇಂಡಿಯಲ್ಲಿ ಭಕ್ತಿ ಮತ್ತು ಶ್ರದ್ದೆಯಿಂದ ಬಕ್ರೀದ್ ಆಚರಣೆ

      ಇಂಡಿಯಲ್ಲಿ ಭಕ್ತಿ ಮತ್ತು ಶ್ರದ್ದೆಯಿಂದ ಬಕ್ರೀದ್ ಆಚರಣೆ

      June 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.