• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

      ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

      ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

      ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

      ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

      ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

      ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

      ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

      ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

      ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

      ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

      ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

      ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

      ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಅದ್ದೂರಿಯಾಗಿ ಜರುಗಿದ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ..!  ಸರ್ವಾಧ್ಯಕ್ಷ ಮಣಿ ಅಭಿಪ್ರಾಯ ಏನು ಗೊತ್ತಾ..?

      Voiceofjanata.in

      February 15, 2025
      0
      ಅದ್ದೂರಿಯಾಗಿ ಜರುಗಿದ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ..!  ಸರ್ವಾಧ್ಯಕ್ಷ ಮಣಿ ಅಭಿಪ್ರಾಯ ಏನು ಗೊತ್ತಾ..?
      0
      SHARES
      110
      VIEWS
      Share on FacebookShare on TwitterShare on whatsappShare on telegramShare on Mail

      ಅದ್ದೂರಿಯಾಗಿ ಜರುಗಿದ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ..!  ಸರ್ವಾಧ್ಯಕ್ಷ ಮಣಿ ಅಭಿಪ್ರಾಯ ಏನು ಗೊತ್ತಾ..?

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಕನ್ನಡ ಭಾಷೆ ಉಳಿಸಿ, ಬೆಳೆಸಲು ಸರ್ಕಾರವು ಎಲ್ಲ ಇಲಾಖೆಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಆದೇಶಿಸಬೇಕು

      ಗಡಿನಾಡ ಪ್ರದೇಶಗಳಲ್ಲಿರುವ ಕನ್ನಡ ಶಾಲೆಗಳನ್ನು ಹೆಚ್ಚು ಅಭಿವೃದ್ದಿಗೊಳಿಸಬೇಕು. 

      ಗ್ರಾಮೀಣ ಪ್ರದೇಶದ ಕನ್ನಡ ಶಾಲೆಗಳನ್ನು ಸುಸಜ್ಜಿತಗೊಳಿಸಿ ಉತ್ತಮ ಶಿಕ್ಷಕರ ನೇಮಿಸಬೇಕು.

      ಮುದ್ದೇಬಿಹಾಳ:ಕನ್ನಡ ಭಾಷೆ ಉಳಿಸಿ, ಬೆಳೆಸಲು ಸರ್ಕಾರವು ಎಲ್ಲ ಇಲಾಖೆಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಆದೇಶಿಸಬೇಕು. ಇತ್ತೀಚಿನ ದಿನಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರು ಕನ್ನಡದಲ್ಲೇ ತೀರ್ಪುಗಳನ್ನು ಕೊಡುತ್ತಿರುವುದು ಕನ್ನಡಿಗರು ಹೆಮ್ಮೆ ಪಡುವಂಥ ಸಂಗತಿಯಾಗಿದೆ ಎಂದು ಮುದ್ದೇಬಿಹಾಳ ತಾಲೂಕು ೫ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಅಶೋಕ ಮಣಿ ಅವರು ಹೇಳಿದರು.
      ಪಟ್ಟಣದ  ಮಲಿಕಸಾಬ ನದಾಫ ಅಮರಗೋಳ ಮಂಟಪದ ಮಾತೋಶ್ರೀ ಗಂಗಮ್ಮ ವೀರಪ್ಪ ಚಿನಿವಾರ ಪ್ರಧಾನ ವೇದಿಕೆಯಲ್ಲಿ ಶನಿವಾರ ನಡೆದ ಮುದ್ದೇಬಿಹಾಳ ತಾಲೂಕು ೫ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಮಾತನಾಡಿದರು.
      ಗಡಿನಾಡ ಪ್ರದೇಶಗಳಲ್ಲಿರುವ ಕನ್ನಡ ಶಾಲೆಗಳನ್ನು ಹೆಚ್ಚು ಅಭಿವೃದ್ದಿಗೊಳಿಸಬೇಕು. ಗ್ರಾಮೀಣ ಪ್ರದೇಶದ ಕನ್ನಡ ಶಾಲೆಗಳನ್ನು ಸುಸಜ್ಜಿತಗೊಳಿಸಿ ಉತ್ತಮ ಶಿಕ್ಷಕರ ನೇಮಿಸಬೇಕು. ಪ್ರತಿಯೊಂದು ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ವಾಚನಾಲಯ ಸ್ಥಾಪಿಸಿ ಕನ್ನಡ ಸಾಹಿತಿಗಳ ಪುಸ್ತಕಗಳನ್ನು ಓದುವ, ಜ್ಞಾನ ಬೆಳೆಸಿಕೊಳ್ಳುವ ಅಭಿರುಚಿ ಮೂಡಿಸಲು ಕ್ರಮ ಕೈಕೊಳ್ಳಬೇಕು. ಸಾಹಿತಿಗಳು, ಲೇಖಕರು ಪ್ರಕಟಿಸಿದ ಪುಸ್ತಕಗಳನ್ನು ಶೇ.೫೦ರಷ್ಟು ಕೊಂಡುಕೊಳ್ಳುವಂತೆ ಪುಸ್ತಕ ಪ್ರಾಧಿಕಾರ, ಗ್ರಂಥಾಲಯ ಇಲಾಖೆ, ಶಾಲೆ, ಕಾಲೇಜುಗಳಿಗೆ ಸೂಚಿಸಬೇಕು. ಬರೆಯುವವನ ಕೈ ಬರಿಗೈ ಎಂಬಂತೆ ಬಡ ಬರಹಗಾರರಿಗೆ, ಸಾಹಿತಿಗಳಿಗೆ, ಸಾಹಿತ್ಯದ ಅಧ್ಯಯನಕ್ಕಾಗಿ ಪ್ರೇಕ್ಷಣಿಯ ಸ್ಥಳ ವೀಕ್ಷಿಸಲು ಉಚಿತ ಬಸ್ ಪಾಸ್ ನೀಡಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದರು.
      ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಕೆಎಸ್ ಡಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡರು, ಸಮ್ಮೇಳನ ಕನ್ನಡ ಚಿಂತನೆಯ, ಭಾಷೆ, ಸಂಸ್ಕೃತ ಶ್ರೀಮಂತಗೊಳಿಸುವ ವೇದಿಕೆಯಾಗಬೇಕು. ಮೂಲಭೂತ ವಿಚಾರಗಳನ್ನು ಮೆಲುಕು ಹಾಕುವಂತಿರಬೇಕು. ಆಧುನಿಕ ತಂತ್ರಜ್ಞಾನ ಬಳಕೆಯಾಗಬೇಕು. ಯುವಕರಿಗೆ ಸರಿಯಾದ ಮಾರ್ಗದರ್ಶನ ಸಿಗಬೇಕು. ಒಳ್ಳೇಯದನ್ನು ಪ್ರೋತ್ಸಾಹಿಸಬೇಕು. ಶರಣ ನಾಡಿನ ಬಳಗ ಅತ್ಯಂತ ಶ್ರೀಮಂತ ಬಳಗವಾಗಿದ್ದು ಇದನ್ನು ರಕ್ಷಿಸುವ ಕೆಲಸ ಆಗಬೇಕು. ಇತಿಹಾಸ ಮರೆಮಾಚಿದರೆ ಮುಂದಿನ ಪೀಳಿಗೆಗೆ ಸತ್ಯ ತಿಳಿಸಲಾಗೊಲ್ಲ ಎನ್ನುವುದನ್ನು ಅರಿತುಕೊಳ್ಳಬೇಕು. ಕೃಷ್ಣಾ ನದಿ ತೀರದ ಐತಿಹಾಸಿಕ ಅಮರಗೋಳ ಗ್ರಾಮ ಶರಣರ ಸ್ಮಾರಕ ಆಗಬೇಕು ಎಂದರು.
      ಈ ವೇಳೆ ಪ್ರಥಮ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಪ್ರೊ.ಬಿ.ಎಂ.ಹಿರೇಮಠ, ಬಿಇಓ ಬಿ.ಎಸ್.ಸಾವಳಗಿ,ಬಿಜೆಪಿ ಜಿಲ್ಲಾ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ,ಮಾಜಿ ಜಿಲ್ಲಾ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ನಾಲತವಾಡ ಕಸಾಪ ವಲಯ ಘಟಕದ ಅಧ್ಯಕ್ಷ ಡಾ.ದತ್ತಾತ್ರೇಯ ಮಳಖೇಡ, ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, ಕಸಾಪ ತಾಲೂಕಾಧ್ಯಕ್ಷ ಕಾಮರಾಜ ಬಿರಾದಾರ ಕನ್ನಡ, ಸಾಹಿತ್ಯ, ಸಂಘಟನೆ ಕುರಿತು ಮಾತನಾಡಿದರು. ಸಾನಿಧ್ಯ ವಹಿಸಿದ್ದ ಡಾ.ಶ್ರೀಗುರು ಚನ್ನವೀರ ಶಿವಾಚಾರ್ಯರು ಆಶಿರ್ವಚನ ನೀಡಿದರು.
      ಖಾರಿಇಸಾಕ್‌ಅಹ್ಮದ್ ಮಾಗಿ, ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರವಿಂದ ಹೂಗಾರ, ಕಸಾಪ ಗೌರವಾಧ್ಯಕ್ಷ ಎಂ.ಬಿ.ನಾವದಗಿ, ತಾಪಂ ಇಓ ಎನ್.ಎಸ್.ಮಸಳಿ, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಮುದ್ನೂರ, ಗಣ್ಯರಾದ ಬಿ.ಸಿ.ಮೋಟಗಿ, ಜಯಶ್ರೀ ಹಿರೇಮಠ, ಮದನಪಟೇಲ ಸಾಲವಾಡಗಿ ಬಾಂಬೆ, ಗುತ್ತಿಗೆದಾರ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಇನ್ನಿತರು ವೇದಿಕೆಯಲಿದ್ದರು.
      ಇದೇ ವೇಳೆ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ – ಗೊಳಿಸಲಾಯಿತು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಡಾ.ಎಂ.ಎಂ.ಬೆಳಗಲ್ಲ ಅವರು ಕವನಸಂಕಲನ ಜೀವನದಿ, ಡಾ.ಪ್ರಕಾಶ ನರಗುಂದ ಅವರ ಅಭಿನಂದನ ಗ್ರಂಥ ಸಾರ್ಥಕ ಬದುಕು, ಶಿಕ್ಷಕಿ ಸುಮಲತಾ ಗಡಿಯಪ್ಪನವರ್ ಅವರ ನಾನಾಗಲಾರೆ ಬುದ್ಧ ಕವನ ಸಂಕಲನ, ಹುಸೇನಸಾಬ ಬಳಬಟ್ಟಿ ಸಂಪಾದಿತ ಕಂಕಣಭಾಗ್ಯ, ಕೊನೆಯ ಉಸಿರು ಗ್ರಂಥ, ಶಿವಪುತ್ರ ಅಜಮನಿ ಅವರ ಮನೆಗೂ ಮೈಲಿಗೆ ಕೃತಿ, ವೆಂಕಟೇಶ ಮಾಚಕನೂರ ಅವರ ಶಿಕ್ಷಣದಲ್ಲಿ ಮೌಲ್ಯಗಳು, ಸಮ್ಮೇಳನಾಧ್ಯಕ್ಷ ಅಶೋಕ ಮಣಿ ಅವರ ಅಮೃತ ಬಿಂದು ಕವನ ಸಂಕಲನ ಲೋಕಾರ್ಪಣೆಗೊಳಿಸಲಾಯಿತು.
      ಸಂಗಮೇಶ ಶಿವಣಗಿ ತಂಡದವರು ಪ್ರಾರ್ಥಿಸಿದರು. ವೈ.ಎಚ್.ವಿಜಯಕರ್ ಸ್ವಾಗತಿಸಿದರು. ಬಸವರಾಜ ಹಂಚಲಿ, ಹೇಮಾ ಬಿರಾದಾರ ನಿರೂಪಿಸಿದರು.
      ಬಾಕ್ಸ್:
      ಸಮ್ಮೇಳನ ಉದ್ಘಾಟಿಸಬೇಕಿದ್ದ ಶಾಸಕರು ಸಮಯಕ್ಕೆ ಸರಿಯಾಗಿ ಬರಲಿಲ್ಲ. ಅವರು ಬರುವವರೆಗೂ ವೇದಿಕೆಯಲ್ಲಿದ್ದ ಗಣ್ಯರನ್ನು ಮಾತನಾಡಿಸಲಾಯಿತು. ಕೊನೆಗೆ ಸರ್ವಾಧ್ಯಕ್ಷರ ಭಾಷಣವನ್ನೂ ಮಾಡಿಸಲಾಯಿತು. ಬೆಳಿಗ್ಗೆ ೧೦-೩೦ಕ್ಕೆ ಉದ್ಘಾಟನೆಗೊಳ್ಳಬೇಕಿದ್ದ ಸಮ್ಮೇಳನ ಮದ್ಯಾಹ್ನ ೨ ಗಂಟೆಗೆ ಉದ್ಘಾಟನೆಗೊಳ್ಳುವಂತಾಯಿತು. ಸರ್ವಾಧ್ಯಕ್ಷರ ಭಾಷಣ ಮುಗಿದ ನಂತರ ಶಾಸಕರು ಕೊನೆಯಲ್ಲಿ ಉದ್ಘಾಟಕರ ಭಾಷಣ ಮಾಡಿ ಸಮ್ಮೇಳನದ ಸಂಪ್ರದಾಯ ಮುರಿದಿರುವುದು ಸೇರಿದ್ದ ಸಾಹಿತಿಗಳ ಟೀಕೆಗೆ ಗುರಿಯಾಯಿತು. ಈ ವಿಷಯದಲ್ಲಿ ಜಿಲ್ಲಾಧ್ಯಕ್ಷ, ತಾಲೂಕಾಧ್ಯಕ್ಷರು ಅಸಹಾಯಕತೆ ವ್ಯಕ್ತಪಡಿಸಿದರು.
      ಮುದ್ದೇಬಿಹಾಳ : ತಾಲೂಕು ೫ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆಯಲ್ಲಿ ಸರ್ವಾಧ್ಯಕ್ಷ ಅಶೋಕ ಮಣಿ ಜ್ಯೋತಿ ಬೆಳಗಿಸಿದರು. ಶಾಸಕ ಸಿ.ಎಸ್.ನಾಡಗೌಡ, ಡಾ.ಚನ್ನವೀರ ಶಿವಾಚಾರ್ಯರು, ಹಾಸಿಂಪೀರ ವಾಲಿಕಾರ, ಪ್ರೊ.ಬಿ.ಎಂ. ಹಿರೇಮಠ, ಕಾಮರಾಜ ಬಿರಾದಾರ, ಸಿ.ಬಿ.ಅಸ್ಕಿ, ಮಹೆಬೂಬ ಗೊಳಸಂಗಿ ಇನ್ನಿತರರು ಇದ್ದಾರೆ.
      Tags: #indi / vijayapur#Muddebihall Vijayapur#Public News#State News#Taluk Kannada Literary Conference  Do you know what the President of the President Mani is.#Today News#Voice Of Janata#Voiceofjanata.in#ಅದ್ದೂರಿಯಾಗಿ ಜರುಗಿದ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ..!  ಸರ್ವಾಧ್ಯಕ್ಷ ಮಣಿ ಅಭಿಪ್ರಾಯ ಏನು ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.