• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

    ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

    ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

    ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

    ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

    ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

    ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

    ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

    ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

    ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

    ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

    ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

    ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

    ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

    ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

      ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

      ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

      ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

      ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

      ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

      ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

      ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

      ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

      ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

      ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

      ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

      ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

      ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

      ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

      ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ನಾಗಬೇನಾಳ ಗ್ರಾಮ ಪಂಚಾಯಿತಿಗೆ ೭೫ ಲಕ್ಷಕ್ಕೂ ಹೆಚ್ಚು ತೆರಿಗೆ ಬಾಕಿ, ಕೂಡಲೇ ವಸೂಲಿ ಆಗ್ರಹಿಸಿ ಧರಣಿ ಸತ್ಯಾಗ್ರಹ..!

      ಯುವಜನ ಸೇನೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ನೇತ್ರತ್ವದಲ್ಲಿ ಅನಿರ್ಧಿಷ್ಟಾವಧಿಯ ಧರಣಿ ಸತ್ಯಾಗ್ರಹ

      February 12, 2025
      0
      ನಾಗಬೇನಾಳ ಗ್ರಾಮ ಪಂಚಾಯಿತಿಗೆ ೭೫ ಲಕ್ಷಕ್ಕೂ ಹೆಚ್ಚು ತೆರಿಗೆ ಬಾಕಿ, ಕೂಡಲೇ ವಸೂಲಿ ಆಗ್ರಹಿಸಿ ಧರಣಿ ಸತ್ಯಾಗ್ರಹ..!
      0
      SHARES
      69
      VIEWS
      Share on FacebookShare on TwitterShare on whatsappShare on telegramShare on Mail

      ನಾಗಬೇನಾಳ ಗ್ರಾಮ ಪಂಚಾಯಿತಿಗೆ ೭೫ ಲಕ್ಷಕ್ಕೂ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿದೆ. ಕೂಡಲೇ ವಸೂಲಿ ಆಗ್ರಹಿಸಿ ಧರಣಿ ಸತ್ಯಾಗ್ರಹ

       

      ಯುವಜನ ಸೇನೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ನೇತ್ರತ್ವದಲ್ಲಿ ಅನಿರ್ಧಿಷ್ಟಾವಧಿಯ ಧರಣಿ ಸತ್ಯಾಗ್ರಹ

       

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

       

      ಮುದ್ದೇಬಿಹಾಳ: ನಾರಾಯಣಪುರ ಜಲಾಶಯದ ಕೃಷ್ಣಾ ನದಿ ಹಿನ್ನೀರು ಬಳಸಿ ವಿದ್ಯುತ್ ಉತ್ಪಾದಿಸುವ ಮುರ್ಡೇಶ್ವರ ಪವರ್ ಕಾರ್ಪೋರೇಷನ್ ಕಂಪನಿಯು ನಾಗಬೇನಾಳ ಗ್ರಾಮ ಪಂಚಾಯಿತಿಗೆ ೭೫ ಲಕ್ಷಕ್ಕೂ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿದೆ. ಕೂಡಲೇ ವಸೂಲಿ ಮಾಡಿ ಪಂಚಾಯಿತಿ ಅಭಿವೃದ್ದಿಗೆ ಬಳಸಬೇಕು, ಸರ್ಕಾರಕ್ಕೆ ವಂಚಿಸಿ ನಷ್ಟ ಉಂಟು ಮಾಡಿದ ಕಂಪನಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಯುವಜನ ಸೇನೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಮಂಗಳವಾರ ಇಲ್ಲಿನ ತಾಲೂಕು ಪಂಚಾಯಿತಿ ಕಾರ್ಯಾಲಯದ ಎದುರು ಅನಿರ್ಧಿಷ್ಟಾವಧಿಯ ಧರಣಿ ಸತ್ಯಾಗ್ರಹ ಪ್ರಾರಂಭಿಸಿದರು.
      ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಮಾತನಾಡಿ, ೨೪ ವರ್ಷಗಳಲ್ಲಿ ಅಂದಾಜು ೨-೩ ಕೋಟಿ ರೂ ತೆರಿಗೆ ವಂಚಿಸಲಾಗಿದೆ. ೧೪-೨೦೦೦ದಿಂದ ೨-೧೨-೨೦೨೪ರವರೆಗೆ ಕಂಪನಿಯು ವಿದ್ಯುತ್ ಉತ್ಪಾದನೆಯ ವಾಣಿಜ್ಯ ತೆರಿಗೆ ಕಟ್ಟಿಲ್ಲ. ಪಿಡಿಓನಿಂದ ಜಿಲ್ಲಾಧಿಕಾರಿಯವರೆಗೆ ಪತ್ರ ವ್ಯವಹಾರ ನಡೆಸಿದ್ದರೂ ಸ್ಪಂಧಿಸಿಲ್ಲ. ಮೋಸ ಮಾಡಿದ್ದು ಸಾಬೀತಾಗಿದ್ದರೂ ಕ್ರಿಮಿನಲ್ ಪ್ರಕರಣ ದಾಖಲಿಸಿಲ್ಲ. ಬಡವರಿಗೆ, ಸಣ್ಣ, ಮಧ್ಯಮ ಕಂಪನಿಯವರ ಮೇಲೆ ತೆರಿಗೆಗಾಗಿ ಗದಾಪ್ರಹಾರ ನಡೆಸುವ ಅಧಿಕಾರಿಗಳು ದೊಡ್ಡ ಮಟ್ಟದ ಬಾಕಿ ಉಳಿಸಿಕೊಂಡಿರುವ ಈ ಕಂಪನಿ ವಿರುದ್ಧ ಯಾಕೆ ಕ್ರಮಕ್ಕೆ ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
      ಸ್ಥಳಕ್ಕಾಗಮಿಸಿ ತಾಪಂ ಯೋಜನಾಧಿಕಾರಿ ಖೂಬಾಸಿಂಗ್ ಜಾಧವ ಇದುವರೆಗೂ ಕೈಕೊಂಡ ಕ್ರಮಗಳ ಮಾಹಿತಿ ನೀಡಿದರು. ತಾಪಂ ಇಓ ಎನ್.ಎಸ್.ಮಸಳಿ ಆಗಮಿಸಿ ಬೇಡಿಕೆ ಪರಿಶೀಲಿಸಲು ಕಾಲಾವಕಾಶ ಕೇಳಿದರು. ಇದರಿಂದ ಹೋರಾಟಗಾರರು ಆಕ್ರೋಶಗೊಂಡು ಈ ಕುರಿತು ಅನೇಕ ಬಾರಿ ಪಿಡಿಓ, ಹಿಂದಿನ ತಾಪಂ ಇಓ ಗಮನಕ್ಕೆ ತಂದಿದ್ದನ್ನು ತಿಳಿಸಿ ಹರಿಹಾಯ್ದರು. ಕೆಲಹೊತ್ತಿನ ನಂತರ ಮತ್ತೇ ಧರಣಿ ಸ್ಥಳಕ್ಕೆ ಬಂದ ಇಓ ಕಾಲಾವಕಾಶ ಕೇಳಿದರು. ಜಿಪಂ ಸಿಇಓ, ಜಿಲ್ಲಾಧಿಕಾರಿ ಅಥವಾ ತಹಸೀಲ್ದಾರ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ತೆರಿಗೆ ವಂಚನೆ ಕುರಿತು ಕ್ರಮ ಕೈಕೊಳ್ಳುವುದಾಗಿ, ಬಾಕಿ ತೆರಿಗೆ ತುಂಬಿಸಿಕೊಳ್ಳುವುದಾಗಿ ಲಿಖಿತ ಪತ್ರ ನೀಡಿದರೆ ಮಾತ್ರ ಧರಣಿ ಕೈಬಿಡುವುದಾಗಿ ಹೋರಾಟಗಾರರು ಸ್ಪಷ್ಟಪಡಿಸಿದರು. ಈ ಹಂತದಲ್ಲಿ ಸ್ಪಷ್ಟತೆ ಸಿಗದ ಕಾರಣ ಧರಣಿ ಬುಧವಾರಕ್ಕೂ ಮುಂದುವರೆಸಲು ತೀರ್ಮಾನಿಸಿದರು.
      ಸಂಘಟನೆಗಳ ಪ್ರಮುಖರಾದ ಗಿರಿಯಪ್ಪ ತಳವಾರ, ಮಲ್ಲು ಬಿಜ್ಜೂರ, ರಾಜು ಮಸಿಬಿನಾಳ, ಸಂಗಯ್ಯ ಸಾರಂಗಮಠ, ಶಿವು ವನಕಿಹಾಳ, ರಫೀಕ ತೆಗ್ಗಿನಮನಿ, ಬಾಬು ತಡ್ಲಿಮನಿ, ಗುರು ತಂಗಡಗಿ, ಶಕೀಲ ಅವಟಿ, ರಾಹುಲ್ ಚಲವಾದಿ, ರಮೇಶ ಚಲವಾದಿ, ಶರಣು ಕಂಬಳಿ, ವೀರೇಶ ವಡ್ಡರ, ಸಂಗಮೇಶ ತಳವಾರ, ಶೇಖಪ್ಪ ಚಲವಾದಿ, ಮಂಜುನಾಥ ತಿಳಗೂಳ, ಶೇಖಸಾ ನದಾಫ, ಹಣಮಂತ ಗೌಂಡಿ, ಸುರೇಶ ಚಲವಾದಿ, ಮಂಜುನಾಥ ಬಾವಿಕಟ್ಟಿ, ಎಂ.ಎಚ್.ಚಲವಾದಿ ಇನ್ನಿತರರು ಇದ್ದರು.
      ಮುದ್ದೇಬಿಹಾಳ: ತಾಲೂಕು ಪಂಚಾಯಿತಿ ಕಾರ್ಯಾಲಯದ ಎದುರು ಯುವಜನ ಸೇನೆ ಪದಾಧಿಕಾರಿಗಳು ಧರಣಿ ನಡೆಸಿದ ವೇಳೆ ಇಓ ಎನ್.ಎಸ್.ಮಸಳಿ ಭೇಟಿ ನೀಡಿ ಬೇಡಿಕೆ ಆಲಿಸಿದರು. ಶಿವಾನಂದ ವಾಲಿ, ಮಹಿಬೂಬ ಕುಳಗೇರಿ, ಸಂಗಯ್ಯ ಸಾರಂಗಮಠ, ಮಲ್ಲು ಬಿಜ್ಜೂರ, ಗಿರಿಯಪ್ಪ ತಳವಾರ ಇನ್ನಿತರರು ಇದ್ದಾರೆ.
      Tags: #indi / vijayapur#More than Rs. Dharani Satyagraha immediately demanding Vasuli ..!#Muddebihall Vijayapur#Public News#Today News#Voice Of Janata#Voiceofjanata.in#ನಾಗಬೇನಾಳ ಗ್ರಾಮ ಪಂಚಾಯಿತಿಗೆ ೭೫ ಲಕ್ಷಕ್ಕೂ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿದೆ. ಕೂಡಲೇ ವಸೂಲಿ ಆಗ್ರಹಿಸಿ ಧರಣಿ ಸತ್ಯಾಗ್ರಹ..!#ಯುವಜನ ಸೇನೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ನೇತ್ರತ್ವದಲ್ಲಿ ಅನಿರ್ಧಿಷ್ಟಾವಧಿಯ ಧರಣಿ ಸತ್ಯಾಗ್ರಹ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      June 9, 2025
      ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಂಆರ್ ಮಂಜುನಾಥ್

      ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಂಆರ್ ಮಂಜುನಾಥ್

      June 8, 2025
      ಇಂಡಿಯಲ್ಲಿ ಭಕ್ತಿ ಮತ್ತು ಶ್ರದ್ದೆಯಿಂದ ಬಕ್ರೀದ್ ಆಚರಣೆ

      ಇಂಡಿಯಲ್ಲಿ ಭಕ್ತಿ ಮತ್ತು ಶ್ರದ್ದೆಯಿಂದ ಬಕ್ರೀದ್ ಆಚರಣೆ

      June 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.